Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಶ್ ಬಗ್ಗೆ ಕೆಜಿಎಫ್ ಕೇಡೀಸ್ ಖಡಕ್ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಶ್ ಬಗ್ಗೆ ಕೆಜಿಎಫ್ ಕೇಡೀಸ್ ಖಡಕ್ ಮಾತು

Bengaluru City

ಯಶ್ ಬಗ್ಗೆ ಕೆಜಿಎಫ್ ಕೇಡೀಸ್ ಖಡಕ್ ಮಾತು

Public TV
Last updated: January 5, 2019 3:29 pm
Public TV
Share
3 Min Read
KGF YASH
SHARE

ವಿಶೇಷ ವರದಿ

ರಾಕಿಂಗ್ ಸ್ಟಾರ್ ಅಭಿನಯದ ‘ಕೆಜಿಎಫ್’ ಸಿನಿಮಾ ಭಾರತದಾದ್ಯಂತ ಚಂದನವನದ ಬಗ್ಗೆ ಮಾತನಾಡುವಂತೆ ಮಾಡಿದೆ. ಅಷ್ಟರ ಮಟ್ಟಿಗೆ ಕನ್ನಡ ಸಿನಿಮಾವನ್ನು ಒಂದು ಹಂತಕ್ಕೆ ಕೆಜಿಎಫ್ ಸಿನಿಮಾ ತೆಗೆದುಕೊಂಡು ಹೋಗಿದೆ. ಕೆಜಿಎಫ್ ಸಿನಿಮಾದಲ್ಲಿ ನಟರಾಗಿ ಮಿಂಚಿದ್ದ ಯಶ್ ಬಗ್ಗೆ ಅದೇ ಸಿನಿಮಾ ಖಳನಾಯಕರಾದ ವಶಿಷ್ಠ ಸಿಂಹ, ವಿನಯ್, ರಾಮ್, ಲಕ್ಕಿ ಮತ್ತು ಅವಿನಾಶ್ ಮಾತನಾಡಿದ್ದಾರೆ.

ಯಶ್ ಬಗ್ಗೆ ವಶಿಷ್ಠ ಅವರ ಮಾತು:
ರಾಜಾಹುಲಿ ಸಿನಿಮಾ ರಿಲೀಸ್ ಆದ ಮೇಲೆ ನನಗೆ ಸಿನಿಮಾ ಇಂಡಸ್ಟ್ರೀ ಬಗ್ಗೆ ಏನು ಗೊತ್ತಿರಲಿಲ್ಲ. ಅಂದು ರಾಜಾಹುಲಿ ಸಿನಿಮಾ ತುಂಬಾ ಹಿಟ್, ಅದ್ಭುತವಾಗಿತ್ತು. ಬಳಿಕ ನನಗೆ ಚಿಕ್ಕಣ್ಣ ಕರೆ ಮಾಡಿ ಯಶ್ ಮಾತನಾಡುತ್ತಾರೆ ಎಂದು ಅವರ ಕೈಯಲ್ಲಿ ಫೋನ್ ಕೊಟ್ಟರು. ನಾನು ಯಶ್ ಹೇಳಿ ಎಂದೆ, ಆಗ ಅವರು ವಶಿಷ್ಠ ತಾಳ್ಮೆಯಿಂದ ಇರು. ನಿನಗೆ ಸಾಕಷ್ಟು ಫೋನ್‍ಗಳು ಮತ್ತು ಸಿನಿಮಾ ಆಫರ್ ಗಳು ಬರುತ್ತವೆ. ಆದರೆ ನೀನು ದುಡುಕಬೇಡ. ಟ್ಯಾಲೆಂಟ್ ಇರುವವರು ಮತ್ತು ಈ ರೀತಿ ಕಾಣಿಸಿಕೊಂಡು ಮುಖ ಪರಿಯಚವಾದರು ಸಿಗಲಿ ಎಂದು ಸಾಕಷ್ಟು ಜನರು ಕಾಯುತ್ತಿರುತ್ತಾರೆ. ಆದರೆ ನೀನು ಜೀವನದಲ್ಲಿ ಏನು ಮಾಡಬೇಕು ಅಂದುಕೊಂಡಿದ್ದೀಯಾ ಅದನ್ನು ನಿರ್ಧಿಷ್ಟವಾಗಿ ಪ್ಲಾನ್ ಮಾಡಿಕೊಂಡು ಕಾದು ನೋಡಿ ಅದರ ಫಲ ತಾನಾಗಿ ನಿನಗೆ ಸಿಗುತ್ತದೆ ಎಂದು ಹೇಳಿದ್ದರು.

