Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನಿಮಗಿದು ತಿಳಿದಿರಲಿ: ಈ ಬಾರಿ ಬಜೆಟ್‍ನ 9 ಪ್ರಮುಖ ಘೋಷಣೆಗಳು ಹೀಗಿವೆ

Public TV
Last updated: February 1, 2018 7:27 pm
Public TV
Share
3 Min Read
Budget photo PIB 2
SHARE

ಬೆಂಗಳೂರು: ಎನ್‍ಡಿಎ ಸರ್ಕಾರ ಪೂರ್ಣ ಪ್ರಮಾಣದ ಕೊನೆಯ ಬಜೆಟ್‍ನ್ನು ಹಣಕಾಸು ಸಚಿವರಾದ ಅರುಣ್ ಜೇಟ್ಲಿ ಮಂಡನೆ ಮಾಡಿದ್ದಾರೆ. ಈ ಬಾರಿ ಬಜೆಟ್‍ನಲ್ಲಿ ಕೃಷಿ, ಕಾರ್ಮಿಕ ಮತ್ತು ಬಡವರ ಪರವಾಗಿ ಎಂದು ಆಡಳಿತ ಸರ್ಕಾರ ಹೇಳಿಕೊಂಡಿದೆ. ಅರುಣ್ ಜೇಟ್ಲಿ ಬಜೆಟ್‍ನಲ್ಲಿ ಹಲವು ಯೋಜನೆ ಮತ್ತು ಮುಂದಿನ ಹಣಕಾಸು ವರ್ಷದ ಗುರಿಗಳನ್ನು ತಿಳಿಸಿದ್ದಾರೆ. 2018ರ ಬಜೆಟ್‍ನ ಪ್ರಮುಖ 09 ಘೋಷಣೆಗಳು ಹೀಗಿವೆ.

01. ಕಡಿಮೆಯಾಗಿಲ್ಲ ತೆರಿಗೆ: ಈ ಬಾರಿ ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ ಸಿಕ್ಕಿಲ್ಲ. ತೆರಿಗೆಗಳಲ್ಲಿ ಯಾವುದೇ ಇಳಿಕೆಯಾಗದೇ ಹೆಚ್ಚಾಗಿದೆ. ಉದ್ಯೋಗಿಗಳಿಗೆ 40 ಸಾವಿರದವರೆಗೂ ತೆರಿಗೆ ವಿನಾಯ್ತಿ ಸಿಕ್ಕಿದೆ. 40 ಸಾವಿರ ರೂ. ನಂತರದಲ್ಲಿ ಪಡೆಯುವ ಸಂಬಳ ತೆರಿಗೆಗೆ ಒಳಪಡುತ್ತದೆ. ಟ್ಯಾಕ್ಸ್ ಬೆಲ್ ಇನ್‍ಕಮ್ ಮೇಲೆ 01 ಪ್ರತಿಶತ ಹೆಚ್ಚಿಸಲಾಗಿದೆ. ವೈಯಕ್ತಿಕ ತೆರಿಗೆಯ ಮೇಲೆ ಟ್ಯಾಕ್ಸ್ ಪ್ರಮಾಣ ಹೆಚ್ಚಳವಾಗಿದ್ದರಿಂದ ಶೇರು ಮಾರುಕಟ್ಟೆಯಲ್ಲಿ ವ್ಯವಹರಿಸುವರು ಹೆಚ್ಚಿನ ತೆರಿಗೆ ಪಾವತಿಸ ಬೇಕಾಗುತ್ತದೆ.

arun jaitley image 5

02. ತುಟ್ಟಿಯಾಯ್ತು ಮೊಬೈಲ್: ಮೊಬೈಲ್ ಫೋನ್, ಟಿವಿ ಬೆಲೆಯಲ್ಲಿ ಹೆಚ್ಚಳವಾಗಿದೆ. ಟಿವಿ ಮತ್ತು ಮೊಬೈಲ್ ಫೋನ್‍ಗಳ ಮೇಲಿನ ಅಬಕಾರಿ ಸುಂಕವನ್ನು ಶೇ.15 ರಿಂದ ಶೇ.20ಕ್ಕೆ ಹೆಚ್ಚಳ ಮಾಡಲಾಗಿದೆ. ತಜ್ಞರ ಪ್ರಕಾರ ಐಫೋನ್ ದರದ ಮೇಲೆ 2ರಿಂದ 3 ಸಾವಿರ ರೂ. ಹೆಚ್ಚಾಗಲಿದೆ. ಉದಾಹರಣೆಗೆ ಐಫೋನ್ ಎಕ್ಸ್ ಮಾಡಲ್‍ನ ಫೋನ್ ಈಗ 89 ಸಾವಿರ ರೂ. ಇದ್ದು, ಕಂಪೆನಿ ತೆರಿಗೆ ಏರಿಕೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಿದ್ರೆ ಫೋನ್ ಬೆಲೆ 92 ಸಾವಿರ ರೂ. ಗೆ ಏರಿಕೆಯಾಗುವ ಸಾಧ್ಯತೆಯಿದೆ.

