Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ರಮೇಶ್ ಅರವಿಂದ್ ಬರೆದ ಪುಸ್ತಕವನ್ನು ಬಿಡುಗಡೆ ಮಾಡಿದ ಕಿಚ್ಚ ಸುದೀಪ್ : ರಮೇಶ್ ಸೇರಿ ಹತ್ತು ಲೇಖಕರ ಕೃತಿಗಳು ಬಿಡುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟ ರಮೇಶ್ ಅರವಿಂದ್ ಬರೆದ ಪುಸ್ತಕವನ್ನು ಬಿಡುಗಡೆ ಮಾಡಿದ ಕಿಚ್ಚ ಸುದೀಪ್ : ರಮೇಶ್ ಸೇರಿ ಹತ್ತು ಲೇಖಕರ ಕೃತಿಗಳು ಬಿಡುಗಡೆ

Cinema

ನಟ ರಮೇಶ್ ಅರವಿಂದ್ ಬರೆದ ಪುಸ್ತಕವನ್ನು ಬಿಡುಗಡೆ ಮಾಡಿದ ಕಿಚ್ಚ ಸುದೀಪ್ : ರಮೇಶ್ ಸೇರಿ ಹತ್ತು ಲೇಖಕರ ಕೃತಿಗಳು ಬಿಡುಗಡೆ

Public TV
Last updated: June 9, 2022 5:47 pm
Public TV
Share
2 Min Read
FotoJet 30
SHARE

ಸಿನಿಮಾ ಟೀಸರ್, ಟ್ರೈಲರ್ ಮಾತ್ರವಲ್ಲ ಕಿಚ್ಚ ಸುದೀಪ್ ಇದೀಗ ಸಾಹಿತ್ಯ ಕ್ಷೇತ್ರಕ್ಕೂ ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿದ್ದಾರೆ. ಮೊನ್ನೆಯಷ್ಟೇ ಸಾವಣ್ಣ ಪ್ರಕಾಶನದ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ‘ನೀನೇ ರಾಜಕುಮಾರ್’ ರಿಲೀಸ್ ಮಾಡಿದ್ದರು. ಇದೀಗ ರಮೇಶ್ ಅರವಿಂದ್ ಬರೆದ ಆರ್ಟ್ ಆಫ್ ಸಕ್ಸಸ್ ಕೃತಿಯ ಜೊತೆಗೆ ಇತರ ಒಂಬತ್ತು ಜನ ಲೇಖಕರ ಕೃತಿಯನ್ನು ಸುದೀಪ್ ನಿನ್ನೆ ಬಿಡುಗಡೆ ಮಾಡಿದ್ದಾರೆ.

FotoJet 3 10

ಪುಸ್ತಕ ಕ್ಷೇತ್ರದಲ್ಲೊಂದು ವಿಭಿನ್ನ ಬಗೆಯ ಪ್ರಯತ್ನಕ್ಕೆ ವೀರಕಪುತ್ರ ಶ್ರೀನಿವಾಸ್ ಮುನ್ನುಡಿ ಬರೆದಿದ್ದಾರೆ. ಕಾಫಿ ಶಾಪ್‌, ಹೋಟೆಲ್, ರೆಸ್ಟೋರೆಂಟ್, ಔಷಧ ಮಳಿಗೆ, ಆಸ್ಪತ್ರೆ, ಮಾಲ್‌, ಕಾರ್ಪೊರೇಟ್‌ ಕಂಪನಿಗಳ ಕಚೇರಿಗಳು ಸೇರಿದಂತೆ ವಿವಿಧೆಡೆ ಕನ್ನಡ ಪುಸ್ತಕಗಳು ದೊರೆಯುವಂತಹ ಅವಕಾಶವನ್ನು ಶ್ರೀನಿವಾಸ್ ಕಲ್ಪಿಸಿದ್ದಾರೆ. ವೀರಕಪುತ್ರ ಶ್ರೀನಿವಾಸ್ ವೀರಲೋಕ ಪ್ರಕಾಶನ ಸಂಸ್ಥೆ ಆರಂಭಿಸಿದ್ದಾರೆ. ಈ ಮೂಲಕ ಕನ್ನಡ ಪುಸ್ತಕಗಳ ಓದುಗರಿಗೆ ಉತ್ತಮ ವೇದಿಕೆ ಒದಗಿಸಿ, ಓದುಗರ ಸಂಖ್ಯೆ ವೃದ್ಧಿಸಲು ಸಜ್ಜಾದ್ದಾರೆ. ಇದನ್ನೂ ಓದಿ: ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದ ಮೊದಲ ವಿಮರ್ಶೆ ಮಾಡಿದ ನಟ ರಮೇಶ್ ಅರವಿಂದ್

