Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿ ನಾಯಕರು ತಂಗಿದ್ದ ಸ್ಲಂ ಮನೆಗಳು ಹೇಗಿತ್ತು? ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

Public TV
Last updated: February 11, 2018 5:46 pm
Public TV
Share
2 Min Read
bjp slum bsy
SHARE

ಬೆಂಗಳೂರು: ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜ್ಯದಲ್ಲಿ ಸ್ಲಂ ನಲ್ಲಿ ವಾಸ್ತವ್ಯ ಹೂಡುವ ಮೂಲಕ ಬಿಜೆಪಿ ನಾಯಕರು ಮತ ಸೆಳೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದರೆ ಇದೇ ನಾಯಕರು ಕೊಳಗೇರಿಗಳಲ್ಲಿನ ಹೈಟೆಕ್ ಸೌಲಭ್ಯ ಹೊಂದಿರುವ ಮನೆಗಳಲ್ಲಿ ವಾಸ್ತವ್ಯ ಮಾಡಿ ವಿವಾದಕ್ಕೆ ಗುರಿಯಾಗಿದ್ದಾರೆ.

ಬಿಎಸ್ ಯಡಿಯೂರಪ್ಪ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕ್ಷೇತ್ರವಾಗಿರುವ ಗಾಂಧಿನಗರದ ಲಕ್ಷ್ಮಣ ಪುರಿ ಸ್ಲಂನಲ್ಲಿರುವ ಮುನಿರತ್ನ, ದೀಪಾ ದಂಪತಿಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಬಿಎಸ್‍ವೈಗೆ ಸ್ಲಂ ನಿವಾಸಿಗಳು ಆರತಿ ಎತ್ತಿ, ಪೂರ್ಣಕುಂಭ ಸ್ವಾಗತ ಕೋರಿದ್ದರು.

ಯಡಿಯೂರಪ್ಪ ತಂಗಿದ್ದ ಮನೆಯಲ್ಲಿ ಹೈಟೆಕ್ ವೆಸ್ಟರ್ನ್ ಟಾಯ್ಲೆಟ್ ಸಿದ್ಧಪಡಿಸಲಾಗಿತ್ತು. ಹೊಸ ಮಂಚ, ಹೊಸ ಬೆಡ್ ಕೂಡಾ ತಂದು ಹಾಕಲಾಗಿತ್ತು. ಬಿಎಸ್‍ವೈ ವಾಸ್ತವ್ಯ ಮಾಡಿದ ಮನೆಯಲ್ಲಿ ಈ ಹಿಂದೆ ವೆಸ್ಟರ್ನ್ ಟಾಯ್ಲೆಟ್ ಇರಲಿಲ್ಲ. ಎರಡು ದಿನಗಳ ಹಿಂದೆ ನೂತನವಾಗಿ ಈ ಟಾಯ್ಲೆಟ್ ರೆಡಿ ಮಾಡಿರುವ ವಿಚಾರ ತಿಳಿದು ಬಂದಿದೆ.

BSY SLUM

ಜಗದೀಶ್ ಶೆಟ್ಟರ್: ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವೆಂಕಟೇಶ್ ಗುತ್ತಿ ಎಂಬವರ 2 ಅಂತಸ್ತಿನ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಮಾಲೀಕರ ಮನೆಯಲ್ಲಿ ಕಂಪ್ಯೂಟರ್, ಫ್ರಿಡ್ಜ್, ಹೋಂ ಥಿಯೇಟರ್ ಸೇರಿದಂತೆ ಸಕಲ ಆಧುನಿಕ ಸೌಲಭ್ಯಗಳು ಲಭ್ಯವಿದೆ.

ಇಂದು ಮುಂಜಾನೆ ವಾಯು ವಿಹಾರ ಮಾಡಿ ಉಪಹಾರ ಸೇವಿಸಿ ನಂತರ `ಸ್ಲಂ ದುರ್ಭಾಗ್ಯ’ ಎನ್ನುವ ಪುಸ್ತಕ ಬಿಡುಗಡೆ ಮಾಡಿ ಸರ್ಕಾರ ವಿರುದ್ಧ ಶೆಟ್ಟರ್ ವಾಗ್ದಾಳಿ ನಡೆಸಿದರು. ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು. ಇಲ್ಲಿನ ಜನರಿಗೆ ನಮ್ಮ ಸರ್ಕಾರ ಮೂಲಭೂತ ಸೌಕರ್ಯ ನೀಡಿದೆ. ರಾಹುಲ್ ಗಾಂಧಿ ಸೆಕ್ಯೂಲರ್ ಹೆಸರಿನಲ್ಲಿ ಮಠ ಮಂದಿರಗಳನ್ನ ಮರೆತಿದ್ದು, ಸದ್ಯ ಅವರಿಗೆ ಮಠ, ಮಂದಿರಗಳ ನೆನಪಾಗಿದೆ ಎಂದು ಆರೋಪಿದರು.

HBL JAGADEESH SHETTER 9

ಚುನಾವಣೆ ವೇಳೆ ರಾಹುಲ್ ಅವರಿಗೆ ಹಿಂದೂಗಳ ಮತ ಬೇಕಾಗಿದೆ. ಸೆಕ್ಯೂಲರ್ ಎನ್ನುವ ನಾಟಕ ಮಾಡಬೇಡಿ. ಎಲ್ಲರನ್ನು ಒಂದೇ ರೀತಿ ಸಮನಾಗಿ ನೋಡಿ. ಮಹದಾಯಿ ಬಗ್ಗೆ ಕಾಂಗ್ರೆಸ್ ನಿಲವು ಏನು. ಅವರು ಬೆಂಬಲ ಕೊಡುತ್ತಿವಿ ಎಂದು ಹೇಳಬೇಕಿತ್ತು. ಆದರೆ ಅವರು ಶನಿವಾರ ಈ ಬಗ್ಗೆ ಒಂದು ಮಾತು ಹೇಳಿಲ್ಲ. ಇದರಿಂದಲೇ ಕಾಂಗ್ರೆಸ್ ನಾಯಕರ ನಾಟಕ ತಿಳಿಯುತ್ತದೆ ಎಂದರು. ಈ ವೇಳೆ ಬಿಜೆಪಿ ಹಲವು ಮುಖಂಡರು ಶೆಟ್ಟರ್ ಅವರಿಗೆ ಸಾಥ್ ನೀಡಿದರು.

ಸ್ಲಂ ವಾಸ್ತವ್ಯದ ಕುರಿತು ಪಬ್ಲಿಕ್ ಟಿವಿ ಮನೆ ಮಾಲೀಕ ವೆಂಕಟೇಶ್ ಗುತ್ತಿ ಪತ್ನಿ ಪ್ರತಿಕ್ರಿಯಿಸಿ, ನಮ್ಮ ಮನೆ ಸ್ಲಂ ನಲ್ಲಿ ಇದೆ ಎಂಬ ಭಾವನೆ ನಮಗೇ ಇಲ್ಲ. ನಮ್ಮ ಏರಿಯಾದಲ್ಲಿ ಎಲ್ಲಾ ಸೌಲಭ್ಯಗಳು ಇದೆ. ಹೀಗಾಗಿ ನಮ್ ಏರಿಯಾನ ನಾವು ಸ್ಲಂ ಅಂತ ಹೇಳಲ್ಲ ಎಂದು ಹೇಳಿದ್ದಾರೆ.

ಗೋವಿಂದ ಕಾರಜೋಳ: ವಿಜಯಪುರದ ಮಠಪತಿಯ ಸ್ಲಂ ನಲ್ಲಿಯ ಕಲ್ಲಪ್ಪ ಜಮಖಂಡಿ ಮನೆಯಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ವಾಸ್ತವ್ಯ ಮಾಡಿದ್ದರು. ಮಾರ್ಬಲ್ ನೊಂದಿಗೆ ವಾಸ್ತವ್ಯಕ್ಕೆ ಬೇಕಾದ ಎಲ್ಲಾ ಸೌಕರ್ಯಗಳಿರುವ ಮನೆಯನ್ನು ಆಯ್ಕೆ ಮಾಡಿಕೊಂಡಿದ್ದರು.

