Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!

Court

Kolkata Horror | ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿ – ವೈದ್ಯರಿಗೆ ಸುಪ್ರೀಂ ಸೂಚನೆ!

Public TV
Last updated: August 22, 2024 9:30 pm
Public TV
Share
3 Min Read
SHARE

ಕೋಲ್ಕತ್ತಾ: ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ (Kolkata Doctor Case) ಸಂಬಂಧ ಸುಪ್ರೀಂ ಕೋರ್ಟ್ (Supreme Court) ವಿಚಾರಣೆ ಮುಂದುವರಿಸಿದೆ. ಘಟನೆ ಖಂಡಿಸಿ ಕಳೆದ ಕೆಲ ದಿನಗಳಿಂದ ನಡೆಸ್ತಿರುವ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳುವಂತೆ ವೈದ್ಯರಿಗೆ ಸೂಚನೆ ನೀಡಿದೆ.

ಬಿಜೆಪಿ, ಟಿಎಂಸಿಗೆ ಬುದ್ಧಿವಾದ
ವಿಚಾರಣೆ ವೇಳೆ ಘಟನೆಗೆ ಸಂಬಂಧಿಸಿದಂತೆ ಟಿಎಂಸಿ (TMC) ಮತ್ತು ಬಿಜೆಪಿಗೆ (BJP( ಬುದ್ಧಿವಾದ ಹೇಳಿದ ನ್ಯಾಯಾಲಯ ಇತ್ತ ಸಿಬಿಐ ಮತ್ತು ಪಶ್ಚಿಮ ಬಂಗಾಳ ಸರ್ಕಾರ ರಾಜಕೀಯ ಲಾಭ ಪಡೆಯಲು ಹವಣಿಸುತ್ತಿರುವುದನ್ನು ಟೀಕಿಸಿದೆ. ʻಮಮತಾ ಬ್ಯಾನರ್ಜಿ ಕಡೆಗೆ ಕೈತೋರುವವರ ಬೆರಳು ಕತ್ತರಿಸಲಾಗುವುದುʼ ಎಂಬ ಬಂಗಾಳ ಸಚಿವರೊಬ್ಬರ ಹೇಳಿಕೆಯನ್ನು ಸಿಬಿಐ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ (SG) ತುಷಾರ್ ಮೆಹ್ತಾ ಪ್ರಸ್ತಾಪಿಸಿದರು.

supreme Court 1

ಆಗ ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಗುಂಡು ಹಾರಿಸಲಾಗುವುದು ಅಂತ ಹೇಳಿರುವುದಾಗಿ ಕೋರ್ಟ್‌ ಗಮನಕ್ಕೆ ತಂದರು. ಆ ಸಂದರ್ಭದಲ್ಲಿ ನ್ಯಾಯಾಲಯ ಪರಿಸ್ಥಿತಿಯನ್ನು ರಾಜಕೀಯಗೊಳಿಸಬೇಡಿ ಕಾನೂನು ತನ್ನ ಹಾದಿಯನ್ನು ಕಂಡುಕೊಳ್ಳಲಿದೆ ಎಂಬುದಾಗಿ ತಿಳಿಸಿತು.

ಕರ್ತವ್ಯ ಮಾಡುತ್ತಲೇ ಮುಷ್ಕರ ನಡೆಸ್ತಿರೋದಾಗಿ ವೈದ್ಯರ ಸಂಘ ತಿಳಿಸಿದೆ. ಇದೇ ವೇಳೆ ಯುವವೈದ್ಯೆಯ ಅತ್ಯಾಚಾರ ಪ್ರಕರಣದ ತನಿಖಾ ಪ್ರಗತಿಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಸಿಬಿಐ (CBI) ಸಲ್ಲಿಸಿದೆ. ಅತ್ಯಾಚಾರ & ಹತ್ಯೆ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಅಪ್ಪ-ಅಪ್ಪನಿಗೂ ಸರಿಯಾದ ಮಾಹಿತಿ ನೀಡದೇ ದಾರಿ ತಪ್ಪಿಸುವ ಪ್ರಯತ್ನವೂ ಆಗಿತ್ತು. ಶವ ದಹನದ ಬಳಿಕವೇ ಎಫ್‌ಐಆರ್ (FIR) ನಮೂದಿಸಿದ್ರು. ಘಟನಾ ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನ ಧ್ವಂಸ ಮಾಡುವ ಪ್ರಯತ್ನಗಳು ನಡೆದಿವೆ ಎಂದು ಸಿಬಿಐ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದನ್ನೂ  ಓದಿ: ಟ್ರೈನಿ ವೈದ್ಯೆ ಮೇಲೆ ನಡೆದಿರೋದು ಗ್ಯಾಂಗ್‌ ರೇಪ್‌ ಅಲ್ಲ – ಪ್ರಾಥಮಿಕ ತನಿಖೆ ಬಳಿಕ CBI ಮೂಲಗಳಿಂದ ಮಾಹಿತಿ

