Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಕ್ಷಿಣ ಭಾರತದ ಸೆನ್ಸೇಷನ್ ಕೆಜಿಎಫ್-2ಗೆ ವಿಘ್ನಗಳ ಮೇಲೆ ವಿಘ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದಕ್ಷಿಣ ಭಾರತದ ಸೆನ್ಸೇಷನ್ ಕೆಜಿಎಫ್-2ಗೆ ವಿಘ್ನಗಳ ಮೇಲೆ ವಿಘ್ನ

Cinema

ದಕ್ಷಿಣ ಭಾರತದ ಸೆನ್ಸೇಷನ್ ಕೆಜಿಎಫ್-2ಗೆ ವಿಘ್ನಗಳ ಮೇಲೆ ವಿಘ್ನ

Public TV
Last updated: October 18, 2019 7:00 pm
Public TV
Share
3 Min Read
kgf set kolar 2
SHARE

– ಕೋರ್ಟ್ ಖಟ್ಲೆ ಬೆನ್ನಲ್ಲೇ ಈಗ ಪ್ರಕೃತಿಯ ಸವಾಲು
– 2 ತಿಂಗಳಿನಿಂದ ಶೂಟಿಂಗ್ ಸ್ಥಗಿತ ಹಾಳಾಯ್ತು ಸಂಪೂರ್ಣ ಸೆಟ್

ಕೋಲಾರ: ಕನ್ನಡದ ಬಹು ನಿರೀಕ್ಷಿತ, ಬಹು ಭಾಷಾ ಕೆಜಿಎಫ್-2 ಸಿನಿಮಾ ಸೆಟ್‍ಗೆ ಗಂಡಾಂತರ ಎದುರಾಗಿದೆ. ಕೋಟಿ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಹಣ, ನಿರ್ದೇಶಕ ಪ್ರಶಾಂತ್ ನೀಲ್ ಕ್ರಿಯೇಟಿವಿಟಿ, ನಟ ಯಶ್ ಜೋಷ್ ಜೊತೆ ನೂರಾರು ಕಾರ್ಮಿಕರ ಶ್ರಮದಿಂದ ಕೋಲಾರದ ಕೆಜಿಎಫ್‍ನ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ನಿರ್ಮಾಣಗೊಂಡಿದ್ದ ಸೆಟ್ ಸಂಪೂರ್ಣ ಹಾಳಾಗಿದೆ.

ದಕ್ಷಿಣ ಭಾರತದಲ್ಲೇ ಹೊಸ ಸಂಚಲನ ಸೃಷ್ಟಿಸಿದ್ದ ನಾಯಕ ನಟ ಯಶ್ ಅಭಿನಯಿಸಿರುವ ಕೆಜಿಎಫ್-2 ಸಿನಿಮಾದ ಶೂಟಿಂಗ್ ಕಳೆದ 2 ತಿಂಗಳಿನಿಂದ ಸ್ಥಗಿತಗೊಂಡಿದೆ.

kgf set kolar 1

ಕೋಲಾರದ ಕೆಜಿಎಫ್‍ನ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ನಟ ಯಶ್ ಸೇರಿದಂತೆ ಪ್ರಶಾಂತ್ ನೀಲ್ ನೇತೃತ್ವದಲ್ಲಿ ನೂರಾರು ಕಾರ್ಮಿಕರು ದುಬಾರಿ ಸೆಟ್ ನಿರ್ಮಾಣ ಮಾಡಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಆದರೆ ಸೈನೈಡ್ ಗುಡ್ಡದ ಮೇಲೆ ಬೃಹತ್, ದುಬಾರಿ ಸೆಟ್ ನಿರ್ಮಾಣ ಮಾಡಿದ್ದರಿಂದ ಪರಿಸರ ಹಾನಿ ಹಾಗೂ ಚಿತ್ರೀಕರಣದಿಂದ ಸ್ಥಳೀಯರಿಗೆ ತೊಂದರೆಯಾದ ಹಿನ್ನೆಲೆ ಸಾಮಾಜಿಕ ಹೋರಾಟಗಾರ ಶ್ರೀನಿವಾಸ್ ಆಗಸ್ಟ್ ತಿಂಗಳಲ್ಲಿ ಕೋರ್ಟ್ ಮೊರೆ ಹೋಗಿದ್ದರು.

