Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ನಾಯಕರು ತಂಗಿದ್ದ ಸ್ಲಂ ಮನೆಗಳು ಹೇಗಿತ್ತು? ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ನಾಯಕರು ತಂಗಿದ್ದ ಸ್ಲಂ ಮನೆಗಳು ಹೇಗಿತ್ತು? ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

Bengaluru City

ಬಿಜೆಪಿ ನಾಯಕರು ತಂಗಿದ್ದ ಸ್ಲಂ ಮನೆಗಳು ಹೇಗಿತ್ತು? ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

Public TV
Last updated: February 11, 2018 5:46 pm
Public TV
Share
2 Min Read
bjp slum bsy
SHARE

ಬೆಂಗಳೂರು: ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜ್ಯದಲ್ಲಿ ಸ್ಲಂ ನಲ್ಲಿ ವಾಸ್ತವ್ಯ ಹೂಡುವ ಮೂಲಕ ಬಿಜೆಪಿ ನಾಯಕರು ಮತ ಸೆಳೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದರೆ ಇದೇ ನಾಯಕರು ಕೊಳಗೇರಿಗಳಲ್ಲಿನ ಹೈಟೆಕ್ ಸೌಲಭ್ಯ ಹೊಂದಿರುವ ಮನೆಗಳಲ್ಲಿ ವಾಸ್ತವ್ಯ ಮಾಡಿ ವಿವಾದಕ್ಕೆ ಗುರಿಯಾಗಿದ್ದಾರೆ.

ಬಿಎಸ್ ಯಡಿಯೂರಪ್ಪ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕ್ಷೇತ್ರವಾಗಿರುವ ಗಾಂಧಿನಗರದ ಲಕ್ಷ್ಮಣ ಪುರಿ ಸ್ಲಂನಲ್ಲಿರುವ ಮುನಿರತ್ನ, ದೀಪಾ ದಂಪತಿಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಬಿಎಸ್‍ವೈಗೆ ಸ್ಲಂ ನಿವಾಸಿಗಳು ಆರತಿ ಎತ್ತಿ, ಪೂರ್ಣಕುಂಭ ಸ್ವಾಗತ ಕೋರಿದ್ದರು.

ಯಡಿಯೂರಪ್ಪ ತಂಗಿದ್ದ ಮನೆಯಲ್ಲಿ ಹೈಟೆಕ್ ವೆಸ್ಟರ್ನ್ ಟಾಯ್ಲೆಟ್ ಸಿದ್ಧಪಡಿಸಲಾಗಿತ್ತು. ಹೊಸ ಮಂಚ, ಹೊಸ ಬೆಡ್ ಕೂಡಾ ತಂದು ಹಾಕಲಾಗಿತ್ತು. ಬಿಎಸ್‍ವೈ ವಾಸ್ತವ್ಯ ಮಾಡಿದ ಮನೆಯಲ್ಲಿ ಈ ಹಿಂದೆ ವೆಸ್ಟರ್ನ್ ಟಾಯ್ಲೆಟ್ ಇರಲಿಲ್ಲ. ಎರಡು ದಿನಗಳ ಹಿಂದೆ ನೂತನವಾಗಿ ಈ ಟಾಯ್ಲೆಟ್ ರೆಡಿ ಮಾಡಿರುವ ವಿಚಾರ ತಿಳಿದು ಬಂದಿದೆ.

BSY SLUM

ಜಗದೀಶ್ ಶೆಟ್ಟರ್: ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವೆಂಕಟೇಶ್ ಗುತ್ತಿ ಎಂಬವರ 2 ಅಂತಸ್ತಿನ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಮಾಲೀಕರ ಮನೆಯಲ್ಲಿ ಕಂಪ್ಯೂಟರ್, ಫ್ರಿಡ್ಜ್, ಹೋಂ ಥಿಯೇಟರ್ ಸೇರಿದಂತೆ ಸಕಲ ಆಧುನಿಕ ಸೌಲಭ್ಯಗಳು ಲಭ್ಯವಿದೆ.