FotoJet 1 22

ವೀರಲೋಕ ಪ್ರಕಾಶನ ಹೊರತಂದಿರುವ ಹತ್ತು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು. ಪುಸ್ತಕಗಳು ಜ್ಞಾನದ ಕೀಲಿಕೈ ಎಂಬ ಹೆಸರಿನಡಿ ನಡೆದ ಕಾರ್ಯಕ್ರಮಕ್ಕೆ ಕನ್ನಡ ಪುಸ್ತಕಗಳ ರಾಯಭಾರಿಯಾಗಿರುವ ನಟ ರಮೇಶ್ ಅರವಿಂದ್‌ ಕಾರ್ಯಕ್ರಮ ಉದ್ಘಾಟಿಸಿದರು. ನಟ ಕಿಚ್ಚ ಸುದೀಪ್ ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ರಮೇಶ್ ಅರವಿಂದ್, ಫೌಡ್ರಶಿಕ್ಷಣದಲ್ಲಿ ವಿದ್ಯಾಭ್ಯಾಸ ಮಾಡುವ ಸಮಯದಲ್ಲಿ ಸಿನಿಮಾವೊಂದರಲ್ಲಿ ನಟಿಸುವ ಅವಕಾಶ ಸಿಕ್ಕಿತು.  ಆ ಪಾತ್ರಕ್ಕಾಗಿ ತಲೆ ಕೂದಲು ತೆಗೆದಿದ್ದೆ. ಹೀಗಾಗಿ ಶಾಲೆಗೆ ಹೋಗುವ ಬದಲು ಗ್ರಂಥಾಲಯಕ್ಕೆ ತೆರಳಿ ಪುಸ್ತಕ ಓದಲು ಶುರುಮಾಡಿದೆ. ನಂತ್ರ ಅದು ಹವ್ಯಾಸವಾಯಿತು. ಹಲವು ಪುಸ್ತಕಗಳನ್ನು ಓದಿದ ಪರಿಣಾಮ ನಾನು ಈಗ ಪುಸ್ತಕ ಬರೆಯಲು ಶುರು ಮಾಡಿದ್ದೇನೆ ಎಂದರು.