kgf C

ಯಶ್ ಅವರು ಸಿಕ್ಕಿದ್ರೆ ಕೆರಿಯರ್, ಮುಂದೆ ಏನು ಮಾಡಬೇಕು, ಏನು ನಿರ್ಧಾರ ಮಾಡಬೇಕು, ಮುಂದಿನ ಪ್ಲಾನ್ ಏನು ಮಾಡಿಕೊಂಡಿದ್ದೀಯಾ ಇದರ ಬಗ್ಗೆಯೇ ಮಾತನಾಡುತ್ತಿದ್ದರು. ಕನ್ನಡದಲ್ಲಿ ಖಳನಟರೇ ಇಲ್ಲ ಎಂದಿದ್ದರು. ಅಂದು ರಾಜಾಹುಲಿಯಲ್ಲಿ ಮಾಡಿದ್ದ ಸಣ್ಣ ಪಾತ್ರಗಳು ತುಂಬಾ ಚೆನ್ನಾಗಿತ್ತು. ಆಗಲೂ ಯಶ್ ಹೊಸ ಹುಡುಗರು ಬರಲಿ ಎಂದು ಹೇಳುತ್ತಿದ್ದರು. ಅದರಂತೆಯೇ ಕೆಜಿಎಫ್ ನಲ್ಲೂ ಹೊಸಬರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದ್ರು.

ಯಶ್ ಅವರಿಗೆ, ನಾವು ಎನು ಮಾಡುತ್ತಿದ್ದೇವೆ ಎಂಬ ನಿರ್ಧಿಷ್ಟವಾದ ಕ್ಲ್ಯಾರಿಟಿ ಇರುತ್ತದೆ. ಅವರು ಯಾವಾಗಲೂ ನಮ್ಮ ಇಂಡಸ್ಟ್ರೀಗೆ ಕಲಾವಿದರ ಬರಬೇಕು ಎಂದು ಹೇಳುತ್ತಿರುತ್ತಾರೆ. ನನಗೆ ಇಷ್ಟವಾದ ವಿಷಯವೆಂದರೆ ಯಶ್ ಅವರನ್ನು ಅವತ್ತು ನೋಡಿದ ಕಲ್ಪನೆ ಇನ್ನೂ ಬದಲಾಗಿಲ್ಲ. ಈಗಲೂ ಅದೇ ರೀತಿ ಇದ್ದಾರೆ. ಈಗ ಇನ್ನೂ ಒಳ್ಳೆಯ ಕೆಲಸ ಮಾಡೋಣ ಎಂದು ಅವರ ಆಸೆ, ಬಯಕೆ ಹೆಚ್ಚಾಗಿದೆ ಅಂದುಕೊಳ್ಳಬಹುದು ಅಂತ ವಶಿಷ್ಠ ಅವರು ಹೇಳಿದ್ದಾರೆ.

Yash1

ಇವೆಲ್ಲ ನಮ್ಮ ಜೀವನದ ನೆನಪಿನಲ್ಲಿ ಚಿರಕಾಲ ಉಳಿಯುತ್ತವೆ. ಯಾಕೆಂದರೆ ಯಾವತ್ತೂ ಯಾರೆಯಾಗಲಿ ನಮ್ಮನ್ನು ಗುರುತಿಸಬೇಕು ಅನ್ನುತ್ತೀವಿ, ನಮ್ಮನ್ನು ಗುರುತಿಸಿದರೆ ಕೆಲಸ ಸಿಗುತ್ತದೆ ಎಂದು ಯೋಚನೆ ಮಾಡುತ್ತೇವೆ. ಆದರೆ ಗುರುತಿಸಿಕೊಳ್ಳೋದು, ಗುರುತಿಸುವದನ್ನು ಮೀರಿ ಈ ಸಿನಿಮಾ ನಮ್ಮೆಲ್ಲರಿಗೂ ಇಂದು ಒಂದು ಸ್ಥಾನ-ಮಾನವನ್ನು ದೊರಕಿಸಿಕೊಟ್ಟಿದೆ. ಜೊತೆಗೆ ನಿಮ್ಮಂತ ಅದ್ಭುತ ಕಲಾವಿದರನ್ನು ಕೊಟ್ಟಿದೆ ಎಂದು ಉಳಿದ ಕಲಾವಿದರಿಗೆ ಹೇಳಿದ್ದಾರೆ.

