Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Health

ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು

Public TV
Last updated: February 5, 2022 9:05 am
Public TV
Share
2 Min Read
Kitchen Ingredients
SHARE

ನಮ್ಮ ಅಡುಗೆ ಮನೆಯಲ್ಲಿರುವ ಎಷ್ಟೋ ಪದಾರ್ಥಗಳೇ ಔಷಧಿಯಾಗಿದೆ. ಇದನ್ನು ನಮ್ಮ ಹಿರಿಯರು ಉಪಯೋಗಿಸಿಕೊಂಡು ಗಟ್ಟಿ ಮುಟ್ಟಗಿರುತ್ತಿದ್ದರು. ಆಧುನಿಕ ಪ್ರಪಂಚದಲ್ಲಿ ಸರಿಯಾದ ಸಮಯಕ್ಕೆ ಊಟ, ತಿಂಡಿ, ನಿದ್ದೆ ಮಾಡದೆ ರೋಗ ರುಜಿನೆಗಳು ಹೆಚ್ಚಾಗುತ್ತಿವೆ. ಅದರಲ್ಲೂ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಾದ ಅಜೀರ್ಣ, ಗ್ಯಾಸ್, ಎಸಿಡಿಟಿಯಂತಹ ಸಮಸ್ಯೆಗಳು ಹೆಚ್ಚಾಗಿವೆ. ಇದಕ್ಕೆಲ್ಲಾ ನಾವು ಸುಲಭವಾಗಿ ಮನೆಯಲ್ಲಿ ಮದ್ದು ಮಾಡಿಕೊಂಡು ಬೇಗ ಹುಷಾರಾಗಬಹುದು. ಅದ್ಯಾವುದೆಂದು ನಾವು ತಿಳಿಯೋಣ.

ಶುಂಠಿ: ಇದು ಸಾಮಾನ್ಯವಾಗಿ ಅಡುಗೆ ಮನೆಯಲ್ಲಿ ಇರುವ ಪ್ರಸಿದ್ಧ ಮಸಾಲೆ ಪದಾರ್ಥಗಳಲ್ಲಿ ಒಂದಾಗಿದೆ. ಇದು ಆಯುರ್ವೇದ ಚಿಕಿತ್ಸೆಯಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳ ನಿವಾರಣೆಗೆ ಸೂಕ್ತ ಔಷಧ ಪದಾರ್ಥಗಳಲ್ಲಿ ಒಂದು. ನೀವು ಪ್ರತಿನಿತ್ಯ ಊಟ ಮಾಡುವಾಗ ಹಸಿ ಶುಂಠಿಗೆ ಉಪ್ಪು, ನಿಂಬೆ ರಸ ಸೇರಿಸಿ ತಿನ್ನುವುದರಿಂದ ನಿಮ್ಮ ಜೀರ್ಣಕ್ರಿಯೆಗೆ ಸಹಾಯವಾಗಿತ್ತದೆ. ಜೊತೆಗೆ ಶುಂಠಿ ಟೀ ಕುಡಿಯುವುದರಿಂದ ಶೀತ ಸೇರಿದಂತೆ ಅನೇಕ ರೋಗಗಳಿಂದ ಮುಕ್ತಿ ಪಡೆಯಲು ನೈಸರ್ಗಿಕ ಪರಿಹಾರವಾಗಿದೆ.

GINGER

ದಾಲ್ಚಿನಿ: ದಾಲ್ಚಿನಿಯು ತಿನ್ನಲು ಸ್ವಲ್ಪ ಖಾರವಾಗಿದ್ದರೂ, ಇದು ದೇಹಕ್ಕೆ ಉತ್ತಮವಾಗಿದೆ. ಸಾಮಾನ್ಯವಾಗಿ ಇದು ನೆಗಡಿಗೆ ಉತ್ತಮ ಔಷಧಿಯಾಗಿದೆ. ಜೊತೆಗೆ ಗಂಟಲು ನೋವು, ಹೊಟ್ಟೆಗೆ ಸಂಬಂಧಿಸಿದ ರೋಗದಿಂದ ಬಳಲುತ್ತಿರುವವರಿಗೆ ಉತ್ತಮ ಮನೆಮದ್ದಾವಾಗಿದೆ.

