Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೋಷಕ, ಮಾರ್ಗದರ್ಶಕ, ಹರಸಿ ಆಶೀರ್ವಾದಿಸುವ ಕೈ, ಶಕ್ತಿ, ಒಂದು ಹೆಗಲನ್ನು ಕಳೆದುಕೊಂಡಿದ್ದೇನೆ: ಕಿಚ್ಚನ ಭಾವನಾತ್ಮಕ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪೋಷಕ, ಮಾರ್ಗದರ್ಶಕ, ಹರಸಿ ಆಶೀರ್ವಾದಿಸುವ ಕೈ, ಶಕ್ತಿ, ಒಂದು ಹೆಗಲನ್ನು ಕಳೆದುಕೊಂಡಿದ್ದೇನೆ: ಕಿಚ್ಚನ ಭಾವನಾತ್ಮಕ ಪತ್ರ

Cinema

ಪೋಷಕ, ಮಾರ್ಗದರ್ಶಕ, ಹರಸಿ ಆಶೀರ್ವಾದಿಸುವ ಕೈ, ಶಕ್ತಿ, ಒಂದು ಹೆಗಲನ್ನು ಕಳೆದುಕೊಂಡಿದ್ದೇನೆ: ಕಿಚ್ಚನ ಭಾವನಾತ್ಮಕ ಪತ್ರ

Public TV
Last updated: November 26, 2018 10:25 am
Public TV
Share
2 Min Read
kichcha sudeep collage copy
SHARE

ಬೆಂಗಳೂರು: ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಶನಿವಾರ ರಾತ್ರಿ ಮೃತಪಟ್ಟಿದ್ದರು. ತನ್ನ ಆತ್ಮೀಯರಾಗಿದ್ದ ಅಂಬರೀಶ್ ಅವರನ್ನು ಕಳೆದುಕೊಂಡು ಕಿಚ್ಚ ಸುದೀಪ್ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?
ರಾತ್ರಿ ಮಲಗಿರುವ ಸಮಯದಲ್ಲಿ ನಿಮಗೆ ಕೆಟ್ಟ ಕನಸು ಬಿದ್ದಾಗ ಆ ಕನಸು ಕಾಣಲು ಇಷ್ಟವಿಲ್ಲದಿದ್ದಾಗ, ನೀವು ಕೆಟ್ಟ ಕನಸು ಬರದಿರಲಿ ಎಂದು ಎಚ್ಚರವಾಗುತ್ತಿರಾ.

ಈಗ ಅಂಬರೀಶ್ ಅವರದ್ದು ಸಾವಿನ ಕನಸು. ಸಿನಿಮಾ ಜಗತ್ತಿಗೆ ಮತ್ತೊಂದು ದೊಡ್ಡ ಆಘಾತವಾಗಿದ್ದು, ಯಾರೂ ಬಯಸದಂತಹ ಅತ್ಯಂತ ಕೆಟ್ಟ ಘಟನೆಯೊಂದು ನಡೆದಿದೆ. ನಾವು ಮತ್ತೊಬ್ಬ ಲೆಜೆಂಡ್ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಅಂಬರೀಶ್ ಅವರ ಜೊತೆ ನಾವು ನಾಯಕ, ಒಬ್ಬ ಪೋಷಕ, ಒಬ್ಬ ಮಾರ್ಗದರ್ಶಕ, ಹರಸಿ ಆಶೀರ್ವಾದಿಸುವ ಕೈ, ಶಕ್ತಿ, ಒಂದು ಧ್ವನಿ, ಒಂದು ಹೆಗಲು, ಒಬ್ಬ ಸ್ನೇಹಿತನನ್ನು, ಒಂದು ಸುಂದರವಾದ ಆತ್ಮವನ್ನು ಕಳೆದುಕೊಂಡಿದ್ದೇವೆ. ಇದನ್ನೂ ಓದಿ:ಬೆಂಗ್ಳೂರಿಗರೇ ಗಮನಿಸಿ, ಅಂಬಿ ಅಂತಿಮ ಯಾನ – ಯಾವ ಸಮಯಕ್ಕೆ ಏನು ನಿಗದಿಯಾಗಿದೆ?

