Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಶಾಲನಗರ ಸಂಪತ್ ಕೊಲೆ ಕೇಸ್‌ – ಸ್ನೇಹಿತನಿಗೆ ಚಟ್ಟ ಕಟ್ಟಿದ್ದ ಮೂವರು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕುಶಾಲನಗರ ಸಂಪತ್ ಕೊಲೆ ಕೇಸ್‌ – ಸ್ನೇಹಿತನಿಗೆ ಚಟ್ಟ ಕಟ್ಟಿದ್ದ ಮೂವರು ಅರೆಸ್ಟ್‌

Crime

ಕುಶಾಲನಗರ ಸಂಪತ್ ಕೊಲೆ ಕೇಸ್‌ – ಸ್ನೇಹಿತನಿಗೆ ಚಟ್ಟ ಕಟ್ಟಿದ್ದ ಮೂವರು ಅರೆಸ್ಟ್‌

Public TV
Last updated: May 18, 2025 9:24 pm
Public TV
Share
2 Min Read
Crime 3
SHARE

– ಸ್ನೇಹಿತನ್ನ ಕೊಂದು ದೇಹವನ್ನ ಕಾಡಿನಲ್ಲಿ ಬಿಸಾಡಿ ಬಂದಿದ್ದ ಕಿಲ್ಲರ್‌ ಲೇಡಿ

ಮಡಿಕೇರಿ: ಇದೇ ಮೇ 10ರಂದು ನಾಪತ್ತೆಯಾಗಿದ್ದ ಕೊಡಗಿನ (Kodagu) ಸೋಮವಾರಪೇಟೆಯ ನಿವಾಸಿ ಸಂಪತ್‌ ನಾಯರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.

ಸೋಮವಾರಪೇಟೆ ತಾಲ್ಲೂಕಿನ ಹಾನಗಲ್‌ ಗ್ರಾಮದ ಬಿ.ಎಂ ಕಿರಣ್ (44), ಆತನ ಪತ್ನಿ ಸಂಗೀತಾ (35) ಹಾಗೂ ಚೌಡ್ಲು ಗ್ರಾಮದ ಪಿ.ಎಂ ಗಣಪತಿ (43) ಬಂಧಿತ ಆರೋಪಿಗಳಾಗಿದ್ದಾರೆ. ಈ ಮೂವರೂ ಕೊಲೆಯಾದ ಸಂಪತ್‌ ಸ್ನೇಹಿತರೇ ಎಂಬುದು ಗಮನಾರ್ಹ. ಇದನ್ನೂ ಓದಿ: Madikeri | ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Madikeri Death Sampath 1 1

ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ
ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಲು ಆರೋಪಿ ಸಂಗೀತಾ ಸಂಚು ರೂಪಿಸಿದ್ದಳು. ಅದಕ್ಕಾಗಿ ಮೇ 9ರಂದು ಸಂಪತ್‌ ನಾಯರ್‌ನನ್ನ ಸೋಮವಾರಪೇಟೆಯ ಹಾನಗಲ್‌ನಲ್ಲಿರುವ ತನ್ನ ಮನೆಗೆ ಬರಲು ಹೇಳಿದ್ದಳು. ಸಾಲದ ಹಣ ವಾಪಸ್‌ ಕೊಡುತ್ತೇನೆ ಎಂದು ಕರೆಸಿಕೊಂಡಿದ್ದಳು. ಸಂಪತ್‌ ಮನೆಗೆ ಬಂದ ಮೇಲೆ ಸಂಗೀತಾಳ ಗಂಡ ಕಿರಣ್‌ ಹಾಗೂ ಸ್ನೇಹಿತ ಗಣಪತಿ ಮೂವರು ಸೇರಿ ದೊಣ್ಣೆಯಿಂದ ಹೊಡೆದು, ಕತ್ತಿಯಿಂದ ಇರಿದು ಕೊಲೆ ಮಾಡಿದ್ದಾರೆ. ಕೊಲೆಯನ್ನು ಮರೆಮಾಚಲು ಮೃತ ದೇಹವನ್ನ ಸಂಪತ್ ನಾಯರ್ ತಂದಿದ್ದ ಫಿಯೆಟ್ ಪುಂಟೋ ಕಾರಿನಲ್ಲೇ ಹಾಕಿಕೊಂಡು ಸಕಲೇಶಪುರ ತಾಲೂಕು ಒಳಗೂರು ಅರಣ್ಯದಲ್ಲಿ ಬಿಸಾಡಿದ್ದಾರೆ. ಬಳಿಕ ಕಲ್ಲಳ್ಳಿ ಬಳಿ ಆತನ ಕಾರು ನಿಲ್ಲಿಸಿ ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು. ಮೇ 16 ರಂದು ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಿರಣ್‌ನನ್ನ ಬೆಂಗಳೂರಿನಲ್ಲಿ ಬಂಧಿಸಲಾಯಿತು. ಇನ್ನೂ ಮೇ 17ರಂದು ಬೆಳ್ತಂಗಡಿಯ ಅಂಗಡಿಯಲ್ಲಿ ಮತ್ತೊಬ್ಬ ಆರೋಪಿ ಗಣಪತಿ ಹಾಗೂ ಮೇ 18ರಂದು (ಇಂದು) ಆರೋಪಿ ಸಂಗೀತಾಳನ್ನ ಸೋಮವಾರ ಪೇಟೆಯಲ್ಲಿ ಬಂಧಿಸಲಾಯಿತು.

