Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಭೂ ಸೇನಾ ನಿಗಮದಿಂದ ರುದ್ರಭೂಮಿಯಲ್ಲಿ ಪಶು ಆಸ್ಪತ್ರೆ – ಗ್ರಾಮಸ್ಥರ ವಿರೋಧ

Public TV
Last updated: December 31, 2019 1:30 pm
Public TV
Share
2 Min Read
kpl 16
SHARE

ಕೊಪ್ಪಳ: ಇಡೀ ಗ್ರಾಮಕ್ಕೆ ಇರುವ ಏಕೈಕ ರುದ್ರಭೂಮಿಯಲ್ಲಿಯೇ ಸರ್ಕಾರಿ ಕಟ್ಟಡವೊಂದು ಅನಧಿಕೃತವಾಗಿ ನಿರ್ಮಾಣವಾಗುತ್ತಿದ್ದು ಅಂತ್ಯಸಂಸ್ಕಾರವನ್ನು ಎಲ್ಲಿ ಮಾಡಬೇಕೆಂಬ ಆತಂಕದಲ್ಲಿ ತಾಲೂಕಿನ ಹಗೇದಾಳ ಗ್ರಾಮಸ್ಥರು ಚಿಂತೆಗೀಡಾಗಿದ್ದಾರೆ.

ಪಕ್ಕದ ಚೆಳ್ಳೂರು ಗ್ರಾಮಕ್ಕೆ ಮಂಜೂರಾದ ಪಶು ಆಸ್ಪತ್ರೆ ಹಗೇದಾಳ ಗ್ರಾಮದ ಸ್ಮಶಾನ ಭೂಮಿಯಲ್ಲಿ ನಿರ್ಮಾಣವಾಗುತ್ತಿರುವುದರಿಂದ ಈ ಸಮಸ್ಯೆ ಉದ್ಭವವಾಗಿದೆ. ಗ್ರಾಮದಲ್ಲಿರುವ ಏಕೈಕ ಸ್ಮಶಾನವನ್ನು ಅತಿಕ್ರಮಣವಾಗಿ ಸರ್ಕಾರವೇ ಅಕ್ರಮ ಕಟ್ಟಡ ನಿರ್ಮಾಣ ಮಾಡುತ್ತಿರುವುದರಿಂದ ಕೊಪ್ಪಳದ ಕಾರಟಗಿ ತಾಲೂಕಿನ ಹುಳ್ಕಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಗೇದಾಳ ಗ್ರಾಮಸ್ಥರು ಅಧಿಕಾರಿಗಳ ದೌರ್ಜನ್ಯ ವಿರೋಧಿಸಿ ಹೋರಾಟಕ್ಕೆ ಸಿದ್ಧವಾಗಿದ್ದಾರೆ.

ಹಗೇದಾಳ ಗ್ರಾಮ ಸ್ಮಶಾನ ಭೂಮಿಯಲ್ಲಿ ಇದೀಗ ತಲೆ ಎತ್ತುತ್ತಿರುವ ಕಟ್ಟಡ ಪಶು ಆಸ್ಪತ್ರೆ ಎಂದು ಹೇಳಲಾಗಿದೆ. ಹಗೇದಾಳ ಗ್ರಾಮಕ್ಕೆ ಯಾವುದೇ ಸರ್ಕಾರಿ ಯೋಜನೆ ಮಂಜೂರಾಗಿಲ್ಲ. ಚೆಳ್ಳೂರು ಗ್ರಾಮಕ್ಕೆ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸರ್ಕಾರ 38 ಲಕ್ಷ ರೂ. ಅನುದಾನ ನೀಡಿದೆ. ಕಳೆದ ನವೆಂಬರ್‍ನಲ್ಲಿ ಕನಕಗಿರಿ ಕ್ಷೇತ್ರ ಶಾಸಕ ಬಸವರಾಜ್ ದಢೇಸ್ಗೂರು ಸೇರಿದಂತೆ ಅಧಿಕಾರಿಗಳು ಎಲ್ಲರೂ ಪಶು ಆಸ್ಪತ್ರೆಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು.

