Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಎಸ್‌ಎಸ್ ಕುರಿತು ಬರಲಿದೆ ಮಹಾಸಿನಿಮಾ!
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಆರ್‌ಎಸ್‌ಎಸ್ ಕುರಿತು ಬರಲಿದೆ ಮಹಾಸಿನಿಮಾ!

Public TV
Last updated: April 10, 2018 5:38 pm
Public TV
Share
3 Min Read
RSS VELU
SHARE

ಬೆಂಗಳೂರು: ಲಹರಿ ಆಡಿಯೋ ಸಂಸ್ಥೆ ಮಾಲೀಕರಾದ ಲಹರಿ ವೇಲು ಅವರು ಆರ್‌ಎಸ್‌ಎಸ್ ಬಗ್ಗೆ ಸಿನಿಮಾ ಮಾಡಲಿದ್ದಾರೆ. ಈ ಚಿತ್ರಕ್ಕೆ ಬಾಹುಬಲಿ ಚಿತ್ರಕ್ಕೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್ ಕಥೆ ಬರೆದಿರುವುದು ವಿಶೇಷ.

ಸುಮಾರು 7-8 ತಿಂಗಳು ಮುಂಚೆ ಬಾಹುಬಲಿ-2 ಚಿತ್ರ ಬಿಡುಗಡೆಯಾದಾಗ ಆರ್‌ಎಸ್‌ಎಸ್ ಎಂಬ ಸಿನಿಮಾವನ್ನು ನಾನೇಕೆ ಮಾಡಬಾರದು ಎಂಬ ಅಲೋಚನೆ ನನ್ನ ಮನಸ್ಸಿಗೆ ಬಂತು. ಆ ಅಲೋಚನೆ ಬರುತ್ತಿದ್ದ ಹಾಗೆ ನನ್ನ ಅಣ್ಣನ ಮಗ ಚಂದ್ರು ಗೆ ಕನ್ನಡ, ಆಂಧ್ರ, ತಮಿಳು ಹಾಗೂ ಮುಂಬೈ ಸೇರಿದಂತೆ ಎಲ್ಲ ಫಿಲ್ಮ್ ಚೇಂಬರ್ ನಲ್ಲಿ ಈ ಹೆಸರಿನ ಟೈಟಲ್ ರಿಜಿಸ್ಟರ್ ಮಾಡಲು ಹೇಳಿದೆ ಎಂದು ಲಹರಿ ವೇಲು ಹೇಳಿದ್ದಾರೆ.

ಸಿನಿಮಾದ ಟೈಟಲ್ ರಿಜಿಸ್ಟರ್ ಮಾಡುತ್ತಿದ್ದಂತೆ ಈ ಚಿತ್ರಕ್ಕೆ ಕಥೆ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಅವರಿಂದ ಕಥೆ ಬರೆಸುವುದು ಉತ್ತಮ ಎನ್ನಿಸಿತು. ಆಗ ಮನೋಹರ್ ನಾಯ್ಡು ಅವರು ಚಿತ್ರದ ಕಥೆಗಾಗಿ ವಿಜಯೇಂದ್ರ ಪ್ರಸಾದ್ ಅವರ ಜೊತೆ ಮಾತನಾಡಲು ಹೇಳಿದ್ದರು. ವಿಜಯೇಂದ್ರ ಪ್ರಸಾದ್‍ರನ್ನು ಭೇಟಿಯಾಗಲು ನಾನು ಹೈದರಾಬಾದ್‍ಗೆ ಹೋಗಿದ್ದೆ. ಆಗ ಆರ್‌ಎಸ್‌ಎಸ್ ಬಗ್ಗೆ ಸಿನಿಮಾ ಮಾಡಬೇಕೆಂದುಕೊಂಡಿದ್ದೇನೆ. ಅದಕ್ಕಾಗಿ ನೀವು ಕಥೆ ಬರೆಯಬೇಕು ಎಂದು ಕೇಳಿಕೊಂಡೆ. ಅವರು ನನ್ನ ಮಾತು ಕೇಳಿ ಖುಷಿಯಾದರು ಎಂದು ಅವರು ತಿಳಿಸಿದರು.

