Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು: ಸಿದ್ದು ವಿರುದ್ಧ ಬೋಪಯ್ಯ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು: ಸಿದ್ದು ವಿರುದ್ಧ ಬೋಪಯ್ಯ ಕಿಡಿ

Districts

ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು: ಸಿದ್ದು ವಿರುದ್ಧ ಬೋಪಯ್ಯ ಕಿಡಿ

Public TV
Last updated: May 17, 2022 11:07 am
Public TV
Share
2 Min Read
KG Bopaiah
SHARE

ಮಡಿಕೇರಿ: ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು ಎಂದು ಏಕವಚನದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ತಿರುಗೇಟು ಕೊಟ್ಟರು.

ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ಶಾಲೆಯಲ್ಲಿ ಸಂಘ ಪರಿವಾರದ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಕೊಡಗಿನ ಶಾಸಕರು ಸಂಘ ಪರಿವಾರದವರ ಮೇಲೆ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗಿದೆ. ಈ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಶಾಸಕರು, ಶಿಬಿರದಲ್ಲಿ ಭಾಗವಹಿಸುವವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂಬ ಹೇಳಿಕೆ ನೀಡಿದ್ದರು. ಈ ಕುರಿತು ಕೆ.ಜಿ.ಬೋಪಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಭಜರಂಗದಳ ಶಿಬಿರದಲ್ಲಿ ಶಾಸಕರು ಭಾಗವಹಿಸಬಾರದು ಅಂತ ಕಾನೂನಿದ್ಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಭೂ ವಿವಾದದ ತೀರ್ಪು 108 ವರ್ಷದ ಬಳಿಕ ಪ್ರಕಟ

siddu 1

ನಮ್ಮ ಪರಿವಾರದ ಕಾರ್ಯಕ್ರಮ ನಡೆಯುವಾಗ ಭೇಟಿ ಕೊಡೋದು ನನ್ನ ಕರ್ತವ್ಯ. ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು ಸಿದ್ದರಾಮಯ್ಯ? ಎಂದು ಏಕವಚನದಲ್ಲೇ ಮಾತನಾಡಿದರು. ವಿಶ್ವ ಹಿಂದೂ ಪರಿಷತ್, ಭಜರಂಗದಳ ಪ್ರತೀ ವರ್ಷ ಅಭ್ಯಾಸ ವರ್ಗ ರಾಜ್ಯದ ವಿವಿಧೆಡೆಗಳಲ್ಲಿ ಮಾಡ್ತಾರೆ. ಈ ವರ್ಷ ಕೊಡಗಿನಲ್ಲಿ ಕಾರ್ಯಕ್ರಮ ಮಾಡಿದ್ದಾರೆ ಅಷ್ಟೇ ಎಂದರು.

ಏನಾದ್ರೂ ತ್ರಿಶೂಲ ಬ್ಯಾನ್ ಆಗಿದೆಯಾ? ಸಿದ್ದರಾಮಯ್ಯರ ಚರಿತ್ರೆ ಎಲ್ಲರಿಗೂ ಗೊತ್ತಿದೆ. ಅಲ್ಪಸಂಖ್ಯಾತರನ್ನು ಹೇಗೆ ಓಲೈಸಲಿ ಎನ್ನುವ ಮೂಲಕವೇ ಸಿದ್ದರಾಮಯ್ಯ ದಿನಚರಿ ಶುರುವಾಗುತ್ತೆ. ಸಿದ್ದರಾಮಯ್ಯ ನಮಗೆ ಸಂವಿಧಾನದ ಬದ್ಧತೆ ಬಗ್ಗೆ ಹೇಳಿ ಕೊಡುವ ಅಗತ್ಯವಿಲ್ಲ. ಈ ಹಿಂದೆ ಇವರದೇ ಶಾಸಕ ಓರ್ವ ದಲಿತನ ಮನೆಗೆ ಡಿಜೆ ಹಳ್ಳಿ-ಕೆಜೆ ಹಳ್ಳಿಯಲ್ಲಿ ಬೆಂಕಿ ಹಾಕಿದಾಗ ಸಂವಿಧಾನ ಎಲ್ಲೋಗಿತ್ತು? ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದಾಗ ಸಂವಿಧಾನ ಇರಲಿಲ್ವಾ? ಎಂದು ಆಕ್ರೋಶಗೊಂಡರು.