kolkata doctor rape and murder case 1

ಘಟನೆ ನಡೆದ 5ನೇ ದಿನ ತಮ್ಮ ಕೈಗೆ ತನಿಖಾ ವರದಿಯನ್ನು ಪೊಲೀಸರು ಸಲ್ಲಿಸಿದ್ರು. ಅಷ್ಟರೊಳಗೆ ಸಾಕಷ್ಟು ವರದಿಗಳನ್ನು ಬದಲಾಯಿಸಿದ್ರು ಎಂದು ಸಾಲಿಸಿಟರ್ ಜನರೆಲ್ ಆರೋಪಿಸಿದರು. ಆದ್ರೆ ಪ್ರತಿಯೊಂದರ ವಿಡಿಯೋ ಚಿತ್ರೀಕರಣ ನಡೆದಿದೆ ಎಂದು ಬಂಗಾಳ ಸರ್ಕಾರದ ಪರ ವಕೀಲ ಕಪಿಲ್ ಸಿಬಲ್ ಸ್ಪಷ್ಟಪಡಿಸಿದ್ರು. ವೈದ್ಯರು ಒತ್ತಡ ತಂದಿದ್ದಕ್ಕೆ ವೀಡಿಯೋ ಚಿತ್ರೀಕರಣ ನಡೆದಿದೆ ಎಂದು ತುಷಾರ್ ಮೆಹ್ತಾ ಟಾಂಗ್ ಕೊಟ್ರು. ಈ ಮಧ್ಯೆಯೇ, ಯುವವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ. ಒಬ್ಬನೇ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಇದನ್ನೂ  ಓದಿ: ಧರ್ಮಗುರುಗಳ ಮೂಲಕ ಮುಸ್ಲಿಮರ ವಿವಾಹ ನೋಂದಣಿಗೆ ತಡೆ – ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ

Kolkata Protest

ಕೋಲ್ಕತ್ತಾ ಪ್ರಕರಣ ಏನು?
ಇದೇ ತಿಂಗಳ ಆ.9ರಂದು ಬೆಳಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು. ಅಶ್ಲೀಲ ವೀಡಿಯೋಗಳಿಗೆ ವ್ಯಸನಿಯಾಗಿದ್ದ ಸಂಜಯ್ ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು. ಸದ್ಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ. ಈ ಬೆನ್ನಲ್ಲೇ ಸ್ವಯಂಪ್ರೇರಿತವಾಗಿ ದೂರು ದಾಖಳಿಸಿಕೊಂಡ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಇದನ್ನೂ  ಓದಿ: J&K Assembly Polls | ಎನ್‌ಸಿ-ಕಾಂಗ್ರೆಸ್ ಮೈತ್ರಿ ಬಹುತೇಕ ಖಚಿತ; ಮುಂದುವರಿದ ಸೀಟು ಹಂಚಿಕೆ ಮಾತುಕತೆ

TAGGED:cbiDY ChandraChudKolkata Doctor CaseKolkata HighcourtKolkata HorrorSupreme Courtಕೋಲ್ಕತ್ತಾ ಟ್ರೈನಿ ವೈದ್ಯೆ ಕೇಸ್‌ಕೋಲ್ಕತ್ತಾ ಹೈಕೋರ್ಟ್ಸಿಬಿಐಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
19 minutes ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
22 minutes ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
1 hour ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
1 hour ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
2 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?