Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೋಷಕ, ಮಾರ್ಗದರ್ಶಕ, ಹರಸಿ ಆಶೀರ್ವಾದಿಸುವ ಕೈ, ಶಕ್ತಿ, ಒಂದು ಹೆಗಲನ್ನು ಕಳೆದುಕೊಂಡಿದ್ದೇನೆ: ಕಿಚ್ಚನ ಭಾವನಾತ್ಮಕ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪೋಷಕ, ಮಾರ್ಗದರ್ಶಕ, ಹರಸಿ ಆಶೀರ್ವಾದಿಸುವ ಕೈ, ಶಕ್ತಿ, ಒಂದು ಹೆಗಲನ್ನು ಕಳೆದುಕೊಂಡಿದ್ದೇನೆ: ಕಿಚ್ಚನ ಭಾವನಾತ್ಮಕ ಪತ್ರ

Cinema

ಪೋಷಕ, ಮಾರ್ಗದರ್ಶಕ, ಹರಸಿ ಆಶೀರ್ವಾದಿಸುವ ಕೈ, ಶಕ್ತಿ, ಒಂದು ಹೆಗಲನ್ನು ಕಳೆದುಕೊಂಡಿದ್ದೇನೆ: ಕಿಚ್ಚನ ಭಾವನಾತ್ಮಕ ಪತ್ರ

Public TV
Last updated: November 26, 2018 10:25 am
Public TV
Share
2 Min Read
kichcha sudeep collage copy
SHARE

ಬೆಂಗಳೂರು: ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಶನಿವಾರ ರಾತ್ರಿ ಮೃತಪಟ್ಟಿದ್ದರು. ತನ್ನ ಆತ್ಮೀಯರಾಗಿದ್ದ ಅಂಬರೀಶ್ ಅವರನ್ನು ಕಳೆದುಕೊಂಡು ಕಿಚ್ಚ ಸುದೀಪ್ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?
ರಾತ್ರಿ ಮಲಗಿರುವ ಸಮಯದಲ್ಲಿ ನಿಮಗೆ ಕೆಟ್ಟ ಕನಸು ಬಿದ್ದಾಗ ಆ ಕನಸು ಕಾಣಲು ಇಷ್ಟವಿಲ್ಲದಿದ್ದಾಗ, ನೀವು ಕೆಟ್ಟ ಕನಸು ಬರದಿರಲಿ ಎಂದು ಎಚ್ಚರವಾಗುತ್ತಿರಾ.

ಈಗ ಅಂಬರೀಶ್ ಅವರದ್ದು ಸಾವಿನ ಕನಸು. ಸಿನಿಮಾ ಜಗತ್ತಿಗೆ ಮತ್ತೊಂದು ದೊಡ್ಡ ಆಘಾತವಾಗಿದ್ದು, ಯಾರೂ ಬಯಸದಂತಹ ಅತ್ಯಂತ ಕೆಟ್ಟ ಘಟನೆಯೊಂದು ನಡೆದಿದೆ. ನಾವು ಮತ್ತೊಬ್ಬ ಲೆಜೆಂಡ್ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಅಂಬರೀಶ್ ಅವರ ಜೊತೆ ನಾವು ನಾಯಕ, ಒಬ್ಬ ಪೋಷಕ, ಒಬ್ಬ ಮಾರ್ಗದರ್ಶಕ, ಹರಸಿ ಆಶೀರ್ವಾದಿಸುವ ಕೈ, ಶಕ್ತಿ, ಒಂದು ಧ್ವನಿ, ಒಂದು ಹೆಗಲು, ಒಬ್ಬ ಸ್ನೇಹಿತನನ್ನು, ಒಂದು ಸುಂದರವಾದ ಆತ್ಮವನ್ನು ಕಳೆದುಕೊಂಡಿದ್ದೇವೆ. ಇದನ್ನೂ ಓದಿ:ಬೆಂಗ್ಳೂರಿಗರೇ ಗಮನಿಸಿ, ಅಂಬಿ ಅಂತಿಮ ಯಾನ – ಯಾವ ಸಮಯಕ್ಕೆ ಏನು ನಿಗದಿಯಾಗಿದೆ?

https://t.co/cJyR07zgnL

— Kichcha Sudeepa (@KicchaSudeep) November 25, 2018

ಅಂಬಿ ಸಾವಿನ ಸುದ್ದಿ ಕೇಳಿ ಹಾಗೂ ಈ ರೀತಿ ಮಲಗಿರುವುದು ನೋಡಿ ನನ್ನ ಹೃದಯ ಛಿದ್ರವಾಗಿದೆ. ಅವರು ಹೋಗಿ ಬಂದ ಕಡೆಯಲ್ಲೆಲ್ಲಾ ಜನರ ಅವರಿಗೆ ಗೌರವಿಸುತ್ತಿದ್ದ ರತ್ನ ಅವರು. ಜೀವನದಲ್ಲಿ ಯಾವುದೇ ಎಲ್ಲೆಗಳಿಲ್ಲದೇ ರಾಜನಂತೆ ಬದುಕಿದ್ದಾರೆ. ಅಂಬಿ ದೇವರ ಮಗ ಎಂದು ಅವರನ್ನು ನೋಡಿ ನನಗೆ ಯಾವಾಗಲೂ ಎನಿಸುತ್ತಿತ್ತು. ಅಂಬಿಯಂತಹ ಮತ್ತೊಬ್ಬ ವ್ಯಕ್ತಿಯನ್ನು ನಾನು ಕಂಡಿಲ್ಲ. ಅವರು ಹೋದ ಜಾಗಗಳೆಲ್ಲಾ ಸ್ನೇಹಿತರೇ. ಅವರನ್ನು ನೋಡಿ ನೋಡದಂತೆ ಹೋದ ಒಬ್ಬ ವ್ಯಕ್ತಿಯನ್ನು ನಾನು ಇದುವರೆಗೂ ಕಂಡಿಲ್ಲ. ಅವರಿಗೆ ಎಲ್ಲ ಕ್ಷೇತ್ರದಲ್ಲೂ ಸ್ನೇಹಿತರು ಮಾತ್ರ ಇದ್ದರು ಹೊರತು ಒಬ್ಬ ವೈರಿ ಕೂಡ ಇರಲಿಲ್ಲ ಎನ್ನುವುದು ತಿಳಿದು ಬಂತು. ಇದನ್ನೂ ಓದಿ: ಕರ್ಮಭೂಮಿಯಲ್ಲಿ ಕರ್ಣನಿಗೆ ನಮನ – ಅಭಿಮಾನಿಗಳನ್ನು ನಿಯಂತ್ರಿಸಲು ವೇದಿಕೆ ಏರಿದ ಯಶ್