Madikeri Death Sampath

ಪೊಲೀಸರು ವಿಚಾರಣೆ ನಡೆಸಿದ ಬಳಿಕ ತಪ್ಪೊಪ್ಪಿಕೊಂಡು ಘಟನೆಯ ವಿವರಣೆ ನೀಡಿದ್ದಾರೆ. ಈ ಸಂಬಂಧ ಕೃತ್ಯಕ್ಕೆ ಬಳಸಲಾದ ದೊಣ್ಣೆ, ಕತ್ತಿ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರಿಸಲಾಗಿದೆ. ಈ ಕುರಿತು ಮಾತನಾಡಿರುವ ಎಸ್ಪಿ ರಾಮರಾಜನ್, ಆರೋಪಿಗಳು ತಲೆಮರಿಸಿಕೊಳ್ಳಲು ಸಹಕರಿಸಿದ ಇತರರನ್ನ ಸದ್ಯದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 2006ರಲ್ಲಿ RSS ಕಚೇರಿ ಮೇಲಿನ ದಾಳಿಯ ಪ್ರಮುಖ ಸಂಚುಕೋರ, ಲಷ್ಕರ್ ಉಗ್ರ ಪಾಕ್‌ನಲ್ಲಿ ಹತ್ಯೆ

ಅನೈತಿಕ ಸಂಬಂಧ?
ಕಿರಣ್, ಗಣಪತಿ, ಸಂಪತ್ ನಾಯರ್ ಸ್ನೇಹಿತರಾಗಿದ್ದು, ಮೂವರು, ಹಣಕಾಸು ವ್ಯವಹಾರದಲ್ಲಿ ಪಾಲುದಾರರಾಗಿದ್ದರು. ಆದ್ರೆ ಸಂಪತ್‌ ಕಿರಣ್‌ ಪತ್ನಿ ಸಂಗೀತಾಳ ವಿಡಿಯೋ ಒಂದನ್ನ ಇಟ್ಟುಕೊಂಡು ಆಗಾಗ್ಗೆ ಬ್ಲ್ಯಾಕ್‌ಮೇಲ್‌ ಮಾಡ್ತಿದ್ದ. ಅಲ್ಲದೇ ಈ ಹಿಂದೆ ಸಂಗೀತಾ ಕೆಲವು ತಿಂಗಳ ಕಾಲ ಸಂಪತ್‌ನ ಜೊತೆಗಿದ್ದಳು. ಪುನಃ ತನ್ನ ಗಂಡ ಕಿರಣ್‌ಜೊತೆಗೆ ಬಾಳ್ವೆ ನಡೆಸುತ್ತಿದ್ದಳು. ಆಕೆ ಸಂಪತ್‌ನೊಂದಿಗೆ ಇದ್ದ ಸಂದರ್ಭದಲ್ಲಿ 20 ಲಕ್ಷ ಹಣ ಪಡೆದುಕೊಂಡಿದ್ದಳು. ಅದನ್ನು ವಾಪಸ್‌ ನೀಡದೇ ಇದ್ದಿದ್ದಕ್ಕೆ ಸಂಪತ್ ಬ್ಲ್ಯಾಕ್‌ಮೇಲ್‌ ಮಾಡಲು ಶುರು ಮಾಡಿದ್ದ. ಇದರಿಂದ ರೊಚ್ಚಿಗೆದ್ದ ಕಿರಣ್‌, ಸಂಗೀತಾ ಆಕೆಯ ಸಂಬಂಧಿ ಗಣಪತಿಯೊಂದಿಗೆ ಸೇರಿ ಸ್ಕೆಚ್ ಹಾಕಿ, ಸಂಪತ್‌ನನ್ನ ಮುಗಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪಾಕ್‌ಗೆ ಪುರಿ ಜಗನ್ನಾಥ ದೇವಾಲಯದ ಫೋಟೋ, ವಿಡಿಯೋ ಸೋರಿಕೆ ­- ಜ್ಯೋತಿ ಸಂಪರ್ಕದಲ್ಲಿದ್ದ ಮತ್ತೊಬ್ಬ ಯೂಟ್ಯೂಬರ್‌ಗೆ IB ಡ್ರಿಲ್‌

TAGGED:Accused womanKodaguKushalnagar Policemadikeriಆರೋಪಿ ಮಹಿಳೆಕುಶಾಲನಗರ ಪೊಲೀಸ್‌ಕೊಡಗುಮಡಿಕೇರಿ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

biligiriranga hills anna dasoha
Chamarajanagar

ಬಿಳಿಗಿರಿರಂಗನ ಬೆಟ್ಟದಲ್ಲಿ ದಾಸೋಹ ಪುನಾರಂಭ

Public TV
By Public TV
5 seconds ago
Davanagere DC
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ: ಡಿಸಿ ಮಾಹಿತಿ

Public TV
By Public TV
50 seconds ago
ಸಾಂದರ್ಭಿಕ ಚಿತ್ರ
Latest

ನ್ಯೂಯಾರ್ಕ್‌ನಿಂದ ದೆಹಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ – ಐರ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ

Public TV
By Public TV
8 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
28 minutes ago
U T Khader
Bengaluru City

ಅಪರೂಪದಲ್ಲಿ ಅಪರೂಪ| ಸಚಿವರು, ಅಧಿಕಾರಿಗಳ ವಿರುದ್ಧ ಗರಂ – ಸಭಾತ್ಯಾಗ ನಡೆಸಿ ಹೊರನಡೆದ ಸ್ಪೀಕರ್‌ ಖಾದರ್‌

Public TV
By Public TV
30 minutes ago
Emirates Flight
Bengaluru City

ದುಬೈನಲ್ಲಿ ಲ್ಯಾಂಡಿಂಗ್‌ಗೆ ಸಿಗದ ಅನುಮತಿ – ಬೆಂಗಳೂರಿಗೆ ಎಮಿರೇಟ್ಸ್ ವಿಮಾನ ವಾಪಸ್‌

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?