ಇಂದು ಮುಂಜಾನೆ ವಾಯು ವಿಹಾರ ಮಾಡಿ ಉಪಹಾರ ಸೇವಿಸಿ ನಂತರ `ಸ್ಲಂ ದುರ್ಭಾಗ್ಯ’ ಎನ್ನುವ ಪುಸ್ತಕ ಬಿಡುಗಡೆ ಮಾಡಿ ಸರ್ಕಾರ ವಿರುದ್ಧ ಶೆಟ್ಟರ್ ವಾಗ್ದಾಳಿ ನಡೆಸಿದರು. ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು. ಇಲ್ಲಿನ ಜನರಿಗೆ ನಮ್ಮ ಸರ್ಕಾರ ಮೂಲಭೂತ ಸೌಕರ್ಯ ನೀಡಿದೆ. ರಾಹುಲ್ ಗಾಂಧಿ ಸೆಕ್ಯೂಲರ್ ಹೆಸರಿನಲ್ಲಿ ಮಠ ಮಂದಿರಗಳನ್ನ ಮರೆತಿದ್ದು, ಸದ್ಯ ಅವರಿಗೆ ಮಠ, ಮಂದಿರಗಳ ನೆನಪಾಗಿದೆ ಎಂದು ಆರೋಪಿದರು.

HBL JAGADEESH SHETTER 9

ಚುನಾವಣೆ ವೇಳೆ ರಾಹುಲ್ ಅವರಿಗೆ ಹಿಂದೂಗಳ ಮತ ಬೇಕಾಗಿದೆ. ಸೆಕ್ಯೂಲರ್ ಎನ್ನುವ ನಾಟಕ ಮಾಡಬೇಡಿ. ಎಲ್ಲರನ್ನು ಒಂದೇ ರೀತಿ ಸಮನಾಗಿ ನೋಡಿ. ಮಹದಾಯಿ ಬಗ್ಗೆ ಕಾಂಗ್ರೆಸ್ ನಿಲವು ಏನು. ಅವರು ಬೆಂಬಲ ಕೊಡುತ್ತಿವಿ ಎಂದು ಹೇಳಬೇಕಿತ್ತು. ಆದರೆ ಅವರು ಶನಿವಾರ ಈ ಬಗ್ಗೆ ಒಂದು ಮಾತು ಹೇಳಿಲ್ಲ. ಇದರಿಂದಲೇ ಕಾಂಗ್ರೆಸ್ ನಾಯಕರ ನಾಟಕ ತಿಳಿಯುತ್ತದೆ ಎಂದರು. ಈ ವೇಳೆ ಬಿಜೆಪಿ ಹಲವು ಮುಖಂಡರು ಶೆಟ್ಟರ್ ಅವರಿಗೆ ಸಾಥ್ ನೀಡಿದರು.

ಸ್ಲಂ ವಾಸ್ತವ್ಯದ ಕುರಿತು ಪಬ್ಲಿಕ್ ಟಿವಿ ಮನೆ ಮಾಲೀಕ ವೆಂಕಟೇಶ್ ಗುತ್ತಿ ಪತ್ನಿ ಪ್ರತಿಕ್ರಿಯಿಸಿ, ನಮ್ಮ ಮನೆ ಸ್ಲಂ ನಲ್ಲಿ ಇದೆ ಎಂಬ ಭಾವನೆ ನಮಗೇ ಇಲ್ಲ. ನಮ್ಮ ಏರಿಯಾದಲ್ಲಿ ಎಲ್ಲಾ ಸೌಲಭ್ಯಗಳು ಇದೆ. ಹೀಗಾಗಿ ನಮ್ ಏರಿಯಾನ ನಾವು ಸ್ಲಂ ಅಂತ ಹೇಳಲ್ಲ ಎಂದು ಹೇಳಿದ್ದಾರೆ.