ರಾಮ್
ಕಲಾವಿದರ ಬಳಿ ಯಾವ ಟ್ಯಾಲೆಂಟ್ ಇರುತ್ತವೆ ಎಂದು ಯಶ್ ಅವರು ಯೋಚನೆ ಮಾಡುತ್ತಾರೆ. ಒಂದು ವೇಳೆ ಅವರ ಟ್ಯಾಲೆಂಟ್ ನೋಡಿದರೆ ಮಾತ್ರ ಬಿಡುವುದಿಲ್ಲ. ಅವರಿಗೆ ತುಂಬಾ ಬೆಂಬಲ ಕೊಡುತ್ತಾರೆ. ಅಂದು ನಮ್ಮ ಬಾಸ್‍ನ್ನು ಹೇಗೆ ನೋಡಿದ್ದೇನೆ ಇಂದು ಹಾಗೆ ನೋಡುತ್ತಿದ್ದೇನೆ. ಇಂದು ಕನ್ನಡವನ್ನು ಈ ಹಂತಕ್ಕೆ ತೆಗೆದುಕೊಂಡು ಹೋಗಬಹುದೆಂದು ಯಾರು ಕೂಡ ಊಹೆ ಮಾಡಿರಲಿಲ್ಲ. ಇದು ಖುಷಿಯ ವಿಚಾರವಾಗಿದೆ. ಹಿಂದಿಯಲ್ಲಿ ಯಾರೋ ಕನ್ನಡ್ ಕನ್ನಡ್ ಅನ್ನುತ್ತಿದ್ದರು. ಅವರಿಗೆ ಕನ್ನಡ ಎಂದು ಯಶ್ ಹೇಳಿಕೊಟ್ಟಿದ್ದರು ಎಂದು ಹೇಳಿದ್ದಾರೆ.

KGF B

ಲಕ್ಕಿ
”This Is The Just Beginning, ನೋಡುತ್ತೀರಿ ಕನ್ನಡ ಸಿನಿಮಾ ಯಾವ ಹಂತಕ್ಕೆ ಹೋಗುತ್ತದೆ’ ಎಂದು ಯಶ್ ಬಾಸ್ ಸೈಮಾದಲ್ಲಿ ಅವಾರ್ಡ್ ತೆಗೆದುಕೊಳ್ಳುವಾಗ ಈ ಡೈಲಾಗ್ ಹೇಳಿದ್ದರು. ಅಂದೆ ಯಶ್ ಅವರಿಗೆ ಕನ್ನಡ ಸಿನಿಮಾವನ್ನು ಇಡೀ ಭಾರತ, ಇಂಟರ್ ನ್ಯಾಷನಲ್ ವರೆಗೂ ತೆಗೆದುಕೊಂಡು ಹೋಗಬೇಕು ಎಂದುಕೊಂಡಿದ್ದರು. ಅದರಂತೆಯೇ ಅವರ ಹಾರ್ಡ್ ವರ್ಕ್ ಮೂಲಕ ಇಂದು ಕೆಜಿಎಫ್ ಸಿನಿಮಾ ಮೂಲಕ ತೆಗೆದುಕೊಂಡು ಹೋಗಿದ್ದಾರೆ, ಹ್ಯಾಟ್ಸ್ ಅಪ್ ಅವರಿಗೆ ಎಂದ್ರು.