Lahari Velu

ಆರ್‌ಎಸ್‌ಎಸ್ 1932ನೇ ಇಸ್ವಿಯಿಂದ ಇದೆ. ನಿಮಗೆ ಈ ಐಡಿಯಾ ಹೇಗೆ ಬಂತು ಎಂದು ಅವರು ಕೇಳಿದ್ದರು. ಸುಮ್ಮನೆ ಯೋಚಿಸುತ್ತಿದ್ದಾಗ ಆರ್‌ಎಸ್‌ಎಸ್ ಬಗ್ಗೆ ಯಾಕೆ ಚಿತ್ರ ಮಾಡಬಾರದು ಎಂದುಕೊಂಡೆ. ಹಾಗಾಗಿ ಚಿತ್ರಕ್ಕೆ ನಿಮ್ಮ ಹತ್ತಿರ ಕಥೆ ಬರೆಸಿಕೊಳ್ಳಲು ಬಂದಿದ್ದೇನೆ. ನನಗೆ ನನ್ನ ದೇಶ,  ಧರ್ಮ ಹಾಗೂ ಆರ್ ಎಸ್‍ಎಸ್ ಬಗ್ಗೆ ನನಗೆ ಬಹಳ ಅಭಿಮಾನ ಇದೆ ಎಂದು ಹೇಳಿ ವಿಜಯೇಂದ್ರ ಪ್ರಸಾದ್ ಚಿತ್ರದ ಕಥೆ ಬರೆಯಲು ಒಪ್ಪಿಕೊಂಡರು ಎಂದು ಅವರು ವಿವರಿಸಿದರು.

ಸುಮಾರು 7-8 ತಿಂಗಳಿಂದ 27 ಜನ ಸ್ಕ್ರಿಪ್ಟ್ ರೈಟರ್ಸ್ ಇದ್ದು, ಇವರಿಗೆ ಕ್ಯಾಪ್ಟನ್ ಆಗಿ ವಿಜಯೇಂದ್ರ ಪ್ರಸಾದ್ ಸಿನಿಮಾದ ಕಥೆ ತಯಾರಿಸಿದ್ದಾರೆ. ಈ ಕಥೆ ಬರೆಯಲು ತುಂಬಾ ಜನ ಕಷ್ಟಪಟ್ಟಿದ್ದಾರೆ. ಇದರಲ್ಲಿ ಗ್ರ್ಯಾಮಿ ಅವಾರ್ಡ್ ವಿಜೇತ ರಿಕ್ಕಿ ಕೇಜ್, ಚೆನ್ನೈ ಆಡಿಟರ್ ಗುರುಮೂರ್ತಿ, ಮೋಹನ್ ಭಗವತ್ ಅವರನ್ನು ನೆನಪಿಸಿಕೊಳ್ಳಲೇಬೇಕು. ಗುರುಮೂರ್ತಿ ಸಹಾಯದಿಂದಲೇ ನಾನು ನಾಗ್ಪುರದಲ್ಲಿರುವ ಮೋಹನ್ ಭಗವತ್ ಅವರನ್ನು ಭೇಟಿಯಾಗಲು ಸಾಧ್ಯವಾಯಿತು ಎಂದು ವೇಲು ತಿಳಿಸಿದರು.

