Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಹೆಬ್ಬಾಳ್ಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಹೆಬ್ಬಾಳ್ಕರ್

Belgaum

ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಹೆಬ್ಬಾಳ್ಕರ್

Public TV
Last updated: October 15, 2024 6:14 pm
Public TV
Share
2 Min Read
lakshmi hebbalkar offered ganga puja to malaprabha reservoir
SHARE

ಬೆಳಗಾವಿ: ಉತ್ತಮ ಮಳೆಯಿಂದ ಮಲಪ್ರಭಾ ಜಲಾಶಯ ಮಟ್ಟ ಸಂಪೂರ್ಣ ಭರ್ತಿಯಾಗಿದ್ದು, ಪ್ರತಿವರ್ಷದಂತೆ ಹುಬ್ಬಳ್ಳಿ (Hubballi), ಧಾರವಾಡ (Dharawada) ಸೇರಿದಂತೆ ಸವದತ್ತಿ, ಬೈಲಹೊಂಗಲ ತಾಲೂಕುಗಳಿಗೆ ಮಲಪ್ರಭಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಲಾಗುತ್ತಿದೆ. ಬೇಸಿಗೆ ಕಾಲದಲ್ಲಿ ಜನ, ಜಾನುವಾರುಗಳಿಗೆ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar ) ಅವರು ಹೇಳಿದರು.

ಮಲಪ್ರಭಾ ನೀರಾವರಿ ಸಲಹಾ ಸಮಿತಿ ವತಿಯಿಂದ ನವಿಲುತೀರ್ಥ ಅಣೆಕಟ್ಟು ಸ್ಥಳದಲ್ಲಿ ಗಂಗಾ ಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವಿಲುತೀರ್ಥ ಡ್ಯಾಂ ಉತ್ತರ ಕರ್ನಾಟಕದ ರೈತರ ಜೀವವಾಗಿರುವ ‘ಮಲಪ್ರಭಾ ಜಲಾಶಯ’ ಭರ್ತಿಯಾಗಿದೆ. ಈ ಶುಭ ಸಂದರ್ಭದಲ್ಲಿ ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ ಹಾಗೂ ‘ಬಾಗಿನ ಅರ್ಪಣೆ’ ಸಲ್ಲಿಸುವುದು ನಮ್ಮ ಭಾಗ್ಯ ಎಂದು ಹೇಳಿದರು. ಇದನ್ನೂ ಓದಿ: Bengaluru | ನಿಲ್ಲದ ವರುಣನ ಆರ್ಭಟ: ನಾಳೆ ಶಾಲೆಗಳಿಗೆ ರಜೆ ಘೋಷಣೆ

web.whatsapp 20

ವರುಣನ ಕೃಪೆ, ತಾಯಿ ರೇಣುಕಾ ಯಲ್ಲಮ್ಮ ಅನುಗ್ರಹದಿಂದ ಮಲಪ್ರಭಾ ನದಿಗೆ ನಾವೆಲ್ಲ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ. ಕಳೆದ ವರ್ಷ ನಾವು ಕಷ್ಟದಲ್ಲಿದ್ದೆವು. ಆದರೂ ಶಕ್ತಿ ಮೀರಿ ರೈತರನ್ನು ಕಾಪಾಡುವ ಕೆಲಸ ಮಾಡಿದ್ದೇವೆ. ಈಗ ಮಲಪ್ರಭಾ ತಾಯಿಯ ಕೃಪೆ ನಮಗೆ ಸಿಕ್ಕಿದೆ. ಬೇಸಿಗೆ ಕಾಲದಲ್ಲಿ ಬಾದಾಮಿ, ರಾಮದುರ್ಗ, ನವಲಗುಂದ ತಾಲೂಕುಗಳ ಜೊತೆಗೆ ಮಲಪ್ರಭಾ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೂ ನೀರು ಬಿಡುಗಡೆಗೆ ಜಲಾಶಯದಲ್ಲಿ ನೀರು ಸಂಗ್ರಹಣೆ ಮಾಡಲಾಗಿದೆ. ಈ ಭಾಗದ ಶಾಸಕರ ಆಶಯದಂತೆ ಮುಂದಿನ ದಿನಗಳಲ್ಲಿ ಉದ್ಯಾನವನ, ವೀಕ್ಷಕರಿಗೆ ಆಸನ ಸೇರಿದಂತೆ ಜಲಾಶಯ ಅಭಿವೃದ್ಧಿಪಡಿಸಿ ಕೆಆರ್‌ಎಸ್ ಮಾದರಿಯಲ್ಲಿ ಮಾರ್ಪಾಡು ಮಾಡಲಾಗುವುದು ಎಂದು ಅವರು ತಿಳಿಸಿದರು. ಇದನ್ನೂ ಓದಿ: 95 ನಿಮಿಷಗಳ ಥ್ರಿಲ್ಲರ್ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ಈ ವಾರ ತೆರೆಗೆ!

