Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮಗಳ ಸಾವಿಗೂ ರಜೆ ಕೊಡದ ಅಧಿಕಾರಿ ಅಮಾನತು

Public TV
Last updated: September 8, 2019 8:43 pm
Public TV
Share
2 Min Read
collage kpl 1
SHARE

ಕೊಪ್ಪಳ: ಜಿಲ್ಲೆಯ ಗಂಗಾವತಿ ಬಸ್ ಡಿಪೋದಲ್ಲಿ ನಡೆದ ಅಮಾನವೀಯ ಘಟನೆಗೆ ಕಾರಣರಾದ ಅಸಿಸ್ಟೆಂಟ್ ಟ್ರಾಫಿಕ್ ಇನ್‍ಸ್ಪೆಕ್ಟರ್ ಹೇಮಾವತಿಯನ್ನು ಅಮಾನತುಗೊಳಿಸಿ ಎಂದು ಆದೇಶ ಹೊರಡಿಸಲಾಗಿದೆ.

ಕೆ.ಎಸ್.ಆರ್.ಟಿ.ಸಿಯ ಡಿಸಿ ಮೊಹ್ಮದ್ ಫಯಾಜ್, ಎಟಿಐ ಹೇಮಾವತಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಬುಧವಾರದಂದು ಗಂಗಾವತಿ ಬಸ್ ಡೀಪೊದಲ್ಲಿ ಮಗಳ ಸಾವಿಗೂ ರಜೆ ಕೊಡದೆ ಬಸ್ ನಿರ್ವಾಹಕನನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗಿತ್ತು.

kpl manaviyathe copy

ಗಂಗಾವತಿ ಟು ಕೊಲ್ಲಾಪುರ ಬಸ್ ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್ ಅವರ ಮಗಳು ಕವಿತಾ ಸಾವಿನ ಸುದ್ದಿ ಮುಚ್ಚಿಟ್ಟು ಅಧಿಕಾರಿ ಹೇಮಾವತಿ ಅಮಾನವೀಯವಾಗಿ ನೆಡೆದುಕೊಂಡಿದ್ದರು. ಡ್ಯೂಟಿಯಿಂದ ಇಳಿದ ನಂತರ ತಡವಾಗಿ ಮಂಜುನಾಥ್‍ಗೆ ಮಗಳ ಸಾವಿನ ಸುದ್ದಿ ತಿಳಿದಿದೆ.

ಈ ಸಮಯದಲ್ಲಿ ಮನೆಗೆ ತೆರಳಲು ರೆಜೆ ಕೋರಿ ಮನವಿ ಮಾಡಿದರು. ರಜೆಯನ್ನು ನೀಡದೆ ಕೆಲಸಕ್ಕೆ ಹೋಗಲು ಹೇಮಾವತಿ ಒತ್ತಡ ಹೇರಿದ್ದರು ಎಂದು ಹೇಳಲಾಗಿದೆ. ಈ ಕುರಿತು ಪಬ್ಲಿಕ್ ಟಿವಿ ಸುದ್ದಿ ಬಿತ್ತರಿಸಿತ್ತು. ಈ ಸಂಬಂಧ ಪಬ್ಲಿಕ್ ಟಿವಿ ಸುದ್ದಿಗೆ ಪ್ರತಿಕ್ರಿಯಿಸಿದ್ದ ಕೆ.ಎಸ್.ಆರ್.ಟಿ.ಸಿ ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿತ್ತು.

ಈ ವಿಷಯವು , ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ, ಕೊಪ್ಪಳ ವಿಭಾಗಕ್ಕೆ ಸಂಬಂಧಿಸಿರುತ್ತದೆ.