https://t.co/cJyR07zgnL

— Kichcha Sudeepa (@KicchaSudeep) November 25, 2018

ಅಂಬಿ ಸಾವಿನ ಸುದ್ದಿ ಕೇಳಿ ಹಾಗೂ ಈ ರೀತಿ ಮಲಗಿರುವುದು ನೋಡಿ ನನ್ನ ಹೃದಯ ಛಿದ್ರವಾಗಿದೆ. ಅವರು ಹೋಗಿ ಬಂದ ಕಡೆಯಲ್ಲೆಲ್ಲಾ ಜನರ ಅವರಿಗೆ ಗೌರವಿಸುತ್ತಿದ್ದ ರತ್ನ ಅವರು. ಜೀವನದಲ್ಲಿ ಯಾವುದೇ ಎಲ್ಲೆಗಳಿಲ್ಲದೇ ರಾಜನಂತೆ ಬದುಕಿದ್ದಾರೆ. ಅಂಬಿ ದೇವರ ಮಗ ಎಂದು ಅವರನ್ನು ನೋಡಿ ನನಗೆ ಯಾವಾಗಲೂ ಎನಿಸುತ್ತಿತ್ತು. ಅಂಬಿಯಂತಹ ಮತ್ತೊಬ್ಬ ವ್ಯಕ್ತಿಯನ್ನು ನಾನು ಕಂಡಿಲ್ಲ. ಅವರು ಹೋದ ಜಾಗಗಳೆಲ್ಲಾ ಸ್ನೇಹಿತರೇ. ಅವರನ್ನು ನೋಡಿ ನೋಡದಂತೆ ಹೋದ ಒಬ್ಬ ವ್ಯಕ್ತಿಯನ್ನು ನಾನು ಇದುವರೆಗೂ ಕಂಡಿಲ್ಲ. ಅವರಿಗೆ ಎಲ್ಲ ಕ್ಷೇತ್ರದಲ್ಲೂ ಸ್ನೇಹಿತರು ಮಾತ್ರ ಇದ್ದರು ಹೊರತು ಒಬ್ಬ ವೈರಿ ಕೂಡ ಇರಲಿಲ್ಲ ಎನ್ನುವುದು ತಿಳಿದು ಬಂತು. ಇದನ್ನೂ ಓದಿ: ಕರ್ಮಭೂಮಿಯಲ್ಲಿ ಕರ್ಣನಿಗೆ ನಮನ – ಅಭಿಮಾನಿಗಳನ್ನು ನಿಯಂತ್ರಿಸಲು ವೇದಿಕೆ ಏರಿದ ಯಶ್

sudeep ambi

ಚಿಕ್ಕದಾಗಿ ಹೇಳಬೇಕೆಂದರೆ ಅಂಬಿ ಒಬ್ಬ ಸಂಪೂರ್ಣ ಸರಳ ಜೀವಿ ಹಾಗೂ ಕರುಣಾಮಯಿ. ಕೆಲವೊಂದು ಕಥೆಗಳು ಹಾಗೂ ಕೆಲ ವ್ಯಕ್ತಿಗಳ ಜೀವನ ಎಂದು ಕೊನೆಯಾಗಬಾರದು ಎಂದು ನಾವು ಇಷ್ಟಪಡುತ್ತೇವೆ. ಅಂಬಿ ಕೂಡ ಇದೇ ರೀತಿ ಬದುಕುತ್ತಿದ್ದರು. ಅವರು ನಮ್ಮಿಂದ ದೂರ ಆಗಿರುವುದು ಎಲ್ಲರಿಗೂ ಒಂದು ದುಃಸ್ವಪ್ನವಾಗಿದೆ.

ನಾನು ಈ ಹಿಂದೆ ನಡೆದ ಕೆಲವು ಸಂದರ್ಭಗಳನ್ನು ರಿವೈಂಡ್ ಮಾಡಲು ಇಷ್ಟಪಡುತ್ತೇನೆ. ಸಮಯವನ್ನು ಹಾಗೇ ಒಮ್ಮೆ ಹಿಂದಕ್ಕೆ ತಿರುಗಿಸಬೇಕು. ನನ್ನ ಸಿನಿ ಬದುಕಿನಲ್ಲಿ ನಾನು ಮೊಟ್ಟ ಮೊದಲ ಬಾರಿ ಕ್ಯಾಮೆರಾ ಮುಂದೆ ನಿಂತಾಗ ನಾನು ಅಂಬಿ ಮಾಮನ ಕಾಲಿಗೆ ಬಿದ್ದ ಆ ಕ್ಷಣ ಮತ್ತೆ ಬರಬೇಕು. ಅಲ್ಲದೇ ಶಿವಮೊಗ್ಗದ ಮನೆಯ ಬಳಿ ಬೆಲ್ ಸದ್ದು ಕೇಳಿ ಬಾಗಿಲ ಬಳಿ ಬಂದಾಗ ಬಿಳಿ ಜುಬ್ಬಾ ಧರಿಸಿ, ಜೋಳಿಗೆ ರೀತಿಯ ಬ್ಯಾಗ್ ನೇತಾಕಿಕೊಂಡು ನನ್ನ ಎದುರಿದ್ದರು. ನಾನು ಅಂಬಿಯನ್ನು ನೋಡಿದ ಮೊದಲ ಘಳಿಗೆ ಅದು. ನನ್ನ ಹಿಂದ ಅಪ್ಪ ನಿಂತಿದ್ದರು ಒಳಗೆ ಬಾರಯ್ಯಾ ಅಂಬಿ ಎಂದು ಕರೆದ ಆ ಕ್ಷಣ ಮತ್ತೆ ಬರಬೇಕು. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ ಮಾಮ ಎಂದು ಕಿಚ್ಚ ಸುದೀಪ್ ಪತ್ರ ಬರೆದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:AmbareeshKichcha SudeepletterPublic TVsandalwoodಅಂಬರೀಶ್ಕಿಚ್ಚ ಸುದೀಪ್ಪತ್ರಪಬ್ಲಿಕ್ ಟಿವಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

shivamogga murder case two sentenced to life imprisonment
Court

ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Public TV
By Public TV
15 minutes ago
Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
23 minutes ago
Priyank Kharge 4
Belgaum

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

Public TV
By Public TV
27 minutes ago
RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
45 minutes ago
UT Khader
Bengaluru City

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

Public TV
By Public TV
51 minutes ago
Ali Larijani
Latest

ಎಚ್ಚರಿಕೆ ನೀಡಿದ ಮರುದಿನವೇ ಇರಾನ್ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ: ಇಸ್ರೇಲ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?