Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿʼ – ಬರಹ ಬದಲಾವಣೆ ಸಮರ್ಥಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ʻಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿʼ – ಬರಹ ಬದಲಾವಣೆ ಸಮರ್ಥಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌

Dharwad

ʻಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿʼ – ಬರಹ ಬದಲಾವಣೆ ಸಮರ್ಥಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌

Public TV
Last updated: February 19, 2024 6:31 pm
Public TV
Share
2 Min Read
Lakshmi Hebbalkar
SHARE

– ರಾಮರಾಜ್ಯದ ಪರಿಕಲ್ಪನೆ ಕಾಂಗ್ರೆಸ್‌ನದ್ದು ಎಂದ ಸಚಿವೆ
– ಪ್ರಹ್ಲಾದ್‌ ಜೋಶಿ ಸೋಲಿಸಲು ಸೂಕ್ತ ಅಭ್ಯರ್ಥಿ ನಿಲ್ಲಿಸುತ್ತೇವೆ

ಹುಬ್ಬಳ್ಳಿ: ಬಿಜೆಪಿಯವರು ಅಗತ್ಯವಿದ್ದಾಗ ಮಾತ್ರ ಜಾತ್ಯತೀತತೆ ಬಗ್ಗೆ ಮಾತನಾಡ್ತಾರೆ. ʻಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿʼ ಅನ್ನೋದು ಎರಡೂ ಒಂದೇ ಅಂತ ಹೇಳುವ ಮೂಲಕ ವಸತಿ ಶಾಲೆಗಳ (Residential Schools) ದ್ವಾರದಲ್ಲಿದ್ದ ಬರಹ ಬದಲಾವಣೆಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಸಮರ್ಥಿಸಿಕೊಂಡರು.

ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ್ಞಾನ ದೇಗುಲಕ್ಕೆ ಜ್ಞಾನ ತೆಗೆದುಕೊಳ್ಳಲು ಬನ್ನಿ. ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಿ, ಇದರ ಬಗ್ಗೆ ನಾನು ಜಾಸ್ತಿ ಹೇಳಿದ್ರೆ ಪರ ವಿರುದ್ಧದ ಹೇಳಿಕೆಗಳು ಹೆಚ್ಚಾಗುತ್ತೆ ಎಂದು ಹೇಳಿದರು. ಇದನ್ನೂ ಓದಿ: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು- ಚರ್ಚೆಗೆ ಗ್ರಾಸವಾಯ್ತು ವಸತಿ ಶಾಲೆಗಳಲ್ಲಿನ ಬರಹ

VIJAYAPUR SCHOOL

ಏನಿದು ವಿವಾದ?
ವಿಜಯಪುರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Residential School) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹವನ್ನು ಬದಲಿಸಿ ಹಾಕಿ ವಿವಾದಕ್ಕೀಡಾದ ಘಟನೆ ನಡೆದಿದೆ. ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಆಡಳಿತ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಚರ್ಚಗೆ ಗ್ರಾಸವಾಗಿದೆ. ಇದನ್ನೂ ಓದಿ: ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ- ಕುವೆಂಪು ಬರಹ ಬದಲಿಕೆಗೆ ಪ್ರಿಯಾಂಕ್ ಖರ್ಗೆ ಸಮರ್ಥನೆ

Santosh lad

ರಾಮರಾಜ್ಯದ ಪರಿಕಲ್ಪನೆ ಕಾಂಗ್ರೆಸ್‌ನದ್ದು:
ಇನ್ನೂ ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ ಎಂಬ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಸೂಕ್ತ ಉತ್ತರ ಸಿಗಬೇಕಂದ್ರೆ ನೀವು ಸಂತೋಷ್ ಲಾಡ್ ಅವರನ್ನೇ ಕೇಳಿ. ನಾವು ರಾಮ ರಾಜ್ಯದ ಪರಿಕಲ್ಪನೆ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದೇವೆ. ಮನುಷ್ಯ ನಿಧನವಾದ ನಂತರ ರಾಮ ನಾಮ ಜಪಿಸುತ್ತೇವೆ. ಆ ಸದ್ಗತಿ ಸಿಗಲಿ ಅನ್ನೋದೇ ರಾಮರಾಜ್ಯ ಪರಿಕಲ್ಪನೆ. ರಾಮ ರಾಜ್ಯದಲ್ಲಿ ಎಲ್ಲರೂ ಸಂತೋಷವಾಗಿರಬೇಕು. ಈ ಪರಿಕಲ್ಪನೆ ತಂದವರೇ ಕಾಂಗ್ರೆಸ್‌ನವರು ಎಂದು ಬೀಗಿದರು.

