Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಭವನಕ್ಕೂ ಬಾಂಬ್ ಬೆದರಿಕೆ ಹಾಕುವ ಧೈರ್ಯ, ಭಯೋತ್ಪಾದಕರ ಕೇಂದ್ರ ಆಗ್ತಿದೆ ರಾಜ್ಯ: ಈಶ್ವರಪ್ಪ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜಭವನಕ್ಕೂ ಬಾಂಬ್ ಬೆದರಿಕೆ ಹಾಕುವ ಧೈರ್ಯ, ಭಯೋತ್ಪಾದಕರ ಕೇಂದ್ರ ಆಗ್ತಿದೆ ರಾಜ್ಯ: ಈಶ್ವರಪ್ಪ ಕಿಡಿ

Districts

ರಾಜಭವನಕ್ಕೂ ಬಾಂಬ್ ಬೆದರಿಕೆ ಹಾಕುವ ಧೈರ್ಯ, ಭಯೋತ್ಪಾದಕರ ಕೇಂದ್ರ ಆಗ್ತಿದೆ ರಾಜ್ಯ: ಈಶ್ವರಪ್ಪ ಕಿಡಿ

Public TV
Last updated: December 12, 2023 4:59 pm
Public TV
Share
2 Min Read
KS ESHWARAPPA
SHARE

ಶಿವಮೊಗ್ಗ: ರಾಜ್ಯ ಭಯೋತ್ಪಾದಕರು, ಕೊಲೆಗಡುಕರ ಹಾಗೂ ಗೂಂಡಾಗಳ ಕೇಂದ್ರ ಆಗುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S Eshwarappa) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲ್ಲೆಗೊಳಗಾಗಿ ನಗರದ (Shivamogga) ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭದ್ರಾವತಿಯ ಬಿಜೆಪಿ (BJP) ಕಾರ್ಯಕರ್ತ ಗೋಕುಲ್ ಕೃಷ್ಣನ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಶಾಂತಿ ಪ್ರಿಯರಾದ ಕರ್ನಾಟಕ ರಾಜ್ಯದಲ್ಲಿ, ರಾಜಭವನಕ್ಕೂ ಬಾಂಬ್ ಬೆದರಿಕೆ ಹಾಕುವ ಧೈರ್ಯ ದೇಶದ್ರೋಹಿಗಳಿಗೆ ಬಂದಿದೆ. ರಾಜ್ಯ ಸರ್ಕಾರ ನಿಷ್ಕ್ರಿಯವಾಗಿದ್ದು, ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಈ ಬಗ್ಗೆ ಸೀರಿಯಸ್‍ನೆಸ್ ಇಲ್ಲ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಗದಗದ ಶಿಲ್ಪಿಗೆ ಆಹ್ವಾನ

ಪ್ರಕರಣವನ್ನು ಎನ್‍ಐಎಗೆ ಕೊಟ್ಟು ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಎಂದು ಹೇಳಬೇಕಿತ್ತು. ರಾಜ್ಯ ಸರ್ಕಾರ ಈ ರೀತಿ ಮಾಡಿದರೆ ಭಯೋತ್ಪಾದಕರಿಗೆ ಧೈರ್ಯ ಬರುತ್ತಿರಲಿಲ್ಲ. ವಿದೇಶಿ ಭಯೋತ್ಪಾದಕರನ್ನೇ ಕೇಂದ್ರ ಸರ್ಕಾರ ಮೆಟ್ಟಿ ನಿಂತಿದೆ. ರಾಜ್ಯ ಸರ್ಕಾರಕ್ಕೆ ಭಯೋತ್ಪಾದಕರನ್ನು ಕಂಡರೆ ಏಕೆ ಭಯ? ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಭಯೋತ್ಪಾದಕರಿದ್ದಾರೆ. ಮುಸ್ಲಿಂ ವೋಟು ಹೋಗುತ್ತವೆ ಎನ್ನುವ ಭಯನಾ ಎಂದು ಅವರು ಪ್ರಶ್ನಿಸಿದ್ದಾರೆ.

ಜಮೀರ್ ಅಹಮ್ಮದ್ ತೆಲಂಗಾಣದಲ್ಲಿ ಹೇಳ್ತಾರೆ, ಯು.ಟಿ ಖಾದರ್ ಅವರನ್ನು ಸ್ಪೀಕರ್ ಮಾಡಿದ್ದೇವೆ. ಎಲ್ಲಾ ಶಾಸಕರು ಅವರಿಗೆ ತಲೆಬಾಗಿ ನಮಸ್ಕರಿಸಬೇಕು. ಈ ರೀತಿ ಹೇಳಿ ತೆಲಂಗಾಣದಲ್ಲಿ ಸ್ವಲ್ಪ ಯಶಸ್ವಿಯಾಗಿದ್ದಾರೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ತೆಲಂಗಾಣದಲ್ಲಿ ಗಾಂಜಾ, ಮಟ್ಕಾ, ಡ್ರಗ್ಸ್ ಸೇರಿದಂತೆ ಅಕ್ರಮ ಚಟುವಟಿಕೆ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಭದ್ರಾವತಿಯಲ್ಲಿ ಬಿಜೆಪಿ ಕಾರ್ಯಕರ್ತನ ಕಾರಿಗೆ ಕಲ್ಲು ಹೊಡೆದವರನ್ನು ಅರೆಸ್ಟ್ ಮಾಡಿದ್ದಾರೆ. ಆರೇಳು ಜನ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದು, ಅವರನ್ನು ಅರೆಸ್ಟ್ ಮಾಡುತ್ತಿಲ್ಲ. ಪೊಲೀಸ್ ಇಲಾಖೆ ಏನು ಮಾಡ್ತಿದೆ? ಶಾಸಕನ ಮಗ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾನೆ ಎಂಬ ಮಾಹಿತಿ ಇದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆ ಬದುಕಿದೆಯಾ, ಸತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ.

