Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೇಶ್ಯೆ ಗೃಹಕ್ಕೆ ಹೋಗಿದ್ದ, ಗರ್ಲ್‌ಫ್ರೆಂಡ್‌ಗೆ ಬೆತ್ತಲೆ ಫೋಟೋ ಕಳಿಸುವಂತೆ ಕೇಳಿದ್ದ – ರೇಪ್‌ ಆರೋಪಿಯ ಕರಾಳ ಮುಖ ಬಯಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ವೇಶ್ಯೆ ಗೃಹಕ್ಕೆ ಹೋಗಿದ್ದ, ಗರ್ಲ್‌ಫ್ರೆಂಡ್‌ಗೆ ಬೆತ್ತಲೆ ಫೋಟೋ ಕಳಿಸುವಂತೆ ಕೇಳಿದ್ದ – ರೇಪ್‌ ಆರೋಪಿಯ ಕರಾಳ ಮುಖ ಬಯಲು

Crime

ವೇಶ್ಯೆ ಗೃಹಕ್ಕೆ ಹೋಗಿದ್ದ, ಗರ್ಲ್‌ಫ್ರೆಂಡ್‌ಗೆ ಬೆತ್ತಲೆ ಫೋಟೋ ಕಳಿಸುವಂತೆ ಕೇಳಿದ್ದ – ರೇಪ್‌ ಆರೋಪಿಯ ಕರಾಳ ಮುಖ ಬಯಲು

Public TV
Last updated: August 26, 2024 9:32 pm
Public TV
Share
2 Min Read
Sanjay Roy
SHARE

– ಮೃತ ವೈದ್ಯೆ ದೇಹದಲ್ಲಿ 25ಕ್ಕೂ ಹೆಚ್ಚು ಗಾಯಗಳು ಪತ್ತೆ
– ಕೊಲೆ ಮಾಡುವ ಮುನ್ನ ಕ್ರೂರವಾಗಿ ಹಿಂಸೆ

ಬೆಂಗಳೂರು: ಕೋಲ್ಕತ್ತಾ ಅತ್ಯಾಚಾರ ಪ್ರಕರಣಕ್ಕೆ (Kolkata Horror) ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್‌ಗೆ ಮಾಡಿದ ಪಾಲಿಗ್ರಾಫ್ ಪರೀಕ್ಷೆಯ ವರದಿ ಹೊರಬಿದ್ದಿದೆ. ಕೃತ್ಯ ನಡೆದ ದಿನ ತಾನು ರೆಡ್‌ಲೈಟ್ ಏರಿಯಾಗೆ ಹೋಗಿದ್ದೆ. ಆಸ್ಪತ್ರೆಗೆ ಬರುವ ಹೊತ್ತಿಗೆ ಯುವ ವೈದ್ಯೆ ಸಾವನ್ನಪ್ಪಿದ್ರು ಎಂದು ಸಂಜಯ್ ರಾಯ್ (Sanjay Roy) ಹೇಳಿದ್ದಾನೆ ಎಂದು ವರದಿಯಾಗಿದೆ. ಇದರೊಂದಿಗೆ ಆರೋಪಿ ವಿಕೃತ ಮನಸ್ಥಿತಿಗೆ ಕನ್ನಡಿ ಹಿಡಿದಂತೆ ಇನ್ನಷ್ಟು ವಿಚಾರಗಳು ಬಯಲಾಗಿದೆ.

Hang Him Or Do. Mother In Law Of Kolkata Rape Murder Case Accused

ಸುಳ್ಳು ಪತ್ತೆ ಪರೀಕ್ಷೆ ವೇಳೆ ಸಂಜಯ್‌ ರಾಯ್‌ ಸಿಬಿಐ (CBI) ಅಧಿಕಾರಿಗಳ ಮುಂದೆ ವೈದ್ಯೆಯ ಕೊಲೆಯ ಮುನ್ನ ನಗರದ ಎರಡು ವೇಶ್ಯಾಗೃಹಗಳಿಗೆ (Red light area) ಭೇಟಿ ನೀಡಿರುವುದಾಗಿ ತಿಳಿಸಿದ್ದಾನೆ. ಆದರೆ ಈ ವೇಳೆ ಲೈಂಗಿಕ ಕ್ರಿಯೆ ನಡೆಸಿಲ್ಲ ಎಂದು ಹೇಳಿದ್ದಾನೆ. ಇದೇ ವೇಳೆ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಕಿರುಕುಳ ನೀಡಿರುವುದನ್ನೂ ಒಪ್ಪಿಕೊಂಡಿದ್ದಾನೆ. ಜೊತೆಗೆ ತನ್ನ ಗೆಳತಿಗೆ ಕರೆ ಮಾಡಿ ಆಕೆಯ ಗ್ನ ಫೋಟೊ ಕಳಿಸುವಂತೆ ಕೇಳಿದ್ದ ಎಂದು ಒಪ್ಪಿಕೊಂಡಿರುವುದಾಗಿ ವರದಿಗಳಲ್ಲಿ ಉಲ್ಲೇಖವಾಗಿದೆ.