ಚಾಲಕನ ಮಗಳ ವಿಷಯ ತಿಳಿದ ಮೇಲೆಯೂ ಕರ್ತವ್ಯಕ್ಕೆ ಕಳುಹಿಸಲಾಗಿದೆ ಎಂಬುದು ಸತ್ಯವಲ್ಲ. ಸದರಿ ಚಾಲಕರು ಗಂಗಾವತಿಯಿಂದ ಕೊಲ್ಲಾಪುರ ಮಾರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬಸ್ಸು ಗಂಗಾವತಿಯನ್ನು ಬಿಟ್ಟು ಎರಡು ಗಂಟೆಗಳಾದ ನಂತರ, (1) pic.twitter.com/oh9B14Uklc

— KSRTC (@KSRTC_Journeys) September 6, 2019

ಒಟ್ಟು ನಾಲ್ಕು ಟ್ವೀಟ್ ಮಾಡಿದ್ದ ಕೆಎಸ್‍ಆರ್‍ಟಿಸಿ, ಈ ವಿಷಯವು, ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ, ಕೊಪ್ಪಳ ವಿಭಾಗಕ್ಕೆ ಸಂಬಂಧಿಸಿರುತ್ತದೆ. ಚಾಲಕನ ಮಗಳ ವಿಷಯ ತಿಳಿದ ಮೇಲೆಯೂ ಕರ್ತವ್ಯಕ್ಕೆ ಕಳುಹಿಸಲಾಗಿದೆ ಎಂಬುದು ಸತ್ಯವಲ್ಲ. ಸದರಿ ಚಾಲಕರು ಗಂಗಾವತಿಯಿಂದ ಕೊಲ್ಲಾಪುರ ಮಾರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬಸ್ಸು ಗಂಗಾವತಿಯನ್ನು ಬಿಟ್ಟು ಎರಡು ಗಂಟೆಗಳಾದ ನಂತರ ಬಸ್ಸಿನ ಚಾಲಕರ ಸಂಬಂಧಿಕರೊಬ್ಬರಿಂದ ಗಂಗಾವತಿ ಘಟಕಕ್ಕೆ ದೂರವಾಣಿ ಕರೆ ಬಂದಿರುತ್ತದೆ. ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರಿ ಸಿಬ್ಬಂದಿಯು ಕರೆಯನ್ನು ಸ್ವೀಕರಿಸಿರುತ್ತಾರೆ. ಡಿಪೋದಲ್ಲಿ ಕರೆ ಸ್ವೀಕರಿಸಿದ ಟ್ರಾಫಿಕ್ ಅಸಿಸ್ಟೆಂಟ್ ಚಾಲಕನನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ.

ಬಸ್ಸಿನ ಚಾಲಕರ ಸಂಬಂಧಿಕರೊಬ್ಬರಿಂದ ಗಂಗಾವತಿ ಘಟಕಕ್ಕೆ ದೂರವಾಣಿ‌ ಕರೆ ಬಂದಿರುತ್ತದೆ. ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರಿ ಸಿಬ್ಬಂದಿಯು ಕರೆಯನ್ನು ಸ್ವೀಕರಿಸಿರುತ್ತಾರೆ. ಡಿಪೋದಲ್ಲಿ ಕರೆ ಸ್ವೀಕರಿಸಿದ ಟ್ರಾಫಿಕ್ ಅಸಿಸ್ಟೆಂಟ್ ಚಾಲಕನನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. (2)

— KSRTC (@KSRTC_Journeys) September 6, 2019

ಆದರೆ, ದುರಂತದ ಬಗ್ಗೆ ಸದರಿ ಸಿಬ್ಬಂದಿಯು ಡಿಪೋದಲ್ಲಿ ಯಾರಿಗೂ ತಿಳಿಸಿಲ್ಲ. ಅವರು ಡಿಪೋ ಮ್ಯಾನೇಜರ್‍ ಗೆ ಹೇಳಿದ್ದರೆ, ಅವರನ್ನು ಸಂಪರ್ಕಿಸಲು ಶತಪ್ರಯತ್ನ ಮಾಡಿ, ಚಾಲಕರಿಗೆ ವಿಷಯ ಮುಟ್ಟಿಸಿ ಅವರನ್ನು ಕರೆಸಬಹುದಾಗಿತ್ತು. ನಾವು ಈ ಬಗ್ಗೆ ತನಿಖೆ ನಡೆಸಿ ಸದರಿ ಸಂಚಾರ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತಿದ್ದೇವೆ. ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಈ ಬಗ್ಗೆ ಅತೀವ ದುಃಖ ವ್ಯಕ್ತಪಡಿಸುತ್ತದೆ. ಅಗಲಿದ ಆತ್ಮಕ್ಕೆ ಶಾಂತಿ ಕೋರುತ್ತಾ, ಚಾಲಕ ಮತ್ತು ಅವರ ಪರಿವಾರದವರಿಗೆ ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿ ನೀಡುವಂತೆ ದೇವರನ್ನು ಪ್ರಾರ್ಥಿಸುತ್ತೇವೆ ಎಂದು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ಟ್ವೀಟ್ ಮಾಡಿದ್ದರು.