ಆರ್ಟಿಕಲ್ 370ನ್ನು ರದ್ದುಪಡಿಸಿದ್ದರ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕ ಜಯ ಇದು. ಎರಡು ಧ್ವಜ ಹಾಗೂ ಎರಡು ಸಂವಿಧಾನ ದೇಶದಲ್ಲಿ ಇರಬಾರದು ಎಂಬುದು ಶ್ಯಾಮ್ ಪ್ರಸಾದ್ ಮುಖರ್ಜಿ, ಪಂಡಿತ್ ಧೀನದಯಾಳ್ ಉಪಾಧ್ಯಾಯ ಅವರ ಕನಸಾಗಿತ್ತು. ಅವರ ಹೋರಾಟಕ್ಕೆ ಜಯ ಸಿಕ್ಕಿದೆ. ಕಾಂಗ್ರೆಸ್‍ನಲ್ಲಿ ನೆಹರು ಅವರ ಕಾಲದಿಂದಲೇ ಕೀಳು ಮಟ್ಟದ ರಾಜಕಾರಣ ಇತ್ತು. ಮುಸ್ಲಿಮರನ್ನು ಓಲೈಸುವ ಕೆಲಸ ನೆಹರು ಕಾಲದಲ್ಲೇ ಇತ್ತು. ನೆಹರು ರಕ್ತದಲ್ಲಿದ್ದ ಮುಸ್ಲಿಂ ಓಲೈಕೆ, ಸಿದ್ದರಾಮಯ್ಯ ಅವರ ರಕ್ತದಲ್ಲೂ ಬಂದಿದೆ. ಕಾಂಗ್ರೆಸ್ ನವರು ವಿಧಿ ಇಲ್ಲದೇ ಸುಪ್ರೀಂ ಕೋರ್ಟ್ ತೀರ್ಪು ಒಪ್ಪಿದ್ದಾರೆ. ಆರ್ಟಿಕಲ್ 370 ರದ್ದಾದರೆ ರಕ್ತದ ಕೋಡಿ ಹರಿಯುತ್ತದೆ ಎಂದು ಮುಸ್ಲಿಂ ನಾಯಕರು ಹೇಳಿದ್ದರು. ಜಮ್ಮು ಕಾಶ್ಮೀರದಲ್ಲಿ ಸಂಭ್ರಮಾಚರಣೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಸಾವರ್ಕರ್ ಫೋಟೋ ವಿಚಾರವಾಗಿ, ನೀವೆಲ್ಲ ಇರುವಾಗಲೇ ಫೋಟೋ ಹಾಕಲಾಗಿತ್ತು, ಆಗ ಬಾಯಲ್ಲಿ ಬೆಣ್ಣೆ ಅಥವಾ ಮಣ್ಣು ಇಟ್ಟುಕೊಂಡಿದ್ರಾ? ಪ್ರಿಯಾಂಕ್ ಖರ್ಗೆಯವರು ಪ್ರಚಾರಕ್ಕಾಗಿ ಈಗ ಮಾತಾಡುತ್ತಿದ್ದಾರೆ. ಅವತ್ತೇ ಸಭೆಯನ್ನು ತೊರೆಯಬಹುದಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಜಸ್ಥಾನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಆಯ್ಕೆ

TAGGED:congressk s eshwarappapoliticsshivamoggaಈಶ್ವರಪ್ಪಕಾಂಗ್ರೆಸ್ಬಿಜೆಪಿರಾಜಕೀಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Mahadevappa is our national leader I bow down from here DCM DK Shivakumar
Bengaluru City

ಮಹದೇವಪ್ಪನವರು ನಮ್ಮ ರಾಷ್ಟ್ರೀಯ ನಾಯಕರು, ಇಲ್ಲಿಂದಲೇ ನಮಸ್ಕರಿಸುತ್ತೇನೆ: ತಲೆಬಾಗಿದ ಡಿಕೆಶಿ

Public TV
By Public TV
3 minutes ago
JNU Violence
Crime

ಜೆಎನ್‌ಯು ಉದ್ವಿಘ್ನ – ಎಡ, ಬಲಪಂಥೀಯ ವಿದ್ಯಾರ್ಥಿಗಳ ನಡುವೆ ಸಂಘರ್ಷ

Public TV
By Public TV
14 minutes ago
HC MAHADEVAPPA
Districts

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
20 minutes ago
Nepal Bus Overturned To Trishuli River
Crime

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು

Public TV
By Public TV
24 minutes ago
Nirmala Sitharaman RBI Governor Sanjay Malhotra
Latest

ಚಿನ್ನದ ಬೆಲೆಯನ್ನು ಆರ್‌ಬಿಐ ಮೇಲ್ವಿಚಾರಣೆ ಮಾಡುತ್ತಿದೆ: ನಿರ್ಮಲಾ ಸೀತಾರಾಮನ್‌

Public TV
By Public TV
31 minutes ago
AMITSHAH 3
Latest

ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರು, 80% ಆದಾಯ ಚಾಲಕರಿಗೆ: ಅಮಿತ್‌ ಶಾ

Public TV
By Public TV
35 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?