Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಿಂಗಸಗೂರಿನಲ್ಲಿ ಹಾಡಹಗಲೇ ಕಿಡ್ನಾಪ್ ಮಾಡಿದ್ದ ಆರೋಪಿಗಳ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಲಿಂಗಸಗೂರಿನಲ್ಲಿ ಹಾಡಹಗಲೇ ಕಿಡ್ನಾಪ್ ಮಾಡಿದ್ದ ಆರೋಪಿಗಳ ಬಂಧನ

Karnataka

ಲಿಂಗಸಗೂರಿನಲ್ಲಿ ಹಾಡಹಗಲೇ ಕಿಡ್ನಾಪ್ ಮಾಡಿದ್ದ ಆರೋಪಿಗಳ ಬಂಧನ

Public TV
Last updated: November 17, 2019 11:06 pm
Public TV
Share
2 Min Read
RCR KIDNAP copy
SHARE

– ಕೇವಲ 24 ಗಂಟೆಗಳಲ್ಲಿ ಪ್ರಕರಣ ಬೇಧಿಸಿದ ಪೊಲೀಸರು

ರಾಯಚೂರು: ಹಾಡಹಗಲೇ ಸಿನಿಮಾ ಶೈಲಿಯಲ್ಲಿ ವ್ಯಕ್ತಿಯೊಬ್ಬರನ್ನು ಅಪಹರಿಸಿದ್ದ ಪ್ರಕರಣ ಸುಖಾಂತ್ಯ ಕಂಡಿದ್ದು, ಪೊಲೀಸರು ಕೇವಲ 24 ಗಂಟೆಯೊಳಗೆ ಪ್ರಕರಣವನ್ನು ಬೇಧಿಸಿದ್ದಾರೆ.

ನಾಲ್ವರು ಅಪಹರಣಕಾರರು ಸೇರಿ ಒಟ್ಟು ಐವರನ್ನು ಬಂಧಿಸಲಾಗಿದ್ದು, ಸಿಂಧಗಿ ಮೂಲದ ಚಂದನಸಾಬ್, ರಮೇಶ್, ಸಂತೋಷ್, ಮಿರಾಜ್ ಮತ್ತು ಶಬ್ಬೀರ್ ಬಂಧಿತ ಆರೋಪಿಗಳಾಗಿದ್ದಾರೆ. ಎಸ್‍ಪಿ ವೇದಮೂರ್ತಿ ನೇತೃತ್ವದ ಪೊಲೀಸರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾದ ಶರಣಪ್ಪ ಎಂಬವರನ್ನು ರಕ್ಷಿಸಿದ್ದಾರೆ.

collage

ಶರಣಪ್ಪರ ದೊಡ್ಡಪ್ಪನ ಮಗ ಕೃಷ್ಣ ಕಬ್ಬಿನ ಕಟಾವಿಗೆ ಕಾರ್ಮಿಕರನ್ನು ಕರೆ ತರುವುದಾಗಿ ಸಿಂಧಗಿ ಮೂಲದ ನಾಲ್ವರಿಂದ ಹಣ ಪಡೆದಿದ್ದ. ಹಣ ಪಡೆಯುವಾಗ ಶರಣಪ್ಪ ಸಹ ಹಾಜರಿದ್ದ. ಕೃಷ್ಣ ಕಬ್ಬಿನ ಕಟಾವಿಗೆ ಕಾರ್ಮಿಕರನ್ನು ಕರೆದೊಯ್ಯದೆ, ಹಣವನ್ನೂ ಮರಳಿ ನೀಡದೆ ತಲೆ ಮರೆಸಿಕೊಂಡಿದ್ದ. ಹೀಗಾಗಿ ಶನಿವಾರ ಮಧ್ಯಾಹ್ನ ಕಾರಲ್ಲಿ ಬಂದ ನಾಲ್ವರು ಲಿಂಗಸಗೂರನಲ್ಲಿ ಶರಣಪ್ಪ ಅವರನ್ನು ಬಲವಂತವಾಗಿ ಕರೆದೊಯ್ದಿದ್ದರು. ಅಪಹರಣ ತಡೆಯಲು ಯತ್ನಿಸಿದ್ದ ಸ್ಥಳೀಯರಿಗೂ ಪಿಸ್ತೂಲ್ ತೋರಿಸಿ ಆರೋಪಿಗಳು ಅಪಹರಿಸಿದ್ದರು.

ಘಟನೆ ನಡೆಯುತ್ತಿದ್ದಂತೆಯೇ ಎಸ್ಪಿ ವೇದಮೂರ್ತಿ ಅವರು ಎಸ್ಪಿ ಹರಿಬಾಬು ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದರು. ಪ್ರಕರಣ ನಡೆದು 24 ಗಂಟೆಯೊಳಗೆ ರಾಯಚೂರು ಪೊಲೀಸರ ವಿಶೇಷ ಪ್ರಕರಣ ಬೇಧಿಸಿದ್ದು, ಅಪಹರಣಕ್ಕೊಳಗಾದ ಶರಣಪ್ಪ ಅವರನ್ನು ಸುರಕ್ಷಿತವಾಗಿ ರಾಯಚೂರಿಗೆ ಕರೆತಂದಿದ್ದಾರೆ. ಇದೀಗ ನಾಲ್ವರು ಅಪಹರಣಕಾರರು ಮತ್ತು ತೋಟದ ಮನೆಯಲ್ಲಿ ಕಾವಲು ಕಾಯುತ್ತಿದ್ದ ಓರ್ವ ಸೇರಿ ಒಟ್ಟು ಐವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಲಿಂಗಸಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RCR KIDNAP 7

