Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಸಿಎಫ್‌ ಆಯ್ಕೆ ಮುಸುಕಿನ ಗುದ್ದಾಟ – ಸ್ಪರ್ಧಾಕಾಂಕ್ಷಿಗಳ ಹಿತ ಕಾಯುವಂತೆ KSCEAA ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಸಿಎಫ್‌ ಆಯ್ಕೆ ಮುಸುಕಿನ ಗುದ್ದಾಟ – ಸ್ಪರ್ಧಾಕಾಂಕ್ಷಿಗಳ ಹಿತ ಕಾಯುವಂತೆ KSCEAA ಒತ್ತಾಯ

Bengaluru City

ಎಸಿಎಫ್‌ ಆಯ್ಕೆ ಮುಸುಕಿನ ಗುದ್ದಾಟ – ಸ್ಪರ್ಧಾಕಾಂಕ್ಷಿಗಳ ಹಿತ ಕಾಯುವಂತೆ KSCEAA ಒತ್ತಾಯ

Public TV
Last updated: May 3, 2023 7:53 pm
Public TV
Share
2 Min Read
kpsc bhavya narasimhamurthy
SHARE

ಬೆಂಗಳೂರು: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (Assistant Conservator of Forest) ಹುದ್ದೆಗಳಿಗೆ ನಾಲ್ವರು ಸದಸ್ಯರ ಸಂದರ್ಶನ ಸಮಿತಿಯನ್ನು ರಚಿಸಬೇಕೆಂದು ರಾಜ್ಯ ಸರ್ಕಾರ ನೀಡಿರುವ ನಿರ್ದೇಶನ ವಿಚಾರವಾಗಿ ಕೆಪಿಎಸ್‌ಸಿ (KPSC) ಅಧ್ಯಕ್ಷರು, ಸದಸ್ಯರು ಮತ್ತು ಕಾರ್ಯದರ್ಶಿಗಳ ಮುಸುಕಿನ ಗುದ್ದಾಟದ ನಡೆಯಿಂದ ಸ್ಪರ್ಧಾಕಾಂಕ್ಷಿಗಳು ಬೇಸತ್ತಿದ್ದಾರೆ. ಕೂಡಲೇ ಈ ಸಮಸ್ಯೆಯನ್ನು ಸರಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿ ಅಸೋಸಿಯೇಷನ್‌ (ASCEAA) ಒತ್ತಾಯಿಸಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅಸೋಸಿಯೇಷನ್‌ ಅಧ್ಯಕ್ಷೆ ಭವ್ಯ ನರಸಿಂಹಮೂರ್ತಿ ಅವರು, ಸರ್ಕಾರದ ನಿರ್ದೇಶನವು ಸಂದರ್ಶನದ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಕೂಡಿದೆ. ಅಲ್ಲದೇ ಮುಂದಿನ ನೇಮಕಾತಿಗಳಲ್ಲಿ ನಡೆಯುವ ಸಂದರ್ಶನಕ್ಕೆ ಮಾದರಿಯಾಗುತ್ತದೆ ಎಂದು ಅಭ್ಯರ್ಥಿಗಳು ಭಾವಿಸಿದ್ದಾರೆ. ಆದರೆ ಕೆಪಿಎಸ್‌ಸಿ ಹೇಳುವುದೇನೆಂದರೆ, ಅವರ ಜೊತೆ ಮುಂಚಿತವಾಗಿ ಚರ್ಚಿಸದೆ ಸರ್ಕಾರ ಏಕಾಏಕಿ ಈ ವಿಷಯದ ಕುರಿತು ನಿರ್ಧರಿಸಿದೆ. ಈಗಾಗಲೇ ಎಸಿಎಫ್ ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆಗಳು ನಡೆದಿರುವುದರಿಂದ ಈ ಹಂತದಲ್ಲಿ ಸಂದರ್ಶನ ಸಮಿತಿ ರಚನೆಯಲ್ಲಿ ಬದಲಾವಣೆ ಮಾಡುವುದಕ್ಕೆ ಸಾಧ್ಯವಿಲ್ಲವೆಂದು ತಳ್ಳಿಹಾಕಿದೆ. ಇದನ್ನೂ ಓದಿ: ಭಕ್ತ ಅಂತ ಹೇಳಿಕೊಳ್ಳೋದಲ್ಲ ಆಂಜನೇಯನ ತರ ಕೆಲಸ ಮಾಡಬೇಕು: ಡಿಕೆಶಿಗೆ ಸುಧಾಕರ್ ತಿರುಗೇಟು

bhavya narasimhamurthy

ಈ ಹಿಂದೆ ಪಿಡಬ್ಲ್ಯೂಡಿ (PWD)ಯ ಸಹಾಯಕ ಅಭಿಯಂತರರು (Assistant Engineer) ಹುದ್ದೆಗೆ ಸಂದರ್ಶನದ ಸಮಿತಿ ರಚನೆಯಲ್ಲಿ ಬದಲಾವಣೆ ಹಾಗೂ 20-40 ರೂಲ್‌ನ್ನು ಇದೇ ಹಂತದಲ್ಲಿ ಆಯೋಗವು ಮಾಡಿದೆ. ಇದರಿಂದ ನೂರಾರು ಅಭ್ಯರ್ಥಿಗಳಿಗೆ ಪಾರದರ್ಶಕವಾಗಿ ಹುದ್ದೆಗಳನ್ನು ಪಡೆಯಲು ಅನುಕೂಲವಾಗಿತ್ತು. ಅಭ್ಯರ್ಥಿಗಳಿಂದ ಮೆಚ್ಚುಗೆ ಸಹ ವ್ಯಕ್ತವಾಗಿತ್ತು.

