Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿʼ – ಬರಹ ಬದಲಾವಣೆ ಸಮರ್ಥಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ʻಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿʼ – ಬರಹ ಬದಲಾವಣೆ ಸಮರ್ಥಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌

Dharwad

ʻಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿʼ – ಬರಹ ಬದಲಾವಣೆ ಸಮರ್ಥಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌

Public TV
Last updated: February 19, 2024 6:31 pm
Public TV
Share
2 Min Read
Lakshmi Hebbalkar
SHARE

– ರಾಮರಾಜ್ಯದ ಪರಿಕಲ್ಪನೆ ಕಾಂಗ್ರೆಸ್‌ನದ್ದು ಎಂದ ಸಚಿವೆ
– ಪ್ರಹ್ಲಾದ್‌ ಜೋಶಿ ಸೋಲಿಸಲು ಸೂಕ್ತ ಅಭ್ಯರ್ಥಿ ನಿಲ್ಲಿಸುತ್ತೇವೆ

ಹುಬ್ಬಳ್ಳಿ: ಬಿಜೆಪಿಯವರು ಅಗತ್ಯವಿದ್ದಾಗ ಮಾತ್ರ ಜಾತ್ಯತೀತತೆ ಬಗ್ಗೆ ಮಾತನಾಡ್ತಾರೆ. ʻಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿʼ ಅನ್ನೋದು ಎರಡೂ ಒಂದೇ ಅಂತ ಹೇಳುವ ಮೂಲಕ ವಸತಿ ಶಾಲೆಗಳ (Residential Schools) ದ್ವಾರದಲ್ಲಿದ್ದ ಬರಹ ಬದಲಾವಣೆಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಸಮರ್ಥಿಸಿಕೊಂಡರು.

ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ್ಞಾನ ದೇಗುಲಕ್ಕೆ ಜ್ಞಾನ ತೆಗೆದುಕೊಳ್ಳಲು ಬನ್ನಿ. ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಿ, ಇದರ ಬಗ್ಗೆ ನಾನು ಜಾಸ್ತಿ ಹೇಳಿದ್ರೆ ಪರ ವಿರುದ್ಧದ ಹೇಳಿಕೆಗಳು ಹೆಚ್ಚಾಗುತ್ತೆ ಎಂದು ಹೇಳಿದರು. ಇದನ್ನೂ ಓದಿ: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು- ಚರ್ಚೆಗೆ ಗ್ರಾಸವಾಯ್ತು ವಸತಿ ಶಾಲೆಗಳಲ್ಲಿನ ಬರಹ

VIJAYAPUR SCHOOL

ಏನಿದು ವಿವಾದ?
ವಿಜಯಪುರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Residential School) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹವನ್ನು ಬದಲಿಸಿ ಹಾಕಿ ವಿವಾದಕ್ಕೀಡಾದ ಘಟನೆ ನಡೆದಿದೆ. ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಆಡಳಿತ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಚರ್ಚಗೆ ಗ್ರಾಸವಾಗಿದೆ. ಇದನ್ನೂ ಓದಿ: ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ- ಕುವೆಂಪು ಬರಹ ಬದಲಿಕೆಗೆ ಪ್ರಿಯಾಂಕ್ ಖರ್ಗೆ ಸಮರ್ಥನೆ

Santosh lad

ರಾಮರಾಜ್ಯದ ಪರಿಕಲ್ಪನೆ ಕಾಂಗ್ರೆಸ್‌ನದ್ದು:
ಇನ್ನೂ ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ ಎಂಬ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಸೂಕ್ತ ಉತ್ತರ ಸಿಗಬೇಕಂದ್ರೆ ನೀವು ಸಂತೋಷ್ ಲಾಡ್ ಅವರನ್ನೇ ಕೇಳಿ. ನಾವು ರಾಮ ರಾಜ್ಯದ ಪರಿಕಲ್ಪನೆ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದೇವೆ. ಮನುಷ್ಯ ನಿಧನವಾದ ನಂತರ ರಾಮ ನಾಮ ಜಪಿಸುತ್ತೇವೆ. ಆ ಸದ್ಗತಿ ಸಿಗಲಿ ಅನ್ನೋದೇ ರಾಮರಾಜ್ಯ ಪರಿಕಲ್ಪನೆ. ರಾಮ ರಾಜ್ಯದಲ್ಲಿ ಎಲ್ಲರೂ ಸಂತೋಷವಾಗಿರಬೇಕು. ಈ ಪರಿಕಲ್ಪನೆ ತಂದವರೇ ಕಾಂಗ್ರೆಸ್‌ನವರು ಎಂದು ಬೀಗಿದರು.