kpl3

ಒಂದು ಊರಿನ ಯೋಜನೆಯನ್ನು ಅಧಿಕಾರಿಗಳು ಮತ್ತೊಂದೂರಿನಲ್ಲಿ ಅನುಷ್ಠಾನ ಮಾಡುತ್ತಿದ್ದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಈಗ ಕಟ್ಟುತ್ತಿರುವ ಕಟ್ಟಡ ಹಗೇದಾಳದಲ್ಲಿ ಇರುವುದರಿಂದ ಚೆಳ್ಳೂರು ಗ್ರಾಮಕ್ಕೆ ಈ ಆಸ್ಪತ್ರೆ ಅತೀ ದೂರವಾಗುತ್ತಿದೆ. ಹಗೇದಾಳ ಗ್ರಾಮದ ಸರ್ವೇ ನಂ.71/1ರಲ್ಲಿ 3 ಎಕರೆ 22 ಗುಂಟೆ ಭೂಮಿ ಸ್ಮಶಾನಕ್ಕೆ ಸೇರಿದೆ. ಸುತ್ತಲಿನ ಪ್ರದೇಶ ಒತ್ತುವರಿಯಾಗಿದ್ದು ಇರುವ ಸ್ವಲ್ಪ ಭೂಮಿಯಲ್ಲಿಯೇ ಗ್ರಾಮಸ್ಥರ ಅಂತ್ಯ ಸಂಸ್ಕಾರಗಳು ನಡೆಯುತ್ತವೆ. ಇಂಥ ಅಲ್ಪಸ್ವಲ್ಪ ಭೂಮಿಯಲ್ಲಿಯೇ ಭೂಸೇನಾ ನಿಗಮದ ಅಧಿಕಾರಿಗಳೇ ಅಕ್ರಮವಾಗಿ ಒತ್ತುವರಿ ಮಾಡಿ ಕಟ್ಟಡ ಕಟ್ಟುವುದು ಯಾವ ನ್ಯಾಯ ಎಂದು ಗ್ರಾಮಸ್ಥರ ಪ್ರಶ್ನೆ.

ನಮ್ಮೂರಿನ ಸುಡುಗಾಡಿಯಲ್ಲಿ ಭೂ ಸೇನೆ ನಿಗಮದ ಎಂಜಿನಿಯರ್ ಚಿಂಚೊಳ್ಳಿಕರ್ ಮತ್ತು ದೇವರಾಜ್ ದೌರ್ಜನ್ಯದಿಂದ ಈ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ. ಹಲವು ಬಾರಿ ಮಾತನಾಡಿದರೂ ಸರಿಯಾಗಿ ಉತ್ತರಿಸುತ್ತಿಲ್ಲ. ಸರ್ಕಾರಿ ಕೆಲಸ ಅಡ್ಡಿ ಪಡಿಸಿದರೆ ನಿಮ್ಮ ಮೇಲೆ ಕೇಸ್ ಹಾಕಬೇಕಾಗುತ್ತೆ. ಹೋಗಿ ಎಂಎಲ್‍ಎ ನಾ ಕೇಳ್ರಿ ಎಂದು ಅವಾಜ್ ಹಾಕ್ತಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

