Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾರಂಗದಲ್ಲಿ 22 ವರ್ಷ ಪೂರೈಸಿದ ಕಿಚ್ಚ- ಪತ್ರದ ಮೂಲಕ ಮನದಾಳದ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿನಿಮಾರಂಗದಲ್ಲಿ 22 ವರ್ಷ ಪೂರೈಸಿದ ಕಿಚ್ಚ- ಪತ್ರದ ಮೂಲಕ ಮನದಾಳದ ಮಾತು

Bengaluru City

ಸಿನಿಮಾರಂಗದಲ್ಲಿ 22 ವರ್ಷ ಪೂರೈಸಿದ ಕಿಚ್ಚ- ಪತ್ರದ ಮೂಲಕ ಮನದಾಳದ ಮಾತು

Public TV
Last updated: January 31, 2018 12:00 pm
Public TV
Share
2 Min Read
sudeep1
SHARE

ಬೆಂಗಳೂರು: ಸುದೀಪ್ ಅವರು ಚಿತ್ರರಂಗ ಎಂಟ್ರಿ ಕೊಟ್ಟು 22 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಪ್ರೀತಿಯ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ.

ಸುದೀಪ್ ತಮ್ಮ ಅಭಿನಯದ ಮೂಲಕವೇ ಅಪಾರ ಅಭಿಮಾನಿಗಳನ್ನ ಗಳಿಸಿ ಅವರಿಂದಲೇ `ಅಭಿನಯ ಚಕ್ರವರ್ತಿ’ ಎಂಬ ಬಿರುದನ್ನು ಕೂಡ ಪಡೆದಿದ್ದಾರೆ. ಸುದೀಪ್ ಅಭಿನಯದಲ್ಲಿ ಮಾತ್ರವಲ್ಲದೆ ತೆರೆಯ ಹಿಂದೆ ಅಪಾರವಾದ ಕೆಲಸವನ್ನು ಮಾಡಿದ್ದಾರೆ. ಅತ್ಯುತ್ತಮ ನಟ, ಹಾಡುಗಾರ, ಬರಹಗಾರ, ನಿರ್ದೇಶಕ, ನಿರ್ಮಾಪಕ, ಉತ್ತಮ ಮಾತುಗಾರ ಹೀಗೆ ತಮ್ಮ ಪ್ರತಿಭೆಯ ಮೂಲಕ ಎಲ್ಲಾ ಕ್ಷೇತ್ರದಲ್ಲಿಯೂ ಅವರ ಹೆಜ್ಜೆ ಗುರುತುಗಳಿವೆ.

SUDEEP 5

ಸಮಾಜಸೇವೆಗೂ ಸ್ಫೂರ್ತಿ ಆಗಿರುವ ಕಿಚ್ಚ ಸುದೀಪ್, ಸಿನಿಮಾ ರಂಗಕ್ಕೆ ಬಂದು ಇಂದಿಗೆ 22 ವರ್ಷಗಳು ಕಳೆದಿವೆ. ಸಿನಿಮಾರಂಗದಲ್ಲಿ ಅನೇಕ ಸೋಲು-ಗೆಲುವುಗಳ ಮೆಟ್ಟಿಲುಗಳನ್ನ ದಾಟಿ ಬಂದಿರುವ ಅಭಿನಯ ಚಕ್ರವರ್ತಿ ತಮ್ಮ ಅನುಭವವನ್ನ ಪತ್ರದ ಮೂಲಕ ಹಂಚಿಕೊಂಡಿದ್ದಾರೆ.

ಪತ್ರದಲ್ಲಿ ಏನಿದೆ?
ಪತ್ರದಲ್ಲಿ ಕಿಚ್ಚ ಸುದೀಪ್ ನೆನಪಿನ ಬುತ್ತಿ ಬಿಚ್ಚಿಟ್ಟಿದ್ದಾರೆ. `ನಾನು ಮೊದಲ ಬಾರಿಗೆ ಬಣ್ಣ ಹಚ್ಚಿದ್ದು, 1996ರಲ್ಲಿ, ಬ್ರಹ್ಮ ಸಿನಿಮಾದ ಚಿತ್ರೀಕರಣಕ್ಕಾಗಿ. ಈ ಚಿತ್ರದ ಮೂಲಕ ಸಿನಿಮಾರಂಗದಲ್ಲಿ ನನ್ನ ಪ್ರಯಾಣವನ್ನ ಶುರು ಮಾಡಿದೆ. ಇದಕ್ಕೂ ಮುನ್ನ ನಾನು ನನ್ನ ತಂದೆಯ ಜೊತೆ, ಸ್ನೇಹಿತರ ಜೊತೆ ಚಿತ್ರೀಕರಣದ ಸ್ಥಳಕ್ಕೆ ಹೋದಾಗ ಆಕ್ಷನ್ -ಕಟ್‍ನಲ್ಲಿ ಭಾಗಿ ಆಗುವ ಅನುಭವ ಮಾತ್ರ ಅದ್ಭುತವಾಗಿತ್ತು.

