Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಶಾಲನಗರ ಸಂಪತ್ ಕೊಲೆ ಕೇಸ್‌ – ಸ್ನೇಹಿತನಿಗೆ ಚಟ್ಟ ಕಟ್ಟಿದ್ದ ಮೂವರು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕುಶಾಲನಗರ ಸಂಪತ್ ಕೊಲೆ ಕೇಸ್‌ – ಸ್ನೇಹಿತನಿಗೆ ಚಟ್ಟ ಕಟ್ಟಿದ್ದ ಮೂವರು ಅರೆಸ್ಟ್‌

Crime

ಕುಶಾಲನಗರ ಸಂಪತ್ ಕೊಲೆ ಕೇಸ್‌ – ಸ್ನೇಹಿತನಿಗೆ ಚಟ್ಟ ಕಟ್ಟಿದ್ದ ಮೂವರು ಅರೆಸ್ಟ್‌

Public TV
Last updated: May 18, 2025 9:24 pm
Public TV
Share
2 Min Read
Crime 3
SHARE

– ಸ್ನೇಹಿತನ್ನ ಕೊಂದು ದೇಹವನ್ನ ಕಾಡಿನಲ್ಲಿ ಬಿಸಾಡಿ ಬಂದಿದ್ದ ಕಿಲ್ಲರ್‌ ಲೇಡಿ

ಮಡಿಕೇರಿ: ಇದೇ ಮೇ 10ರಂದು ನಾಪತ್ತೆಯಾಗಿದ್ದ ಕೊಡಗಿನ (Kodagu) ಸೋಮವಾರಪೇಟೆಯ ನಿವಾಸಿ ಸಂಪತ್‌ ನಾಯರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.

ಸೋಮವಾರಪೇಟೆ ತಾಲ್ಲೂಕಿನ ಹಾನಗಲ್‌ ಗ್ರಾಮದ ಬಿ.ಎಂ ಕಿರಣ್ (44), ಆತನ ಪತ್ನಿ ಸಂಗೀತಾ (35) ಹಾಗೂ ಚೌಡ್ಲು ಗ್ರಾಮದ ಪಿ.ಎಂ ಗಣಪತಿ (43) ಬಂಧಿತ ಆರೋಪಿಗಳಾಗಿದ್ದಾರೆ. ಈ ಮೂವರೂ ಕೊಲೆಯಾದ ಸಂಪತ್‌ ಸ್ನೇಹಿತರೇ ಎಂಬುದು ಗಮನಾರ್ಹ. ಇದನ್ನೂ ಓದಿ: Madikeri | ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Madikeri Death Sampath 1 1

ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ
ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಲು ಆರೋಪಿ ಸಂಗೀತಾ ಸಂಚು ರೂಪಿಸಿದ್ದಳು. ಅದಕ್ಕಾಗಿ ಮೇ 9ರಂದು ಸಂಪತ್‌ ನಾಯರ್‌ನನ್ನ ಸೋಮವಾರಪೇಟೆಯ ಹಾನಗಲ್‌ನಲ್ಲಿರುವ ತನ್ನ ಮನೆಗೆ ಬರಲು ಹೇಳಿದ್ದಳು. ಸಾಲದ ಹಣ ವಾಪಸ್‌ ಕೊಡುತ್ತೇನೆ ಎಂದು ಕರೆಸಿಕೊಂಡಿದ್ದಳು. ಸಂಪತ್‌ ಮನೆಗೆ ಬಂದ ಮೇಲೆ ಸಂಗೀತಾಳ ಗಂಡ ಕಿರಣ್‌ ಹಾಗೂ ಸ್ನೇಹಿತ ಗಣಪತಿ ಮೂವರು ಸೇರಿ ದೊಣ್ಣೆಯಿಂದ ಹೊಡೆದು, ಕತ್ತಿಯಿಂದ ಇರಿದು ಕೊಲೆ ಮಾಡಿದ್ದಾರೆ. ಕೊಲೆಯನ್ನು ಮರೆಮಾಚಲು ಮೃತ ದೇಹವನ್ನ ಸಂಪತ್ ನಾಯರ್ ತಂದಿದ್ದ ಫಿಯೆಟ್ ಪುಂಟೋ ಕಾರಿನಲ್ಲೇ ಹಾಕಿಕೊಂಡು ಸಕಲೇಶಪುರ ತಾಲೂಕು ಒಳಗೂರು ಅರಣ್ಯದಲ್ಲಿ ಬಿಸಾಡಿದ್ದಾರೆ. ಬಳಿಕ ಕಲ್ಲಳ್ಳಿ ಬಳಿ ಆತನ ಕಾರು ನಿಲ್ಲಿಸಿ ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು. ಮೇ 16 ರಂದು ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಿರಣ್‌ನನ್ನ ಬೆಂಗಳೂರಿನಲ್ಲಿ ಬಂಧಿಸಲಾಯಿತು. ಇನ್ನೂ ಮೇ 17ರಂದು ಬೆಳ್ತಂಗಡಿಯ ಅಂಗಡಿಯಲ್ಲಿ ಮತ್ತೊಬ್ಬ ಆರೋಪಿ ಗಣಪತಿ ಹಾಗೂ ಮೇ 18ರಂದು (ಇಂದು) ಆರೋಪಿ ಸಂಗೀತಾಳನ್ನ ಸೋಮವಾರ ಪೇಟೆಯಲ್ಲಿ ಬಂಧಿಸಲಾಯಿತು.

