Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾರ್ಮಾಡಿಯಲ್ಲಿ ಮತ್ತೆ ಗುಡ್ಡ ಕುಸಿತ – ಬೇಲೂರಿನ ವಿಷ್ಣು ಸಮುದ್ರ ಕೆರೆ ಭರ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಚಾರ್ಮಾಡಿಯಲ್ಲಿ ಮತ್ತೆ ಗುಡ್ಡ ಕುಸಿತ – ಬೇಲೂರಿನ ವಿಷ್ಣು ಸಮುದ್ರ ಕೆರೆ ಭರ್ತಿ

Chikkamagaluru

ಚಾರ್ಮಾಡಿಯಲ್ಲಿ ಮತ್ತೆ ಗುಡ್ಡ ಕುಸಿತ – ಬೇಲೂರಿನ ವಿಷ್ಣು ಸಮುದ್ರ ಕೆರೆ ಭರ್ತಿ

Public TV
Last updated: August 7, 2019 6:51 pm
Public TV
Share
2 Min Read
ckm hassan rain
SHARE

ಬೆಂಗಳೂರು: ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ಮಲೆನಾಡ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಮತ್ತೆ ಎರಡು ದಿನಗಳ ಕಾಲ ರಜೆಯನ್ನು ವಿಸ್ತರಿಸಲಾಗಿದೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿದಿದ್ದು, ಮಲೆಯ ಮಾರುತ ಬಳಿ ಗುಡ್ಡ ಕುಸಿಯುತ್ತಿದೆ. ಪದೇ ಪದೆ ಗುಡ್ಡ ಕುಸಿಯುತ್ತಿರುವ ಕಾರಣ ವಾಹನ ಸವಾರರು ಪರದಾಡುವಂತಾಗಿದ್ದು, ಕುಸಿದ ಮಣ್ಣನ್ನು ತೆರವುಗೊಳಿಸುವ ಕಾರ್ಯವು ಸಹ ಅಷ್ಟೇ ಭರದಿಂದ ಸಾಗಿದೆ. ಧಾರಾಕಾರ ಮಳೆಯಾಗಿ ಘಾಟ್ ರಸ್ತೆಯಲ್ಲಿ ಅಲ್ಲಲ್ಲಿ‌ ಕುಸಿತ ಕಂಡಿರುವುದರಿಂದ 2 ದಿನಗಳ ಕಾಲ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಸ್ಥಗಿತಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಮಾಡಿದ್ದಾರೆ.

vlcsnap 2019 08 07 16h50m57s560

ಕಾಫಿನಾಡಲ್ಲಿ ಅನ್ನಪೂರ್ಣೇಶ್ವರಿ ದರ್ಶನ ಅಸಾಧ್ಯ ಎನ್ನುವಂತಹ ವಾತಾರಣ ನಿರ್ಮಾಣವಾಗಿದ್ದು, ಹೊರನಾಡಿನ ಎರಡೂ ಮಾರ್ಗವೂ ಬಂದ್ ಆಗಿದೆ. ಭಾರೀ ಮಳೆಯಿಂದ ಹೆಬ್ಬಾಳೆ ಸಂಪೂರ್ಣ ಬಂದ್ ಆಗಿದೆ. ಕಳಸದಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹಳುವಳ್ಳಿ ಮಾರ್ಗವೂ ರಸ್ತೆ ಕುಸಿತದಿಂದ ಮುಚ್ಚಲ್ಪಟ್ಟಿದೆ. ಭೂ ಕುಸಿತದಿಂದ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಾಳೆಹೊನ್ನುರು, ಕಳಸದಿಂದ ಹೊರನಾಡಿಗೆ ಇರುವ ಪ್ರತ್ಯೇಕ ಮಾರ್ಗವೂ ಇಲ್ಲದಂತಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ಭದ್ರೆಯ ಅಬ್ಬರಕ್ಕೆ ಹೆಬ್ಬಾಳೆ, ಮಳೆಗಾಳಿ ಅಬ್ಬರಕ್ಕೆ ಹಳುವಳ್ಳಿ ರಸ್ತೆಯೂ ಬಂದ್ ಆಗಿವೆ. ಇದರಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳೆಲ್ಲ ಸಂಪೂರ್ಣ ಬಂದ್ ಆದಂತಾಗಿವೆ.

