ಚಾಲಕನ ನಿಯಂತ್ರಣ ತಪ್ಪಿ ಸಿಎಂ ಬೆಂಗಾವಲು ವಾಹನ ಪಲ್ಟಿ

Public TV
0 Min Read
CM CAR3

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ.

ಮೂಡಿಗೆರೆ ತಾಲೂಕಿನ ಶಂಕರ್ ಫಾಲ್ಸ್ ಬಳಿ ಈ ಘಟನೆ ನಡೆದಿದ್ದು. ಇಬ್ಬರು ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

CM CAR1

ಕೊಪ್ಪ ತಾಲೂಕಿನ ಕುಡ್ನಳ್ಳಿಯಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದ ಸಿ.ಎಂ ಕುಮಾರಸ್ವಾಮಿ ಅವರ ಕುಟುಂಬದವರು ಪೂಜೆ ಮುಗಿಸಿ ಹಾಸನಕ್ಕೆ ವಾಪಸ್ ಹೋಗುವ ವೇಳೆ ಈ ಅಪಘಾತವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *