Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಗ್ನಿಪಥ್ ಸೇರುವ ಯುವಕರಿಗೆ ದೈಹಿಕ ತರಬೇತಿ ಕೊಡಲು ನೆರವಾದ ಕೋಲಾರ ಕ್ರೀಡಾ ಸಂಸ್ಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಗ್ನಿಪಥ್ ಸೇರುವ ಯುವಕರಿಗೆ ದೈಹಿಕ ತರಬೇತಿ ಕೊಡಲು ನೆರವಾದ ಕೋಲಾರ ಕ್ರೀಡಾ ಸಂಸ್ಥೆ

Districts

ಅಗ್ನಿಪಥ್ ಸೇರುವ ಯುವಕರಿಗೆ ದೈಹಿಕ ತರಬೇತಿ ಕೊಡಲು ನೆರವಾದ ಕೋಲಾರ ಕ್ರೀಡಾ ಸಂಸ್ಥೆ

Public TV
Last updated: July 6, 2022 7:58 pm
Public TV
Share
2 Min Read
Agnipath Kolar Sports Institute Yoddha
SHARE

ಕೋಲಾರ: ಅಗ್ನಿಪಥ್ ಯೋಜನೆಯೂ ಯೋಧರನ್ನು ಸಿದ್ಧ ಮಾಡಲು ಶ್ರಮಿಸುತ್ತಿದ್ದು, ದೇಶಾದ್ಯಂತ ಹಲವು ರೀತಿಯ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಕೋಲಾರದ ಕ್ರೀಡಾ ಸಂಸ್ಥೆಯೊಂದು ನೂರಾರು ಯುವಕ-ಯುವತಿಯರು ದೈಹಿಕವಾಗಿ ತರಬೇತಿ ಪಡೆಯುವ ಮೂಲಕ ಸದ್ದಿಲ್ಲದೆ ಅಗ್ನಿವೀರರು ರೆಡಿ ಮಾಡುತ್ತಿದೆ.

ರನ್ನಿಂಗ್, ವಾಕಿಂಗ್, ಪುಶ್ ಅಪ್, ಹೀಗೆ ವಿವಿಧ ರೀತಿಯ ಕಸರತ್ತುಗಳನ್ನು ಮಾಡುತ್ತಿರುವ ಯುವಕರು ಮಾಜಿ ಯೋಧರ ಕಮ್ಯಾಂಡೋವನ್ನು ಪಾಲಿಸುತ್ತಿದ್ದಾರೆ. ತರಬೇತಿ ವೇಳೆ ನಿರತವಾಗಿ ಯುವಕ-ಯುವತಿಯರ ಬಾಯಲ್ಲಿ ‘ಜೈಹಿಂದ್ ಜೈಹಿಂದ್’ ಅನ್ನೋ ಘೋಷಣೆ ಕೂಗುತ್ತಿದ್ದಾರೆ. ಸೈನ್ಯಕ್ಕೆ ಸೇರಬೇಕು, ದೇಶಸೇವೆ ಮಾಡಬೇಕು ಅನ್ನೋದು ಸಾವಿರಾರು ಯುವಕ ಯುವತಿಯರ ಕನಸು. ಅದರಲ್ಲಿ ಹಲವರಿಗೆ ಸರಿಯಾದ ತರಬೇತಿ ಮಾರ್ಗದರ್ಶನ ಸಿಗದೆ ಅವಕಾಶ ಕಳೆದುಕೊಳ್ಳುವವರೆ ಹೆಚ್ಚು. ಇದನ್ನೂ ಓದಿ: ನಿಯಮ ಮೀರಿ ಚಾಮರಾಜಪೇಟೆ ಬಂದ್ ಮಾಡಿದ್ರೆ ಕಠಿಣ ಕ್ರಮ: ಪೊಲೀಸರ ಎಚ್ಚರಿಕೆ 