KGF AMULY

ವಿನಯ್
ಯಶ್ ಅವರು ಫಸ್ಟ್ ದಿನದಿಂದಲೂ ಇಂದಿನ ದಿನವರೆಗೂ ಚೂರು ಬದಲಾಗಿಲ್ಲ ಒಂದೇ ರೀತಿ ಇದ್ದಾರೆ. ಈ ಹಿಂದೆ ನಾನು ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಾಚಾರಿಯಲ್ಲಿ ಫರ್ಹಾನ್ ಎಂಬ ಚಿಕ್ಕ ಪಾತ್ರವನ್ನು ಮಾಡಿದ್ದೆ. ಲಕ್ಕಿ ಸಿನಿಮಾದಿಂದ ಮತ್ತೆ ಯಶ್ ಜೊತೆಗಿನ ನನ್ನ ಒಡನಾಟ ಹೆಚ್ಚಾಯ್ತು. ಒಂದು ದಿನ ನಿರ್ದೇಶಕ ಸೂರಿ ಸರ್ ಕೆಜಿಎಫ್ ಸಿನಿಮಾ ಆಡಿಷನ್ ನಡೆಯುತ್ತಿರೋದರ ಮಾಹಿತಿ ನೀಡಿದರು. ಅಲ್ಲಿಗೆ ಹೋಗಿ ಆಡಿಷನ್ ನೀಡಿ ಕೆಜಿಎಫ್ ಸಿನಿಮಾಗೆ ಸೆಲೆಕ್ಟ್ ಆದೆ ಎಂದು ವಿನಯ್ ಹೇಳ್ತಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:AvinashcinemakgfluckyPublic TVRamsandalwoodVashishtavinayYashಅವಿನಾಶ್ಕೆಜಿಎಫ್ಪಬ್ಲಿಕ್ ಟಿವಿಪ್ರಶಾಂತ್ ನೀಲ್ಯಶ್ರಾಮ್ಲಕ್ಕಿವಶಿಷ್ಠವಿನಯ್ಸಿನಿಮಾಸ್ಯಾಂಡಲ್‍ವುಡ್ಹೊಂಬಾಳೆ ಫಿಲಂಸ್
Share This Article
Facebook Whatsapp Whatsapp Telegram

Cinema news

Captains room locked Will Sudeep give Gilli a severe punishment
ಕ್ಯಾಪ್ಟನ್ ರೂಂಗೆ ಬೀಗ; ಗಿಲ್ಲಿಗೆ ಸುದೀಪ್ ನೀಡ್ತಾರಾ ಕಠಿಣ ಶಿಕ್ಷೆ?
Latest Sandalwood South cinema
time fix for the kiccha sudeep mark movie trailer
ಕಿಚ್ಚನ ಮಾರ್ಕ್ ಸಿನಿಮಾ ಟ್ರೈಲರ್‌ಗೆ ಟೈಮ್ ಫಿಕ್ಸ್
Cinema Latest Sandalwood South cinema Top Stories
Shivarajkumar
‌ `ಗುಮ್ಮಡಿ ನರಸಯ್ಯ’ ಬಯೋಪಿಕ್ ಚಿತ್ರಕ್ಕೆ ಮುಹೂರ್ತ
Cinema Latest South cinema Top Stories
Kantara star Rishab Shetty and Hombale Films fulfills the promise Bhoota Kola seeks blessings of Panjurli Daiva 2
ದೈವದ ಅಭಯ: ರಿಷಬ್ ಟೀಮ್‌ನಲ್ಲಿ ಸಂಚಲನ
Dakshina Kannada Latest South cinema Top Stories

You Might Also Like

big bulletin 06 December 2025 part 1
Big Bulletin

ಬಿಗ್‌ ಬುಲೆಟಿನ್‌ 06 December 2025 ಭಾಗ-1

Public TV
By Public TV
6 hours ago
IndiGo CEO Pieter Elbers
Latest

ಇಂಡಿಗೋ ಏರ್‌ಲೈನ್ಸ್‌ಗೆ ಶೋಕಾಸ್‌ ನೋಟಿಸ್‌ ಜಾರಿ; 24 ಗಂಟೆಯಲ್ಲಿ ಉತ್ತರಿಸುವಂತೆ ಸೂಚನೆ

Public TV
By Public TV
6 hours ago
AICC MALLIKARJUN KHARGE SONIA GANDHI RAHUL GANDHI
Latest

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಫೈಟ್ – ಕುರ್ಚಿ ಕಲಹಕ್ಕೆ ಸಿಗದ ಹೈಕಮಾಂಡ್ ಮುಲಾಮು

Public TV
By Public TV
7 hours ago
big bulletin 06 December 2025 part 2
Big Bulletin

ಬಿಗ್‌ ಬುಲೆಟಿನ್‌ 06 December 2025 ಭಾಗ-2

Public TV
By Public TV
7 hours ago
big bulletin 06 December 2025 part 3
Big Bulletin

ಬಿಗ್‌ ಬುಲೆಟಿನ್‌ 06 December 2025 ಭಾಗ-3

Public TV
By Public TV
7 hours ago
team india 1
Cricket

3rd ODI: ಜೈಸ್ವಾಲ್‌ ಶತಕ, ರೋ-ಕೊ ಆಕರ್ಷಕ ಫಿಫ್ಟಿ – ಆಫ್ರಿಕಾ ವಿರುದ್ಧ 9 ವಿಕೆಟ್‌ಗಳ ಜಯ; ಸರಣಿ ಭಾರತ ಕೈವಶ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?