ಗೋವಿಂದ ಕಾರಜೋಳ: ವಿಜಯಪುರದ ಮಠಪತಿಯ ಸ್ಲಂ ನಲ್ಲಿಯ ಕಲ್ಲಪ್ಪ ಜಮಖಂಡಿ ಮನೆಯಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ವಾಸ್ತವ್ಯ ಮಾಡಿದ್ದರು. ಮಾರ್ಬಲ್ ನೊಂದಿಗೆ ವಾಸ್ತವ್ಯಕ್ಕೆ ಬೇಕಾದ ಎಲ್ಲಾ ಸೌಕರ್ಯಗಳಿರುವ ಮನೆಯನ್ನು ಆಯ್ಕೆ ಮಾಡಿಕೊಂಡಿದ್ದರು.

ಕಲ್ಲಪ್ಪ ಜಮಖಂಡಿ ಅವರು ಹೋಲ್ ಸೇಲ್ ಪಾದರಕ್ಷೆ ವ್ಯಾಪಾರಿಯಾಗಿದ್ದು, ಆರ್ಥಿಕವಾಗಿ ಸದೃಢವಾಗಿದ್ದಾರೆ. ಸ್ಲಂ ನಲ್ಲಿ ಅನೇಕ ಬಡ ಜನರ ಮನೆಗಳಿದ್ದರೂ ಕಾರಜೋಳ ಅವರು ಮೂರು ಅಂತಸ್ತಿನ ಸುಸಜ್ಜಿತ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಅಲ್ಲದೇ ತಂಗಿದ್ದ ಮನೆಯಲ್ಲಿ ಬೆಳಗಿನ ನಿತ್ಯ ಕರ್ಮಗಳನ್ನು ಮಾಡುವುದನ್ನು ಬಿಟ್ಟು ಕಾರಜೋಳ ತಮ್ಮ ವಿಜಯಪುರದ ನಿವಾಸಕ್ಕೆ ತೆರಳಿ ಮತ್ತೆ ಕಲ್ಲಪ್ಪ ಅವರ ಮನೆಯಲ್ಲಿ ಊಟ ಸೇವಿಸಿ ಕ್ಯಾಮರಾಗಳಿಗೆ ಪೋಸ್ ಕೊಟ್ಟು ವಾಸ್ತವ್ಯ ಮುಗಿಸಿದ್ದಾರೆ.

bsy slum 1

bsy slum 2

bsy slum 3

ESWARAPPA

HBL JAGADEESH SHETTER 1

HBL JAGADEESH SHETTER 11

HBL JAGADEESH SHETTER 10

HBL JAGADEESH SHETTER 8

 

BIJ SLUM AV 5

BIJ SLUM AV 4

BIJ SLUM AV 3

BIJ SLUM AV 2

BIJ SLUM AV 1

BIJ REAL SLUM 5

BIJ REAL SLUM 6

BIJ REAL SLUM 1

BIJ REAL SLUM 4

BIJ REAL SLUM 3

BIJ REAL SLUM 2

TAGGED:bengalurubs yeddyurappagovinda karajolahubliJagadish ShettarPublic TVvijayapuraಗೋವಿಂದ ಕಾರಜೋಳಜಗದೀಶ್ ಶೆಟ್ಟರ್ಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪಬೆಂಗಳೂರುವಿಜಯಪುರಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
16 minutes ago
TB Dam
Bellary

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ

Public TV
By Public TV
22 minutes ago
T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
37 minutes ago
Donald Trump 1
Latest

ಇರಾನ್ ಹಡಗುಗಳನ್ನು ವಶಪಡಿಸಿಕೊಳ್ಳೋದಕ್ಕಿಂತ ಮುಳುಗಿಸೋದೆ ನಮ್ಮ ಸೇನೆಗೆ ಮಜಾ: ಟ್ರಂಪ್‌

Public TV
By Public TV
55 minutes ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
1 hour ago
LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?