Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು

Health

ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು

Public TV
Last updated: February 5, 2022 9:05 am
Public TV
Share
2 Min Read
Kitchen Ingredients
SHARE

ನಮ್ಮ ಅಡುಗೆ ಮನೆಯಲ್ಲಿರುವ ಎಷ್ಟೋ ಪದಾರ್ಥಗಳೇ ಔಷಧಿಯಾಗಿದೆ. ಇದನ್ನು ನಮ್ಮ ಹಿರಿಯರು ಉಪಯೋಗಿಸಿಕೊಂಡು ಗಟ್ಟಿ ಮುಟ್ಟಗಿರುತ್ತಿದ್ದರು. ಆಧುನಿಕ ಪ್ರಪಂಚದಲ್ಲಿ ಸರಿಯಾದ ಸಮಯಕ್ಕೆ ಊಟ, ತಿಂಡಿ, ನಿದ್ದೆ ಮಾಡದೆ ರೋಗ ರುಜಿನೆಗಳು ಹೆಚ್ಚಾಗುತ್ತಿವೆ. ಅದರಲ್ಲೂ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಾದ ಅಜೀರ್ಣ, ಗ್ಯಾಸ್, ಎಸಿಡಿಟಿಯಂತಹ ಸಮಸ್ಯೆಗಳು ಹೆಚ್ಚಾಗಿವೆ. ಇದಕ್ಕೆಲ್ಲಾ ನಾವು ಸುಲಭವಾಗಿ ಮನೆಯಲ್ಲಿ ಮದ್ದು ಮಾಡಿಕೊಂಡು ಬೇಗ ಹುಷಾರಾಗಬಹುದು. ಅದ್ಯಾವುದೆಂದು ನಾವು ತಿಳಿಯೋಣ.

ಶುಂಠಿ: ಇದು ಸಾಮಾನ್ಯವಾಗಿ ಅಡುಗೆ ಮನೆಯಲ್ಲಿ ಇರುವ ಪ್ರಸಿದ್ಧ ಮಸಾಲೆ ಪದಾರ್ಥಗಳಲ್ಲಿ ಒಂದಾಗಿದೆ. ಇದು ಆಯುರ್ವೇದ ಚಿಕಿತ್ಸೆಯಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳ ನಿವಾರಣೆಗೆ ಸೂಕ್ತ ಔಷಧ ಪದಾರ್ಥಗಳಲ್ಲಿ ಒಂದು. ನೀವು ಪ್ರತಿನಿತ್ಯ ಊಟ ಮಾಡುವಾಗ ಹಸಿ ಶುಂಠಿಗೆ ಉಪ್ಪು, ನಿಂಬೆ ರಸ ಸೇರಿಸಿ ತಿನ್ನುವುದರಿಂದ ನಿಮ್ಮ ಜೀರ್ಣಕ್ರಿಯೆಗೆ ಸಹಾಯವಾಗಿತ್ತದೆ. ಜೊತೆಗೆ ಶುಂಠಿ ಟೀ ಕುಡಿಯುವುದರಿಂದ ಶೀತ ಸೇರಿದಂತೆ ಅನೇಕ ರೋಗಗಳಿಂದ ಮುಕ್ತಿ ಪಡೆಯಲು ನೈಸರ್ಗಿಕ ಪರಿಹಾರವಾಗಿದೆ.

GINGER

ದಾಲ್ಚಿನಿ: ದಾಲ್ಚಿನಿಯು ತಿನ್ನಲು ಸ್ವಲ್ಪ ಖಾರವಾಗಿದ್ದರೂ, ಇದು ದೇಹಕ್ಕೆ ಉತ್ತಮವಾಗಿದೆ. ಸಾಮಾನ್ಯವಾಗಿ ಇದು ನೆಗಡಿಗೆ ಉತ್ತಮ ಔಷಧಿಯಾಗಿದೆ. ಜೊತೆಗೆ ಗಂಟಲು ನೋವು, ಹೊಟ್ಟೆಗೆ ಸಂಬಂಧಿಸಿದ ರೋಗದಿಂದ ಬಳಲುತ್ತಿರುವವರಿಗೆ ಉತ್ತಮ ಮನೆಮದ್ದಾವಾಗಿದೆ.