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟಿಸುವ ಕುರಿತು ಮಾತನಾಡಿ, ಶೀಘ್ರವೇ ಅಭ್ಯರ್ಥಿಯ ಹೆಸರು ಅಂತಿಮವಾಗಲಿದೆ. ನಮ್ಮ ಎದುರಾಳಿ ಪ್ರಹ್ಲಾದ್ ಜೋಶಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಜೋಶಿ ಹಿಂದೆ 4 ಬಾರಿ ಆಯ್ಕೆಯಾದವರು ಮತ್ತು ಕೇಂದ್ರದಲ್ಲಿ ಸಚಿವರಾದವರು. ಅವರನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸೂಕ್ತ ಅಭ್ಯರ್ಥಿಯನ್ನು ಅಂತಿಮಗೊಳಿಸುತ್ತೇವೆ ಎಂದರು.

ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿ ಮಠ ಶಕ್ತಿ ಪ್ರದರ್ಶನ ವಿಚಾರ ಕುರಿತು ಮಾತನಾಡಿ, ರಜತ್ ನನ್ನ ಅಳಿಯ ಅನ್ನೋ ಕಾರಣಕ್ಕೆ ಅರ್ಜಿ ಹಾಕಿಲ್ಲ. ಹೈಕಮಾಂಡ್ ಎಲ್ಲವನ್ನೂ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಎಲ್ಲರ ಅಭಿಪ್ರಾಯ ಪಡೆದ ನಂತರವೇ ಅಭ್ಯರ್ಥಿಯನ್ನ ಅಂತಿಮಗೊಳಿಸಲಾಗುತ್ತೆ. ಇಡೀ ರಾಜ್ಯದಲ್ಲಿ ಯುವಕರಿಗೆ ಮತ್ತು ಹಿರಿಯರಿಗೆ ಇಬ್ಬರಿಗೂ ಅವಕಾಶ ಕೊಡಲಾಗುತ್ತೆ.

ಮುಂದಿನ ಲೋಕಸಭಾ ಚುನಾವಣೆಗೆ ನನ್ನ ಮಗನೂ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಕೊಟ್ಟಿದ್ದಾನೆ. ಟಿಕೆಟ್ ಕೊಡಲೇಬೇಕು ಅಂತ ನಾನು ಎಲ್ಲಿಯೂ ಒತ್ತಾಯಿಸಿಲ್ಲ ಹೈಕಮಾಂಡ್ ಮತ್ತು ಜಿಲ್ಲೆಯ ಮುಖಂಡರ ತೀರ್ಮಾನಕ್ಕೆ ನಾನು ಬದ್ಧ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 6 ಅಡಿ ಎತ್ತರದ ಟಿಪ್ಪುಸುಲ್ತಾನ್ ಕಟೌಟ್ ತೆರವಿಗೆ ನೋಟಿಸ್- DYFI ಮುಖಂಡರು ಆಕ್ರೋಶ

TAGGED:hubballiKuvempuLakshmi HebbalkarLok Sabha Electionsresidential schoolಕಾಂಗ್ರೆಸ್ಬಿಜೆಪಿಲಕ್ಷ್ಮಿ ಹೆಬ್ಬಾಳ್ಕರ್ಲೋಕಸಭಾ ಚುನಾವಣೆವಸತಿ ಶಾಲೆ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
14 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
33 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
1 hour ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?