Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: BJP, RSS ಕರ್ನಾಟಕದ ಜನ ತಲೆತಗ್ಗಿಸುವಂತಹ ಕೆಲಸ ಮಾಡ್ತಿದೆ: ಬಿ.ಕೆ ಹರಿಪ್ರಸಾದ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

BJP, RSS ಕರ್ನಾಟಕದ ಜನ ತಲೆತಗ್ಗಿಸುವಂತಹ ಕೆಲಸ ಮಾಡ್ತಿದೆ: ಬಿ.ಕೆ ಹರಿಪ್ರಸಾದ್

Public TV
Last updated: April 10, 2022 12:54 pm
Public TV
Share
2 Min Read
B.K HARIPRASAD
SHARE

ಬೆಳಗಾವಿ: ಬಿಜೆಪಿ (BJP), ಆರ್‍ಎಸ್‍ಎಸ್‍ (RSS) ನವರು ಕರ್ನಾಟಕದ ಜನ ತಲೆತಗ್ಗಿಸುವಂತಹ ಕೆಲಸ ಮಾಡ್ತಿದ್ದು, ಹಿಂದುಳಿದವರಿಗೆ ಮೀಸಲಾತಿ ರದ್ದುಪಡಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ (B.K Hariprasad) ಹೇಳಿದರು.

BJP FLAG

ನಗರದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ರಾಷ್ಟ್ರವನ್ನು ಸ್ಥಾಪನೆ ಮಾಡಿದವರಿಗೂ ಅಪಮಾನ ಮಾಡುವಂತ ಘಟನೆ ನಡೀತಿದೆ. ಸ್ವಾತಂತ್ರ್ಯ ಹೋರಾಟ ಕೇವಲ ಒಂದು ಜಾತಿ, ಭಾಷೆ, ಪ್ರಾಂತ್ಯದ ವಿಚಾರ ಆಗಿರಲಿಲ್ಲ. ಲಕ್ಷಾಂತರ ಜನ ತ್ಯಾಗ ಬಲಿದಾನ ಮಾಡಿ ಸ್ವಾತಂತ್ರ್ಯ ಪಡೆದಿರುವಂತಹದ್ದು. ಸಂವಿಧಾನ ವಿರುದ್ಧ ಬಿಜೆಪಿ, ಮಂತ್ರಿಗಳು ಹಾಗೂ ಸಂಘಪರಿವಾರ ಸದಸ್ಯರು ಷಡ್ಯಂತ್ರ ಮಾಡೋದನ್ನ ನೋಡ್ತಿದ್ದೇವೆ ಎಂದರು.

B.K HARIPRASAD 1

ದೇಶದಲ್ಲಿ ಮೊಟ್ಟಮೊದಲಿನ ಸ್ವಾತಂತ್ರ್ಯ ಹೋರಾಟದ ನಾಯಕತ್ವವನ್ನು ಬಹದೂರ್ ಎಸ್ ಜಾಫರ್’ ವಹಿಸಿದ್ದರು. ಇದನ್ನು ಯಾರೂ ಸಹ ಮರೆಯಕ್ಕಾಗೋದಿಲ್ಲ. ತದನಂತರ 1857ರಲ್ಲಿ ಝಾನ್ಸಿ ರಾಣಿ ಯಾವುದೇ ಧರ್ಮ, ಜಾತಿ, ಭಾಷೆ, ಪ್ರಾಂತ್ಯ ಲೆಕ್ಕಿಸದೇ ಸ್ವಾತಂತ್ರ್ಯ ಹೋರಾಟ ಮಾಡಿದ್ರು. ಏನೂ ನಿರೀಕ್ಷೆ ಇಲ್ಲದೇ ಈ ಭಾರತ ದೇಶವನ್ನ ನಮ್ಮ ಕೈಗೆ ಕೊಟ್ಟಿದ್ದಾರೆ. ಭಾರತ ದೇಶ ಉಳಿಸುವ ಕೆಲಸ ನಾವೆಲ್ಲ ಮಾಡಬೇಕಿದೆ. ಏನಾದರೂ ಒಳ್ಳೆಯ ಕೆಲಸ ಮಾಡೋಣ. ಮುಂದಿನ ಪೀಳಿಗೆಗೆ ಈ ಭಾರತ ದೇಶ ಸಂವಿಧಾನ ಕೊಟ್ಟು ಹೋಗಬೇಕು ಎಂದರು. ಇದನ್ನೂ ಓದಿ: ಬೆಳಗಾವಿಯಲ್ಲಿಯೂ ಬೇರೆ ದೇಶದ ನೋಟುಗಳು, ಶಸ್ತ್ರಾಸ್ತ್ರಗಳು ಸಿಗುತ್ತವೆ: ಅಭಯ್ ಪಾಟೀಲ್ ಸ್ಫೋಟಕ ಹೇಳಿಕೆ

rss

ಧಾರವಾಡ, ರಾಯಚೂರು, ಕೋಲಾರದಲ್ಲಿ ಅಲ್ಪಸಂಖ್ಯಾತರ ಮೇಲೆ ಹಲ್ಲೆ. ಇದು ದೊಡ್ಡ ಷಡ್ಯಂತ್ರ ಮಾಡ್ತಿದ್ದಾರೆ. ಮೊದಲು ದಲಿತರ ಮೇಲೆ, ಮಹಿಳೆಯರ ಮೇಲೆ ದೌರ್ಜನ್ಯ ಮಾಡಲಾಗಿತ್ತು. ಬಳಿಕ ಹಿಂದುಳಿದ ವರ್ಗದವರ ಮೇಲೆ ದೌರ್ಜನ್ಯ ಮಾಡುತ್ತಿದೆ. ಸದ್ಯ ಮೀಸಲಾತಿ ರದ್ದು ಮಾಡಿ ಅವಕಾಶ ತಪ್ಪಿಸುವಂತಹ ಕೆಲಸ ನಡೀತಿದೆ. ಈಗ ಅಲ್ಪಸಂಖ್ಯಾತರ ಮೇಲೆ ನೇರವಾಗಿ ದೌರ್ಜನ್ಯ ಮಾಡುತ್ತಿದೆ. ಬಹುಸಂಖ್ಯಾತರ ಭಾವನೆ ಕೆರಳಿಸಿ ಕೆಲವು ಸಮುದಾಯಗಳನ್ನು ಎರಡನೇ ದರ್ಜೆ ನಾಗರಿಕರನ್ನಾಗಿಸಲು ಪ್ರಯತ್ನ ಮಾಡುವ ಮೂಲಕ ಮನುಸ್ಮೃತಿ ಸಂವಿಧಾನ ಅಡಿಯಲ್ಲಿ ಪ್ರಬಲ ಜಾತಿ ಬಿಟ್ರೆ ಎಲ್ಲರೂ ಎರಡನೇ ದರ್ಜೆ ನಾಗರಿಕರು, ಅವರೆಲ್ಲ ಜೀತದಾಳರು, ಗುಲಾಮರು ಅನ್ನೋ ಭಾವನೆ ಮೂಡಿಸಲು ಬಿಜೆಪಿ, ಆರ್‍ಎಸ್‍ಎಸ್ ಪ್ರಯತ್ನ ಮಾಡುತ್ತಿದೆ.ಇದನ್ನ ನಾನು ಖಂಡಿಸುತ್ತೇನೆ ಎಂದು ಹೇಳಿದರು.

B.K HARIPRASAD 2

ದೇವಸ್ಥಾನದ ಹತ್ತಿರ ವ್ಯಾಪಾರ ಮಾಡಲು ಯಾರೂ ನಿರ್ಬಂಧ ಹೇರಕ್ಕಾಗಲ್ಲ. 2002ರಲ್ಲಿ ಕಾಂಗ್ರೆಸ್ ಪಕ್ಷ ಕಾನೂನು ತಂದಿದೆ ಅಂತಾ ಹೇಳಬಹುದು. ದೇವಾಲಯದ ಕಟ್ಟಡದಲ್ಲಿ ಅನ್ಯಧರ್ಮೀಯರು ಮಾತ್ರ ವ್ಯಾಪಾರ ಮಾಡಬಾರದು ಅಂತಾ ಇತ್ತು. ರಸ್ತೆಯಲ್ಲಿ ವ್ಯಾಪಾರ ಮಾಡಬಾರದು ಎಂದು ಹೇಳಿಲ್ಲ. ಬಿಜೆಪಿಗೆ ಅಷ್ಟೊಂದು ಕಳಕಳಿ ಇದ್ರೆ ಜಾತಿ ಹೆಸರಿನಲ್ಲಿ ಇರೋ ಹೋಟೆಲ್, ಮಾರ್ಕೆಟ್ ಮುಚ್ಚಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ದೇಶದ ವೈವಿಧ್ಯತೆಯನ್ನು ಗುರುತಿಸುವುದು ಸಂಘ ಪರಿವಾರದ ಅಜೆಂಡಾವಲ್ಲ : ಪಿಣರಾಯಿ