kpl2

ಕಂದಾಯ ಅಧಿಕಾರಿಗಳು ಹೇಳೋದು ಏನು?
ಹಗೇದಾಳ ಗ್ರಾಮದ ಸ್ಮಶಾನಕ್ಕಾಗಿ ಉಪಯೋಗಿಸುತ್ತಿರುವ ಜಮೀನಿನಲ್ಲಿ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಭೂಮಿಯನ್ನು ಮಂಜೂರು ಮಾಡಿಲ್ಲ ಎಂದು ಕಾರಟಗಿ ತಹಶೀಲ್ದಾರ್ ದೃಢೀಕರಿಸಿದ್ದಾರೆ. ಅಲ್ಲದೇ ಹಗೇದಾಳ ಗ್ರಾಮದಲ್ಲಿ ಪಶು ವೈದ್ಯಕೀಯ ಕೇಂದ್ರಕ್ಕೆ ಯಾವುದೇ ಸರ್ಕಾರಿ ಜಮೀನನ್ನು ಮಂಜೂರಿ ಮಾಡಿಲ್ಲವೆಂದು ತಮ್ಮ ಹಿಂಬರಹದಲ್ಲಿ ಸ್ಪಷ್ಟಪಡಿಸಿದ್ದಾರೆ.

ಈ ಎಲ್ಲ ವಿರೋಧದ ನಡುವೆ ಚೆಳ್ಳೂರು ಪಶು ಆಸ್ಪತ್ರೆಯ ವೈದ್ಯರು ಈ ನಿರ್ಮಾಣ ಹಂತದ ಕಟ್ಟಡ ಅವೈಜ್ಞಾನದಿಂದ ಕೂಡಿದೆ ಎಂದು ಹಿರಿಯ ಅಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಬರೆದಿದ್ದಾರೆಂದು ತಿಳಿದು ಬಂದಿದೆ. ರಸ್ತೆ ಪಕ್ಕದಲ್ಲಿಯೇ ನಿರ್ಮಾಣ ಮಾಡುತ್ತಿದ್ದು, ಜಾನುವಾರುಗಳ ಚಿಕಿತ್ಸೆಗೆ ಮುಂದೆ ತೊಂದರೆಯಾಗಲಿದೆ. ಇದರ ಜೊತಗೆ ಪಶು ಆಸ್ಪತ್ರೆಗೆ ಇರಬೇಕಾದ ಎಲ್ಲ ಮಾನದಂಡಗಳನ್ನು ಇಲ್ಲಿ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

TAGGED:CemeteryKoppalofficersPublic TVVeterinary Hospitalvillagersಅಧಿಕಾರಿಗಳುಕೊಪ್ಪಳಗ್ರಾಮಸ್ಥರುಪಬ್ಲಿಕ್ ಟಿವಿಪಶು ಆಸ್ಪತ್ರೆಸ್ಮಶಾನ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
1 day ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

Mahua Moitra Pinaki Misra
Latest

ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

Public TV
By Public TV
1 minute ago
bengaluru stambede 1
Bengaluru City

ಬೆಳಗ್ಗಿನ ಜಾವ 4 ಗಂಟೆ ವರೆಗೆ ಕೆಲಸ ಮಾಡಿದ್ದ ಪೊಲೀಸರಿಗೆ ಮತ್ತೆ ಬಂದೋಬಸ್ತ್‌ ನೀಡಲು ಆಗ್ತಿತ್ತಾ? – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

Public TV
By Public TV
18 minutes ago
Shivam Death ElectricShock
Bengaluru City

ಕಲ್ಯಾಣಮಂಟಪದ ಏರ್ ಕೂಲರ್‌ನಿಂದ ಎಲೆಕ್ಟ್ರಿಕ್ ಶಾಕ್ – 4 ವರ್ಷದ ಮಗು ದುರ್ಮರಣ

Public TV
By Public TV
54 minutes ago
Chinnaswamy Stampede
Bengaluru City

Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

Public TV
By Public TV
1 hour ago
RCB
Bengaluru City

Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

Public TV
By Public TV
2 hours ago
BY Vijayendra
Bengaluru City

ಸಿಎಂ, ಡಿಸಿಎಂ, ಸಚಿವರಿಗೆ ಪ್ರಚಾರದ ಹುಚ್ಚೇ ಜಾಸ್ತಿ: ಹಾಲಿ‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?