Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ

Latest

ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ

Public TV
Last updated: October 23, 2025 12:29 pm
Public TV
Share
2 Min Read
Kittur Rani Chennamma Jayanti Celebration Parliament
SHARE

– ಚೆನ್ಮಮ್ಮ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಸೋಮಣ್ಣ

ನವದೆಹಲಿ: ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ (Kittur Rani Chennamma) 201ನೇ ವಿಜಯೋತ್ಸವ ಹಾಗೂ ಜನ್ಮದಿನೋತ್ಸವವನ್ನು ಸಂಸತ್ ಆವರಣದಲ್ಲಿ ಆಚರಿಸಲಾಯಿತು. ಸಂಸತ್ (Parliament) ಆವರಣದ ಪ್ರೇರಣಾ ಸ್ಥಳದಲ್ಲಿರುವ ಚೆನ್ನಮ್ಮ ಪ್ರತಿಮೆಗೆ ತುಮಕೂರು ಲೋಕಸಭಾ ಸದಸ್ಯ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ (V Somanna) ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸೋಮಣ್ಣ, ರಾಣಿ ಚೆನ್ನಮ್ಮನವರ ಪುತ್ಥಳಿಯನ್ನು ಸಂಸತ್ತಿನ ಆವರಣದಲ್ಲಿ 2007ರಲ್ಲಿ ಸ್ಥಾಪಿಸಲಾಗಿದೆ. ಕಳೆದ ವರ್ಷ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೆಂಬಲ ಮತ್ತು ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಅವರ ಸಹಕಾರದಿಂದ 200ನೇ ರಾಣಿ ಚೆನ್ನಮ್ಮನವರ ವಿಜಯೋತ್ಸವ ಮತ್ತು ಜನ್ಮದಿನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗಿತ್ತು. ಅದೇ ರೀತಿ ಈ ವರ್ಷವೂ ಸಹ ರಾಣಿ ಚೆನ್ಮಮ್ಮನವರ 201ನೇ ವಿಜಯೋತ್ಸವ ಮತ್ತು ಜನ್ಮದಿನೋತ್ಸವ ಆಚರಣೆಯನ್ನು ಸಂಸತ್ತಿನ ಅವರಣದ ಪ್ರೇರಣಾ ಸ್ಥಳದಲ್ಲಿ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಕೆಟ್ಟ ಸಾಧನೆ ಬರೆದ ಕೊಹ್ಲಿ

Kittur Rani Chennamm Jayanti Celebration Parliament

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕರ್ನಾಟಕದ ಸಂಸ್ಕೃತಿ, ಈ ದೇಶಕ್ಕೆ ಕೊಡುಗೆ ನೀಡಿದ ಕನ್ನಡದ ಮಹನೀಯರನ್ನು, ಸ್ವಾತಂತ್ರ‍್ಯ ಹೋರಾಟಗಾರರನ್ನು, ವೀರವನಿತೆಯರನ್ನು ನೆನಪಿಸುವ ಮತ್ತು ಅವರನ್ನು ಗೌರವಿಸುವ ಕೆಲಸ ಮಾಡುವಲ್ಲಿ ಸದಾ ಸನ್ನದ್ಧವಾಗಿದೆ. ಇದಕ್ಕೆ ಪೂರಕವಾಗಿಯೇ ನಾಳೆ ಸಿರಿಪೋರ್ಟ ಆಡಿಟೋರಿಯಂನಲ್ಲಿ ನಡೆಯಲಿರುವ ಕಿತ್ತೂರು ರಾಣಿ ಚೆನ್ನಮ್ಮನವರ 201ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವೀರರಾಣಿ ಚೆನ್ಮಮ್ಮನವರ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ವಾಪಸ್ – ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