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟಿಸುವ ಕುರಿತು ಮಾತನಾಡಿ, ಶೀಘ್ರವೇ ಅಭ್ಯರ್ಥಿಯ ಹೆಸರು ಅಂತಿಮವಾಗಲಿದೆ. ನಮ್ಮ ಎದುರಾಳಿ ಪ್ರಹ್ಲಾದ್ ಜೋಶಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಜೋಶಿ ಹಿಂದೆ 4 ಬಾರಿ ಆಯ್ಕೆಯಾದವರು ಮತ್ತು ಕೇಂದ್ರದಲ್ಲಿ ಸಚಿವರಾದವರು. ಅವರನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸೂಕ್ತ ಅಭ್ಯರ್ಥಿಯನ್ನು ಅಂತಿಮಗೊಳಿಸುತ್ತೇವೆ ಎಂದರು.

ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿ ಮಠ ಶಕ್ತಿ ಪ್ರದರ್ಶನ ವಿಚಾರ ಕುರಿತು ಮಾತನಾಡಿ, ರಜತ್ ನನ್ನ ಅಳಿಯ ಅನ್ನೋ ಕಾರಣಕ್ಕೆ ಅರ್ಜಿ ಹಾಕಿಲ್ಲ. ಹೈಕಮಾಂಡ್ ಎಲ್ಲವನ್ನೂ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಎಲ್ಲರ ಅಭಿಪ್ರಾಯ ಪಡೆದ ನಂತರವೇ ಅಭ್ಯರ್ಥಿಯನ್ನ ಅಂತಿಮಗೊಳಿಸಲಾಗುತ್ತೆ. ಇಡೀ ರಾಜ್ಯದಲ್ಲಿ ಯುವಕರಿಗೆ ಮತ್ತು ಹಿರಿಯರಿಗೆ ಇಬ್ಬರಿಗೂ ಅವಕಾಶ ಕೊಡಲಾಗುತ್ತೆ.

ಮುಂದಿನ ಲೋಕಸಭಾ ಚುನಾವಣೆಗೆ ನನ್ನ ಮಗನೂ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಕೊಟ್ಟಿದ್ದಾನೆ. ಟಿಕೆಟ್ ಕೊಡಲೇಬೇಕು ಅಂತ ನಾನು ಎಲ್ಲಿಯೂ ಒತ್ತಾಯಿಸಿಲ್ಲ ಹೈಕಮಾಂಡ್ ಮತ್ತು ಜಿಲ್ಲೆಯ ಮುಖಂಡರ ತೀರ್ಮಾನಕ್ಕೆ ನಾನು ಬದ್ಧ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 6 ಅಡಿ ಎತ್ತರದ ಟಿಪ್ಪುಸುಲ್ತಾನ್ ಕಟೌಟ್ ತೆರವಿಗೆ ನೋಟಿಸ್- DYFI ಮುಖಂಡರು ಆಕ್ರೋಶ

TAGGED:hubballiKuvempuLakshmi HebbalkarLok Sabha Electionsresidential schoolಕಾಂಗ್ರೆಸ್ಬಿಜೆಪಿಲಕ್ಷ್ಮಿ ಹೆಬ್ಬಾಳ್ಕರ್ಲೋಕಸಭಾ ಚುನಾವಣೆವಸತಿ ಶಾಲೆ
Share This Article
Facebook Whatsapp Whatsapp Telegram