Kolkata Protest

ಕರಾಳ ಮುಖ ಬಯಲು:
ಅತ್ಯಾಚಾರ ಘಟನೆ ನಡೆದ ರಾತ್ರಿ ಸಂಜಯ್ ರಾಯ್ ತನ್ನ ಸ್ನೇಹಿತನೊಂದಿಗೆ ಮದ್ಯಪಾನ ಮಾಡಿದ್ದ. ನಂತರ ವೇಶ್ಯಾಗೃಹಕ್ಕೆ ತೆರಳಿದ್ದ. ಅಲ್ಲಿಂದ ಹೊರಬಂದ ಆತ ದಕ್ಷಿಣ ಕೋಲ್ಕತ್ತಾದ ಮತ್ತೊಂದು ರೆಡ್‌ಲೈಟ್‌ ಏರಿಯಾ ಚೆಟ್ಲಾಕ್ಕೆ ಭೇಟಿ ನೀಡಿದ್ದ. ಚೆಟ್ಲಾಕ್ಕೆ ತೆರಳುವ ಮಾರ್ಗಮಧ್ಯೆ ಆತ ಬಾಲಕಿಯೊಬ್ಬಳಿಗೆ ಕಿರುಕುಳ ನೀಡಿದ್ದ. ಬಳಿಕ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಬಂದಿದ್ದ. ಮುಂಜಾನೆ 4 ಗಂಟೆ ಸುಮಾರಿಗೆ ಆತ ವೈದ್ಯೆ ಮೃತಪಟ್ಟ ಸೆಮಿನಾರ್‌ ಹಾಲ್‌ಗೆ ಪ್ರವೇಶಿಸುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇದನ್ನೂ ಓದಿ: ಉಕ್ರೇನ್‌ ಮೇಲೆ ಮತ್ತೆ ರಷ್ಯಾ ವಾರ್‌ – 100 ಕ್ಷಿಪಣಿ, 100 ಅಟ್ಯಾಕಿಂಗ್‌ ಡ್ರೋನ್‌ಗಳಿಂದ ದಾಳಿ

ಟ್ರೈನಿ ವೈದ್ಯೆಯ ಹತ್ಯೆಯ ಬಳಿಕ ಆತ ತನ್ನ ಸ್ನೇಹಿತ ಅನುಪಮ್‌ ದತ್ತ ಎಂಬಾತನ ಮನೆಗೆ ತೆರಳಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅದಾಗ್ಯೂ ಸುಳ್ಳು ಪತ್ತೆ ಪರೀಕ್ಷೆ ವೇಳೆ ಸಂಜಯ್‌ ರಾಯ್‌ ಅಧಿಕಾರಿಗಳ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾನೆ ಎಂದು ವರದಿಯೊಂದು ತಿಳಿಸಿದೆ.

kolkata doctor rape and murder case 1

ಇದೇ ವೇಳೆ ಸಿಬಿಐ ಅಧಿಕಾರಿಗಳು ಆತನ ಹಿನ್ನೆಲೆ ಪರೀಶೀಲಿಸಿದ್ದು ಈ ವೇಳೆ ಆತ ಅಶ್ಲೀಲ ಚಿತ್ರಗಳ ವೀಕ್ಷಿಸುವ ಚಟ ಹೊಂದಿದ್ದ ಎನ್ನುವುದನ್ನು ಕಂಡುಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಆತನ ಮೊಬೈಲ್‌ ಫೋನ್‌ನಲ್ಲಿ ಹಲವು ಅಶ್ಲೀಲ ಚಿತ್ರಗಳ ತುಣಕುಗಳು ಸಿಕ್ಕಿವೆ. ಮೃತ ತರಬೇತಿ ವೈದ್ಯೆಯ ದೇಹದಲ್ಲಿ 25ಕ್ಕೂ ಹೆಚ್ಚು ಗಾಯಗಳು ಪತ್ತೆಯಾಗಿದ್ದು, ಕೊಲೆ ಮಾಡುವ ಮುನ್ನ ಕ್ರೂರವಾಗಿ ಹಿಂಸಸಲಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಜೊತೆ ಜೈಲಲ್ಲಿ ಪೋಸ್ ಕೊಟ್ಟ ರೌಡಿಶೀಟರ್ ನಾಗ ಧರಿಸಿದ್ದ ಟಿ-ಶರ್ಟ್ ಬೆಲೆ ಕೇಳಿದ್ರೆ ಬೆಚ್ಚಿಬೀಳ್ತೀರಾ!