sudeep ambi

ಚಿಕ್ಕದಾಗಿ ಹೇಳಬೇಕೆಂದರೆ ಅಂಬಿ ಒಬ್ಬ ಸಂಪೂರ್ಣ ಸರಳ ಜೀವಿ ಹಾಗೂ ಕರುಣಾಮಯಿ. ಕೆಲವೊಂದು ಕಥೆಗಳು ಹಾಗೂ ಕೆಲ ವ್ಯಕ್ತಿಗಳ ಜೀವನ ಎಂದು ಕೊನೆಯಾಗಬಾರದು ಎಂದು ನಾವು ಇಷ್ಟಪಡುತ್ತೇವೆ. ಅಂಬಿ ಕೂಡ ಇದೇ ರೀತಿ ಬದುಕುತ್ತಿದ್ದರು. ಅವರು ನಮ್ಮಿಂದ ದೂರ ಆಗಿರುವುದು ಎಲ್ಲರಿಗೂ ಒಂದು ದುಃಸ್ವಪ್ನವಾಗಿದೆ.

ನಾನು ಈ ಹಿಂದೆ ನಡೆದ ಕೆಲವು ಸಂದರ್ಭಗಳನ್ನು ರಿವೈಂಡ್ ಮಾಡಲು ಇಷ್ಟಪಡುತ್ತೇನೆ. ಸಮಯವನ್ನು ಹಾಗೇ ಒಮ್ಮೆ ಹಿಂದಕ್ಕೆ ತಿರುಗಿಸಬೇಕು. ನನ್ನ ಸಿನಿ ಬದುಕಿನಲ್ಲಿ ನಾನು ಮೊಟ್ಟ ಮೊದಲ ಬಾರಿ ಕ್ಯಾಮೆರಾ ಮುಂದೆ ನಿಂತಾಗ ನಾನು ಅಂಬಿ ಮಾಮನ ಕಾಲಿಗೆ ಬಿದ್ದ ಆ ಕ್ಷಣ ಮತ್ತೆ ಬರಬೇಕು. ಅಲ್ಲದೇ ಶಿವಮೊಗ್ಗದ ಮನೆಯ ಬಳಿ ಬೆಲ್ ಸದ್ದು ಕೇಳಿ ಬಾಗಿಲ ಬಳಿ ಬಂದಾಗ ಬಿಳಿ ಜುಬ್ಬಾ ಧರಿಸಿ, ಜೋಳಿಗೆ ರೀತಿಯ ಬ್ಯಾಗ್ ನೇತಾಕಿಕೊಂಡು ನನ್ನ ಎದುರಿದ್ದರು. ನಾನು ಅಂಬಿಯನ್ನು ನೋಡಿದ ಮೊದಲ ಘಳಿಗೆ ಅದು. ನನ್ನ ಹಿಂದ ಅಪ್ಪ ನಿಂತಿದ್ದರು ಒಳಗೆ ಬಾರಯ್ಯಾ ಅಂಬಿ ಎಂದು ಕರೆದ ಆ ಕ್ಷಣ ಮತ್ತೆ ಬರಬೇಕು. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ ಮಾಮ ಎಂದು ಕಿಚ್ಚ ಸುದೀಪ್ ಪತ್ರ ಬರೆದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:AmbareeshKichcha SudeepletterPublic TVsandalwoodಅಂಬರೀಶ್ಕಿಚ್ಚ ಸುದೀಪ್ಪತ್ರಪಬ್ಲಿಕ್ ಟಿವಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 1 1
Bengaluru City

ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ: ಬಿಜೆಪಿಗೆ ಡಿಕೆಶಿ ತಿರುಗೇಟು

Public TV
By Public TV
14 minutes ago
Mysuru 2 1
Crime

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ!

Public TV
By Public TV
25 minutes ago
Vijayanagar Lorry Accident
Bellary

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

Public TV
By Public TV
33 minutes ago
strait of hormuz 4
Latest

ಹಾರ್ಮುಜ್‌ ಜಲಸಂಧಿ ಮತ್ತೆ ಬಂದ್‌ – ಭಾರತಕ್ಕೆ ತೆರಳುತ್ತಿದ್ದ 14 ಹಡಗುಗಳಿಗೆ ಇರಾನ್‌ ತಡೆ

Public TV
By Public TV
1 hour ago
Tumakuru Narcotic Pill Sale 6 Arrested
Crime

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್

Public TV
By Public TV
2 hours ago
Noida Workers Protest Arrest
Latest

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?