ನಡೆದಿದ್ದೇನು..?
ಶನಿವಾರ ಹಾಡಹಗಲೇ ಜಿಲ್ಲೆಯ ಲಿಂಗಸುಗೂರು ಬಸ್ ನಿಲ್ದಾಣದ ಬಳಿ ಸ್ನೇಹಿತರಂತೆ ಶರಣಪ್ಪರನ್ನು ಮಾತನಾಡಿಸಿದ್ದ ದುಷ್ಕರ್ಮಿಗಳು ಪಿಸ್ತೂಲ್ ತೋರಿಸಿ ಅಪಹರಣ ಮಾಡಿದ್ದರು. ಎಂಎಚ್ 14, 3566 ನಂಬರ್ ಕಾರಿನಲ್ಲಿ ಬಂದ ಕೆಲ ದುಷ್ಕರ್ಮಿಗಳು ಶರಣಪ್ಪರನ್ನು ಸ್ನೇಹಿತರಂತೆ ಮಾತನಾಡಿಸಿದ್ದರು. ಬಳಿಕ ಆತನ ಹೆಗಲ ಮೇಲೆ ಕೈ ಹಾಕಿ ಕಾರಿನ ಬಳಿ ಎಳೆದುಕೊಂಡು ಹೋಗಲು ಪ್ರಯತ್ನಿಸಿದ್ದರು. ದುಷ್ಕರ್ಮಿಗಳ ಸಂಚು ತಿಳಿಯುತ್ತಿದಂತೆಯೇ ಶರಣಪ್ಪ ರಕ್ಷಣೆಗೆ ಕೂಗಿಕೊಂಡಿದ್ದರು.

ಬಲವಂತವಾಗಿ ಕರೆದುಕೊಂಡು ಹೋಗಲು ಯತ್ನಿಸುತ್ತಿರುವುದನ್ನು ಕಂಡ ಕೆಲ ಸಾರ್ವಜನಿಕರು ಕೂಡಲೇ ರಕ್ಷಣೆಗೆ ಮುಂದಾಗಿದ್ದರು. ಆದರೆ ದುಷ್ಕರ್ಮಿಗಳ ಗುಂಪಿನಲ್ಲಿದ್ದ ಮತ್ತೊಬ್ಬ ತನ್ನ ಬಳಿ ಇದ್ದ ಪಿಸ್ತೂಲ್ ತೋರಿಸಿ ಸಾರ್ವಜನಿಕರನ್ನು ಹೆದರಿಸಿದ್ದ. ಪಿಸ್ತೂಲ್ ಕಂಡ ಸಾರ್ವಜನಿಕರು ಏನು ಮಾಡಲಾಗದೆ ಕೈಕಟ್ಟಿ ನಿಲ್ಲುವ ಪರಿಸ್ಥಿತಿ ಎದುರಾಗಿತ್ತು. ಶರಣಪ್ಪ ಕಾರನ್ನು ಹತ್ತಲು ನಿರಾಕರಿಸಿ ಸ್ಥಳದಲ್ಲಿ ರಂಪಾಟ ನಡೆಸಿದ್ದ. ಆದರೂ ಬಿಡದ ದುಷ್ಕರ್ಮಿಗಳು ಬಲವಂತವಾಗಿ ಕಾರಿಗೆ ಎತ್ತಿಹಾಕಿ ಸ್ಥಳದಿಂದ ಕೆಲವೇ ನಿಮಿಷಗಳಲ್ಲಿ ಪರಾರಿಯಾಗಿದ್ದರು. ಈ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

RCR KIDNAP 4

ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದರು. ಸ್ಥಳೀಯರು ಪೊಲೀಸರಿಗೆ ನೀಡಿದ ಮಾಹಿತಿ ಪ್ರಕಾರ ಹಣಕಾಸಿನ ವಿಚಾರದಲ್ಲಿ ಅಪಹರಣವಾದ ವ್ಯಕ್ತಿ ಹಾಗೂ ದುಷ್ಕರ್ಮಿಗಳ ನಡುವೆ ಮಾತುಕತೆ ನಡೆಸುತ್ತಿದ್ದರು ಎಂದು ತಿಳಿಸಿದ್ದರು.

TAGGED:kidnappolicePublic TVraichurಅಪಹರಣಪಬ್ಲಿಕ್ ಟಿವಿಪೊಲೀಸ್ರಾಯಚೂರು
Share This Article
Facebook Whatsapp Whatsapp Telegram

Cinema news

chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood

You Might Also Like

Delhi Judge
Latest

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
21 minutes ago
Vinay Kulkarni 1 1
Bengaluru City

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ

Public TV
By Public TV
55 minutes ago
IED Blast
Latest

ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

Public TV
By Public TV
1 hour ago
Belagavi Mother theft in daughters house
Belgaum

ಮದುವೆ ಸಾಲ ತೀರಿಸಲು ಮಗಳ ಮನೆಗೆ ತಾಯಿ ಕನ್ನ – 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

Public TV
By Public TV
1 hour ago
Bowring Hospital
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ನಿಸ್ವಾರ್ಥ ಸೇವೆ ಸಲ್ಲಿಸಿದ ವೈದ್ಯರು, ಶವಾಗಾರ ಸಿಬ್ಬಂದಿಗೆ ಸನ್ಮಾನ

Public TV
By Public TV
2 hours ago
West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?