ಜೀರಿಗೆ: ಹೊಟ್ಟೆ ನೋವಿಗೆ ಉತ್ತಮ ಮನೆ ಮದ್ದು ಎಂದಾಕ್ಷಣ ನೆನಪಾಗುವುದು ಜೀರಿಗೆ. ಇದು ಜೀರ್ಣಕ್ರಿಯೆಗೆ ಸಹಕಾರಿಯಾಗಿದ್ದು, ಹೊಟ್ಟೆ ಸಮಸ್ಯೆಯನ್ನು ನಿವಾರಿಸುವಲ್ಲಿ ಸಹಾಯವಾಗಿದೆ. ಜೊತೆಗೆ ಮಲಬದ್ಧತೆ ನಿವಾರಣೆಯಾಗುತ್ತದೆ.

Cumin 1

ಕೊತ್ತಂಬರಿ ಸೊಪ್ಪು: ಆಸಿಡಿಟಿಯಿಂದ ಬಳಲುವವರಿಗೆ ಇದು ಉತ್ತಮ ಮನೆಮದ್ದಾಗಿದೆ. ಇದು ಹೊಟ್ಟೆ ಉಬ್ಬನ್ನು ನಿವಾರಿಸಲು ಉತ್ತಮ ಚಿಕಿತ್ಸೆಯಾಗಿದೆ. ಹೊಟ್ಟೆಯಲ್ಲಿನ ಹುಳುಗಳನ್ನು ಕೊಂದು ಹಸಿವನ್ನು ಹೆಚ್ಚಿಸುತ್ತದೆ.

Coriander

ಇಂಗು: ಒಂದು ಚಿಟಿಕೆ ಇಂಗನ್ನು ತೆಗೆದರೆ ಸಾಕು ಇಡೀ ಮನೆಯನ್ನೇ ಆವರಿಸುವಷ್ಟು ಸುವಾಸನೆಯನ್ನು ಹೊಂದಿದೆ. ಇದು ದೇಹಕ್ಕೂ ಇದರ ಸುವಾಸನೆಯಷ್ಟೇ ಒಳ್ಳೆಯದಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಜೊತೆಗೆ ಹೊಟ್ಟೆನೋವು, ಉಬ್ಬುವಿಕೆ, ಗ್ಯಾಸ್‍ನಂತಹ ಹೊಟ್ಟೆ ಸಮಸ್ಯೆ ಮಾಯವಾಗಲು ರಾಮಾಬಾಣವಾಗಿದೆ.

Turmeric powder

ಅರಿಶಿನ: ಇದು ನಮ್ಮ ಅಡುಗೆ ಮನೆಯಲ್ಲಿ ಮೆಡಿಕಲ್ ಸ್ಟೋರ್ ಇದ್ದಂತೆ. ಎಲ್ಲಾ ರೋಗಗಳಿಗೂ ಉತ್ತಮ ಮನೆಮದ್ದಾಗಿದೆ. ಇದು ಆಯುರ್ವೇದ ಪರಿಹಾರಗಳಲ್ಲಿ ಅರಿಶಿನಕ್ಕೆ ಹೆಚ್ಚು ವೈಶಿಷ್ಟ್ಯವಿದೆ. ಚರ್ಮವನ್ನು ಸುಂದರಗೊಳಿಸಲು ಶೀತ, ಮಧುಮೇಹ, ಹೃದ್ರೋಗ ಮತ್ತು ಸ್ಥೂಲಕಾಯತೆಗೆ ಚಿಕಿತ್ಸೆ ನೀಡಲು ಅರಿಶಿನವನ್ನು ನೈಸರ್ಗಿಕ ಔಷಧಿಯಾಗಿ ಬಳಸಲಾಗುತ್ತದೆ. ಅರಿಶಿನ ಆಹಾರದ ರುಚಿ ಮತ್ತು ಬಣ್ಣವನ್ನು ಹೆಚ್ಚಿಸುತ್ತದೆ. ಇದು ಪಿತ್ತವನ್ನು ಕಡಿಮೆ ಮಾಡಲು ಒಳ್ಳೆಯದು. ಯಕೃತ್ತಿಗೆ ಸಂಬಂಧಿಸಿದ ಕಾಯಿಲೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಇದನ್ನೂ ಓದಿ: ಪಳ ಪಳ ಹೊಳೆಯುವ ಹಲ್ಲು ನಿಮ್ಮದಾಗ ಬೇಕಾ? ಹಾಗಿದ್ರೆ ಒಮ್ಮೆ ಟ್ರೈ ಮಾಡಿ