apple

03. ಕಾರ್ಪೋರೇಟರ್ ತೆರಿಗೆ ಕಡಿತ: ದೀರ್ಘಾವಧಿ ಬಂಡವಾಳ ಹೂಡಿಕೆ ಮೇಲಿನ ತೆರಿಗೆ 10% ಏರಿಕೆ ಕಂಡಿದೆ. 250 ಕೋಟಿಗೂ ಅಧಿಕ ವ್ಯವಹಾರ ನಡೆಸುವ ಕಂಪೆನಿಗಳಿಗೆ ಶೇ.25 ತೆರಿಗೆ ಕಡಿತ.

04. ಅಧಿಕ ಹೂಡಿಕೆಯ ಗುರಿ: ಮುಂದಿನ ಹಣಕಾಸಿನ ವರ್ಷದಲ್ಲಿ ಸುಮಾರು 80 ಸಾವಿರ ಕೋಟಿ ಬಂಡವಾಳವನ್ನು ಮಾರುಕಟ್ಟೆಯಲ್ಲಿ ವಿನಿಯೋಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

money

05. ಸಂಬಳದಲ್ಲಿ ಏರಿಕೆ: ರಾಷ್ಟ್ರಪತಿಗಳ ವೇತನವನ್ನು ಪ್ರತಿ ತಿಂಗಳಿಗೆ 5 ಲಕ್ಷ ರೂಪಾಯಿ, ಉಪರಾಷ್ಟ್ರಪತಿಗಳ ವೇತನವನ್ನು 4.5 ಲಕ್ಷ ರೂಪಾಯಿ ಮತ್ತು ರಾಜ್ಯಪಾಲರುಗಳ ವೇತನವನ್ನು 3.5 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ. ಈವರೆಗೆ ರಾಷ್ಟ್ರಪತಿ ತಿಂಗಳಿಗೆ 1.5 ಲಕ್ಷ ರೂ. ವೇತನ ಪಡೆಯುತ್ತಿದ್ದರು. ಈಗ 1.5 ಲಕ್ಷ ರೂ. ಯಿಂದ 5 ಲಕ್ಷ ರೂ. ಗೆ ಹೆಚ್ಚಿಸಲಾಗಿದೆ. ಅದೇ ರೀತಿ ಉಪರಾಷ್ಟ್ರ ಪತಿಯ ವೇತನವನ್ನು ತಿಂಗಳಿಗೆ 1.10 ಲಕ್ಷ ರೂ. ನಿಂದ 4.5 ಲಕ್ಷ ರೂ. ಗೆ ಏರಿಸಲಾಗಿದೆ.

06.  ಉಜ್ವಲ: ಕೇಂದ್ರ ಸರ್ಕಾರದ ಮಹತ್ವಾಂಕ್ಷೆಯ ಯೋಜನೆ ಉಜ್ವಲ ಕಳೆದ ಬಾರಿ ಜಾರಿಯಾಗಿತ್ತು. ಉಜ್ವಲ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಗ್ಯಾಸ್ ವಿತರಣೆ ಮಾಡಲಾಗುತ್ತಿತ್ತು. ಉಜ್ವಲ ಯೋಜನೆ ಅಡಿಯಲ್ಲಿ 8 ಕೋಟಿ ಮಹಿಳೆಯರಿಗೆ ಉಚಿತ ಗ್ಯಾಸ್ ಕನೆಕ್ಷನ್ ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

gas cylinder image 5 1

07. ಇಫಿಎಫ್: ಮಹಿಳಾ ಉದ್ಯೋಗಿಗಳ ಸಂಬಳದಲ್ಲಿ ಕಡಿತಗೊಳ್ಳುತ್ತಿದ್ದ ಇಪಿಎಫ್ ಪ್ರಮಾಣವನ್ನು 9% ನಿಂದ 8%ಕ್ಕೆ ಇಳಿಸಲಾಗಿದೆ. ಇಪಿಎಫ್ ಕಡಿತದ ಪ್ರಮಾಣ ಕಡಿಮೆ ಆಗುವುದರಿಂದ ಮಹಿಳೆ ಉದ್ಯೋಗಿಗಳ ಕೈಗೆ ಹೆಚ್ಚು ನಗದು ಬರಲಿದೆ. ಹೊಸ ಉದ್ಯೋಗಸ್ಥರಿಗೆ ಸಂಬಳದಲ್ಲಿ ಕಡಿತಗೊಳ್ಳುವ ಇಪಿಎಫ್ ಪ್ರಮಾಣವನ್ನು 12%ಕ್ಕೆ ಹೆಚ್ಚಿಸಲಾಗಿದೆ.