ಅರ್ಜಿಯನ್ನು ಮಾನ್ಯ ಮಾಡಿದ ಕೆಜಿಎಫ್‍ನ ಜೆಎಂಎಫ್‍ಸಿ ನ್ಯಾಯಾಲಯ ಚಿತ್ರೀಕರಣ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಬಳಿಕ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿ ಚಿತ್ರೀಕರಣ ಮಾಡುವಂತೆ ಅನುಮತಿ ನೀಡಿದೆ. ಆದರೆ ರೌಡಿ ತಂಗಂ ಕುಟುಂಬ ಚಿತ್ರ ಕಥೆ ನಮ್ಮ ಕುಟುಂಬದ್ದೆ ಆಗಿದ್ದು, ನಮ್ಮ ಅನುಮತಿ ಇಲ್ಲದೆ ಚಿತ್ರೀಕರಣ ಮಾಡುತ್ತಿರುವುದಾಗಿ ಕೆಜಿಎಫ್ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಿದೆ. 2 ತಿಂಗಳಿನಿಂದ ಚಿತ್ರೀಕರಣ ನಿಲ್ಲಿಸಿರುವ ಚಿತ್ರ ತಂಡ ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿಯಾದರೂ ದುಬಾರಿ ಸೆಟ್ ಸಂಪೂರ್ಣ ಹಾಳಾಗಿದೆ. ನರಾಚಿ ಲೋಕ ಮಳೆ ಗಾಳಿಗೆ ಹಾಳಾಗಿದ್ದು, ಚಿತ್ರೀಕರಣ ನಡೆದಿದ್ದೆ ಆದಲ್ಲಿ ಮತ್ತೆ ಹೊಸದಾಗಿ ಸೆಟ್ ನಿರ್ಮಾಣ ಮಾಡಬೇಕಾದ ಸನ್ನಿವೇಶ ಚಿತ್ರ ತಂಡಕ್ಕೆ ಎದುರಾಗಿದೆ. ಇದನ್ನೂ ಓದಿ: ಇರ್ಫಾನ್ ಪಠಾಣ್ ಚಿತ್ರದಲ್ಲಿ ಕೆಜಿಎಫ್ ನಟಿ ಶ್ರೀನಿಧಿ ನಾಯಕಿ

kgf set kolar 3

ತಂಗಂ ತಾಯಿ ಆರೋಪ ಏನು?
ಕೆಜಿಎಫ್ ಚಾಪ್ಟರ್-1 ಚಿತ್ರದಲ್ಲಿ ಬರುವ ಯಶ್ ಪಾತ್ರ ತಮ್ಮ ಮಗನ ನಿಜ ಜೀವನದ ಪಾತ್ರ ಹೋಲುತ್ತದೆ ಎಂದು ತಂಗಂ ತಾಯಿ ಪೌಳಿ ಕೋರ್ಟ್‍ನಲ್ಲಿ ದಾವೆ ಹೂಡಿದ್ದಾರೆ. ನಮ್ಮ ಕುಟುಂಬದ ಅನುಮತಿ ಪಡೆಯದೆ ಚಿತ್ರದಲ್ಲಿ ನಮ್ಮ ಮಗನ ನಿಜ ಜೀವನದ ಪಾತ್ರ ಬಳಸಿಕೊಳ್ಳಲಾಗಿದೆ. ಕೆಜಿಎಫ್‍ನಲ್ಲಿ ಚಿನ್ನದ ಗಣಿಗಾರಿಕೆ ನಡೆಯುತ್ತಿದ್ದ 1990 ರ ದಶಕದಲ್ಲಿ ರೌಡಿಯಾಗಿದ್ದ ತಂಗಂ ನೈಜ ಕಥೆ ಇದಾಗಿದೆ ಎಂಬುದು ತಂಗಂ ಕುಟುಂಬದ ಆರೋಪ.

