Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವಸ್ಥಾನಗಳಿಗೆ ಹೈಟೆಕ್ ಸ್ಪರ್ಶ, ಇ-ಹುಂಡಿ ವ್ಯವಸ್ಥೆ ಜಾರಿಗೆ ಸರ್ಕಾರ ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇವಸ್ಥಾನಗಳಿಗೆ ಹೈಟೆಕ್ ಸ್ಪರ್ಶ, ಇ-ಹುಂಡಿ ವ್ಯವಸ್ಥೆ ಜಾರಿಗೆ ಸರ್ಕಾರ ನಿರ್ಧಾರ

Bengaluru City

ದೇವಸ್ಥಾನಗಳಿಗೆ ಹೈಟೆಕ್ ಸ್ಪರ್ಶ, ಇ-ಹುಂಡಿ ವ್ಯವಸ್ಥೆ ಜಾರಿಗೆ ಸರ್ಕಾರ ನಿರ್ಧಾರ

Public TV
Last updated: September 12, 2019 7:04 pm
Public TV
Share
2 Min Read
hundi
SHARE

ಬೆಂಗಳೂರು: ದೇವಸ್ಥಾನಗಳಿಗೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿವ ಬಿಜೆಪಿ ಸರ್ಕಾರವು, ಇ-ಹುಂಡಿ ವ್ಯವಸ್ಥೆ ಜಾರಿಗೆ ತರಲು ನಿರ್ಧಾರ ಕೈಗೊಂಡಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು, 15 ದಿನಗಳಲ್ಲಿ ರಾಜ್ಯ ಧಾರ್ಮಿಕ ಪರಿಷತ್ ರಚನೆ ಆಗಲಿದೆ. ಜೊತೆಗೆ ರಾಜ್ಯದ 30 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ರಚನೆ ಮಾಡುತ್ತೇವೆ. ಈ ಬೆನ್ನಲ್ಲೇ ಇ-ಹುಂಡಿ ಪ್ರಕ್ರಿಯೆ ಜಾರಿಗೆ ತರುತ್ತಿದ್ದೇವೆ. ಪ್ರಾರಂಭದಲ್ಲಿ 10-15 ದೇವಸ್ಥಾನಗಳಲ್ಲಿ ಇ-ಹುಂಡಿ ಪ್ರಕ್ರಿಯೆ ಜಾರಿ ಬಲಿದೆ ಎಂದು ತಿಳಿಸಿದರು.

ಜಿಲ್ಲಾ ಪರಿಷತ್ ರಚನೆ ಆದ ಬಳಿಕ ಬಿ ಮತ್ತು ಸಿ ವಲಯದ ದೇವಾಲಯಗಳಿಗೆ ಆಡಳಿತ ಮಂಡಳಿಗಳ ನೇಮಕ ಮಾಡಲಾಗುತ್ತದೆ. ರಾಜ್ಯದಲ್ಲಿ ಇರು ಮುಜರಾಯಿ ದೇವಾಲಯಗಳ ಜಾಗ ಸರ್ವೆ ಮಾಡಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸರ್ವೆ ತಂಡ ರಚನೆ ಮಾಡಲಾಗುವುದು. ಸರ್ವೆ ವೇಳೆ ದೇವಸ್ಥಾನದ ಜಾಗ ಅತಿಕ್ರಮ ಮಾಡಿದ್ದರೆ ವಶಪಡಿಸಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