ಆಗಸ್ಟ್‌ 9ರಂದು ಮುಂಜಾನೆ 4 ಗಂಟೆ ಸುಮಾರಿಗೆ ಟ್ರೈನಿ ವೈದ್ಯೆಯ ಮೃತದೇಹ ಪತ್ತೆಯಾಗಿತ್ತು. ಅಂದು ಕರ್ತವ್ಯದಲ್ಲಿದ್ದ ವೈದ್ಯರು ಮತ್ತು ಇಂಟರ್ನ್‌ಗಳೊಂದಿಗೆ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಉತ್ತರಗಳನ್ನು ಸಿಬಿಐ ಪರಿಶೀಲಿಸುತ್ತಿದೆ. ಸಂದೀಪ್ ಘೋಷ್ ಅವರನ್ನೂ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: J&K Election | ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಒಪ್ಪಂದ ಸುಖಾಂತ್ಯ – ಎನ್‌ಸಿ 51, ಕಾಂಗ್ರೆಸ್‌ 32 ಸ್ಥಾನಗಳಲ್ಲಿ ಸ್ಪರ್ಧೆ

TAGGED:cbiKolkata HorrorKolkata PoliceRG Kar Medical CollegeSanjay Royಆರ್‌.ಜಿ ಕರ್‌ ಮೆಡಿಕಲ್‌ ಕಾಲೇಜುಕೋಲ್ಕತ್ತಾ ಕೇಸ್‌ಸಂಜಯ್‌ ರಾಯ್‌ಸಿಬಿಐ
Share This Article
Facebook Whatsapp Whatsapp Telegram

Cinema news

Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories

You Might Also Like

Rajeev Gowda 1
Chikkaballapur

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಕೇಸ್; ಆರೋಪಿ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
8 minutes ago
Govinda Karajola
Chitradurga

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿಂದ ರಾಜ್ಯದಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ: ಗೋವಿಂದ ಕಾರಜೋಳ

Public TV
By Public TV
31 minutes ago
H.D Deve Gowda
Districts

ರೇವಣ್ಣ ಕುಟುಂಬ ಮುಗಿಸಲು ಬಳಸಿಕೊಂಡ ಎಸ್‌ಐಟಿಗೆ ಉಡುಗೊರೆ ಕೊಟ್ಟಿದ್ದಾರೆ – ಸರ್ಕಾರದ ವಿರುದ್ಧ ಹೆಚ್‌ಡಿಡಿ ವಾಗ್ದಾಳಿ

Public TV
By Public TV
35 minutes ago
Gadag Lakkundi Excavation 1 1
Districts

ಐತಿಹಾಸಿಕ ಲಕ್ಕುಂಡಿಯಲ್ಲಿ 7 ಹೆಡೆಯ ನಾಗರಕಲ್ಲಿನ ಮೂರ್ತಿ ಪತ್ತೆ

Public TV
By Public TV
53 minutes ago
Bangladesh Scotland
Cricket

ಟಿ20 ವಿಶ್ವಕಪ್: ಬಾಂಗ್ಲಾದೇಶ ಔಟ್, ಸ್ಕಾಟ್ಲೆಂಡ್ ಇನ್ – ಐಸಿಸಿಯಿಂದ ಅಧಿಕೃತ ಮಾಹಿತಿ

Public TV
By Public TV
2 hours ago
Chalavadi Narayanswamy
Bengaluru City

ರಾಜಶೇಖರ ಹಿಟ್ನಾಳ್ ಉಚ್ಚಾಟನೆಗೆ ಆಗ್ರಹ – ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?