Madikeri Death Sampath

ಪೊಲೀಸರು ವಿಚಾರಣೆ ನಡೆಸಿದ ಬಳಿಕ ತಪ್ಪೊಪ್ಪಿಕೊಂಡು ಘಟನೆಯ ವಿವರಣೆ ನೀಡಿದ್ದಾರೆ. ಈ ಸಂಬಂಧ ಕೃತ್ಯಕ್ಕೆ ಬಳಸಲಾದ ದೊಣ್ಣೆ, ಕತ್ತಿ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರಿಸಲಾಗಿದೆ. ಈ ಕುರಿತು ಮಾತನಾಡಿರುವ ಎಸ್ಪಿ ರಾಮರಾಜನ್, ಆರೋಪಿಗಳು ತಲೆಮರಿಸಿಕೊಳ್ಳಲು ಸಹಕರಿಸಿದ ಇತರರನ್ನ ಸದ್ಯದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 2006ರಲ್ಲಿ RSS ಕಚೇರಿ ಮೇಲಿನ ದಾಳಿಯ ಪ್ರಮುಖ ಸಂಚುಕೋರ, ಲಷ್ಕರ್ ಉಗ್ರ ಪಾಕ್‌ನಲ್ಲಿ ಹತ್ಯೆ

ಅನೈತಿಕ ಸಂಬಂಧ?
ಕಿರಣ್, ಗಣಪತಿ, ಸಂಪತ್ ನಾಯರ್ ಸ್ನೇಹಿತರಾಗಿದ್ದು, ಮೂವರು, ಹಣಕಾಸು ವ್ಯವಹಾರದಲ್ಲಿ ಪಾಲುದಾರರಾಗಿದ್ದರು. ಆದ್ರೆ ಸಂಪತ್‌ ಕಿರಣ್‌ ಪತ್ನಿ ಸಂಗೀತಾಳ ವಿಡಿಯೋ ಒಂದನ್ನ ಇಟ್ಟುಕೊಂಡು ಆಗಾಗ್ಗೆ ಬ್ಲ್ಯಾಕ್‌ಮೇಲ್‌ ಮಾಡ್ತಿದ್ದ. ಅಲ್ಲದೇ ಈ ಹಿಂದೆ ಸಂಗೀತಾ ಕೆಲವು ತಿಂಗಳ ಕಾಲ ಸಂಪತ್‌ನ ಜೊತೆಗಿದ್ದಳು. ಪುನಃ ತನ್ನ ಗಂಡ ಕಿರಣ್‌ಜೊತೆಗೆ ಬಾಳ್ವೆ ನಡೆಸುತ್ತಿದ್ದಳು. ಆಕೆ ಸಂಪತ್‌ನೊಂದಿಗೆ ಇದ್ದ ಸಂದರ್ಭದಲ್ಲಿ 20 ಲಕ್ಷ ಹಣ ಪಡೆದುಕೊಂಡಿದ್ದಳು. ಅದನ್ನು ವಾಪಸ್‌ ನೀಡದೇ ಇದ್ದಿದ್ದಕ್ಕೆ ಸಂಪತ್ ಬ್ಲ್ಯಾಕ್‌ಮೇಲ್‌ ಮಾಡಲು ಶುರು ಮಾಡಿದ್ದ. ಇದರಿಂದ ರೊಚ್ಚಿಗೆದ್ದ ಕಿರಣ್‌, ಸಂಗೀತಾ ಆಕೆಯ ಸಂಬಂಧಿ ಗಣಪತಿಯೊಂದಿಗೆ ಸೇರಿ ಸ್ಕೆಚ್ ಹಾಕಿ, ಸಂಪತ್‌ನನ್ನ ಮುಗಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪಾಕ್‌ಗೆ ಪುರಿ ಜಗನ್ನಾಥ ದೇವಾಲಯದ ಫೋಟೋ, ವಿಡಿಯೋ ಸೋರಿಕೆ ­- ಜ್ಯೋತಿ ಸಂಪರ್ಕದಲ್ಲಿದ್ದ ಮತ್ತೊಬ್ಬ ಯೂಟ್ಯೂಬರ್‌ಗೆ IB ಡ್ರಿಲ್‌

TAGGED:Accused womanKodaguKushalnagar Policemadikeriಆರೋಪಿ ಮಹಿಳೆಕುಶಾಲನಗರ ಪೊಲೀಸ್‌ಕೊಡಗುಮಡಿಕೇರಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
4 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
27 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
36 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
60 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
1 hour ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?