SUDEEP FINAL

ಚಿತ್ರದಲ್ಲಿ ಅಣ್ಣನ ಪಾತ್ರ ಮಾಡಿದ್ದ ಅಂಬರೀಶ್, ಮಾವನ ಆಶೀರ್ವಾದವನ್ನ ಪಡೆಯುವ ದೃಶ್ಯದ ಚಿತ್ರೀಕರಣ ಇತ್ತು. ಅದು ತುಂಬಾ ಸುಲಭವಾದುದ್ದು, ಆದರೆ ನನಗೆ ಅದು ಸುಲಭವಾಗಿರಲಿಲ್ಲ. ಆ ದೃಶ್ಯ ಮಾಡಲು ನಾನು ಅನೇಕ ಟೇಕ್‍ಗಳನ್ನು ತೆಗೆದುಕೊಂಡಿದ್ದೆ. ಅಂದು ಅನೇಕರು ನನ್ನ ಮೇಲೆ ಅನುಮಾನ ಇಟ್ಟುಕೊಂಡಿದ್ದರು. ಆದನೆ ನಿಧಾನವಾಗಿ ನಾನು ಎಲ್ಲವನ್ನು ಕಲಿಯುತ್ತಾ ಬಂದೆ.

ಇಂದಿಗೆ ನನ್ನ ಸಿನಿಮಾ ವೃತ್ತಿ ಜೀವನದ ಪಯಣಕ್ಕೆ 22 ವರ್ಷ ತುಂಬಿದೆ. ಈ ಪ್ರಯಾಣದಲ್ಲಿ ಪಾಲುದಾರರಾದ ನಿರ್ದೇಶಕರು, ನಿರ್ಮಾಪಕರು, ತಂತ್ರಜ್ಞರು, ಸಹ ಕಲಾವಿದರು, ಮಾಧ್ಯಮಗಳು, ವಿತರಕರು, ಪ್ರದರ್ಶಕರು ಸೇರಿದಂತೆ ಅವರ ಜೊತೆ ಕೆಲಸ ಮಾಡುವ ಎಲ್ಲಾ ಕಾರ್ಮಿಕರಿಗೆ ಧನ್ಯವಾದ ಅರ್ಪಿಸುತ್ತೇನೆ.

ಸಿನಿಮಾ ಎಂಬುದು ನನ್ನ ಜೀವನದಲ್ಲಿ ಅತ್ಯಂತ ಸುಂದರ ಸಂಗತಿ. ಮುಖ್ಯವಾಗಿ ಇಂದು ನಾನು ಏನಾಗಿದ್ದೇನೋ ಅದು ನೀವೆಲ್ಲರೂ ನನಗೆ ಕೊಟ್ಟ ಉಡುಗೊರೆಯಾಗಿದೆ ಎಲ್ಲರಿಗೂ ಧನ್ಯವಾದಗಳು.

sudeep 14

ನನ್ನ ಈ ಬೆಳವಣಿಗೆ ಕಾರಣವಾದ ನನ್ನ ಕುಟುಂಬಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಈ ಸಾಧನೆಗೆ ತನ್ನ ಕುಟುಂಬದವರು ತುಂಬಾ ತ್ಯಾಗ ಮಾಡಿದ್ದಾರೆ. ಅದಕ್ಕಾಗಿ ಬೆಲೆ ಕಟ್ಟಲು ಸಾಧ್ಯವಿಲ್ಲ. ನಾನು ಸೋತನಾಗ ನನ್ನ ಜೊತೆ ನಿಂತಿದ್ದ ಚಿತ್ರತಂಡ ಹಾಗೂ ಅಭಿಮಾನಿಗಳಿಗೆ ನಾನು ಯಾವಾಗ್ಲೂ ಚಿರಋಣಿಯಾಗಿರುತ್ತೇನೆ. ತುಂಬು ಪ್ರೀತಿಯ ಮತ್ತು ಅಪ್ಪುಗೆಯ ಕಿಚ್ಚ ಸುದೀಪ್. ಅಂತ ಪತ್ರದಲ್ಲಿ ಬರೆದುಕೊಂಡಿದ್ದಾರೆ.

22ರ ಸಂಭ್ರಮದಲ್ಲಿ ಕಿಚ್ಚ ಸುದೀಪ್ ತಮ್ಮ ಅನುಭವವನ್ನ ಚಿಕ್ಕದಾಗಿ ಬರೆದಿದ್ದಾರೆ. ಈ ಸಿನಿಮಾ ಪ್ರಯಾಣ ಹೀಗೆ ಮುಂದುವರೆಯಲಿದೆ ಎಂದಿದ್ದು, ಸದ್ಯಕ್ಕೆ ಬಿಗ್ ಬಾಸ್ ಮುಗಿಸಿರುವ ಕಿಚ್ಚ ಇನ್ನು ಕೆಲವೇ ದಿನಗಳಲ್ಲಿ `ಅಂಬಿ ನಿಂಗ್ ವಯಸ್ಸಾಯ್ತೋ’ ಸಿನಿಮಾದಲ್ಲಿ ಭಾಗಿಯಾಗಲಿದ್ದಾರೆ.

sudeep 13

SUDEEP 2

 

TAGGED:BangalorecinemaPublic TVsandalwoodsudeepಪಬ್ಲಿಕ್ ಟಿವಿಬೆಂಗಳೂರುಸಿನಿಮಾಸುದೀಪ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
33 minutes ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
34 minutes ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
1 hour ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
1 hour ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
1 hour ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?