Cinema news

Spandana
BBK 12 | ಬೆಂಗ್ಳೂರಿಗೆ ಬಂದಾಗ ಇರೋಕೆ ಜಾಗ ಇರಲಿಲ್ಲ – ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸ್ಪಂದನಾ
Cinema Latest Main Post TV Shows
Maalu Spandana
BBK 12: ಬಿಗ್‌ಬಾಸ್‌ ಮನೆಯಿಂದ ಮಾಳು ಔಟ್‌ – ಸ್ಪಂದನಾ ಸೇಫ್‌!
Cinema Latest Main Post TV Shows
LSD Chaitra Achar
ಸುರಾಮ್ ಮೂವೀಸ್ ನಿರ್ಮಾಣದ 4ನೇ ಚಿತ್ರ `LSD’ – ಪ್ರಮುಖಪಾತ್ರದಲ್ಲಿ ಚೈತ್ರಾ ಜೆ ಆಚಾರ್
Cinema Latest Sandalwood Top Stories
Vijay 3
ಮಲೇಷಿಯಾದಲ್ಲಿ ಇತಿಹಾಸ ಸೃಷ್ಟಿಸಿದ ‘ಜನನಾಯಕನ್’ ಆಡಿಯೋ ಲಾಂಚ್ – ದಾಖಲೆ ಬರೆದ ದಳಪತಿ ವಿಜಯ್ ಫ್ಯಾನ್ಸ್‌!
Cinema Latest South cinema Top Stories

You Might Also Like

01 17
Bengaluru City

ಕನ್ನಡ ಹೋರಾಟಗಾರರ ಮೇಲಿನ ಎಲ್ಲ ಕೇಸ್‌ ವಾಪಸ್‌ಗೆ ತೀರ್ಮಾನ – ಸಿದ್ದರಾಮಯ್ಯ

Public TV
By Public TV
3 hours ago
Yaduveer Wadiyar 1 1
Davanagere

ನಮ್ಮ ಪೊಲೀಸ್ರಿಗೆ ಕೆಲಸ ಮಾಡಲು ಸ್ವಾತಂತ್ರ್ಯ ಕೊಡ್ಬೇಕು: ಯದುವೀರ್

Public TV
By Public TV
4 hours ago
Hunsur Darode 3
Crime

ಇಬ್ಬರ ಕೈಯಲ್ಲಿ ಎರಡೆರಡು ಗನ್‌ ಇತ್ತು, ಹತ್ತೇ ನಿಮಿಷದಲ್ಲಿ ಕೈಗೆ ಸಿಕ್ಕ ಆಭರಣಗಳನ್ನ ದೋಚಿಕೊಂಡು ಹೋದ್ರು: ಜ್ಯುವೆಲರಿ ಶಾಪ್‌ ಮಾಲೀಕ ರಶೀದ್

Public TV
By Public TV
5 hours ago
Hunsur Darode
Crime

ಹುಣಸೂರು ದರೋಡೆ ಕೇಸ್‌ – ಹಿಂದಿ ಮಾತನಾಡ್ತಿದ್ದ, ಕೈಯಲ್ಲಿ ಗನ್‌ ಹಿಡಿದಿದ್ದ: ಎಸ್ಪಿ ವಿಷ್ಣುವರ್ಧನ್

Public TV
By Public TV
5 hours ago
rohit sharma and gautam gambhir
Cricket

ಗೌತಮ್ ಗಂಭೀರ್ ಕುರ್ಚಿ ಅಲುಗಾಡುತ್ತಿದೆಯೇ? – ಬಿಗ್‌ ಅಪ್‌ಡೇಟ್‌ ಕೊಟ್ಟ ಬಿಸಿಸಿಐ

Public TV
By Public TV
6 hours ago
Asif Ali Zardari
Latest

ʻಬಂಕರ್‌ಗಳಲ್ಲಿ ಅವಿತುಕೊಳ್ಳೋಣʼ – ಆಪರೇಷನ್ ಸಿಂಧೂರ ದಾಳಿಯ ಭೀಕರತೆ ನೆನಪಿಸಿಕೊಂಡ ಪಾಕ್‌ ಅಧ್ಯಕ್ಷ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?