Agnipath Kolar Sports Institute Yoddha 3

ಹೀಗಿರುವಾಗ ಇತ್ತೀಚೆಗೆ ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆ ಜಾರಿಗೆ ತರುವ ಮೂಲಕ ದೇಶದದ್ಯಾಂತ ಹಲವು ವಿವಾದಕ್ಕೂ ಕಾರಣವಾಗಿತ್ತು. ಹೀಗೆ ಹಲವು ವಿವಾದಗಳ ನಡುವೆಯೇ ಕೋಲಾರದಲ್ಲೊಂದು ಸಂಸ್ಥೆ ಸದ್ದಿಲ್ಲದೆ ಅಗ್ನಿವೀರರನ್ನು ತಯಾರು ಮಾಡುತ್ತಿದೆ. ಹೌದು ಕೋಲಾರ ಸ್ಟೋರ್ಟ್ಸ್ ಕ್ಲಬ್ ಅಗ್ನಿವೀರರಾಗ ಬಯಸುವ ಯುವಕ, ಯುವತಿಯರಿಗೆ ಉಚಿತವಾಗಿ ದೈಹಿಕ ತರಬೇತಿಯನ್ನು ನೀಡುತ್ತಿದೆ.

Agnipath Kolar Sports Institute Yoddha 1

ಮಾಜಿ ಸೈನಿಕರಾದ ಕೃಷ್ಣಮೂರ್ತಿ ಮತ್ತು ಬ್ಲಾಕ್ ಕಮ್ಯಾಂಡೋ ತರಬೇತಿ ಪಡೆದಿರುವ ಸುರೇಶ್ ಅವರಿಂದ ಜಿಲ್ಲೆಯ ಸುಮಾರು 180ಕ್ಕೂ ಹೆಚ್ಚು ಯುವಕ, ಯುವತಿಯರಿಗೆ ಪ್ರತಿನಿತ್ಯ ದೈಹಿಕ ತರಬೇತಿಯನ್ನು ನೀಡಲಾಗುತ್ತಿದೆ. ಕೋಲಾರ ಹೊರವಲಯ ರಾಷ್ಟ್ರೀಯ ಹೆದ್ದಾರಿ ಬಳಿ ರನ್ನಿಂಗ್, ವಾಮ್‍ಅಪ್ ಮಾಡಿ ನಂತರ ಕೋಲಾರ ನಗರ ರೈಲು ನಿಲ್ದಾಣದ ಬಳಿ ಸೈನ್ಯ ಸೇರಲು ಬೇಕಾದ ಕೆಲವೊಂದು ಕಸರತ್ತು ಹಾಗೂ ತರಬೇತಿಗಳನ್ನು ನೀಡಲಾಗುತ್ತಿದೆ. ಸದ್ಯ ತರಬೇತಿಯಲ್ಲಿ ಅತ್ಯಂತ ಜೋಶ್‍ನಿಂದ ಭಾಗವಹಿಸಿರುವ ಅಗ್ನಿವೀರರು ಮುಂದಿನ ತಿಂಗಳು ಹಾಸನದಲ್ಲಿ ನಡೆಯುವ ಆರ್ಮಿ ಸೆಲೆಕ್ಷನ್‍ನಲ್ಲಿ ಭಾಗವಹಿಸಲಿದ್ದಾರೆ.

ಕೋಲಾರ ಸ್ಟೋರ್ಟ್ಸ್ ಕ್ಲಬ್ 1998 ರಿಂದಲೂ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಹಲವು ಕ್ರೀಡಾ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದೆ. ಜೊತೆಗೆ ಸೈನ್ಯಕ್ಕೆ ಸೇರ ಬಯಸುವ ಯುವಕ-ಯುವತಿಯರಿಗೆ ಮಾಜಿ ಯೋಧರು, ದೈಹಿಕ ಶಿಕ್ಷಕರಿಂದ ಸೈನ್ಯಕ್ಕೆ ಸೇರಲು ಬೇಕಾದ ತರಬೇತಿಯನ್ನು ನೀಡುತ್ತ ಬಂದಿದೆ. ಕೋವಿಡ್ ಸೇರಿದಂತೆ ಹಲವು ಕಾರಣಳಿಂದಾಗಿ ತರಬೇತಿ ನಿಲ್ಲಿಸಿದ್ದು, ಮತ್ತೆ ಕೋಲಾರ ಸ್ಟೋರ್ಟ್ಸ್ ಕ್ಲಬ್ ತರಬೇತಿ ಆರಂಭಿಸಿದೆ.