ಕಲ್ಲಪ್ಪ ಜಮಖಂಡಿ ಅವರು ಹೋಲ್ ಸೇಲ್ ಪಾದರಕ್ಷೆ ವ್ಯಾಪಾರಿಯಾಗಿದ್ದು, ಆರ್ಥಿಕವಾಗಿ ಸದೃಢವಾಗಿದ್ದಾರೆ. ಸ್ಲಂ ನಲ್ಲಿ ಅನೇಕ ಬಡ ಜನರ ಮನೆಗಳಿದ್ದರೂ ಕಾರಜೋಳ ಅವರು ಮೂರು ಅಂತಸ್ತಿನ ಸುಸಜ್ಜಿತ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಅಲ್ಲದೇ ತಂಗಿದ್ದ ಮನೆಯಲ್ಲಿ ಬೆಳಗಿನ ನಿತ್ಯ ಕರ್ಮಗಳನ್ನು ಮಾಡುವುದನ್ನು ಬಿಟ್ಟು ಕಾರಜೋಳ ತಮ್ಮ ವಿಜಯಪುರದ ನಿವಾಸಕ್ಕೆ ತೆರಳಿ ಮತ್ತೆ ಕಲ್ಲಪ್ಪ ಅವರ ಮನೆಯಲ್ಲಿ ಊಟ ಸೇವಿಸಿ ಕ್ಯಾಮರಾಗಳಿಗೆ ಪೋಸ್ ಕೊಟ್ಟು ವಾಸ್ತವ್ಯ ಮುಗಿಸಿದ್ದಾರೆ.

bsy slum 1

bsy slum 2

bsy slum 3

ESWARAPPA

HBL JAGADEESH SHETTER 1

HBL JAGADEESH SHETTER 11

HBL JAGADEESH SHETTER 10

HBL JAGADEESH SHETTER 8

 

BIJ SLUM AV 5

BIJ SLUM AV 4

BIJ SLUM AV 3

BIJ SLUM AV 2

BIJ SLUM AV 1

BIJ REAL SLUM 5

BIJ REAL SLUM 6

BIJ REAL SLUM 1

BIJ REAL SLUM 4

BIJ REAL SLUM 3

BIJ REAL SLUM 2

TAGGED:bengalurubs yeddyurappagovinda karajolahubliJagadish ShettarPublic TVvijayapuraಗೋವಿಂದ ಕಾರಜೋಳಜಗದೀಶ್ ಶೆಟ್ಟರ್ಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪಬೆಂಗಳೂರುವಿಜಯಪುರಹುಬ್ಬಳ್ಳಿ
Share This Article
Facebook Whatsapp Whatsapp Telegram

You Might Also Like

Prakashi raj MB patil
Bengaluru City

ಬಹುಭಾಷಾ ನಟ ಪ್ರಕಾಶ್ ರಾಜ್ ಗುಜರಾತ್‌ನಲ್ಲೂ ಹೋರಾಟ ಮಾಡಲಿ – ಎಂಬಿಪಿ ತಿರುಗೇಟು

Public TV
By Public TV
1 minute ago
Sanjay Bhandari
Court

ಯುಕೆ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿ ಪರಾರಿಯಾದ ಆರ್ಥಿಕ ಅಪರಾಧಿ: ದೆಹಲಿ ವಿಶೇಷ ಕೋರ್ಟ್‌ ಆದೇಶ

Public TV
By Public TV
10 minutes ago
Renukacharya
Bengaluru City

ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಮಕ್ಮಲ್ ಟೋಪಿ ಹಾಕಿದೆ: ರೇಣುಕಾಚಾರ್ಯ

Public TV
By Public TV
10 minutes ago
Punjab Police
Crime

ಮಾದಕ ವಸ್ತು, ಶಸ್ತ್ರಾಸ್ತ್ರ ಕೇಸ್‌ಲ್ಲಿ ಕರ್ನಾಟಕದ ಇಬ್ಬರು ಸೇರಿ 9 ಜನ ಅರೆಸ್ಟ್

Public TV
By Public TV
16 minutes ago
D.K Shivakumar
Bengaluru City

ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಕೆಶಿ

Public TV
By Public TV
18 minutes ago
Harshika Poonacha
Bengaluru City

ರಶ್ಮಿಕಾ ಬೈ ಮಿಸ್‌ ಆಗಿ ಹೇಳಿರಬೇಕು, ಕ್ಷಮಿಸಿಬಿಡೋಣ: ನಟಿ ಹರ್ಷಿಕಾ ಪೂಣಚ್ಚ

Public TV
By Public TV
29 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?