CongressFlags1 e1613454851608

130 ಕೋಟಿ ಭಾರತೀಯರಿಗೆ ಸಮಾನವಾದ ಹಕ್ಕು ಇದೆ. ಸಮಾನವಾದ ಅವಕಾಶ ಇದೆ ಅದನ್ನ ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ದೇಶದಲ್ಲಿ ಬೆಲೆ ಏರಿಕೆ ನಿರಂತರವಾಗಿ ಹೆಚ್ಚಾಗಿದೆ. ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕದಡಿದೆ.ರಾಷ್ಟ್ರದ ಗಡಿ ರಕ್ಷಣೆ ಮಾಡಲು ವಿಫಲರಾದ ಮೋದಿ ವೈಫಲ್ಯತೆ ಮುಚ್ಚಲು ಷಡ್ಯಂತ್ರ ಮಾಡಲಾಗುತ್ತಿದೆ. ಇದನ್ನು ಮರೆಮಾಚಲು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

Share This Article
Facebook Whatsapp Whatsapp Telegram
Previous Article NARENDRA MODI ರೈತರು ಬಲಿಷ್ಠರಾದಷ್ಟು ನವ ಭಾರತವು ಹೆಚ್ಚು ಸಮೃದ್ಧವಾಗುತ್ತೆ: ಮೋದಿ
Next Article martin ಧ್ರುವ ಸರ್ಜಾ ನಟನೆಯ `ಮಾರ್ಟಿನ್’ ಅಬ್ಬರಕ್ಕೆ ಮುಹೂರ್ತ ಫಿಕ್ಸ್

Latest Cinema News

02 5
ನಟ ಪ್ರಥಮ್ ಮೇಲೆ ಹಲ್ಲೆ ಆರೋಪ ಪ್ರಕರಣ – ಹೈಕೋರ್ಟ್‌ನಲ್ಲಿ ಇತ್ಯರ್ಥ
Bengaluru City Chikkaballapur Cinema Districts Karnataka Latest Top Stories
Shivarajkumar Dad Movie
ನಂದಿಬೆಟ್ಟದಲ್ಲಿ ಶಿವರಾಜ್ ಕುಮಾರ್ ನಟನೆಯ ‘ಡ್ಯಾಡ್’ ಶೂಟಿಂಗ್
Cinema Latest Sandalwood Top Stories
Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories

You Might Also Like

Car Accident
Districts

ಗೋವಾದ ಬಸ್, ಕಾರ್‌ ನಡ್ವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

3 hours ago
Caste Cencus
Bengaluru City

ಸೆ.22ರಿಂದ ನಡೆಯಬೇಕಿದ್ದ ಜಾತಿ ಜನಗಣತಿ ಮರುಸಮೀಕ್ಷೆ ಮುಂದೂಡಿಕೆ?

3 hours ago
Sabarimala Temple
Court

ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ – ತನಿಖೆಗೆ ಆದೇಶಿಸಿದ ಹೈಕೋರ್ಟ್

4 hours ago
Wolf Attacks
Crime

20 ದಿನಗಳಲ್ಲಿ 11 ದಾಳಿ, ಇಬ್ಬರು ಬಾಲಕಿಯರು ಸಾವು – ಬಹ್ರೈಚ್‌ನಲ್ಲಿ ಮತ್ತೆ ನರಭಕ್ಷಕ ತೋಳಗಳ ಹಾವಳಿ

4 hours ago
Banglegudde
Dakshina Kannada

ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ

4 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?