ಜೀರಿಗೆ: ಹೊಟ್ಟೆ ನೋವಿಗೆ ಉತ್ತಮ ಮನೆ ಮದ್ದು ಎಂದಾಕ್ಷಣ ನೆನಪಾಗುವುದು ಜೀರಿಗೆ. ಇದು ಜೀರ್ಣಕ್ರಿಯೆಗೆ ಸಹಕಾರಿಯಾಗಿದ್ದು, ಹೊಟ್ಟೆ ಸಮಸ್ಯೆಯನ್ನು ನಿವಾರಿಸುವಲ್ಲಿ ಸಹಾಯವಾಗಿದೆ. ಜೊತೆಗೆ ಮಲಬದ್ಧತೆ ನಿವಾರಣೆಯಾಗುತ್ತದೆ.

Cumin 1

ಕೊತ್ತಂಬರಿ ಸೊಪ್ಪು: ಆಸಿಡಿಟಿಯಿಂದ ಬಳಲುವವರಿಗೆ ಇದು ಉತ್ತಮ ಮನೆಮದ್ದಾಗಿದೆ. ಇದು ಹೊಟ್ಟೆ ಉಬ್ಬನ್ನು ನಿವಾರಿಸಲು ಉತ್ತಮ ಚಿಕಿತ್ಸೆಯಾಗಿದೆ. ಹೊಟ್ಟೆಯಲ್ಲಿನ ಹುಳುಗಳನ್ನು ಕೊಂದು ಹಸಿವನ್ನು ಹೆಚ್ಚಿಸುತ್ತದೆ.

Coriander

ಇಂಗು: ಒಂದು ಚಿಟಿಕೆ ಇಂಗನ್ನು ತೆಗೆದರೆ ಸಾಕು ಇಡೀ ಮನೆಯನ್ನೇ ಆವರಿಸುವಷ್ಟು ಸುವಾಸನೆಯನ್ನು ಹೊಂದಿದೆ. ಇದು ದೇಹಕ್ಕೂ ಇದರ ಸುವಾಸನೆಯಷ್ಟೇ ಒಳ್ಳೆಯದಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಜೊತೆಗೆ ಹೊಟ್ಟೆನೋವು, ಉಬ್ಬುವಿಕೆ, ಗ್ಯಾಸ್‍ನಂತಹ ಹೊಟ್ಟೆ ಸಮಸ್ಯೆ ಮಾಯವಾಗಲು ರಾಮಾಬಾಣವಾಗಿದೆ.

Turmeric powder

ಅರಿಶಿನ: ಇದು ನಮ್ಮ ಅಡುಗೆ ಮನೆಯಲ್ಲಿ ಮೆಡಿಕಲ್ ಸ್ಟೋರ್ ಇದ್ದಂತೆ. ಎಲ್ಲಾ ರೋಗಗಳಿಗೂ ಉತ್ತಮ ಮನೆಮದ್ದಾಗಿದೆ. ಇದು ಆಯುರ್ವೇದ ಪರಿಹಾರಗಳಲ್ಲಿ ಅರಿಶಿನಕ್ಕೆ ಹೆಚ್ಚು ವೈಶಿಷ್ಟ್ಯವಿದೆ. ಚರ್ಮವನ್ನು ಸುಂದರಗೊಳಿಸಲು ಶೀತ, ಮಧುಮೇಹ, ಹೃದ್ರೋಗ ಮತ್ತು ಸ್ಥೂಲಕಾಯತೆಗೆ ಚಿಕಿತ್ಸೆ ನೀಡಲು ಅರಿಶಿನವನ್ನು ನೈಸರ್ಗಿಕ ಔಷಧಿಯಾಗಿ ಬಳಸಲಾಗುತ್ತದೆ. ಅರಿಶಿನ ಆಹಾರದ ರುಚಿ ಮತ್ತು ಬಣ್ಣವನ್ನು ಹೆಚ್ಚಿಸುತ್ತದೆ. ಇದು ಪಿತ್ತವನ್ನು ಕಡಿಮೆ ಮಾಡಲು ಒಳ್ಳೆಯದು. ಯಕೃತ್ತಿಗೆ ಸಂಬಂಧಿಸಿದ ಕಾಯಿಲೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಇದನ್ನೂ ಓದಿ: ಪಳ ಪಳ ಹೊಳೆಯುವ ಹಲ್ಲು ನಿಮ್ಮದಾಗ ಬೇಕಾ? ಹಾಗಿದ್ರೆ ಒಮ್ಮೆ ಟ್ರೈ ಮಾಡಿ

