Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಭಯ ಸದನಗಳಲ್ಲೂ ‘ಅಪ್ಪು’ ಗುಣಗಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಉಭಯ ಸದನಗಳಲ್ಲೂ ‘ಅಪ್ಪು’ ಗುಣಗಾನ

Belgaum

ಉಭಯ ಸದನಗಳಲ್ಲೂ ‘ಅಪ್ಪು’ ಗುಣಗಾನ

Public TV
Last updated: December 13, 2021 6:51 pm
Public TV
Share
3 Min Read
PUNEETH BOMMAI
SHARE

– ಅಗಲಿದ ಗಣ್ಯರಿಗೆ ಸದನದಲ್ಲಿ ಸಂತಾಪ
– ಗದ್ಗದಿತರಾದ ಸಿಎಂ ಬೊಮ್ಮಾಯಿ

ಬೆಳಗಾವಿ: ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿ ನಿರ್ಣಯ ಕೈಗೊಳ್ಳಲಾಯಿತು. ವಿಧಾನಸಭೆಯಲ್ಲಿ ಇಂದು ಮಾಜಿ ರಾಜ್ಯಪಾಲ ರೋಸಯ್ಯ ಸಿಡಿಎಸ್ ಬಿಪಿನ್ ರಾವತ್, ನಟರಾದ ಪುನೀತ್, ಶಿವರಾಂ ಸೇರಿದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿ ನಿರ್ಣಯ ಕೈಗೊಳ್ಳಲಾಯ್ತು.

PUNEETH RAJ KUMAR 4

ಮೊಳಗಿತು ಪುನೀತ್ ಗುಣಗಾನ: ವಿಧಾನಸಭೆಯಲ್ಲಿ ಇಂದು ನಟ ಪುನೀತ್ ರಾಜಕುಮಾರ್ ಸ್ಮರಣೆ ನಡೆಯಿತು. ಸದನದಲ್ಲಿ ಪುನೀತ್ ಗುಣಗಾನ ಮಾಡಿ ಸಂತಾಪ ನಿರ್ಣಯ ಸಲ್ಲಿಸಿ ಗೌರವ ಸೂಚಿಸಲಾಯಿತು. ಇದೇ ವೇಳೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಶೀಘ್ರ ದಿನಾಂಕ ನಿಗದಿ ಮಾಡುವುದಾಗಿ ಸಿಎಂ ಘೋಷಿಸಿದರು. ಇದನ್ನೂ ಓದಿ: ಬೆಳಗಾವಿಯಿಂದ ‘ಸುಶಾಸನ ಸಂಗಮ’ಕ್ಕೆ ವಾರಾಣಸಿಗೆ ಹೊರಟ ಸಿಎಂ ಬೊಮ್ಮಾಯಿ

SESSION

ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಕುಳಿತಲ್ಲೇ ಗದ್ಗದಿತರಾದರು. ಬಳಿಕ ಸಂತಾಪ ಸೂಚಿಸಿ ಮಾತನಾಡಿದ ಸಿಎಂ, ಪುನೀತ್ ರಾಜಕುಮಾರ್ ಗೆ ಈಗಾಗಲೇ ಮರಣೋತ್ತರವಾಗಿ ಕರ್ನಾಟಕ ರತ್ನ ಘೋಷಣೆ ಮಾಡಿದ್ದೇವೆ, ಪ್ರಶಸ್ತಿ ಪ್ರದಾನ ಮಾಡುವ ಕಾರ್ಯಕ್ರಮದ ದಿನಾಂಕವನ್ನ ಶೀಘ್ರ ಪ್ರಕಟ ಮಾಡುತ್ತೇವೆ. ಅಲ್ಲದೆ ಶೀಘ್ರದಲ್ಲೇ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುತ್ತೇವೆ. ವಿರೋಧ ಪಕ್ಷದ ನಾಯಕರು ಕೂಡ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುವಂತೆ ಪತ್ರ ಬರೆದಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಶಿಫಾರಸು ಮಾಡಲಿದೆ. ಪ್ರತಿಭೆ ಮತ್ತು ಸಾಧನೆಗೆ ಅಲ್ಪಾಯುಷ್ಯ ಇದೆ ಅನ್ನಿಸುತ್ತೆ. ಯಾರೂ ಹೀಗೆ ಸಾವನ್ನ ನಿರೀಕ್ಷೆ ಮಾಡಿರಲಿಲ್ಲ. ರಾಜ್‍ಕುಮಾರ್ ನಿಧನದ ವೇಳೆ ಆದಂತಹ ಕಹಿ ಘಟನೆಗಳು ನಡೆಯದೇ ಜನರ ಸಹಕಾರ, ಪೊಲೀಸರ ಸಹಕಾರಿಂದ ಎಲ್ಲವೂ ವ್ಯವಸ್ಥಿತವಾಗಿತ್ತು ಎಂದರು. ಇದನ್ನೂ ಓದಿ: ನಾಳೆ ಬೆಳಗಾವಿ ಬಂದ್‍ಗೆ MES ಕರೆ – ಬಂದ್‍ಗೆ ಅವಕಾಶ ಕೊಡಲ್ಲ ಎಂದ ಕರ್ನಾಟಕ ಪೊಲೀಸ್