ಕೆಜಿಎಫ್ ಚಿತ್ರದಲ್ಲಿ ನಾಯಕ ಯಶ್ ಮುಂಬೈನಲ್ಲಿ ರೌಡಿಯಾಗಿದ್ದು ಸುಪಾರಿ ಪಡೆದು ಕೆಜಿಎಫ್‍ಗೆ ಬರುತ್ತಾನೆ. ತಂಗಂ ಕೆಜಿಎಫ್‍ನಲ್ಲಿ ಕಿಲ್ಲರ್ ರೌಡಿಯಾಗಿದ್ದು ಪೊಲೀಸರ ಕಾಟ ಜಾಸ್ತಿಯಾದ ಮೇಲೆ ಮುಂಬೈನಲ್ಲಿ ತಲೆ ಮರೆಸಿಕೊಳ್ಳುತ್ತಾನೆ. ಮುಂಬೈನಲ್ಲಿ ಕೊಲೆ, ದರೋಡೆ ಇನ್ನಿತರ ಅಪರಾಧ ಚಟುವಟಿಕೆಗಳಲ್ಲಿ ತೊಡಗಿ ಮತ್ತೆ ಕೆಜಿಎಫ್‍ಗೆ ಬರುತ್ತಾನೆ. ಇದು ಕೆಜಿಎಫ್ ಚಿತ್ರದಲ್ಲಿ ಬರುವ ಯಶ್ ಹಲವು ಸನ್ನಿವೇಶಗಳು ನಮ್ಮ ಮಗನನ್ನೇ ಹೋಲುತ್ತವೆ ಎನ್ನುವುದು ತಂಗಂ ತಾಯಿ ಪೌಳಿ ಆರೋಪ.

kgf set kolar 5

ಚಿತ್ರದಲ್ಲಿ ಯಶ್ ಪೊಲೀಸರಿಗೆ ಬಿಯರ್ ಬಾಟಲ್ ಹೊಡೆಯುವ ಸನ್ನಿವೇಶ ಸೇರಿದಂತೆ ಹಲವು ನೈಜ ಕಥೆಯನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಕೆಜಿಎಫ್ ಚಾಪ್ಟರ್-2 ಚಿತ್ರದಲ್ಲಿ ಕೂಡ ತಂಗಂ ಜೀವನದ ಪಾತ್ರ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ತಂಗಂ ತಾಯಿ ಪೌಳಿ ಕೋರ್ಟ್ ಮೊರೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 23ಕ್ಕೆ ವಿಚಾರಣೆಗೆ ಹಾಜರಾಗುವಂತೆ ಚಿತ್ರ ತಂಡಕ್ಕೆ ಕೋರ್ಟ್ ಸಮನ್ಸ್ ನೀಡಿದೆ.

ಕೆಜಿಎಫ್‍ನಲ್ಲಿ ದರೋಡೆ ಮಾಡಿದ ಚಿನ್ನವನ್ನು ಮುಂಬೈ, ಕೇರಳದಲ್ಲಿ ಮಾರಾಟ ಮಾಡುತ್ತಿದ್ದ ತಂಗಂ ಕುರಿತು 2016ರಲ್ಲಿ ಕೋಲಾರ ತಂಗಂ ಹೆಸರಿನಲ್ಲಿ ಸಿನಿಮಾ ಕೂಡ ಬಂದಿದೆ.

https://www.youtube.com/watch?v=0ksoizu9lIQ

TAGGED:kannada newskgfKolarPrashanth NeelSrinidhi ShettyYashಕೆಜಿಎಫ್ಕೋಲಾರಪ್ರಶಾಂತ್ ನೀಲ್ಯಶ್ರೌಡಿ ತಂಗಂವಿಜಯ್ ಕಿರಗಂದೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Bengaluru City Universitys honorary doctorate
Bengaluru City

ಅರ್ಜುನ ಜನ್ಯ, ವೆಂಕಟೇಶ ಪ್ರಸಾದ್ ಸೇರಿ 6 ಗಣ್ಯರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

Public TV
By Public TV
12 minutes ago
MLAs PA Que For IPL Ticket
Bengaluru City

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

Public TV
By Public TV
26 minutes ago
ANKITA
Chikkaballapur

ಚಿಕ್ಕಬಳ್ಳಾಪುರ | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ಸಾವು

Public TV
By Public TV
27 minutes ago
Mobile Theft
Bengaluru City

ಮೊಬೈಲ್ ಕದೀತಿದ್ದ 9 ಅಪ್ರಾಪ್ತರು ಸೇರಿ 13 ಮಂದಿ ಅರೆಸ್ಟ್ – ಕಳುವಾಗಿದ್ದ 75 ಹೈಎಂಡ್ ಮೊಬೈಲ್‌ಗಳು ಸೀಜ್‌

Public TV
By Public TV
28 minutes ago
Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
47 minutes ago
Liquor Party 2 e1682567560961
Bengaluru City

ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?