ಇತ್ತೀಚಿನ ದಿನಗಳಲ್ಲಿ ಅದರಲ್ಲೂ ಅಗ್ನಿಪಥ್ ಯೋಜನೆ ವಿವಾದ ಶುರುವಾದ ಮೇಲಂತೂ ಸೈನ್ಯಕ್ಕೆ ಸೇರ ಬಯಸುವ ಯುವಕ-ಯುವತಿಯರ ಸಂಖ್ಯೆ ಹೆಚ್ಚಾಗಿದೆ. ಸದ್ಯ ಹಲವು ಸೌಲಭ್ಯಗಳ ಕೊರತೆಯಿಂದ ಕೋಲಾರ ಸ್ಟೋರ್ಟ್ಸ್ ಕ್ಲಬ್‍ನ ಸದಸ್ಯರು ಕೋಲಾರ ಜಿಲ್ಲೆಯ ಯುವಕ- ಯುವತಿಯರಿಗೆ ಮಾತ್ರ ತರಬೇತಿ ನೀಡುತ್ತಿದ್ದಾರೆ.

Agnipath Kolar Sports Institute Yoddha 2

ಇಲ್ಲಿ ನೀಡುತ್ತಿರುವ ಕಠಿಣ ತರಬೇತಿಯ ವಿಚಾರ ತಿಳಿದು ಉತ್ತರ ಕರ್ನಾಟಕ ಸೇರಿದಂತೆ ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳ ಯುವಕ-ಯುವತಿಯರು ತರಬೇತಿ ಪಡೆಯಲು ಬರುವ ಆಸಕ್ತಿ ವಹಿಸುತ್ತಿದ್ದಾರೆ. ಆದರೂ ವಸತಿ ಸೇರಿದಂತೆ ಹಲವು ಸೌಲಭ್ಯಗಳ ಕೊರತೆಯಿಂದ ಕೇವಲ ಕೋಲಾರ ಜಿಲ್ಲೆಯ ಯುವಕ-ಯುವತಿಯರಿಗೆ ತರಬೇತಿ ನೀಡಲಾಗುತ್ತಿದೆ. ಇದನ್ನೂ ಓದಿ:  ಫೈರಿಂಗ್ ರೇಂಜ್‍ನಲ್ಲಿ ಆಕಸ್ಮಿಕ ಸ್ಫೋಟ – ಇಬ್ಬರು ಸೈನಿಕರಿಗೆ ಗಂಭೀರ ಗಾಯ

ತರಬೇತಿಗೆ ಬರುವ ಯುವಕರಿಗೆ ಸೈನ್ಯಕ್ಕೆ ಬೇಕಾಗುವ ದೈಹಿಕ ತರಬೇತಿ ಹಾಗೂ ಪಠ್ಯ ತರಬೇತಿಯನ್ನು ಸಹ ನೀಡಲಾಗುತ್ತಿದೆ. ನಿತ್ಯ ತರಬೇತಿಗೆ ಬರುವ ಯುವಕ-ಯುವತಿಯರಿಗೆ ದಾನಿಗಳ ನೆರವಿನಿಂದ ಕೆಲವೊಂದು ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:AgnipathKolarSports InstituteYoddhaಅಗ್ನಿಪಥ್‌ಕೋಲಾರಕ್ರೀಡಾ ಸಂಸ್ಥೆಯೋಧ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
15 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
33 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
34 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
51 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
51 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?