ತಿರುವನಂತಪುರಂ: ಕಾನೂನು ಸುವ್ಯವಸ್ಥೆಯನ್ನು ಹಾಳುಮಾಡಲು ಆರ್ಎಸ್ಎಸ್ ಮತ್ತು ಎಸ್ಡಿಪಿಐನಿಂದ ಸಾಧ್ಯವಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಿಡಿಕಾರಿದ್ದಾರೆ.
ಕಣ್ಣೂರಿನಲ್ಲಿ ಸಂಭವಿಸಿದ ವಿವಿಧ ಸ್ಫೋಟಗಳ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕೇರಳದಲ್ಲಿ ಶಾಂತಿ ಕದಡಲು ಕಾಂಗ್ರೆಸ್, ಆರ್ಎಸ್ಎಸ್ ಮತ್ತು ಎಸ್ಡಿಪಿಐಯಂತಹ ಉಗ್ರಗಾಮಿ ಶಕ್ತಿಗಳು ರಹಸ್ಯವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸಾವಿನಲ್ಲೂ ಒಂದಾದ ವೃದ್ಧ ದಂಪತಿ – ಪತಿ ಸಾವಿನ ಸುದ್ದಿ ಕೇಳಿ ಪತ್ನಿ ಸಾವು