Kota Srinivas Poojary

ಇಷ್ಟು ದಿನ ಲೋಕೋಪಯೋಗಿ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿದ್ದ ಇಂಜಿನಿಯರಿಂಗ್ ವಿಭಾಗದ ಬದಲಾಗಿ ಇಲಾಖೆಯಿಂದಲೇ ಇಂಜಿನಿಯರಿಂಗ್ ವಿಭಾಗ ಪ್ರಾರಂಭ ಮಾಡಲಾಗುತ್ತೆ. ಇಲಾಖೆಯ ವ್ಯಾಪ್ತಿಗೆ ಬರುವ ಅನುವಂಶಿಕ ದೇವಸ್ಥಾನಗಳಿಗೆ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ನೇಮಕ ಮಾಡುವುದಕ್ಕೆ ನಿರ್ಧರಿಸಲಾಗಿದೆ. ಎ ವರ್ಗದ 62 ದೇವಾಲಯಗಳಿಗೆ ಆಡಳಿತ ಮಂಡಳಿ ರಚನೆ ಮಾಡುವ ಆದೇಶ ಹೊರಡಿಸಲಾಗಿದೆ. ಇದಲ್ಲದೆ ಇಲಾಖೆಯಲ್ಲಿ ಅಗತ್ಯವಾಗಿ ಖಾಲಿ ಇರುವ ಒಂದು ಸಾವಿರ ಹುದ್ದೆಗಳ ನೇಮಕ ಶೀಘ್ರವೇ ಭರ್ತಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ಏನಿದು ಇ-ಹುಂಡಿ?
ಭಕ್ತರು ನೀಡುವ ಕಾಣಿಕೆಯನ್ನು ನೇರವಾಗಿ ಇ-ಹುಂಡಿಗೆ ಹಾಕುವುದು. ಇದರಿಂದಾಗಿ ಕಾಣಿಕೆ ನೀಡುವುದಕ್ಕೆ ಯಾವುದೇ ವ್ಯಕ್ತಿಗಳ ಅವಶ್ಯಕತೆ ಇರುವುದಿಲ್ಲ. ಎಷ್ಟು ಹಣ ಹಾಕಲಾಗಿದೆ, ಹೆಸರು ಸಮೇತ ನಿಮಗೆ ಮಾಹಿತಿ ತಕ್ಷಣಕ್ಕೆ ಲಭ್ಯವಾಗುತ್ತದೆ. ಕಾಣಿಕೆ ಮೊತ್ತದ ವಿವರ ಸ್ಲಿಪ್‍ನಲ್ಲಿ ತಕ್ಷಣವೇ ಲಭ್ಯವಾಗಲಿದೆ. ಯಾವುದೇ ವ್ಯಕ್ತಿ ಕೈಗೆ ಕಾಣಿಕೆ ಕೊಡುವ ಅವಶ್ಯಕತೆ ಇರುವುದಿಲ್ಲ. ಅಷ್ಟೇ ಅಲ್ಲದೆ ಸ್ಲಿಪ್ ಬರೆಸುವ ಗೋಜು ಇರುವುದಿಲ್ಲ. ಭಕ್ತರು ಇ-ಹುಂಡಿಯಲ್ಲಿ ಹಾಕಿದ ಹಣ ನೇರವಾಗಿ ದೇವಸ್ಥಾನ ಬ್ಯಾಂಕ್ ಅಕೌಂಟ್‍ಗೆ ಜಮೆ ಆಗುತ್ತೆ. ಈ ಸೇವೆಗಳನ್ನು ನಿಂತಲ್ಲೆ ಬುಕ್ ಮಾಡಿಸಬಹುದು. ಇ-ಹುಂಡಿಯಲ್ಲಿ ಹಣ ಕಟ್ಟಿ ವಿಶೇಷ ಸೇವೆಗಳನ್ನು ದೇವಸ್ಥಾನಗಳಲ್ಲಿ ಮಾಡಿಸಬಹುದು.

KDR Rain D

ಇದೇ ವೇಳೆ ನೆರೆ ಪರಿಹಾರದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಈಗಾಗಲೇ ಕೇಂದ್ರ ತಂಡ ಪರಿಶೀಲನೆ ಮಾಡಿಕೊಂಡು ಹೋಗಿದೆ. ಆದಷ್ಟು ಬೇಗ ಕೇಂದ್ರ ಹೆಚ್ಚು ಅನುದಾನ ನೀಡುವ ನಿರೀಕ್ಷೆ ರಾಜ್ಯ ಸರ್ಕಾರಕ್ಕೆ ಇದೆ. ಆದಷ್ಟು ಬೇಗ ಕೇಂದ್ರದಿಂದ ಅನುದಾನ ಬರುತ್ತದೆ. ಗರಿಷ್ಠ ಪ್ರಮಾಣದಲ್ಲಿ ಅನುದಾನ ರಾಜ್ಯಕ್ಕೆ ಬರಲಿದೆ. ಕೇಂದ್ರ ಸರ್ಕಾರದ ಮೇಲೆ ನಮಗೆ ನಂಬಿಕೆ ಇದೆ ಎಂದು ತಿಳಿಸಿದರು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪರ ಬುಧವಾರ ನಡೆದ ಹೋರಾಟದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಜಾರಿ ನಿರ್ದೇಶನಾಲಯ (ಇಡಿ) ತೆಗೆದುಕೊಂಡ ನಿರ್ಧಾರ ಸರಿ ಇದೆ. ನಮ್ಮ ಬಿಜೆಪಿ ನಾಯಕರು ಯಾರು ಪ್ರತಿಭಟನೆ ಹೋಗಿಲ್ಲ. ಯಾರಾದರು ಹೋಗಿದ್ದರೆ ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ನನ್ನ ಗಮನಕ್ಕೆ ಬಂದಿರುವಂತೆ ನಮ್ಮ ಪಕ್ಷದ ಯಾವ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಡಿ.ಕೆ.ಶಿವಕುಮಾರ್ ಅವರ ಬಂಧನದಲ್ಲಿ ಕೇಂದ್ರ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

DKSHI Protest 2 1

TAGGED:bjpE-Hundikota srinivas poojaryMuzrai templesPublic TVಇ-ಹುಂಡಿದೇವಸ್ಥಾನಪಬ್ಲಿಕ್ ಟಿವಿಬಿಜೆಪಿಸಚಿವ ಕೋಟಾ ಶ್ರೀನಿವಾಸ ಪೂಜಾರಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
7 seconds ago
TUMBAIL 00000 00000
Latest

ಇಂದಿನಿಂದ ದೇಶದಲ್ಲಿ ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ – ಏನಿದು ಹೊಸ ರೂಲ್ಸ್‌?

Public TV
By Public TV
5 minutes ago
RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
8 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
8 hours ago
01 25
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-1

Public TV
By Public TV
8 hours ago
02 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-2

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?