ಪ್ರಸ್ತುತವಾಗಿ ನ್ಯಾಯ ವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕರ ಹುದ್ದೆಗಳಿಗೂ ಸಹ ಎಸಿಎಫ್ ಸಮಿತಿಯ ರೀತಿಯಲ್ಲಿಯೇ ನಾಲ್ವರು ಸದಸ್ಯರ ಸಂದರ್ಶನ ಸಮಿತಿ ರಚಿಸಬೇಕೆಂದು ಪೊಲೀಸ್ ಇಲಾಖೆ ನಿರ್ದೇಶಿಸಿದೆ. ಇನ್ನೂ ಹಲವಾರು ಇಲಾಖೆಯು ಇದೇ ಮಾದರಿಯ ಸಂದರ್ಶನ ಸಮಿತಿಯ ಪ್ರಸ್ತಾವನೆ ನೀಡುವ ಸಂಭವವಿದೆ. ಇಂತಹ ಒಳ್ಳೆಯ ಬದಲಾವಣೆಯನ್ನು ಕೆಪಿಎಸ್‌ಸಿ ಅಧ್ಯಕ್ಷರು ಹಾಗೂ ಸದಸ್ಯರು ತಳ್ಳಿ ಹಾಕಿರುವುದು ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಇಡೀ ಹಿಂದೂಸ್ತಾನದಲ್ಲಿ ಕುಮಾರಸ್ವಾಮಿಯಂತ ಮತ್ತೊಬ್ಬ ಸಿಎಂ ಇಲ್ಲ: ಹೆಚ್.ಡಿ.ದೇವೇಗೌಡ

ಮಾಧ್ಯಮಗಳಲ್ಲಿ ವರಿದಿಯಾಗಿರುವಂತೆ, ಕೆಪಿಎಸ್‌ಸಿ ಸದಸ್ಯರು, ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ನಡುವಿನ ಮುಸುಕಿನ ಗುದ್ದಾಟದಿಂದ ಸ್ಪರ್ಧಾಕಾಂಕ್ಷಿಗಳು ಬೇಸತ್ತಿದ್ದಾರೆ. ಕಾರ್ಯದರ್ಶಿಗಳು ಕೈಗೊಳ್ಳುವ ಪ್ರತಿಯೊಂದು ಕೆಲಸ ಸ್ಪರ್ಧಾರ್ಥಿಗಳಿಗೆ ಅನುಕೂಲವಾಗಿರುತ್ತದೆ ಹಾಗೂ ಪಾರದರ್ಶಕತೆ ಇರುತ್ತದೆ. ಆದರೆ ಇದಕ್ಕೆ ವಿರುದ್ಧವಾಗಿ ಸದಸ್ಯರು ಮತ್ತು ಅಧ್ಯಕ್ಷರು, ಕಾರ್ಯದರ್ಶಿಗಳ ನಡೆಗೆ ಸುಖಾಸುಮ್ಮನೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸ್ಪರ್ಧಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇವುಗಳನ್ನೆಲ್ಲ ತ್ವರಿತವಾಗಿ ಸರಿಪಡಿಸಬೇಕೆಂದು ಅಸೋಸಿಯೇಷನ್ ಒತ್ತಾಯಿಸಿದೆ.

ಏನಿದು ಪ್ರಕರಣ?
ಕೆಪಿಎಸ್‌ಸಿ ಒಬ್ಬರು ಸದಸ್ಯ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಿಂತ ಕಡಿಮೆ ಇಲ್ಲದಂತೆ ಕರ್ತವ್ಯ ಸಲ್ಲಿಸಿದ ಒಬ್ಬ ನಿವೃತ್ತ ಐಎಎಸ್‌ ಅಥವಾ ಐಪಿಎಸ್‌ ಅಧಿಕಾರಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಿಂತ ಕಡಿಮೆ ಇಲ್ಲದಂತೆ ಕರ್ತವ್ಯ ಸಲ್ಲಿಸಿದ ಒಬ್ಬ ನಿವೃತ್ತ ಐಎಫ್‌ಎಸ್‌ ಅಧಿಕಾರಿ, ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹುದ್ದೆಗಿಂತ ಕಡಿಮೆ ಇಲ್ಲದಂತೆ ಕರ್ತವ್ಯ ಸಲ್ಲಿಸುತ್ತಿರುವ ಒಬ್ಬ ಸಂಬಂಧಿಸಿದ ವಿಷಯ ತಜ್ಞ ಹೀಗೆ ನಾಲ್ವರು, ಎಸಿಎಫ್‌ ಹುದ್ದೆಗಳಿಗೆ ಆಯ್ಕೆಯ ಸಂದರ್ಶನ ಸಮಿತಿಯಲ್ಲಿ ಇರಬೇಕು ಎಂದು ಕೆಪಿಎಸ್‌ಸಿಗೆ ಅರಣ್ಯ ಇಲಾಖೆ ತಿಳಿಸಿತ್ತು.

TAGGED:ACFbengaluruKPSCKSCEAAಎಸಿಎಫ್‌ಕೆಎಸ್‌ಸಿಇಎಎಕೆಪಿಎಸ್‍ಸಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
13 minutes ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
40 minutes ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
42 minutes ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
1 hour ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
2 hours ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?