Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಉಭಯ ಸದನಗಳಲ್ಲೂ ‘ಅಪ್ಪು’ ಗುಣಗಾನ

Public TV
Last updated: December 13, 2021 6:51 pm
Public TV
Share
3 Min Read
PUNEETH BOMMAI
SHARE

– ಅಗಲಿದ ಗಣ್ಯರಿಗೆ ಸದನದಲ್ಲಿ ಸಂತಾಪ
– ಗದ್ಗದಿತರಾದ ಸಿಎಂ ಬೊಮ್ಮಾಯಿ

ಬೆಳಗಾವಿ: ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿ ನಿರ್ಣಯ ಕೈಗೊಳ್ಳಲಾಯಿತು. ವಿಧಾನಸಭೆಯಲ್ಲಿ ಇಂದು ಮಾಜಿ ರಾಜ್ಯಪಾಲ ರೋಸಯ್ಯ ಸಿಡಿಎಸ್ ಬಿಪಿನ್ ರಾವತ್, ನಟರಾದ ಪುನೀತ್, ಶಿವರಾಂ ಸೇರಿದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿ ನಿರ್ಣಯ ಕೈಗೊಳ್ಳಲಾಯ್ತು.

PUNEETH RAJ KUMAR 4

ಮೊಳಗಿತು ಪುನೀತ್ ಗುಣಗಾನ: ವಿಧಾನಸಭೆಯಲ್ಲಿ ಇಂದು ನಟ ಪುನೀತ್ ರಾಜಕುಮಾರ್ ಸ್ಮರಣೆ ನಡೆಯಿತು. ಸದನದಲ್ಲಿ ಪುನೀತ್ ಗುಣಗಾನ ಮಾಡಿ ಸಂತಾಪ ನಿರ್ಣಯ ಸಲ್ಲಿಸಿ ಗೌರವ ಸೂಚಿಸಲಾಯಿತು. ಇದೇ ವೇಳೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಶೀಘ್ರ ದಿನಾಂಕ ನಿಗದಿ ಮಾಡುವುದಾಗಿ ಸಿಎಂ ಘೋಷಿಸಿದರು. ಇದನ್ನೂ ಓದಿ: ಬೆಳಗಾವಿಯಿಂದ ‘ಸುಶಾಸನ ಸಂಗಮ’ಕ್ಕೆ ವಾರಾಣಸಿಗೆ ಹೊರಟ ಸಿಎಂ ಬೊಮ್ಮಾಯಿ

SESSION

ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಕುಳಿತಲ್ಲೇ ಗದ್ಗದಿತರಾದರು. ಬಳಿಕ ಸಂತಾಪ ಸೂಚಿಸಿ ಮಾತನಾಡಿದ ಸಿಎಂ, ಪುನೀತ್ ರಾಜಕುಮಾರ್ ಗೆ ಈಗಾಗಲೇ ಮರಣೋತ್ತರವಾಗಿ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ, ಪ್ರಶಸ್ತಿ ಪ್ರದಾನ ಮಾಡುವ ಕಾರ್ಯಕ್ರಮದ ದಿನಾಂಕವನ್ನ ಶೀಘ್ರ ಪ್ರಕಟ ಮಾಡುತ್ತೇವೆ. ಅಲ್ಲದೆ ಶೀಘ್ರದಲ್ಲೇ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುತ್ತೇವೆ. ವಿರೋಧ ಪಕ್ಷದ ನಾಯಕರು ಕೂಡ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುವಂತೆ ಪತ್ರ ಬರೆದಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಶಿಫಾರಸು ಮಾಡಲಿದೆ. ಪ್ರತಿಭೆ ಮತ್ತು ಸಾಧನೆಗೆ ಅಲ್ಪಾಯುಷ್ಯ ಇದೆ ಅನ್ನಿಸುತ್ತೆ. ಯಾರೂ ಹೀಗೆ ಸಾವನ್ನ ನಿರೀಕ್ಷೆ ಮಾಡಿರಲಿಲ್ಲ. ರಾಜ್‍ಕುಮಾರ್ ನಿಧನದ ವೇಳೆ ಆದಂತಹ ಕಹಿ ಘಟನೆಗಳು ನಡೆಯದೇ ಜನರ ಸಹಕಾರ, ಪೊಲೀಸರ ಸಹಕಾರಿಂದ ಎಲ್ಲವೂ ವ್ಯವಸ್ಥಿತವಾಗಿತ್ತು ಎಂದರು. ಇದನ್ನೂ ಓದಿ: ನಾಳೆ ಬೆಳಗಾವಿ ಬಂದ್‍ಗೆ MES ಕರೆ – ಬಂದ್‍ಗೆ ಅವಕಾಶ ಕೊಡಲ್ಲ ಎಂದ ಕರ್ನಾಟಕ ಪೊಲೀಸ್