women image

08. ರೈಲ್ವೆ: ರೈಲ್ವೆ ಸಾರಿಗೆಯನ್ನು ಮೀಟರ್ ಗೇಜ್‍ನ್ನು ಬ್ರಾಡ್ ಗೇಜ್ ಗೆ ಬದಲಾಯಿಸುವ ಗುರಿಯನ್ನು ಹೊಂದಿದೆ. 25 ಸಾವಿರ ರೈಲ್ವೇ ನಿಲ್ದಾಣಗಳಲ್ಲಿ ಎಕ್ಸಲೇಟರ್ ಅಳವಡಿಕೆ, 600 ರೈಲ್ವೇ ನಿಲ್ದಾಣಗಳ ಆಧುನೀಕರಣ, 90ಕಿಮೀ ವೇಗದಲ್ಲಿ ಚಲಿಸುವ ರೈಲು ಮಾರ್ಗದಲ್ಲಿ ಡಬಲ್ ಲೈನ್ ನಿರ್ಮಾಣ ಮಾಡಲಾಗುವುದು. ಮುಂಬೈನ ಲೋಕಲ್ ರೈಲುಗಳ ಸಂಖ್ಯೆಯಲ್ಲಿ ಏರಿಕೆ. ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ 17 ಸಾವಿರ ಕೋಟಿ ರೂ. ನೀಡಲಾಗುತ್ತಿದೆ

railway

09. ಗ್ರಾಮ ಪಂಚಾಯ್ತಿ: ದೇಶದ 1 ಲಕ್ಷ ಗ್ರಾಮ ಪಂಚಾಯ್ತಿಗಳಿಗೆ ಇಂಟರ್ ನೆಟ್ ಸಂಪರ್ಕ. ಎಲ್ಲ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾದಲ್ಲಿ ಇ-ಪೇಮೆಂಟ್ ಅಳವಡಿಕೆ. ದೇಶದ ಗಡಿ ಪ್ರದೇಶಗಳಲ್ಲಿ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು.

Budegt PIB gfx 3

Budegt PIB gfx 4

Budegt PIB gfx 1

BUDGET PIB 2

BUDGET PIB 3

Budegt PIB gfx 9

BUDGET PIB 4

BUDGET PIB 5

BUDGET PIB 6

Budegt PIB gfx 8

BUDGET PIB 7

BUDGET PIB 8

Budegt PIB gfx 5

Budegt PIB gfx 2

Budegt PIB gfx 7

Budegt PIB gfx 6

BUDGET PIB 9

BUDGET PIB 10

TAGGED:Arun JaitleybudgetBudget 2018modimoneyPublic TVTaxesunion budgetಅರುಣ್ ಜೇಟ್ಲಿಕೇಂದ್ರ ಬಜೆಟ್ತೆರಿಗೆಪಬ್ಲಿಕ್ ಟಿವಿಬಜೆಟ್ಬಜೆಟ್ 2018ಮೋದಿಹಣ
Share This Article
Facebook Whatsapp Whatsapp Telegram

Cinema Updates

Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
4 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
14 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
16 hours ago
Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
18 hours ago

You Might Also Like

Mysuru Road Accident
Bengaluru City

ಬೆಂಗಳೂರು| ಓವರ್‌ಟೇಕ್ ಮಾಡಲು ಹೋಗಿ ಪರಸ್ಪರ ಬೈಕ್ ಡಿಕ್ಕಿ – ಇಬ್ಬರು ಸಾವು

Public TV
By Public TV
9 minutes ago
Narendra Modi
Latest

ಅಸ್ಸಾಂನಲ್ಲಿ ಭೀಕರ ಪ್ರವಾಹ – ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾಗೆ ಮೋದಿ ಕರೆ

Public TV
By Public TV
23 minutes ago
CRIME
Crime

ಅನೈತಿಕ ಸಂಬಂಧದಲ್ಲಿ ಮನಸ್ತಾಪ – ನಿವೃತ್ತ ಇನ್ಸ್‌ಪೆಕ್ಟರ್ ಮೇಲೆ ಸೀಮೆಎಣ್ಣೆ ಸುರಿದು ಸುಟ್ಟುಹಾಕಿದ ಮಹಿಳೆ

Public TV
By Public TV
23 minutes ago
anil kumble
Bengaluru City

ಕಪ್‌ ನಮ್ದೆ ಅಂತ ಗೆದ್ದ ಮೇಲೆ ಹೇಳೋಣ: ಅನಿಲ್‌ ಕುಂಬ್ಳೆ

Public TV
By Public TV
27 minutes ago
Phil Salt 2
Cricket

ಆರ್‌ಸಿಬಿಗೆ ದೊಡ್ಡ ಶಾಕ್‌ – ಸಾಲ್ಟ್‌ ಆಡೋದು ಅನುಮಾನ

Public TV
By Public TV
59 minutes ago
Arun Kumar Puthila Youth Selfie Video
Dakshina Kannada

ತಾಕತ್ತಿದ್ರೆ ಅರುಣ್ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ – ಸರ್ಕಾರ, ಪೊಲೀಸರಿಗೆ ಯುವಕನ ಸವಾಲು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?