FotoJet 2 17

ಸುದೀಪ್ ಮಾತಾನಾಡಿ, ನಾನು ಜಾಸ್ತಿ ಓದದೆ ಇರುವುದು ತುಂಬಾ ಒಳ್ಳೆಯದಾಗಿದೆ. ಏಕಂದ್ರೆ ಇದರಿಂದ ಹೆಚ್ಚು ಪುಸ್ತಕ ಓದಲು ಸಾಧ್ಯವಾಗದೇ ಇದೀಗ ಹಲವು ಪುಸ್ತಕಗಳನ್ನು ಒಮ್ಮೆಲೇ ಬಿಡುಗಡೆ ಮಾಡಿ ಜೀವನದಲ್ಲಿ ಒಳ್ಳೆ ಕೆಲಸ ಮಾಡಿದೆ. ಎಲ್ಲಾ ಬರಹ ಹತ್ತಿರವಿಟ್ಟುಕೊಂಡಿದ್ದೇನೆ ಎಂದು ತಿಳಿಸಿದರು. ವೀರ ಲೋಕದ ಮುಖ್ಯಸ್ಥ ವೀರಕಪುತ್ರ ಶ್ರೀನಿವಾಸ್, ‘ಕನ್ನಡ ಪುಸ್ತಕ ಎಲ್ಲಿ ಬೇಕಾದರೂ ಸಿಗುವಂತಾಗಲು ಮೊದಲ ಹಂತದಲ್ಲಿ 1 ಸಾವಿರ ಪುಸ್ತಕಗಳ ಸ್ಟ್ಯಾಂಡ್‌ಗಳನ್ನು ಬೆಂಗಳೂರಿನ ಮಾಲ್, ಅಂಗಡಿ ಮಳಿಗೆಗಳಲ್ಲಿ ಇರಿಸಲಾಗುವುದು. ಸ್ಥಳದಲ್ಲೇ ಖರೀದಿಗೆ ಅವಕಾಶ ಇದೆ’ ಎಂದರು. ‘ಕನ್ನಡ ಪುಸ್ತಕಗಳನ್ನು ಪರಿಚಯಿಸಿ ಮಾರಾಟ ಮಾಡಲು ಕಾಲ್ ಸೆಂಟರ್ ಸ್ಥಾಪಿಸಲಾಗಿದೆ. ನಮ್ಮ ಬಳಿ 11 ಲಕ್ಷ ಓದುಗರ ಮಾಹಿತಿ ಇದೆ. ಅವರನ್ನು ಸಂಪರ್ಕಿಸಿ ಪುಸ್ತಕ ಪರಿಚಯ, ಮಾರಾಟ ಮಾಡುತ್ತೇವೆ’ ಎಂದರು. ಇದನ್ನೂ ಓದಿ: ಶ್ರದ್ಧಾ ಶ್ರೀನಾಥ್ ಗುಡ್ ಬೈ ಹೇಳಿದ್ದು ಯಾಕೆ.?

FotoJet 4 4

ಕೈಹಿಡಿದು ನೀ ನಡೆಸು ತಂದೆ(ವಿಶ್ವೇಶ್ವರ ಭಟ್), ಅವರು ಇವರು ದೇವರು(ಜೋಗಿ), ಲಾಸ್ಟ್ ಡೇಸ್ ಆಫ್ ಲೆಜೆಂಡ್ಸ್(ಗಣೇಶ್ ಕಾಸರಗೋಡು), ವಿಶ್ವ ಸುಂದರಿ(ಕುಂ. ವೀರಭದ್ರಪ್ಪ), ಸೋಲೆಂಬ ಗೆಲುವು(ದೀಪಾ ಹಿರೇಗುತ್ತಿ), ಮನಿ ಮನಿ ಎಕಾನಮಿ(ರಂಗಸ್ವಾಮಿ ಮೂಕನಹಳ್ಳಿ), ಆರ್ಟ್ ಆಫ್ ಸಕ್ಸಸ್( ರಮೇಶ್ ಅರವಿಂದ್), ನಿಮಗೆಷ್ಟು ಹಣ ಬೇಕು?(ಅನಂತ ಹುದೆಂಗಜೆ), ಒಳ್ಳೆಯ ಬದುಕಿನ ಸೂತ್ರಗಳು(ರವಿಕೃಷ್ಣಾ ರೆಡ್ಡಿ) ಕೃತಿಗಳು ಬಿಡುಗಡೆಯಾದವು.

TAGGED:Kichcha SudeepRamesh ArvindsandalwoodVeerakaputra SrinivasVeeralokaಕಿಚ್ಚ ಸುದೀಪ್ರಮೇಶ್ ಅರವಿಂದ್ವೀರಕಪುತ್ರ ಶ್ರೀನಿವಾಸ್ವೀರಲೋಕಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
2 hours ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
3 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
3 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
3 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?