ಕೆಆರ್‌ಎಸ್, ಆಲಮಟ್ಟಿ ಅಣೆಕಟ್ಟುಗಳು ಮಾದರಿಯಲ್ಲಿ ಮಲಪ್ರಭಾ ಜಲಾಶಯದ ಸುತ್ತಮುತ್ತ ಪ್ರದೇಶವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಎಲ್ಲ ಶಾಸಕರು, ಜನಪ್ರತಿನಿಧಿಗಳು ಶ್ರಮ ವಹಿಸಲಿದ್ದಾರೆ. ನಾಲ್ಕು ಜಿಲ್ಲೆಯ 13 ತಾಲೂಕುಗಳ ಜನರು ಕುಡಿಯುವ ನೀರು, ಕೃಷಿ ಚಟುವಟಿಕೆಗಳಿಗೆ ಈ ಜಲಾಶಯದ ಅವಲಂಬಿತರಾಗಿದ್ದಾರೆ. ಈಗ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜನರು ಸಂತಸದಲ್ಲಿದ್ದಾರೆ ಎಂದು ನವಲಗುಂದ ಶಾಸಕ ಎನ್.ಹೆಚ್. ಕೋನರೆಡ್ಡಿ ಅವರು ಹೇಳಿದರು. ಇದನ್ನೂ ಓದಿ: ಕೋಲಾರ| ಮಳೆ, ಚಳಿಯನ್ನೂ ಲೆಕ್ಕಿಸದೇ ಚಿಕನ್ ಬಿರಿಯಾನಿಗಾಗಿ ಮುಗಿಬಿದ್ದ ಜನ

ಮಲಪ್ರಭೆಯ ಇಂದಿರಾ ಗಾಂಧಿ ಜಲಾಶಯ ತುಂಬಿ ಹರಿಯುತ್ತಿದ್ದು, ಇದು ಎಲ್ಲರೂ ಸಂತಸ ಪಡುವ ವಿಷಯವಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಈ ಭಾಗದ ರೈತರಿಗೆ, ದನಕರುಗಳಿಗೆ ಕುಡಿಯುವ ನೀರಿನ ಯಾವುದೇ ಅಡೆತಡೆ ಇಲ್ಲ. ಸರ್ಕಾರದಿಂದ ಜಲಾಶಯದ ಇನ್ನಷ್ಟು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಸವದತ್ತಿ ವಿಧಾನಸಭಾ ಮತಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ ಅವರು ತಿಳಿಸಿದರು. ಇದನ್ನೂ ಓದಿ: ಭ್ರಷ್ಟ ಸರ್ಕಾರವನ್ನ ವಜಾ ಮಾಡಲು ರಾಷ್ಟ್ರಪತಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ

ಬಾದಾಮಿ ಶಾಸಕ ಚಿಮ್ಮನಕಟ್ಟಿ, ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಸಭೆಯ ಸದಸ್ಯರು, ಮಲಪ್ರಭಾ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ನವಿಲುತೀರ್ಥ ವೃತ್ತದ ಅಧೀಕ್ಷಕ ಎಂಜಿನಿಯರ್ ವಿ.ಎಸ್.ಮಧುಕರ, ನೀರಾವರಿ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಹಾಡಹಗಲೇ ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆ

TAGGED:belagaviDharawadahubballiLakshmi Hebbalkarmalaprabha reservoirಧಾರವಾಡಬೆಳಗಾವಿಮಲಪ್ರಭಾ ಜಲಾಶಯಲಕ್ಷ್ಮಿ ಹೆಬ್ಬಾಳ್ಕರ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
17 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
17 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
32 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
52 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
55 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?