Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಎಸಿಎಫ್‌ ಆಯ್ಕೆ ಮುಸುಕಿನ ಗುದ್ದಾಟ – ಸ್ಪರ್ಧಾಕಾಂಕ್ಷಿಗಳ ಹಿತ ಕಾಯುವಂತೆ KSCEAA ಒತ್ತಾಯ

Public TV
Last updated: May 3, 2023 7:53 pm
Public TV
Share
2 Min Read
kpsc bhavya narasimhamurthy
SHARE

ಬೆಂಗಳೂರು: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (Assistant Conservator of Forest) ಹುದ್ದೆಗಳಿಗೆ ನಾಲ್ವರು ಸದಸ್ಯರ ಸಂದರ್ಶನ ಸಮಿತಿಯನ್ನು ರಚಿಸಬೇಕೆಂದು ರಾಜ್ಯ ಸರ್ಕಾರ ನೀಡಿರುವ ನಿರ್ದೇಶನ ವಿಚಾರವಾಗಿ ಕೆಪಿಎಸ್‌ಸಿ (KPSC) ಅಧ್ಯಕ್ಷರು, ಸದಸ್ಯರು ಮತ್ತು ಕಾರ್ಯದರ್ಶಿಗಳ ಮುಸುಕಿನ ಗುದ್ದಾಟದ ನಡೆಯಿಂದ ಸ್ಪರ್ಧಾಕಾಂಕ್ಷಿಗಳು ಬೇಸತ್ತಿದ್ದಾರೆ. ಕೂಡಲೇ ಈ ಸಮಸ್ಯೆಯನ್ನು ಸರಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿ ಅಸೋಸಿಯೇಷನ್‌ (ASCEAA) ಒತ್ತಾಯಿಸಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅಸೋಸಿಯೇಷನ್‌ ಅಧ್ಯಕ್ಷೆ ಭವ್ಯ ನರಸಿಂಹಮೂರ್ತಿ ಅವರು, ಸರ್ಕಾರದ ನಿರ್ದೇಶನವು ಸಂದರ್ಶನದ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಕೂಡಿದೆ. ಅಲ್ಲದೇ ಮುಂದಿನ ನೇಮಕಾತಿಗಳಲ್ಲಿ ನಡೆಯುವ ಸಂದರ್ಶನಕ್ಕೆ ಮಾದರಿಯಾಗುತ್ತದೆ ಎಂದು ಅಭ್ಯರ್ಥಿಗಳು ಭಾವಿಸಿದ್ದಾರೆ. ಆದರೆ ಕೆಪಿಎಸ್‌ಸಿ ಹೇಳುವುದೇನೆಂದರೆ, ಅವರ ಜೊತೆ ಮುಂಚಿತವಾಗಿ ಚರ್ಚಿಸದೆ ಸರ್ಕಾರ ಏಕಾಏಕಿ ಈ ವಿಷಯದ ಕುರಿತು ನಿರ್ಧರಿಸಿದೆ. ಈಗಾಗಲೇ ಎಸಿಎಫ್ ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆಗಳು ನಡೆದಿರುವುದರಿಂದ ಈ ಹಂತದಲ್ಲಿ ಸಂದರ್ಶನ ಸಮಿತಿ ರಚನೆಯಲ್ಲಿ ಬದಲಾವಣೆ ಮಾಡುವುದಕ್ಕೆ ಸಾಧ್ಯವಿಲ್ಲವೆಂದು ತಳ್ಳಿಹಾಕಿದೆ. ಇದನ್ನೂ ಓದಿ: ಭಕ್ತ ಅಂತ ಹೇಳಿಕೊಳ್ಳೋದಲ್ಲ ಆಂಜನೇಯನ ತರ ಕೆಲಸ ಮಾಡಬೇಕು: ಡಿಕೆಶಿಗೆ ಸುಧಾಕರ್ ತಿರುಗೇಟು