ಆದರೆ, ದುರಂತದ ಬಗ್ಗೆ ಸದರಿ ಸಿಬ್ಬಂದಿಯು ಡಿಪೋದಲ್ಲಿ ಯಾರಿಗೂ ತಿಳಿಸಿಲ್ಲ. ಅವರು ಡಿಪೋ ಮ್ಯಾನೇಜರ್‌ಗೆ ಹೇಳಿದ್ದರೆ, ಅವರನ್ನು ಸಂಪರ್ಕಿಸಲು ಶತಪ್ರಯತ್ನ ಮಾಡಿ, ಚಾಲಕರಿಗೆ ವಿಷಯ ಮುಟ್ಟಿಸಿ ಅವರನ್ನು ಕರೆಸಬಹುದಾಗಿತ್ತು.
ನಾವು ಈ ಬಗ್ಗೆ ತನಿಖೆ ನಡೆಸಿ ಸದರಿ ಸಂಚಾರ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತಿದ್ದೇವೆ. (3)

— KSRTC (@KSRTC_Journeys) September 6, 2019

TAGGED:conductordaughterKoppalofficer suspensionPublic TVVacationಅಧಿಕಾರಿ ಅಮಾನತುಕೊಪ್ಪಳನಿರ್ವಾಹಕಪಬ್ಲಿಕ್ ಟಿವಿಮಗಳುರಜೆ
Share This Article
Facebook Whatsapp Whatsapp Telegram

You Might Also Like

Iran Israel america 2
Latest

ದೊಡ್ಡಣ್ಣನ ಎಂಟ್ರಿಯಿಂದ 3ನೇ ಮಹಾಯುದ್ಧದ ಆತಂಕ – ಇರಾನ್ ಬೆಂಬಲಕ್ಕೆ ನಿಂತ ರಷ್ಯಾ

Public TV
By Public TV
26 minutes ago
three arrested for car theft in vidyaranyapura bengaluru
Bengaluru City

ಟ್ರ್ಯಾಕ್ಟರ್ ಕದ್ದು ಜೈಲು ಸೇರಿದ್ರು, ರಿಲೀಸ್ ಆಗಿ ಕಾರು ಕಳ್ಳತನಕ್ಕಿಳಿದ್ರು – ಮತ್ತೆ ಪೊಲೀಸರ ಅತಿಥಿಗಳಾದ ಕಳ್ರು!

Public TV
By Public TV
31 minutes ago
weather
Bengaluru City

Rain Alert | ಕರ್ನಾಟಕದ ಕರಾವಳಿಯಲ್ಲಿ ಜೂನ್‌ 26ರ ವರೆಗೂ ಭಾರೀ ಮಳೆ

Public TV
By Public TV
36 minutes ago
Ind vs Eng test
Cricket

ಇಂದಿನಿಂದ ಭಾರತ-ಇಂಗ್ಲೆಂಡ್‌ ಟೆಸ್ಟ್‌ – ಗಿಲ್‌ ನಾಯಕತ್ವಕ್ಕೆ ಅಗ್ನಿ ಪರೀಕ್ಷೆ

Public TV
By Public TV
55 minutes ago
Police raid over 17 dance bars in Bengaluru
Crime

ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಪೊಲೀಸರ ದಿಢೀರ್‌ ದಾಳಿ

Public TV
By Public TV
2 hours ago
Akhila Pajimannu
Bengaluru City

ಯುವ ಗಾಯಕಿ ಅಖಿಲಾ ಪಜಿಮಣ್ಣು ಬಾಳಲ್ಲಿ ಬಿರುಗಾಳಿ – ವಿವಾಹ ವಿಚ್ಛೇದನಕ್ಕೆ ಅರ್ಜಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?