KG Bopaiah 1

ಸಿದ್ದರಾಮಯ್ಯ ಸಂವಿಧಾನವನ್ನ ಮೊದಲು ಸರಿಯಾಗಿ ಓದಬೇಕು. ಶಿಬಿರದಲ್ಲಿ ಏರ್ ಗನ್ ಬಳಸಲು ಲೈಸನ್ಸ್ ಬೇಕಿಲ್ಲ. ಸೆಲ್ಫ್ ಡಿಫೆನ್ಸ್ ಬೇಕಲ್ವಾ? ಶಾಲೆಯಲ್ಲಿ ಅಭ್ಯಾಸ ಮಾಡಿದ್ದಾರೆ ಎಂಬುದು ಹೌದು. ಆದರೆ ಅದು ಖಾಸಗಿ ಶಾಲೆ. ಸುಮ್ಮನೆ ಸಿದ್ದರಾಮಯ್ಯ ಬಾಯಿಗೆ ಬಂದಂಗೆ ಮಾತಾಡಿದ್ರೆ ಚೆನ್ನಾಗಿರಲ್ಲ. ನಮಗೂ ಮಾತಾಡೋಕೆ ಬರುತ್ತೆ. ಹಿಂದೂ ಸಮಾಜದ ರಕ್ಷಣೆಗೆ ಅಭ್ಯಾಸ ಮಾಡಿದ್ರೆ ಅದರಲ್ಲಿ ತಪ್ಪೇನಿದೆ? ಎಲ್ಲೂ ಕಾನೂನು ಉಲ್ಲಂಘನೆ ಮಾಡಿಲ್ಲ. ಈ ಅಭ್ಯಾಸ ಮಾಡಿರುವುದು ಯುವಕರು ಸ್ವಯಂ ರಕ್ಷಣೆ ಪಡೆಯುವುದಕ್ಕೆ. ಮುಂದಿನ ದಿನಗಳಲ್ಲಿ ರಕ್ಷಣೆ ಅವಶ್ಯಕತೆ ಇದೆ ಎಂದು ತಿಳಿಸಿದರು.

ಎಸ್‍ಡಿಪಿಐ ಅವರು ರಾಜ್ಯಪಾಲರಿಗೆ ದೂರು ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಸ್‍ಡಿಪಿಐ ಅವರು ಹಾದಿ-ಬೀದಿಯಲ್ಲಿ ಹೋಗೋರಿಗೆಲ್ಲ ಕೌಂಟರ್ ಕೊಡಲ್ಲ. ಎಸ್‍ಡಿಪಿಐ, ಪಿಎಫ್‍ಐ ಈ ದೇಶಕ್ಕೆ ಮಾರಕ. ಅವುಗಳನ್ನ ಬ್ಯಾನ್ ಮಾಡಬೇಕು. ಎಸ್‍ಡಿಪಿಐ ಪ್ರಕರಣ ದಾಖಲು ಮಾಡಿದ್ರೆ, ಮಾಡಲಿ. ಎದುರಿಸುವ ಶಕ್ತಿ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ:  ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂಗೆ ಬೆಳ್ಳಂಬೆಳಗ್ಗೆ ಶಾಕ್ – ಮನೆ ಸೇರಿ 7 ಕಡೆ ಸಿಬಿಐ ದಾಳಿ

TAGGED:bjpcongresskg BopaiahmadikerirssSDPIsiddaramaiahಆರ್‍ಎಸ್‍ಎಸ್ಎಸ್‍ಡಿಪಿಐಕಾಂಗ್ರೆಸ್ಕೆ.ಜಿ ಬೋಪಯ್ಯಬಿಜೆಪಿಮಡಿಕೇರಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Chandru Lamani BJP MLA
Crime

5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Public TV
By Public TV
31 minutes ago
Dinesh Gundu Rao 4
Bengaluru City

ರೋಗಿಗಳಿಗೆ ತೊಂದರೆ ಆಗದಂತೆ MRI, CT ಸ್ಕ್ಯಾನಿಂಗ್ ವ್ಯವಸ್ಥೆ: ದಿನೇಶ್ ಗುಂಡೂರಾವ್

Public TV
By Public TV
35 minutes ago
Ranjitha
Chikkamagaluru

ಹೋಂ ಸ್ಟೇಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನಾಲ್ಕು ತಿಂಗಳ ಬಳಿಕ ಮಾಲೀಕನ ವಿರುದ್ಧ ಎಫ್‌ಐಆರ್‌

Public TV
By Public TV
37 minutes ago
Mohammad Siraj 1
Cricket

ಸೂಪರ್‌-8 ಗೂ ಮುನ್ನ ಟೀಂ ಇಂಡಿಯಾಕ್ಕೆ ಗಾಯದ ಚಿಂತೆ – ಪ್ರಾಕ್ಟೀಸ್‌ ವೇಳೆ ಪಾಂಡ್ಯ ಮಾಡಿದ್ದೇನು?

Public TV
By Public TV
40 minutes ago
snehamayi krishna
Bengaluru City

20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣರನ್ನ ಬಿಟ್ಟು ಕಳಿಸಿದ ಸೈಬರ್ ಕ್ರೈಂ ಪೊಲೀಸರು

Public TV
By Public TV
47 minutes ago
Satish Jarkiholi 1
Latest

ಹೈಕಮಾಂಡ್ ತಾರ್ಕಿಕ ನಿರ್ಧಾರಕ್ಕೆ ಬಂದಿದೆ, ಶೀಘ್ರ ನಿರ್ಧಾರ ಪ್ರಕಟಿಸಬಹುದು: ಸತೀಶ್ ಜಾರಕಿಹೊಳಿ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?