bhavya narasimhamurthy

ಈ ಹಿಂದೆ ಪಿಡಬ್ಲ್ಯೂಡಿ (PWD)ಯ ಸಹಾಯಕ ಅಭಿಯಂತರರು (Assistant Engineer) ಹುದ್ದೆಗೆ ಸಂದರ್ಶನದ ಸಮಿತಿ ರಚನೆಯಲ್ಲಿ ಬದಲಾವಣೆ ಹಾಗೂ 20-40 ರೂಲ್‌ನ್ನು ಇದೇ ಹಂತದಲ್ಲಿ ಆಯೋಗವು ಮಾಡಿದೆ. ಇದರಿಂದ ನೂರಾರು ಅಭ್ಯರ್ಥಿಗಳಿಗೆ ಪಾರದರ್ಶಕವಾಗಿ ಹುದ್ದೆಗಳನ್ನು ಪಡೆಯಲು ಅನುಕೂಲವಾಗಿತ್ತು. ಅಭ್ಯರ್ಥಿಗಳಿಂದ ಮೆಚ್ಚುಗೆ ಸಹ ವ್ಯಕ್ತವಾಗಿತ್ತು.

ಪ್ರಸ್ತುತವಾಗಿ ನ್ಯಾಯ ವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕರ ಹುದ್ದೆಗಳಿಗೂ ಸಹ ಎಸಿಎಫ್ ಸಮಿತಿಯ ರೀತಿಯಲ್ಲಿಯೇ ನಾಲ್ವರು ಸದಸ್ಯರ ಸಂದರ್ಶನ ಸಮಿತಿ ರಚಿಸಬೇಕೆಂದು ಪೊಲೀಸ್ ಇಲಾಖೆ ನಿರ್ದೇಶಿಸಿದೆ. ಇನ್ನೂ ಹಲವಾರು ಇಲಾಖೆಯು ಇದೇ ಮಾದರಿಯ ಸಂದರ್ಶನ ಸಮಿತಿಯ ಪ್ರಸ್ತಾವನೆ ನೀಡುವ ಸಂಭವವಿದೆ. ಇಂತಹ ಒಳ್ಳೆಯ ಬದಲಾವಣೆಯನ್ನು ಕೆಪಿಎಸ್‌ಸಿ ಅಧ್ಯಕ್ಷರು ಹಾಗೂ ಸದಸ್ಯರು ತಳ್ಳಿ ಹಾಕಿರುವುದು ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಇಡೀ ಹಿಂದೂಸ್ತಾನದಲ್ಲಿ ಕುಮಾರಸ್ವಾಮಿಯಂತ ಮತ್ತೊಬ್ಬ ಸಿಎಂ ಇಲ್ಲ: ಹೆಚ್.ಡಿ.ದೇವೇಗೌಡ

ಮಾಧ್ಯಮಗಳಲ್ಲಿ ವರಿದಿಯಾಗಿರುವಂತೆ, ಕೆಪಿಎಸ್‌ಸಿ ಸದಸ್ಯರು, ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ನಡುವಿನ ಮುಸುಕಿನ ಗುದ್ದಾಟದಿಂದ ಸ್ಪರ್ಧಾಕಾಂಕ್ಷಿಗಳು ಬೇಸತ್ತಿದ್ದಾರೆ. ಕಾರ್ಯದರ್ಶಿಗಳು ಕೈಗೊಳ್ಳುವ ಪ್ರತಿಯೊಂದು ಕೆಲಸ ಸ್ಪರ್ಧಾರ್ಥಿಗಳಿಗೆ ಅನುಕೂಲವಾಗಿರುತ್ತದೆ ಹಾಗೂ ಪಾರದರ್ಶಕತೆ ಇರುತ್ತದೆ. ಆದರೆ ಇದಕ್ಕೆ ವಿರುದ್ಧವಾಗಿ ಸದಸ್ಯರು ಮತ್ತು ಅಧ್ಯಕ್ಷರು, ಕಾರ್ಯದರ್ಶಿಗಳ ನಡೆಗೆ ಸುಖಾಸುಮ್ಮನೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸ್ಪರ್ಧಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇವುಗಳನ್ನೆಲ್ಲ ತ್ವರಿತವಾಗಿ ಸರಿಪಡಿಸಬೇಕೆಂದು ಅಸೋಸಿಯೇಷನ್ ಒತ್ತಾಯಿಸಿದೆ.