BOMMAI PUNEETH 1

ಪುನೀತ್ ರಾಜ್‍ಕುಮಾರ್ ಸಾಕಷ್ಟು ಟ್ಯಾಲೆಂಟ್ ಆಗಿದ್ದರು. ಅಪ್ಪು ನಿಧನದ ಬಳಿಕ ಸಾಕಷ್ಟು ಜನರು ಬಂದು ಅವರ ಅಂತಿಮ ದರ್ಶನ ಮಾಡಿದ್ದರು. ಅಪ್ಪು ಕುಟುಂಬದವರು ಸರ್ಕಾರಕ್ಕೆ ಸಹಕಾರ ಕೊಟ್ಟರು. ಚಿತ್ರರಂಗದ ಜೊತೆ ಸಮಾಜ ಸೇವೆಯನ್ನೂ ಮಾಡುತ್ತಿದ್ದರು. ಕೋಚಿಂಗ್ ಕ್ಲಾಸ್ ತೆಗೆದಿದ್ದರು. ವೈಲ್ಡ್ ಲೈಫ್ ಸಾಕ್ಷ್ಯಚಿತ್ರ ರಿಲೀಸ್ ಬಗ್ಗೆ ಅಪ್ಪು ಸಾವಿನ ಮೂರು ದಿನದ ಹಿಂದೆ ಮಾತನಾಡಿದ್ದರು. ಅಪ್ಪು ಭೇಟಿಗೆ ಸಮಯ ಕೂಡಾ ನಿಗದಿಯಾಗಿತ್ತು. ಆದರೆ ವಿಧಿಯಾಟ ಬೇರೆಯೇ ಆಗಿತ್ತು ಅನಿಸುತ್ತಿದೆ. ಆದರೆ ಕರ್ನಾಟಕ ಈಗ ಬಡವಾಗಿದೆ ಎಂದರು. ಇದನ್ನೂ ಓದಿ: ಕನ್ನಡ ಕಾರ್ಯಕರ್ತರಿಂದ MES ಮುಖಂಡನ ಮುಖಕ್ಕೆ ಮಸಿ

BOMMAI PUNEETH

ಅಪ್ಪುಗಾಗಿ ‘ರಾಜಕುಮಾರ’ ನೋಡಿದೆ!: ಬಳಿಕ ಸಂತಾಪ ಸೂಚಿಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಅಪ್ಪು ಸ್ಮರಣೆ ಮಾಡಿದರು. ರಾಜಕುಮಾರ್ ಅವರ ಗುಣಗಳು ಪುನೀತ್ ರಾಜ್‍ಕುಮಾರ್‍ಗೆ ಬಳುವಳಿಯಾಗಿ ಬಂದಿತ್ತು. ಬಹಳ ಚಿಕ್ಕ ವಯಸ್ಸಿನಲ್ಲೇ ಹೆಚ್ಚು ಜನಪ್ರಿಯರಾಗಿದ್ದರು. ಪುನೀತ್ ನನ್ನನ್ನು ಮಾಮ ಅಂತಿದ್ದ. ರಾಜಕುಮಾರ್ ಸಿನಿಮಾ ನೋಡುವಂತೆ ಹೇಳಿದರು. ನಾನು ಥಿಯೇಟರ್ ಗೆ ಹೋಗ್ತಿರಲಿಲ್ಲ, ಆದ್ರೆ ಮೈಸೂರಲ್ಲಿ ಪುನೀತ್ ರಾಜಕುಮಾರ್ ಗಾಗಿ ರಾಜಕುಮಾರ ಸಿನಿಮಾ ನೋಡಿದೆ. ಅಪ್ಪು ಸಮಾಜಮುಖಿ ಕೆಲಸ ಮಾಡುತ್ತಿದ್ದರು. ಅಪರೂಪದ ವ್ಯಕ್ತಿಯಾಗಿದ್ದ ಅಪ್ಪು ಅವರನ್ನು ಕಳೆದುಕೊಂಡಿದ್ದೇವೆ. ಪುನೀತ್‍ಗೆ ಪುನೀತ್ ಅವರೇ ಸಾಟಿ ಎನ್ನುತ್ತಾ ಪುನೀತ್ ಜೊತೆಗಿನ ಬಾಂಧವ್ಯ ಹಾಗೂ ನೆನಪುಗಳನ್ನ ಮೆಲುಕು ಹಾಕಿದರು. ಇದನ್ನೂ ಓದಿ: ತವರು ಜಿಲ್ಲೆಯ ಅಧಿವೇಶನಕ್ಕೂ ಬರಲಿಲ್ಲ ರಮೇಶ್ ಜಾರಕಿಹೊಳಿ!