rss 647 101116052404

ಮೋಹನ್ ಭಗವತ್ ಅವರನ್ನು ನಾನು, ಗುರುಮೂರ್ತಿ, ವಿಜಯೇಂದ್ರ ಪ್ರಸಾದ್ ಹಾಗೂ ರಿಕ್ಕಿ ಕೇಜ್ ಭೇಟಿ ಮಾಡಿ ಚಿತ್ರದ ಬಗ್ಗೆ ತಿಳಿಸಿದ್ದಾಗ ಅವರು ಕೂಡ ಈ ಚಿತ್ರಕ್ಕೆ ಒಪ್ಪಿಗೆ ಸೂಚಿಸಿದ್ದರು. ಚಿತ್ರಕ್ಕಾಗಿ ಎಲ್ಲ ಮಾಹಿತಿ ಸಂಗ್ರಹವಾದ ಮೇಲೆ ವಿಜಯೇಂದ್ರ ಪ್ರಸಾದ್ ಅವರು ಚಿತ್ರಕಥೆಯನ್ನು ತಯಾರಿಸಿದರು. ನಂತರ ಚಿತ್ರದ ಕಥೆ ಫೈನಲ್ ಮಾಡಲು ಪುನಃ ಮೋಹನ್ ಭಗವತ್ ಹತ್ತಿರ ಹೋಗಿದ್ದವು. ಕಥೆ ಅದ್ಭುತವಾಗಿದೆ. ಈ ಚಿತ್ರಕ್ಕೆ ನಮ್ಮ ಬೆಂಬಲ ಸಂಪೂರ್ಣವಾಗಿರುತ್ತದೆ ಎಂದು ಮೋಹನ್ ಭಾಗವತ್ ತಿಳಿಸಿದರು ಎಂದು ವೇಲು ಮಾಹಿತಿ ನೀಡಿದರು.

ನಮ್ಮ ಸಂಸ್ಥೆ ಹಾಗೂ ಬಾಂಬೆ ಚಿತ್ರರಂಗದಲ್ಲಿರುವ ನನ್ನ ಆತ್ಮೀಯ ಸ್ನೇಹಿತ ರಾಜ್ ಸಿಂಗ್ ಈ ಚಿತ್ರದ ಸಹ-ನಿರ್ಮಾಪಕರು. ಅವರು ಕೂಡ ಈ ಸಿನಿಮಾಗಾಗಿ ಬಹಳ ಶ್ರಮಪಟ್ಟಿದ್ದಾರೆ. ಚಿತ್ರಕಥೆಗಾಗಿ 7 ತಿಂಗಳು ಕೆಲಸ ಮಾಡಿದ್ದು, ಇನ್ನೂ ಕೆಲವು ದಿನಗಳಲ್ಲೇ ಚಿತ್ರದ ತಾರಾಗಣ, ನಿರ್ದೇಶಕರ ಆಯ್ಕೆ ನಡೆಯಲಿದೆ. ನಂತರ ಚಿತ್ರ ಸೆಟ್ಟೇರಲಿದೆ ಎಂದು ತಿಳಿಸಲು ಇಷ್ಟಪಡುತ್ತೇನೆ ಎಂದು ವೇಲು ಹೇಳಿದರು.

ಈ ಸಿನಿಮಾ ಹಿಂದಿ, ತೆಲುಗು ಹಾಗೂ ಎಲ್ಲ ಭಾಷೆಗಳಲ್ಲಿ ಸಿನಿಮಾ ತಯಾರಿಸಲು ನಿರ್ಧರಿಸಿದ್ದೇವೆ. ಈ ಸಿನಿಮಾ ಒಂದು ಭಾಷೆಗೆ ಸೀಮಿತ ಅಲ್ಲ. ಆರ್‌ಎಸ್‌ಎಸ್ ನಮ್ಮ ದೇಶಕ್ಕಾಗಿ ಪಟ್ಟಿರುವ ಕಷ್ಟಗಳೆಲ್ಲ ಸಿನಿಮಾದಲ್ಲಿ ಪಕ್ಕಾ ಕಮರ್ಶಿಯಲ್ ಆಗುತ್ತದೆ. ಈ ಚಿತ್ರ ಬೇರೆ ಬೇರೆ ಭಾಷೆಯಲ್ಲಿ ಬರುತ್ತಿದ್ದು, ಆಯಾ ಭಾಷೆಗೆ ಬೇರೆ ಬೇರೆ ನಟರು ನಟಿಸಬಹುದು. ಇದೊಂದು ಹೇವಿ ಸ್ಕ್ರಿಪ್ಟ್ ಆಗಿದೆ ಎಂದು ವಿವರಿಸಿದರು.

