Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳವನ್ನು ಪ್ರಶ್ನಿಸಬೇಕೇ ಹೊರತು ಕೇಂದ್ರವನ್ನಲ್ಲ: ಸಿದ್ದುಗೆ ಬಿಜೆಪಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇರಳವನ್ನು ಪ್ರಶ್ನಿಸಬೇಕೇ ಹೊರತು ಕೇಂದ್ರವನ್ನಲ್ಲ: ಸಿದ್ದುಗೆ ಬಿಜೆಪಿ ತಿರುಗೇಟು

Bengaluru City

ಕೇರಳವನ್ನು ಪ್ರಶ್ನಿಸಬೇಕೇ ಹೊರತು ಕೇಂದ್ರವನ್ನಲ್ಲ: ಸಿದ್ದುಗೆ ಬಿಜೆಪಿ ತಿರುಗೇಟು

Public TV
Last updated: January 17, 2022 6:19 pm
Public TV
Share
2 Min Read
Siddu BJP
SHARE

ಬೆಂಗಳೂರು: ಗಣರಾಜ್ಯೋತ್ಸವದ ಸ್ಥಬ್ಧ ಚಿತ್ರದ ವಿಚಾರದಲ್ಲಿ ಕೇರಳ ಸರ್ಕಾರ ಮಾಡಿದ ತಪ್ಪಿಗೆ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಪ್ರಶ್ನಿಸಬೇಕಿರುವುದು ಕೇರಳದ ಸಿಪಿಐಎಂ ಪಕ್ಷವನ್ನೇ ಹೊರತು ಕೇಂದ್ರವನ್ನಲ್ಲ ಎಂದು ಕರ್ನಾಟಕ ಬಿಜೆಪಿ ತಿರುಗೇಟು ನೀಡಿದೆ.

ಭಾನುವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ತಳಸಮುದಾಯದ ಮಹಾಪುರುಷರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಸಾಕ್ಷಿ. ಶತಮಾನದ ಹಿಂದೆಯೇ ಅಸ್ಪøಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ಧ ಸಿಡಿದೆದ್ದು, ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದರು.

ಶತಮಾನದ ಹಿಂದೆಯೇ
ಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು
ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ @BJP4India ಮತ್ತು ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ?#Insult_to_NaraynaGúru
4/7 pic.twitter.com/W4b57usG3P

— Siddaramaiah (@siddaramaiah) January 16, 2022

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಟ್ವೀಟ್‍ಗೆ ಬಿಜೆಪಿ ತಿರುಗೇಟು ನೀಡಿದ್ದು, ಗಣರಾಜೋತ್ಸವ ಪರೇಡ್‍ನಲ್ಲಿ ಪ್ರದರ್ಶನಗೊಳ್ಳಲಿರುವ ಟ್ಯಾಬ್ಲೊ ವಿಚಾರವಾಗಿ ಕೇರಳದ ಸ್ಥಬ್ಧ ಚಿತ್ರವನ್ನು ಯಾಕೆ ತೆಗೆದು ಹಾಕಿದೆ ಎನ್ನುವುದಕ್ಕೆ ಪ್ರತಿಕ್ರಿಯೆ ನೀಡಿದೆ.

ಕೇರಳ ಸರ್ಕಾರ ಮಾಡಿದ ತಪ್ಪಿಗೆ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಪ್ರಶ್ನಿಸಬೇಕಿರುವುದು ಕೇರಳದ ಸಿಪಿಐಎಂ ಪಕ್ಷವನ್ನೇ ಹೊರತು ಕೇಂದ್ರವನ್ನಲ್ಲ.

ಮೊಸರಿನಲ್ಲೂ ಕಲ್ಲು ಹುಡುಕುವ ಜಾಯಮಾನ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹೊಸತೇನಲ್ಲ. ಆದರೂ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ.

— BJP Karnataka (@BJP4Karnataka) January 17, 2022

ಟ್ವೀಟ್‍ನಲ್ಲಿ ಏನಿದೆ?: ಮೊಸರಿನಲ್ಲೂ ಕಲ್ಲು ಹುಡುಕುವ ಜಾಯಮಾನ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹೊಸತೇನಲ್ಲ. ಆದರೂ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಸ್ತಬ್ಧ ಚಿತ್ರದ ವಿಚಾರದಲ್ಲಿ ಕೇಂದ್ರ ಸರ್ಕಾರ ಸೂಕ್ತ ಮಾರ್ಗದರ್ಶಿ ಸೂತ್ರವನ್ನು ಕೇರಳ ಸರ್ಕಾರಕ್ಕೆ ಕಳುಹಿಸಿತ್ತು. ಈ ಶಿಷ್ಟಾಚಾರವನ್ನು ಉಲ್ಲಂಘಿಸಿದ ಕೇರಳ ಸರ್ಕಾರದ ರಾಜಕೀಯ ಕುತಂತ್ರದಿಂದ ಈಗ ವಿವಾದ ಸೃಷ್ಟಿಯಾಗಿದೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ನೆಗೆಟಿವ್

ಸ್ತಬ್ಧ ಚಿತ್ರದ ವಿಚಾರದಲ್ಲಿ ಕೇಂದ್ರ ಸರ್ಕಾರ ಸೂಕ್ತ ಮಾರ್ಗದರ್ಶಿ ಸೂತ್ರವನ್ನು ಕೇರಳ ಸರ್ಕಾರಕ್ಕೆ ಕಳುಹಿಸಿತ್ತು.