cardamom7 large

ಏಲಕ್ಕಿ: ಖಾರ ಅಥವಾ ಸಿಹಿ ತಿನಿಸುಗಳಿಗೆ ಸಾಮಾನ್ಯವಾಗಿ ಬಳಸುವ ತಿನಿಸೆಂದರೆ ಏಲಕ್ಕಿ. ಇದು ಬಾಯಿಯ ದುರ್ವಾಸನೆ ಮುಕ್ತಗೊಳಿಸಲು ಸಹಾಯವಾಗಿದೆ. ಚಹಾದಲ್ಲಿ ಇದನ್ನು ಸೇರಿಸುವುದರಿಂದ ರುಚಿಯನ್ನು ಹೆಚ್ಚಿಸುತ್ತದೆ. ಇದು ಜೀರ್ಣಕ್ರಿಯೆಗೂ ಸಹಕಾರಿಯಾಗಿದೆ. ಜೊತೆಗೆ ವಾತ ಹಾಗೂ ಕಫವನ್ನು ಕಡಿಮೆಗೊಳಿಸುತ್ತದೆ. ಇದನ್ನೂ ಓದಿ: ಚರ್ಮದ ಆರೋಗ್ಯಕ್ಕಾಗಿ ಈ ಆಹಾರವನ್ನು ಸೇವಿಸಿ

TAGGED:healthhome remediesmedicineಆರೋಗ್ಯಔಷಧಿಮನೆಮದ್ದು
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

Tumakuru Youth Suicide
Crime

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

Public TV
By Public TV
30 seconds ago
Nelamangala Traffic Jam
Bengaluru City

ಸಾಲು ಸಾಲು ರಜೆ – ಊರಿನತ್ತ ಜನರ ದಂಡು; ನೆಲಮಂಗಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

Public TV
By Public TV
10 minutes ago
Yalahanka
Bengaluru City

ಪಾರ್ಕಿಂಗ್‌ ವಿಚಾರಕ್ಕೆ ಯಲಹಂಕ ʻಕೈʼ ಮುಖಂಡನ ಅಳಿಯ & ಸ್ಥಳೀಯರ ನಡುವೆ ಕಿರಿಕ್‌

Public TV
By Public TV
29 minutes ago
Faridabad Father Kills Daughter Over Home Work
Crime

ಹೋಂ ವರ್ಕ್ ಸರಿಯಾಗಿ ಬರೆದಿಲ್ಲವೆಂದು 4 ವರ್ಷದ ಮಗಳನ್ನು ಕೊಂದ ತಂದೆ

Public TV
By Public TV
54 minutes ago
Greater Noida B.Tech Student Suicide
Crime

ಮದ್ಯ ಸೇವಿಸಿದ್ದಕ್ಕೆ ಬೈಗುಳ – ಹಾಸ್ಟೆಲ್ ಕಟ್ಟಡದಿಂದ ಜಿಗಿದು ಬಿ.ಟೆಕ್ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
2 hours ago
Jammu Kashmir
Latest

ಜಮ್ಮು-ಕಾಶ್ಮೀರದಲ್ಲಿ ನಿರಂತರ ಹಿಮಪಾತ – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಹಿಮ ತೆರವು ಕಾರ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?