Share This Article
Facebook Whatsapp Whatsapp Telegram
Previous Article CYBER CHEATING ಹುಡುಗಿಯ ಫೋಟೋ ಹಾಕಿ ಅವರಂತೆ ಚಾಟ್ ಮಾಡ್ತಿದ್ದ ವ್ಯಕ್ತಿ ಬಂಧನ
Next Article cm basavaraj2 ಸಿಎಂಗೆ ನಮ್ ವೋಟ್ ಎಂದಿದ್ದಕ್ಕೇ ವೀರಶೈವ ಮಹಾಸಭಾದಿಂದಲೇ ವಜಾ!

Latest Cinema News

BBK 12
ಬಿಗ್‌ಬಾಸ್ 12ರ ಮನೆಗೆ 19 ಸ್ಪರ್ಧಿಗಳ ಎಂಟ್ರಿ – ಒಂಟಿ, ಜಂಟಿ ಆಟಕ್ಕೆ ಕಾದಾಟ ಶುರು
Cinema Latest Top Stories TV Shows
Mallamma 3
ಸ್ಟೇಜ್‌ನಲ್ಲೇ ನಕ್ಕು ನಗಿಸಿ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟ ಮಲ್ಲಮ್ಮ
Cinema Latest Top Stories TV Shows
BBK12
ಒಂಟಿಯಾಗಿ ಬಿಗ್‌ಬಾಸ್ ಮನೆಗೆ ಕಾಲಿಟ್ಟ ನಿರೂಪಕಿ ಜಾನ್ಹವಿ, ಗೀತಾ ಧಾರಾವಾಹಿಯ ಧನುಷ್
Cinema Latest Top Stories TV Shows
darshan vijayalakshmi
ವೀಕೆಂಡ್‌ನಲ್ಲಿ ಫ್ಯಾನ್ಸ್‌ಗೆ ದರ್ಶನ್ ದರ್ಶನ ಮಾಡಿಸಿದ ವಿಜಯಲಕ್ಷ್ಮಿ
Cinema Latest Sandalwood Top Stories
Mallamma
ಬಿಗ್‌ಬಾಸ್‌ನಲ್ಲಿ ʻಮಾತಿನ ಮಲ್ಲಿ ಮಲ್ಲಮ್ಮನ’ ಪವಾಡ!
Cinema Karnataka Latest Sandalwood Top Stories

You Might Also Like

Salman Ali Agha 2
Cricket

ಸೂರ್ಯಕುಮಾರ್‌ ಕ್ಯಾಮೆರಾ ಹಿಂದೆ ಕೈಕುಲುಕಿದ್ರು, ಕ್ಯಾಮೆರಾ ಮುಂದೆ ನಾಟಕವಾಡಿದ್ರು: ಪಾಕ್‌ ನಾಯಕ

15 minutes ago
Siddaramaiah 4
Bengaluru City

ವಿದ್ಯುತ್ ಸಂಪರ್ಕಕ್ಕೆ ಓಸಿ ವಿನಾಯ್ತಿ – ಇಂದೇ ನಿರ್ಧಾರ?

26 minutes ago
Container overturns near Nelamangala toll 1 km traffic jam
Bengaluru City

ನೆಲಮಂಗಲ ಟೋಲ್ ಬಳಿ ಕಂಟೇನರ್ ಪಲ್ಟಿ – 1 ಕಿ.ಮೀ ಟ್ರಾಫಿಕ್ ಜಾಮ್

43 minutes ago
Salman Ali Agha
Cricket

ʻಆಪರೇಷನ್‌ ಸಿಂಧೂರʼ ಒಪ್ಪಿಕೊಂಡ ಪಾಕ್‌ ನಾಯಕ; ದಾಳಿಯಿಂದ ಹಾನಿಗೊಳಗಾದವರಿಗೆ ಪಂದ್ಯದ ಹಣ ನಿಡೋದಾಗಿ ಘೋಷಣೆ

45 minutes ago
Asiacup 2025 Pakistan Team
Cricket

ಚೆಕ್‌ ಹರಿದು ಎಸೆದ ಪಾಕ್‌ ಕ್ಯಾಪ್ಟನ್‌ ದುರಹಂಕಾರ – ಗೆದ್ರೂ ಟ್ರೋಫಿ ಇಲ್ಲದೇ ಸಂಭ್ರಮಿಸಿದ ಭಾರತ!

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?