Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಸತ್‌ ಆವರಣದಲ್ಲಿ ಪ್ರತಿಭಟನೆ – ಶಸ್ತ್ರಚಿಕಿತ್ಸೆಯಾಗಿದ್ದ ಖರ್ಗೆ ಮೊಣಕಾಲಿಗೆ ಗಾಯ; ತನಿಖೆಗೆ ಒತ್ತಾಯಿಸಿ ಸ್ಪೀಕರ್‌ಗೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಸತ್‌ ಆವರಣದಲ್ಲಿ ಪ್ರತಿಭಟನೆ – ಶಸ್ತ್ರಚಿಕಿತ್ಸೆಯಾಗಿದ್ದ ಖರ್ಗೆ ಮೊಣಕಾಲಿಗೆ ಗಾಯ; ತನಿಖೆಗೆ ಒತ್ತಾಯಿಸಿ ಸ್ಪೀಕರ್‌ಗೆ ಪತ್ರ

Latest

ಸಂಸತ್‌ ಆವರಣದಲ್ಲಿ ಪ್ರತಿಭಟನೆ – ಶಸ್ತ್ರಚಿಕಿತ್ಸೆಯಾಗಿದ್ದ ಖರ್ಗೆ ಮೊಣಕಾಲಿಗೆ ಗಾಯ; ತನಿಖೆಗೆ ಒತ್ತಾಯಿಸಿ ಸ್ಪೀಕರ್‌ಗೆ ಪತ್ರ

Public TV
Last updated: December 19, 2024 1:51 pm
Public TV
Share
3 Min Read
Mallikarjun Kharge 1
SHARE

– ಸಂಸತ್ತಿಗೆ ಕುಂಟುತ್ತಾ ಬಂದ ಎಐಸಿಸಿ ಅಧ್ಯಕ್ಷ

ನವದೆಹಲಿ: ಸಂಸತ್‌ ಭವನ ಆವರಣದಲ್ಲಿ ಕಾಂಗ್ರೆಸ್‌-ಬಿಜೆಪಿ ಸದಸ್ಯರ ನಡುವಿನ ಪ್ರತಿಭಟನೆ ಕಿಚ್ಚು ತಳ್ಳಾಟ-ನೂಕಾಟ ಮಟ್ಟಕ್ಕೆ ತಲುಪುವಷ್ಟು ಹೆಚ್ಚಾಗಿದೆ. ಪ್ರತಿಭಟನೆ (Protest) ವೇಳೆ ಸಂಸತ್‌ನ ಮಕರ ದ್ವಾರದ ಬಳಿ ಬಿಜೆಪಿ ಸಂಸದರು ನನ್ನನ್ನು ದೈಹಿಕವಾಗಿ ತಳ್ಳಿದ್ದಾರೆ. ಇದರಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತನ್ನ ಮೊಣಕಾಲಿಗೆ ಮತ್ತೆ ಗಾಯವಾಗಿದೆ (Knees injured) ಎಂದು ರಾಜ್ಯಸಭೆಯ ಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆರೋಪಿಸಿದ್ದಾರೆ.

WhatsApp Image 2024 12 19 at 13.13.41

ಅಲ್ಲದೇ ಘಟನೆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಅಂಬೇಡ್ಕರ್‌ ಕುರಿತ ಅಮಿತ್‌ ಶಾ ಅವರ ಹೇಳಿಕೆ ಖಂಡಿಸಿ ಇಂದು ಇಂಡಿಯಾ ಒಕ್ಕೂಟದ ಸಂಸದರು ದೆಹಲಿಯ ಪ್ರೇರಣಾ ಸ್ಥಳದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆಯಿಂದ ಮಕರ ದ್ವಾರದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಾನು ಇಂಡಿಯಾ ಒಕ್ಕೂಟದ (INDIA Block) ಸಂಸದರೊಂದಿಗೆ ಮಕರ ದ್ವಾರ ತಲುಪಿದಾಗ ಬಿಜೆಪಿ ಸಂಸದರು ನನ್ನನ್ನು ದೈಹಿಕವಾಗಿ ತಳ್ಳಿದರು. ಇದರಿಂದ ನಾನು ಸಮತೋಲನ ಕಳೆದುಕೊಂಡು, ಮರಕ ದ್ವಾರದ ಬಳಿಯೇ ನೆಲದ ಮೇಲೆ ಕುಳಿತುಕೊಂಡೆ. ನನ್ನನ್ನು ತಳ್ಳಿದ್ದರಿಂದ ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನನ್ನ ಮೊಣಕಾಲುಗಳಿಗೆ ಗಾಯವಾಯಿತು. ಕೂಡಲೇ ಕಾಂಗ್ರೆಸ್‌ ಸಂಸದರು (Congress MPs) ಕುರ್ಚಿ ತಂದು ನನ್ನು ಕೂರಿಸಿದ್ರು. ಸ್ವಲ್ಪ ಹೊತ್ತು ಕೂತು ಬಹಳ ಕಷ್ಟದಿಂದ ಮತ್ತು ನನ್ನ ಸಹೋದ್ಯೋಗಿಗಳ ಸಹಾಯದಿಂದ 11 ಗಂಟೆಗೆ ಸುಮಾರಿಗೆ ಸದನಕ್ಕೆ ಕುಂಟುತ್ತಾ ಬಂದೆ‌ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Mallikarjun Kharge 3

ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸುವಂತೆ ನಾನು ನಿಮ್ಮನ್ನು ಒತ್ತಾಯಿಸುತ್ತೇನೆ. ಏಕೆಂದರೆ ಇದು ವೈಯಕ್ತಿಕವಾಗಿ ನನ್ನ ಮೇಲೆ ಮಾತ್ರವಲ್ಲದೇ ರಾಜ್ಯಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಅಧ್ಯಕ್ಷರ ಮೇಲಿನ ಹಲ್ಲೆಯಾಗಿದೆ. ಹಾಗಾಗಿ ಘಟನೆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸಂಸತ್ತಿನೊಳಗೆ ಹೋಗಲು ಬಿಡದೆ ನನ್ನನ್ನೇ ತಳ್ಳಿದ್ರು:
ಇನ್ನೂ ಸಂಸತ್‌ ಭವನ ಆವರಣದಲ್ಲಿ ನಡೆದ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ರಾಗಾ, ನಾನು ಯಾರನ್ನು ತಳ್ಳಿಲ್ಲ. ಸಂಸತ್ತಿನ ಪ್ರವೇಶದ್ವಾರದ ಮೂಲಕ ಸಂಸತ್ ಭವನದ ಒಳಗೆ ಹೋಗಲು ಪ್ರಯತ್ನಿಸುತ್ತಿದ್ದೆ. ಈ ವೇಳೆ ಬಿಜೆಪಿ ಸಂಸದರೇ ನನ್ನನ್ನು ತಡೆದರು, ತಳ್ಳಿದ್ರು ಮತ್ತು ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದರು. ಹಾಗಾಗಿ ಈ ಘಟನೆ ಸಂಭವಿಸಿದೆ ಎಂದಿದ್ದಾರೆ.

Rahul Gandhi 3

ಮುಂದುವರಿದು, ಸಂಸತ್‌ಗೆ ಭವನಕ್ಕೆ ಇದೊಂದೇ ಪ್ರವೇಶದ್ವಾರ, ಒಳಗೆ ಹೋಗುವುದು ನಮ್ಮ ಹಕ್ಕು. ನಮ್ಮನ್ನ ತಳ್ಳುವುದರಿಂದ ಸಮಸ್ಯೆಯಿಲ್ಲ, ಆದ್ರೆ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಹಾಗೂ ಅಂಬೇಡ್ಕರ್ ಅವರ ಸ್ಮರಣೆಗೆ ಅವಮಾನ ಮಾಡಿದ್ದಾರೆ. ಇದನ್ನು ನಾವು ಸಹಿಸಲ್ಲ ಎಂದು ಕಿಡಿ ಕಾರಿದ್ದಾರೆ.

ಸಂಸತ್‌ ಆವರಣದಲ್ಲಿ ಸಾರಂಗಿಗೆ ಆಗಿದ್ದೇನು?
ಉಭಯ ಪಕ್ಷಗಳು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಕುಸಿದುಬಿದ್ದಿದ್ದರು. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನನ್ನನ್ನ ತಳ್ಳಿದ್ದಾರೆ ಎಂಬ ಆರೋಪ ಮಾಡಿದ್ದರು. ನಂತರ ಅವರನ್ನು ದೆಹಲಿಯ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಲಾಯಿತು.

ಬಿಜೆಪಿ vs ಕಾಂಗ್ರೆಸ್ ಪ್ರೊಟೆಸ್ಟ್:
ಚಳಿಗಾಲದ ಅಧಿವೇಶನದಲ್ಲಿ ʻಸಂವಿಧಾನ’ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಮಾತನಾಡುತ್ತಾ, ʻಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಇದೊಂದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತು’ ಎಂದು ಹೇಳಿದ್ದರು. ಈ ಕುರಿತ ವೀಡಿಯೋಗಳನ್ನು ವಿಕ್ಷ ನಾಯಕರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವರು ರಾಜೀನಾಮೇ ನೀಡಬೇಕು, ಅಂಬೇಡ್ಕರ್ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆ ಎನ್ನುವ ಪ್ಲೆ ಕಾರ್ಡ್ ಹಿಡಿದು ಬಿಜೆಪಿ ಸದಸ್ಯರು ಪ್ರತಿಭಟನೆಗಿಳಿದಿದ್ದಾರೆ.

TAGGED:bjpBJP Protestcongressmallikarjun kgargeparliamentRahul Gandhiಕಾಂಗ್ರೆಸ್ಬಿಜೆಪಿ ಪ್ರತಿಭಟನೆಮಲ್ಲಿಕಾರ್ಜುನ ಖರ್ಗೆಲೋಕಸಭೆ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
2 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
3 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
3 hours ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
3 hours ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
4 hours ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?