ಸ್ವಾತಂತ್ರ‍್ಯ ಹೋರಾಟಗಾರ್ತಿ ರಾಣಿ ಚೆನ್ನಮ್ಮನವರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಕರ್ನಾಟಕ ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿಯಿಂದ ನಿರ್ವಹಿಸಬೇಕಾದ ಅವಶ್ಯಕತೆ ಇದೆ. ಇದಕ್ಕೆ ಪೂರಕವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕಿತ್ತೂರು ಸಂಸ್ಥಾನದ ಕೋಟೆ ಕೊತ್ತಲೆಗಳಲ್ಲಿ ಸಮರ್ಪಕ ನಿರ್ವಹಣೆ ಇಲ್ಲದಿರುವುದನ್ನು ಸಾರ್ವಜನಿಕರು ಮನಗಂಡಿದ್ದು, ಈ ಬಗ್ಗೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕಾಗಿದೆ. ಬೈಲಹೊಂಗಲದಲ್ಲಿರುವ ರಾಣಿ ಚೆನ್ಮಮ್ಮನವರ ಸಮಾಧಿಯನ್ನು ಅಭಿವೃದ್ಧಿಗೊಳಿಸಿ, ಅದನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು. ವೀರ ರಾಣಿ ಚೆನ್ಮಮ್ಮನವರ ಜೀವನ ಮತ್ತು ಸಾಧನೆ ಕುರಿತು ಭಾರತೀಯ ಎಲ್ಲಾ ಭಾಷೆಗಳಲ್ಲೂ ಪುಸ್ತಕವನ್ನು ಹೊರತರಬೇಕೆಂದು ಮನವಿ ಮಾಡಿದೆ ಎಂದು ನುಡಿದರು. ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು – ನದಿ ಪಾತ್ರದ ಜನರಿಗೆ ಅಲರ್ಟ್

ಈ ಸಂದರ್ಭದಲ್ಲಿ ಬೆಳಗಾವಿ ಸಂಸದರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಜ್ಯ ಸಭಾ ಸದಸ್ಯೆ ಡಾ. ಸುಧಾಮೂರ್ತಿಯವರು, ಜಯಮೃತ್ಯುಂಜಯ ಸ್ವಾಮಿಜೀ, ಶ್ರೀ ವಚನಾನಂದ ಸ್ವಾಮಿಗಳು, ಜನಪ್ರತಿನಿಧಿಗಳು, ದೆಹಲಿ ಕನ್ನಡ ಸಂಘದ ಅಧ್ಯಕ್ಷ ಸಿಎಂ ನಾಗರಾಜ್ ಹಾಗೂ ದೆಹಲಿ ಕನ್ನಡಿಗರು ಉಪಸ್ಥಿತರಿದ್ದರು. ಇದನ್ನೂ ಓದಿ: ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್‌, ಯತೀಂದ್ರ ಹೇಳಿಕೆ ಅದು ವೈಯಕ್ತಿಕ: ಸತೀಶ್‌ ಜಾರಕಿಹೊಳಿ

TAGGED:Kittur Rani ChennammaNew DelhiparliamentV.Somannaಕಿತ್ತೂರು ರಾಣಿ ಚೆನ್ನಮ್ಮನವದೆಹಲಿವಿ.ಸೋಮಣ್ಣಸಂಸತ್
Share This Article
Facebook Whatsapp Whatsapp Telegram

Cinema news

Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories
Kavya Vs Rakshita
ಕಾವ್ಯ Vs ರಕ್ಷಿತಾ| ಅಮಾಯಕಿಯಂತೆ ನಾಟಕ – ರಿಯಲ್‌ ಕನ್ನಿಂಗ್‌ ನೀವು
Cinema Latest Top Stories TV Shows
The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood

You Might Also Like

G Paremeshwar
Belgaum

ಡ್ರಗ್‌ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ: ಪರಮೇಶ್ವರ್

Public TV
By Public TV
16 minutes ago
Pink Metro 2
Bengaluru City

Namma Metro | ಗುಲಾಬಿ ಮಾರ್ಗದ ಮೊದಲ ಚಾಲಕರಹಿತ ರೈಲು ಅನಾವರಣ – ಸಂಚಾರ ಆರಂಭ ಯಾವಾಗ?

Public TV
By Public TV
27 minutes ago
Siddaramaiah 1 1
Belgaum

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿಎಂ ಭರವಸೆ

Public TV
By Public TV
31 minutes ago
BY Vijayendra 1
Bengaluru City

ಮುಖ್ಯಮಂತ್ರಿ ಇನ್ನಾದರೂ ದ್ವೇಷದ ರಾಜಕಾರಣ ಬದಿಗಿಡಬೇಕು: ಬಿವೈವಿ

Public TV
By Public TV
47 minutes ago
G Parameshwar Legislative Council
Belgaum

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್

Public TV
By Public TV
52 minutes ago
Bollywood Salman Khan
Court

ಅನಧಿಕೃತ ವಾಣಿಜ್ಯ ಉತ್ಪನ್ನಗಳ ಜಾಹೀರಾತಿಗೆ ಹೆಸರು ದುರುಪಯೋಗ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಲ್ಮಾನ್‌ ಖಾನ್‌

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?