Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಾಣಹಾನಿಯ ವಿಷಯದಲ್ಲಿ ರಾಜಕೀಯ ಮಾಡುವ ಇಚ್ಛೆಯಿಲ್ಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಾಣಹಾನಿಯ ವಿಷಯದಲ್ಲಿ ರಾಜಕೀಯ ಮಾಡುವ ಇಚ್ಛೆಯಿಲ್ಲ: ಡಿಕೆಶಿ

Bengaluru City

ಪ್ರಾಣಹಾನಿಯ ವಿಷಯದಲ್ಲಿ ರಾಜಕೀಯ ಮಾಡುವ ಇಚ್ಛೆಯಿಲ್ಲ: ಡಿಕೆಶಿ

Public TV
Last updated: May 16, 2022 7:59 pm
Public TV
Share
2 Min Read
DKSHI 4
SHARE

ಬೆಂಗಳೂರು: ಸೂಕ್ತ ಕೆಲಸ ಸಿಗದೆ ವಿದ್ಯಾರ್ಥಿನಿಯೊಬ್ಬಳು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಷಾದ ವ್ಯಕ್ತಪಡಿಸಿ, ಪ್ರಾಣಹಾನಿಯ ವಿಷಯದಲ್ಲಿ ನನಗೆ ರಾಜಕೀಯ ಮಾಡುವ ಇಚ್ಛೆಯಿಲ್ಲ ಎಂದು ಹೇಳಿದ್ದಾರೆ.

ಉಡುಪಿಯ 23 ವರ್ಷದ ಸಹನಾ ಆತ್ಮಹತ್ಯೆಯ ವಿಷಯ ತಿಳಿದು ದುಃಖವಾಗಿದೆ. ಎಂಬಿಎ ಪದವಿ ಪಡೆದರೂ ಸಹ ಸೂಕ್ತ ಕೆಲಸ ದೊರೆಯದೆ ಆಕೆ ಸಾವಿಗೆ ಶರಣಾಗಿದ್ದಾಳೆ. ನಿರುದ್ಯೋಗದಿಂದ ಪ್ರಾಣಕಳೆದುಕೊಂಡಿರುವ ಪ್ರಕರಣ ರಾಜ್ಯದಲ್ಲಿ ಇದೇ ಮೊದಲಲ್ಲ.

ಪ್ರಾಣಹಾನಿಯ ವಿಷಯದಲ್ಲಿ ನನಗೆ ರಾಜಕೀಯ ಮಾಡುವ ಇಚ್ಛೆಯಿಲ್ಲ.
1/4 pic.twitter.com/oYpVihH6bl

— DK Shivakumar (@DKShivakumar) May 16, 2022

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಉಡುಪಿಯ 23 ವರ್ಷದ ಸಹನಾ ಆತ್ಮಹತ್ಯೆಯ ವಿಷಯ ತಿಳಿದು ದುಃಖವಾಗಿದೆ. ಎಂಬಿಎ ಪದವಿ ಪಡೆದರೂ ಸಹ ಸೂಕ್ತ ಕೆಲಸ ದೊರೆಯದೆ ಆಕೆ ಸಾವಿಗೆ ಶರಣಾಗಿದ್ದಾಳೆ. ನಿರುದ್ಯೋಗದಿಂದ ಪ್ರಾಣಕಳೆದುಕೊಂಡಿರುವ ಪ್ರಕರಣ ರಾಜ್ಯದಲ್ಲಿ ಇದೇ ಮೊದಲಲ್ಲ. ಪ್ರಾಣಹಾನಿಯ ವಿಷಯದಲ್ಲಿ ನನಗೆ ರಾಜಕೀಯ ಮಾಡುವ ಇಚ್ಛೆಯಿಲ್ಲ ಎಂದು ಬರೆದುಕೊಂಡಿದ್ದಾರೆ.

ಇದೆಲ್ಲವು ಆಗುತ್ತಿರುವುದು ಯಾಕೆ? ನಮ್ಮ ಯುವಸಮೂಹ ಯಾಕೆ ಹತಾಶೆಯನ್ನು ಎದುರಿಸಬೇಕಿದೆ? ನೋಬೆಲ್ ಪುರಸ್ಕೃತರನ್ನು ಒಳಗೊಂಡಂತೆ ಜಗತ್ತಿನ ಹಲವು ಪ್ರಸಿದ್ಧ ಅರ್ಥಶಾಸ್ತ್ರಜ್ಞರು ಭಾರತೀಯರು. ಉದ್ಯೋಗವನ್ನು ಸೃಷ್ಟಿ ಮಾಡಲು ನಾವು ಅವರ ಪರಿಣತಿಯನ್ನು ಉಪಯೋಗಿಸಿಕೊಳ್ಳಬಹುದಲ್ಲವೆ?
3/4