VISDHANA PARSISHAD

ವಿಧಾನ ಪರಿಷತ್‍ನಲ್ಲೂ ಅಪ್ಪು ನೆನಪು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಕುರಿತು ಸಂತಾಪ ಸೂಚನೆ ಮಂಡಿಸಿದ ಸಭಾಪತಿಯವರು, ಬಾಲನಟರಾಗಿ ಚಿತ್ರರಂಗ ಪ್ರವೇಶಿಸಿದ ಪುನೀತ್ ರಾಜ್‍ಕುಮಾರ್ ಅವರು, 10ನೇ ವಯಸ್ಸಿನಲ್ಲೇ ರಾಷ್ಟ್ರಪ್ರಶಸ್ತಿ ಪಡೆದರು. ನಾಯಕ ನಟನಾಗಿ 32 ಚಿತ್ರಗಳಲ್ಲಿ ನಟಿಸಿದರು. ಅಪ್ಪು ಚಿತ್ರದಿಂದ ಆರಂಭಿಸಿ ಯುವರತ್ನದವರೆಗೂ ಪ್ರತಿಯೊಂದು ಚಿತ್ರದಲ್ಲೂ ಸಮಾಜಕ್ಕೆ ಉತ್ತಮ ಸಂದೇಶ ನೀಡಿದರು. ಚಲನಚಿತ್ರ ಹೊರತಾಗಿಯೂ ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದರು. ಡಾ.ರಾಜ್ ಫೌಂಡೇಶನ್ ತಂಡ ಕಟ್ಟಿ ಬಡ ಮಕ್ಕಳಿಗೆ ವಿದ್ಯಾಭ್ಯಾಸ ಸೇರಿದಂತೆ ಹಲವಾರು ಸ್ಮರಣೀಯ ಸೇವೆ ಸಲ್ಲಿಸಿದ್ದಾರೆ ಎಂದು ಪುನೀತ್ ಸಾಧನೆಯನ್ನು ಕೊಂಡಾಡಿದರು.

KOTA

ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಪುನೀತ್ ರಾಜ್‍ಕುಮಾರ್ ಅವರ ನಿಧನದ ಬಳಿಕ ಅವರ ಸಮಾಜ ಸೇವೆಗಳು ಹೊರ ಬಂದವು. ಸರ್ಕಾರದ ಹಲವಾರು ಜನಪರ ಯೋಜನೆಗಳಿಗೆ ಅವರು ರಾಯಭಾರಿಯಾಗಿದ್ದರು ಎಂದರು.

ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರು ಮಾತನಾಡಿ, ಪುನೀತ್ ರಾಜ್‍ಕುಮಾರ್ ಅವರ ಅಗಲಿಕೆ ಸಂದರ್ಭದಲ್ಲಿ ಶಾಂತಿ ಪಾಲನೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಪ್ರಶಂಸಿಸಿದರು.

TAGGED:Basavaraj BommaibelagaviPuneeth Raj Kumarsessionಚಳಿಗಾಲ ಅಧಿವೇಶನಪುನೀತ್ ರಾಜ್ ಕುಮಾರ್ಬಸವರಾಜ ಬೊಮ್ಮಾಯಿಬೆಳಗಾವಿ
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

Pathum Nissanka
Cricket

ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Public TV
By Public TV
5 hours ago
Bidar Karanja River
Bidar

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

Public TV
By Public TV
5 hours ago
Red Chilli
Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
By Public TV
5 hours ago
Prime Minister Modi inaugurates India AI Impact Expo 2026 at Bharat Mandapam
Latest

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Public TV
By Public TV
6 hours ago
Bidar ai camera
Bidar

ಆಟೋದಲ್ಲಿ ಮಹಿಳೆ ಕಳೆದುಕೊಂಡಿದ್ದ 29 ಸಾವಿರ ಪತ್ತೆಹಚ್ಚಿದ AI ಕ್ಯಾಮೆರಾ

Public TV
By Public TV
6 hours ago
Karnataka State Budget 2025
Bengaluru City

ಮಾ.6 ರಂದು ಬಜೆಟ್‌ – ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?