BOMMAI PUNEETH 1

ಪುನೀತ್ ರಾಜ್‍ಕುಮಾರ್ ಸಾಕಷ್ಟು ಟ್ಯಾಲೆಂಟ್ ಆಗಿದ್ದರು. ಅಪ್ಪು ನಿಧನದ ಬಳಿಕ ಸಾಕಷ್ಟು ಜನರು ಬಂದು ಅವರ ಅಂತಿಮ ದರ್ಶನ ಮಾಡಿದ್ದರು. ಅಪ್ಪು ಕುಟುಂಬದವರು ಸರ್ಕಾರಕ್ಕೆ ಸಹಕಾರ ಕೊಟ್ಟರು. ಚಿತ್ರರಂಗದ ಜೊತೆ ಸಮಾಜ ಸೇವೆಯನ್ನೂ ಮಾಡುತ್ತಿದ್ದರು. ಕೋಚಿಂಗ್ ಕ್ಲಾಸ್ ತೆಗೆದಿದ್ದರು. ವೈಲ್ಡ್ ಲೈಫ್ ಸಾಕ್ಷ್ಯಚಿತ್ರ ರಿಲೀಸ್ ಬಗ್ಗೆ ಅಪ್ಪು ಸಾವಿನ ಮೂರು ದಿನದ ಹಿಂದೆ ಮಾತನಾಡಿದ್ದರು. ಅಪ್ಪು ಭೇಟಿಗೆ ಸಮಯ ಕೂಡಾ ನಿಗದಿಯಾಗಿತ್ತು. ಆದರೆ ವಿಧಿಯಾಟ ಬೇರೆಯೇ ಆಗಿತ್ತು ಅನಿಸುತ್ತಿದೆ. ಆದರೆ ಕರ್ನಾಟಕ ಈಗ ಬಡವಾಗಿದೆ ಎಂದರು. ಇದನ್ನೂ ಓದಿ: ಕನ್ನಡ ಕಾರ್ಯಕರ್ತರಿಂದ MES ಮುಖಂಡನ ಮುಖಕ್ಕೆ ಮಸಿ