vlcsnap 2019 08 07 16h49m17s571

ಹಾಸನ: ಬೇಲೂರಿನ ಐತಿಹಾಸಿಕ ವಿಷ್ಣು ಸಮುದ್ರ ಕೆರೆ ಭರ್ತಿಯಾಗಿದ್ದು, ಕೆರೆ ಉಕ್ಕಿ ಹರಿಯುತ್ತಿದೆ. ಕೆರೆ ಭರ್ತಿಯಾಗಿದ್ದರಿಂದ ನೀರು ಹೊರಗೆ ಹರಿಯುತ್ತಿದ್ದು, ಕೆರೆಯ ಬಳಿ ಇರುವ ಹತ್ತಾರು ಎಕರೆ ಜಮೀನಿಗೆ ನೀರು ನುಗ್ಗಿದೆ. ಇದರಿಂದ ಭತ್ತ ಹಾಗೂ ವಿವಿಧ ಬೆಳೆಗಳು ನೀರುಪಾಲಾಗಿವೆ. ಕೆರೆ ತುಂಬಿದ್ದರಿಂದ ಹರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಹಾಸನ ತಾಲೂಕಿನ ಅಗಸರಹಳ್ಳಿ ಸೇತುವೆ ಸಹ ಮುಳುಗಡೆಯಾಗಿದ್ದು, ಈ ಮಾರ್ಗದ ವಾಹನ ಸವಾರರು ಪರದಾಡುತ್ತಿದ್ದಾರೆ.

ಸಕಲೇಶಪುರದಲ್ಲಿ ಹೇಮಾವತಿ ನದಿ ಉಕ್ಕಿ ಹರಿಯುತ್ತಿದ್ದು, ಹೊಳೆಮಲ್ಲೇಶ್ವರ ದೇವಾಲಯ ಜಲಾವೃತಗೊಂಡಿದೆ. ಪಟ್ಟಣದ ಮೀನು ಮಾರುಕಟ್ಟೆ ಮತ್ತು ಆಝಾದ್ ರಸ್ತೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಬಿರುಗಾಳಿ ಸಹಿತ ಮಳೆಗೆ ಮಲೆನಾಡಿನ ಜನತೆ ತತ್ತರಿಸಿ ಹೋಗಿದ್ದಾರೆ. ಇನ್ನೂ ಸಹ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗುತ್ತಿದ್ದು, ಪ್ರವಾಹದ ಭೀತಿ ಇನ್ನೂ ಹೆಚ್ಚಾಗಿದೆ.

vlcsnap 2019 08 07 16h47m26s671

ಉತ್ತರ ಕನ್ನಡ: ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಕದ್ರಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದ್ದು, ಕಾರವಾರ ತಾಲೂಕಿನ ಕಿನ್ನರ ಗ್ರಾಮ ಜಲಾವೃತಗೊಂಡಿದೆ. ಗ್ರಾಮದ 100ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದ್ದು, ಕಾಳಿ ನದಿಯ ನೀರಿನ ಪ್ರವಾಹಕ್ಕೆ ಗ್ರಾಮಗಳು ಜಲಾವೃತಗೊಂಡಿವೆ.

TAGGED:Charmedi GhaticollegeLand fallPublic TVrainroadschoolVacationಕಾಲೇಜುಚಾರ್ಮಾಡಿ ಘಾಟಿಪಬ್ಲಿಕ್ ಟಿವಿಭೂ ಕುಸಿತಮಳೆರಜೆರಸ್ತೆಶಾಲೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
2 minutes ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
24 minutes ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
53 minutes ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
2 hours ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
2 hours ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?