ಏನಿದು ಪ್ರಕರಣ?
ಕೆಪಿಎಸ್‌ಸಿ ಒಬ್ಬರು ಸದಸ್ಯ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಿಂತ ಕಡಿಮೆ ಇಲ್ಲದಂತೆ ಕರ್ತವ್ಯ ಸಲ್ಲಿಸಿದ ಒಬ್ಬ ನಿವೃತ್ತ ಐಎಎಸ್‌ ಅಥವಾ ಐಪಿಎಸ್‌ ಅಧಿಕಾರಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಿಂತ ಕಡಿಮೆ ಇಲ್ಲದಂತೆ ಕರ್ತವ್ಯ ಸಲ್ಲಿಸಿದ ಒಬ್ಬ ನಿವೃತ್ತ ಐಎಫ್‌ಎಸ್‌ ಅಧಿಕಾರಿ, ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹುದ್ದೆಗಿಂತ ಕಡಿಮೆ ಇಲ್ಲದಂತೆ ಕರ್ತವ್ಯ ಸಲ್ಲಿಸುತ್ತಿರುವ ಒಬ್ಬ ಸಂಬಂಧಿಸಿದ ವಿಷಯ ತಜ್ಞ ಹೀಗೆ ನಾಲ್ವರು, ಎಸಿಎಫ್‌ ಹುದ್ದೆಗಳಿಗೆ ಆಯ್ಕೆಯ ಸಂದರ್ಶನ ಸಮಿತಿಯಲ್ಲಿ ಇರಬೇಕು ಎಂದು ಕೆಪಿಎಸ್‌ಸಿಗೆ ಅರಣ್ಯ ಇಲಾಖೆ ತಿಳಿಸಿತ್ತು.

TAGGED:ACFbengaluruKPSCKSCEAAಎಸಿಎಫ್‌ಕೆಎಸ್‌ಸಿಇಎಎಕೆಪಿಎಸ್‍ಸಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
2 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
3 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
7 hours ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
8 hours ago

You Might Also Like

RCB 23
Cricket

RCB vs PBKS | 101 ರನ್‌ಗಳಿಗೆ ಪಂಜಾಬ್‌ ಆಲೌಟ್‌ – ಆರ್‌ಸಿಬಿ ಫೈನಲ್‌ಗೇರಲು 102 ರನ್‌ ಗುರಿ

Public TV
By Public TV
13 minutes ago
Haribhau Bagade
Latest

ಮೊಘಲ್‌ ಚಕ್ರವರ್ತಿ ಅಕ್ಬರ್‌, ಜೋಧಾ ಬಾಯಿರನ್ನ ಮದುವೆ ಆಗಿದ್ದರು ಅನ್ನೋದು ಸುಳ್ಳು: ರಾಜಸ್ಥಾನ ರಾಜ್ಯಪಾಲ

Public TV
By Public TV
31 minutes ago
Rekha Gupta
Latest

ದೆಹಲಿ ಸಿಎಂ ಆಗಿ 100 ದಿನ ಪೂರೈಸಿದ ರೇಖಾ ಗುಪ್ತಾ – ಇನ್ನೂ ಸಿಗದ ಅಧಿಕೃತ ನಿವಾಸ!

Public TV
By Public TV
59 minutes ago
BrahMos
Latest

ಭಾರತದ ಬ್ರಹ್ಮೋಸ್‌ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

Public TV
By Public TV
59 minutes ago
Madikeri Omkareshwara Temple
Districts

Madikeri | ಓಂಕಾರೇಶ್ವರ ದೇವಾಲಯದ ಕಲ್ಯಾಣಿ ಭರ್ತಿಗೆ ಒಂದೇ ಮೆಟ್ಟಿಲು ಬಾಕಿ

Public TV
By Public TV
1 hour ago
Arvind Bellad
Bengaluru City

ರಾಜ್ಯ ಸರ್ಕಾರಕ್ಕೆ ಮುಖಭಂಗ, ಓಲೈಕೆ ರಾಜಕಾರಣ ಬಿಟ್ಟು ಜನರ ಹಿತ ಕಾಪಾಡಲಿ: ಅರವಿಂದ್ ಬೆಲ್ಲದ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?