— DK Shivakumar (@DKShivakumar) May 16, 2022

ಇದೆಲ್ಲವು ಆಗುತ್ತಿರುವುದು ಯಾಕೆ? ನಮ್ಮ ಯುವಸಮೂಹ ಯಾಕೆ ಹತಾಶೆಯನ್ನು ಎದುರಿಸಬೇಕಿದೆ? ನೋಬೆಲ್ ಪುರಸ್ಕೃತರನ್ನು ಒಳಗೊಂಡಂತೆ ಜಗತ್ತಿನ ಹಲವು ಪ್ರಸಿದ್ಧ ಅರ್ಥಶಾಸ್ತ್ರಜ್ಞರು ಭಾರತೀಯರು. ಉದ್ಯೋಗವನ್ನು ಸೃಷ್ಟಿ ಮಾಡಲು ನಾವು ಅವರ ಪರಿಣತಿಯನ್ನು ಉಪಯೋಗಿಸಿಕೊಳ್ಳಬಹುದಲ್ಲವೆ ಎಂದು ಪ್ರಶ್ನಿಸಿದ್ದಾರೆ.

ಭಾರತವು ಇದೀಗ 100 ನವೋದ್ಯಮಗಳನ್ನು ಹೊಂದಿದೆ. ಕರ್ನಾಟಕವು ಭಾರತದಾದ್ಯಂತ ಜನರಿಗೆ ಉದ್ಯೋಗ ಸೃಷ್ಟಿಸುತ್ತಿದೆ. ಆದರೂ ಯಾಕೆ ಅತಿಹೆಚ್ಚಿನ ನಿರುದ್ಯೋಗ ಪ್ರಮಾಣ ಹಾಗೂ ಆತ್ಮಹತ್ಯೆ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ? ಮಾಧ್ಯಮಗಳು ಈ ಕುರಿತು ಯಾಕೆ ಚರ್ಚಿಸುತ್ತಿಲ್ಲ?
4/4

— DK Shivakumar (@DKShivakumar) May 16, 2022

ಭಾರತವು ಇದೀಗ 100 ನವೋದ್ಯಮಗಳನ್ನು ಹೊಂದಿದೆ. ಕರ್ನಾಟಕವು ಭಾರತದಾದ್ಯಂತ ಜನರಿಗೆ ಉದ್ಯೋಗ ಸೃಷ್ಟಿಸುತ್ತಿದೆ. ಆದರೂ ಯಾಕೆ ಅತಿಹೆಚ್ಚಿನ ನಿರುದ್ಯೋಗ ಪ್ರಮಾಣ ಹಾಗೂ ಆತ್ಮಹತ್ಯೆ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ? ಮಾಧ್ಯಮಗಳು ಈ ಕುರಿತು ಯಾಕೆ ಚರ್ಚಿಸುತ್ತಿಲ್ಲ ಎಂದು ಡಿಕೆಶಿ ಮರು ಪ್ರಶ್ನೆ ಹಾಕಿದ್ದಾರೆ. ಇದನ್ನೂ ಓದಿ: ಉಮ್ರಾನ್ ಮಲಿಕ್ ಪಾಕಿಸ್ತಾನದಲ್ಲಿದ್ದರೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದರು: ಕಮ್ರಾನ್ ಅಕ್ಮಲ್

ಏನಿದು ಪ್ರಕರಣ..?
ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಮೂಲದ ಸಹನಾ (23) ವಿದ್ಯಾರ್ಹತೆಗೆ ಸೂಕ್ತ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಒಂದೂವರೆ ವರ್ಷದ ಹಿಂದೆ ಎಂಬಿಎ ಪದವಿ ಮುಗಿಸಿದ್ದಳು. ಆಕೆಗೆ ಸೂಕ್ತ ಕೆಲಸ ಸಿಕ್ಕಿರಲಿಲ್ಲ. ಏಪ್ರಿಲ್ 30 ರಂದು ಶಿರ್ವ ಸಮೀಪದ ಕಟ್ಟಿಂಗೇರಿ ಗ್ರಾಮದ ಸಹೋದರಿ ಸೌಮ್ಯ ಅವರ ಮನೆಗೆ ಬಂದಿದ್ದ ಸಹನಾ ಅಲ್ಲೇ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.

young girl

ಮೇ 1ರ ಬೆಳಗ್ಗೆ ಸಹನಾ ವಿಪರೀತ ವಾಂತಿ ಮಾಡಿದ್ದು, ಹೀಗಾಗಿ ಆಕೆಯನ್ನು ಉಡುಪಿ ನಗರದ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಂತರ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಕೆಯ ಸ್ಥಿತಿ ಚಿಂತಾಜನಕ ಹಂತಕ್ಕೆ ತಲುಪಿದ್ದರಿಂದ ಮೇ 7ರಂದು ಉಡುಪಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಹನಾ ಅವರನ್ನು ಸ್ಥಳಾಂತರಿಸಲಾಯಿತು. ಮೇ 9 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.

TAGGED:bengaluruDK ShivakumarMBAudupiಉಡುಪಿಎಂಬಿಎಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
6 minutes ago
jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
47 minutes ago
Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
2 hours ago
Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
2 hours ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
3 hours ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?