ಈ ಶಿಷ್ಟಾಚಾರವನ್ನು ಉಲ್ಲಂಘಿಸಿದ ಕೇರಳ ಸರ್ಕಾರದ ರಾಜಕೀಯ ಕುತಂತ್ರದಿಂದ ಈಗ ವಿವಾದ ಸೃಷ್ಟಿಯಾಗಿದೆ.

ಮಾಜಿ ಮುಖ್ಯಮಂತ್ರಿಗಳಿಬ್ಬರು ಸತ್ಯದ ಪರವಾಗಿ ನಿಲ್ಲುವವರಾದರೆ ಈ ವಿಚಾರದಲ್ಲಿ ಮೋದಿಯವರನ್ನು ಬೆಂಬಲಿಸಬೇಕಲ್ಲವೇ?

— BJP Karnataka (@BJP4Karnataka) January 17, 2022

ಮಾಜಿ ಮುಖ್ಯಮಂತ್ರಿಗಳಿಬ್ಬರು ಸತ್ಯದ ಪರವಾಗಿ ನಿಲ್ಲುವವರಾದರೆ ಈ ವಿಚಾರದಲ್ಲಿ ಮೋದಿಯವರನ್ನು ಬೆಂಬಲಿಸಬೇಕಲ್ಲವೇ? ಪ್ರಧಾನಿ ಮೋದಿ ಅವರು ನಾರಾಯಣ ಗುರುಗಳ ವಿಚಾರದಲ್ಲಿ ಅಪಾರ ಗೌರವ ಹೊಂದಿದ್ದಾರೆ. ಶ್ರೀಗಳ ಐಕ್ಯ ಸ್ಥಳಕ್ಕೂ ಭೇಟಿ ನೀಡಿದ್ದಾರೆ. ತಮ್ಮ ಭಾಷಣದಲ್ಲಿ ನಾರಾಯಣ ಗುರುಗಳ ಸಾಧನೆಯನ್ನು ಪ್ರಸ್ತಾಪಿಸಿದ್ದಾರೆ. ಈ ಮಹಾನ್ ದಾರ್ಶನಿಕನ ಬಗ್ಗೆ ಪ್ರಧಾನಿ ಹೊಂದಿರುವ ಗೌರವವನ್ನು ಪ್ರಶ್ನಿಸುವುದು ಸಿದ್ದರಾಮಯ್ಯ ಅವರಿಗೆ ಶೋಭೆ ತರದು ಎಂದು ಬಿಜೆಪಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ಟ್ಯಾಬ್ಲೊ ವಿಚಾರದಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ – ಸಿಡಿದೆದ್ದ ರಾಜ್ಯಗಳು

TAGGED:bjpKeralparaderepublic daysiddaramaiahtableauಕೇಂದ್ರ ಸರ್ಕಾರಕೇರಳಗಣರಾಜೋತ್ಸವಪರೇಡ್ಬಿಜೆಪಿಸಿದ್ದರಾಮಯ್ಯಸ್ಥಬ್ಧಚಿತ್ರ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Donald Trump pak pm
Latest

ಅಫ್ಘಾನ್‌-ಪಾಕ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರದೇಶ – ಷರೀಫ್‌, ಅಸಿಮ್ ಮುನೀರ್ ಶ್ರೇಷ್ಠ ನಾಯಕರು ಎಂದ ಟ್ರಂಪ್‌

Public TV
By Public TV
1 hour ago
Nelamangala Suicide
Bengaluru City

ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದಕ್ಕೆ ಹೆದರಿ ನೇಣಿಗೆ ಕೊರಳೊಡ್ಡಿದ್ರಾ ಟೆಕ್ಕಿ?

Public TV
By Public TV
1 hour ago
PUC Exam
Bagalkot

All The Best Students – ಇಂದಿನಿಂದ ದ್ವಿತೀಯ PUC ಪರೀಕ್ಷೆ; ಅಕ್ರಮ ತಡೆಗೆ ಕಟ್ಟೆಚ್ಚರ

Public TV
By Public TV
2 hours ago
Blood Moon
Bengaluru City

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Public TV
By Public TV
2 hours ago
Raichur Accident
Crime

ರಾಯಚೂರಿನಲ್ಲಿ ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Public TV
By Public TV
2 hours ago
Chikkaballapura Lover
Chikkaballapur

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ – ಪುಟ್ಟ ಮಕ್ಕಳಿಬ್ಬರು ಅನಾಥ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?