cardamom7 large

ಏಲಕ್ಕಿ: ಖಾರ ಅಥವಾ ಸಿಹಿ ತಿನಿಸುಗಳಿಗೆ ಸಾಮಾನ್ಯವಾಗಿ ಬಳಸುವ ತಿನಿಸೆಂದರೆ ಏಲಕ್ಕಿ. ಇದು ಬಾಯಿಯ ದುರ್ವಾಸನೆ ಮುಕ್ತಗೊಳಿಸಲು ಸಹಾಯವಾಗಿದೆ. ಚಹಾದಲ್ಲಿ ಇದನ್ನು ಸೇರಿಸುವುದರಿಂದ ರುಚಿಯನ್ನು ಹೆಚ್ಚಿಸುತ್ತದೆ. ಇದು ಜೀರ್ಣಕ್ರಿಯೆಗೂ ಸಹಕಾರಿಯಾಗಿದೆ. ಜೊತೆಗೆ ವಾತ ಹಾಗೂ ಕಫವನ್ನು ಕಡಿಮೆಗೊಳಿಸುತ್ತದೆ. ಇದನ್ನೂ ಓದಿ: ಚರ್ಮದ ಆರೋಗ್ಯಕ್ಕಾಗಿ ಈ ಆಹಾರವನ್ನು ಸೇವಿಸಿ

TAGGED:healthhome remediesmedicineಆರೋಗ್ಯಔಷಧಿಮನೆಮದ್ದು
Share This Article
Facebook Whatsapp Whatsapp Telegram

Cinema Updates

smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ-12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
2 minutes ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
20 minutes ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
2 hours ago
Shivaraj Tangadagi
ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ: ಶಿವರಾಜ್ ತಂಗಡಗಿ
3 hours ago

You Might Also Like

chandra layout
Bengaluru City

ಬೆಂಗಳೂರು| ಬ್ಯಾಂಕ್ ಸಾಲ ಇದ್ದ ಕಟ್ಟಡವನ್ನ ಲೀಸ್‌ಗೆ ಪಡೆದು ಸಂಕಷ್ಟಕ್ಕೆ ಸಿಲುಕಿದ 17 ಕುಟುಂಬಗಳು

Public TV
By Public TV
36 minutes ago
Mangaluru Landslide ASHWINI
Dakshina Kannada

Mangaluru Landslide | ಮಕ್ಕಳ ಅಗಲಿಕೆ ಮಧ್ಯೆ ಎರಡೂ ಕಾಲು ಕಳೆದುಕೊಂಡ ಅಶ್ವಿನಿ

Public TV
By Public TV
51 minutes ago
madhu bangarappa 1
Belgaum

ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಅವಕಾಶ ಇಲ್ಲ: ಮಧು ಬಂಗಾರಪ್ಪ

Public TV
By Public TV
2 hours ago
CRIME
Crime

ಅತ್ತಿಗೆಯ ಶಿರಚ್ಛೇದನ, ರುಂಡ ಹಿಡಿದು ಊರೆಲ್ಲಾ ಸುತ್ತಾಡಿ ಪೊಲೀಸರಿಗೆ ಶರಣಾದ ದುಷ್ಕರ್ಮಿ

Public TV
By Public TV
2 hours ago
japan
Latest

ಜಪಾನ್‌ನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ

Public TV
By Public TV
2 hours ago
tumakuru outrage erupts against hemavati express link canal project work temporarily halted
Districts

ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?