BOMMAI PUNEETH

ಅಪ್ಪುಗಾಗಿ ‘ರಾಜಕುಮಾರ’ ನೋಡಿದೆ!: ಬಳಿಕ ಸಂತಾಪ ಸೂಚಿಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಅಪ್ಪು ಸ್ಮರಣೆ ಮಾಡಿದರು. ರಾಜಕುಮಾರ್ ಅವರ ಗುಣಗಳು ಪುನೀತ್ ರಾಜ್‍ಕುಮಾರ್‍ಗೆ ಬಳುವಳಿಯಾಗಿ ಬಂದಿತ್ತು. ಬಹಳ ಚಿಕ್ಕ ವಯಸ್ಸಿನಲ್ಲೇ ಹೆಚ್ಚು ಜನಪ್ರಿಯರಾಗಿದ್ದರು. ಪುನೀತ್ ನನ್ನನ್ನು ಮಾಮ ಅಂತಿದ್ದ. ರಾಜಕುಮಾರ್ ಸಿನಿಮಾ ನೋಡುವಂತೆ ಹೇಳಿದರು. ನಾನು ಥಿಯೇಟರ್ ಗೆ ಹೋಗ್ತಿರಲಿಲ್ಲ, ಆದ್ರೆ ಮೈಸೂರಲ್ಲಿ ಪುನೀತ್ ರಾಜಕುಮಾರ್ ಗಾಗಿ ರಾಜಕುಮಾರ ಸಿನಿಮಾ ನೋಡಿದೆ. ಅಪ್ಪು ಸಮಾಜಮುಖಿ ಕೆಲಸ ಮಾಡುತ್ತಿದ್ದರು. ಅಪರೂಪದ ವ್ಯಕ್ತಿಯಾಗಿದ್ದ ಅಪ್ಪು ಅವರನ್ನು ಕಳೆದುಕೊಂಡಿದ್ದೇವೆ. ಪುನೀತ್‍ಗೆ ಪುನೀತ್ ಅವರೇ ಸಾಟಿ ಎನ್ನುತ್ತಾ ಪುನೀತ್ ಜೊತೆಗಿನ ಬಾಂಧವ್ಯ ಹಾಗೂ ನೆನಪುಗಳನ್ನ ಮೆಲುಕು ಹಾಕಿದರು. ಇದನ್ನೂ ಓದಿ: ತವರು ಜಿಲ್ಲೆಯ ಅಧಿವೇಶನಕ್ಕೂ ಬರಲಿಲ್ಲ ರಮೇಶ್ ಜಾರಕಿಹೊಳಿ!

VISDHANA PARSISHAD

ವಿಧಾನ ಪರಿಷತ್‍ನಲ್ಲೂ ಅಪ್ಪು ನೆನಪು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಕುರಿತು ಸಂತಾಪ ಸೂಚನೆ ಮಂಡಿಸಿದ ಸಭಾಪತಿಯವರು, ಬಾಲನಟರಾಗಿ ಚಿತ್ರರಂಗ ಪ್ರವೇಶಿಸಿದ ಪುನೀತ್ ರಾಜ್‍ಕುಮಾರ್ ಅವರು, 10ನೇ ವಯಸ್ಸಿನಲ್ಲೇ ರಾಷ್ಟ್ರಪ್ರಶಸ್ತಿ ಪಡೆದರು. ನಾಯಕ ನಟನಾಗಿ 32 ಚಿತ್ರಗಳಲ್ಲಿ ನಟಿಸಿದರು. ಅಪ್ಪು ಚಿತ್ರದಿಂದ ಆರಂಭಿಸಿ ಯುವರತ್ನದವರೆಗೂ ಪ್ರತಿಯೊಂದು ಚಿತ್ರದಲ್ಲೂ ಸಮಾಜಕ್ಕೆ ಉತ್ತಮ ಸಂದೇಶ ನೀಡಿದರು. ಚಲನಚಿತ್ರ ಹೊರತಾಗಿಯೂ ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದರು. ಡಾ.ರಾಜ್ ಫೌಂಡೇಶನ್ ತಂಡ ಕಟ್ಟಿ ಬಡ ಮಕ್ಕಳಿಗೆ ವಿದ್ಯಾಭ್ಯಾಸ ಸೇರಿದಂತೆ ಹಲವಾರು ಸ್ಮರಣೀಯ ಸೇವೆ ಸಲ್ಲಿಸಿದ್ದಾರೆ ಎಂದು ಪುನೀತ್ ಸಾಧನೆಯನ್ನು ಕೊಂಡಾಡಿದರು.

KOTA

ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಪುನೀತ್ ರಾಜ್‍ಕುಮಾರ್ ಅವರ ನಿಧನದ ಬಳಿಕ ಅವರ ಸಮಾಜ ಸೇವೆಗಳು ಹೊರ ಬಂದವು. ಸರ್ಕಾರದ ಹಲವಾರು ಜನಪರ ಯೋಜನೆಗಳಿಗೆ ಅವರು ರಾಯಭಾರಿಯಾಗಿದ್ದರು ಎಂದರು.

ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರು ಮಾತನಾಡಿ, ಪುನೀತ್ ರಾಜ್‍ಕುಮಾರ್ ಅವರ ಅಗಲಿಕೆ ಸಂದರ್ಭದಲ್ಲಿ ಶಾಂತಿ ಪಾಲನೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಪ್ರಶಂಸಿಸಿದರು.

TAGGED:Basavaraj BommaibelagaviPuneeth Raj Kumarsessionಚಳಿಗಾಲ ಅಧಿವೇಶನಪುನೀತ್ ರಾಜ್ ಕುಮಾರ್ಬಸವರಾಜ ಬೊಮ್ಮಾಯಿಬೆಳಗಾವಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Radhika Sarathkumar birthday
ರಾಧಿಕಾ ಹುಟ್ಟುಹಬ್ಬದಲ್ಲಿ ಸ್ಟಾರ್ ಗೆಳತಿಯರು, ಒಬ್ರಗಿಂತ ಒಬ್ರು ಸುಂದರಿಯರು
Cinema Latest South cinema Top Stories
Daisy Shah
ಕನ್ನಡ ಸಿನಿಮಾ ಹಾಡಿನಲ್ಲಿ ಹೀರೋಯಿನ್ ಹೊಕ್ಕಳಿನ ಮೇಲೆ ಹಣ್ಣಿನ ಸಲಾಡ್ ಮಾಡಲಾಗುತ್ತಿತ್ತು: `ಆ’ ನಟಿಯ ಹೇಳಿದ್ಯಾರಿಗೆ?
Cinema Latest Sandalwood Top Stories
Chiranjeevi teams up with Bobby Kolli and KVN Productions
ಟಾಲಿವುಡ್‍ಗೂ ಎಂಟ್ರಿ ಕೊಟ್ಟ ಕೆವಿಎನ್ – ಮೆಗಾಸ್ಟಾರ್‌ಗೆ ಸಿನಿಮಾ ನಿರ್ಮಾಣ
Cinema Latest South cinema Top Stories
Devil Movie
ಡೆವಿಲ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್
Cinema Latest Sandalwood Top Stories
Darshan 9
ದರ್ಶನ್ ಜೈಲಲ್ಲಿ – `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್
Cinema Latest Main Post Sandalwood

You Might Also Like

chakravarti sulibele
Bengaluru City

ಕಾಂತಾರ ಮಾತು ನಿಜ, . ಕೋರ್ಟ್ ಮೆಟ್ಟಿಲ ಮೇಲೆ ಅಣ್ಣಪ್ಪ ತೀರ್ಮಾನ: ಸೂಲಿಬೆಲೆ

Public TV
By Public TV
5 hours ago
voter adhikar yatra dk shivakumar 1
Bengaluru City

ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್: ಡಿ.ಕೆ.ಶಿವಕುಮಾರ್

Public TV
By Public TV
5 hours ago
Driver arrested for killing friend and stealing Gold chain to pay auto EMI In Chikkaballapura
Chikkaballapur

ಆಟೋ EMI ಕಟ್ಟಲು ಸ್ನೇಹಿತೆಯನ್ನು ಕೊಂದು ಮಾಂಗಲ್ಯ ಸರ ಕದ್ದ ಖತರ್‌ನಾಕ್ ಚಾಲಕ

Public TV
By Public TV
5 hours ago
YouTuber Sameer 1
Dakshina Kannada

ಧರ್ಮಸ್ಥಳ ಕೇಸ್‌ – 4 ಗಂಟೆ ಕಾಲ ಯೂಟ್ಯೂಬರ್‌ ಸಮೀರ್‌ ವಿಚಾರಣೆ

Public TV
By Public TV
6 hours ago
veerendra puppy 2 1
Bengaluru City

ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ – ವೀರೇಂದ್ರ ಪಪ್ಪಿ 4 ದಿನ ಇಡಿ ಕಸ್ಟಡಿಗೆ

Public TV
By Public TV
6 hours ago
bmtc bus accident
Bengaluru City

ಬೆಂಗಳೂರು| ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ; 11ರ ಬಾಲಕ ಸಾವು

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?