Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ನಾನು ಕಲಿತ್ತಿದ್ದೆ ನಿಮ್ಮಿಂದ – ಅಪ್ಪನ ಕಾಲೆಳೆದ ದಾದಾ ಮಗಳು ಸನಾ ಗಂಗೂಲಿ

Public TV
Last updated: November 25, 2019 9:14 pm
Public TV
Share
2 Min Read
882699 sourav ganguly with daughter sana
SHARE

ನವದೆಹಲಿ: ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಾಕಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರನ್ನು ಅವರ ಮಗಳು ಸನಾ ಗಂಗೂಲಿಯವರು ಕಮೆಂಟ್ ಮಾಡುವ ಮೂಲಕ ಕಾಲೆಳೆದಿದ್ದಾರೆ.

ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಸೌರವ್ ಗಂಗೂಲಿ ಅವರು, ಭಾರತೀಯ ಕ್ರಿಕೆಟ್‍ನಲ್ಲಿ ಹಲವಾರು ಮಹತ್ವದ ಬದಲಾವಣೆಯನ್ನು ತರುತ್ತಿದ್ದಾರೆ. ಈಗ ಭಾರತದ ಮೊದಲ ಐತಿಹಾಸಿಕ ಹಗಲು ಮತ್ತು ರಾತ್ರಿ ಟೆಸ್ಟ್ ಪಂದ್ಯವನ್ನು ಆಯೋಜನೆ ಮಾಡಿ ಸೈ ಎನಿಸಿಕೊಂಡಿದ್ದಾರೆ.

https://www.instagram.com/p/B5QCRbEA_xO/

ಈಡನ್ ಗಾರ್ಡನ್ಸ್ ಮೈದಾನದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಮೊದಲ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಭಾರತ ಗೆದ್ದು ಇತಿಹಾಸ ನಿರ್ಮಿಸಿದೆ. ಭಾರತದ ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಒಂದು ಇನ್ನಿಂಗ್ಸ್ ಮತ್ತು 46 ರನ್ ಗಳಿಂದ ಗೆಲ್ಲುವ ಮೂಲಕ ಬಾಂಗ್ಲಾದೇಶದ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಭಾರತ ಕ್ಲೀನ್‍ಸ್ವೀಪ್ ಮಾಡಿಕೊಂಡಿದೆ.

ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಯಶಸ್ವಿಯಾಗಿ ಆಯೋಜನೆ ಮಾಡಿ ಸಕ್ಸಸ್ ಕಂಡ ಸೌರವ್ ಗಂಗೂಲಿ ಅವರು, ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ಮಗಳು ಸನಾ ಗಂಗೂಲಿ, ನೀವು ಇಷ್ಟಪಡದೆ ಇರುವುದು ಏನು ಎಂದು ಕಮೆಂಟ್ ಮಾಡಿದ್ದಾರೆ.

img 1574676637281 876

ಇದಕ್ಕೆ ಸೌರವ್ ಗಂಗೂಲಿ ಅವರು ರೀಪ್ಲೇ ಮಾಡಿದ್ದು, ನಿನ್ನ ತರಲೆ ನನಗೆ ಇಷ್ಟವಾಗುವುದಿಲ್ಲ ಎಂದು ಬರೆದು ಕೋತಿ ಕಣ್ಣು ಮುಚ್ಚಿಕೊಂಡಿರುವ ಎಮೋಜಿ ಹಾಕಿದ್ದಾರೆ. ಇದಕ್ಕೆ ಮತ್ತೆ ಕಮೆಂಟ್ ಮಾಡಿರುವ ಸನಾ ಗಂಗೂಲಿ ಅವರು, ಅದನ್ನು ನಾನು ಕಲಿತ್ತಿದ್ದೆ ನಿಮ್ಮಿಂದ ಎಂದು ಹೇಳುವ ಮೂಲಕ ಅಪ್ಪ ಸೌರವ್ ಗಂಗೂಲಿ ಅವರನ್ನು ಕಾಲೆಳೆದಿದ್ದಾರೆ.

ಅಕ್ಟೋಬರ್ ನಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾದ ಗಂಗೂಲಿ ಅವರು, ಕೋಲ್ಕತ್ತಾದಲ್ಲಿ ಭಾರತದ ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಆಯೋಜನೆ ಮಾಡಿದರು. ಮೊದಲ ಟೆಸ್ಟ್ ಪಂದ್ಯವನ್ನು ಹಗಲಿನಲ್ಲೇ ಆಡಿದ ಬಾಂಗ್ಲಾದೇಶವನ್ನು ಎರಡನೇ ಪಂದ್ಯವನ್ನು ಹಗಲು ಮತ್ತು ರಾತ್ರಿ ಪಂದ್ಯವನ್ನಾಗಿ ಆಡಬೇಕು ಎಂದು ಮನವರಿಕೆ ಮಾಡಿಕೊಟ್ಟು ಯಶಸ್ವಿಯಾಗಿ ಮೊದಲ ಪಿಂಕ್ ಬಾಲ್ ಪಂದ್ಯವನ್ನು ಆಡುವಂತೆ ಮಾಡಿದರು.

Sourav Ganguly and Sana Ganguly

ಇದೇ ಪಿಂಕ್ ಬಾಲ್ ಪಂದ್ಯಕ್ಕೆ ಗಂಗೂಲಿ ಅವರು ರಾಜಕೀಯ ವ್ಯಕ್ತಿಗಳು ಮತ್ತು ಮಾಜಿ ಕ್ರಿಕೆಟ್ ಆಟಗಾರರು ಹಾಗೂ ಕ್ರೀಡಾಪಟುಗಳನ್ನು ಕರೆಸಿ ಸನ್ಮಾನ ಕೂಡ ಮಾಡಿದರು. ಸೌರವ್ ಗಂಗೂಲಿ ಅವರ ಈ ಪ್ರಯತ್ನಕ್ಕೆ ಕ್ರೀಡಾಭಿಮಾನಿಗಳು ಉತ್ತಮ ಸಾಥ್ ನೀಡಿದ್ದು, ಪಿಂಕ್ ಬಾಲ್ ಪಂದ್ಯ ಯಶಸ್ವಿಯಾಗುವಂತೆ ಮಾಡಿದರು. ಪಂದ್ಯವಾಡಿದ ಆಡಿದ ಮೂರು ದಿನದಲ್ಲೂ ಕ್ರೀಡಾಂಗಣ ಭರ್ತಿಯಾಗಿದ್ದನ್ನು ಕಂಡ ಗಂಗೂಲಿ ಅವರು ಸಂತಸವನ್ನು ವ್ಯಕ್ತಪಡಿಸಿದ್ದರು.

TAGGED:CommentcricketdaughterinstagramNew DelhiPublic TVsourav gangulyಇನ್‍ಸ್ಟಾಗ್ರಾಮ್ಕಮೆಂಟ್ಕ್ರಿಕೆಟ್ನವದೆಹಲಿಪಬ್ಲಿಕ್ ಟಿವಿಪುತ್ರಿಸೌರವ್ ಗಂಗೂಲಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
18 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
19 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
20 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
21 hours ago

You Might Also Like

bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
20 minutes ago
Ahmedabad Planecrash 5
Latest

ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

Public TV
By Public TV
21 minutes ago
2
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-1

Public TV
By Public TV
8 hours ago
1
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-2

Public TV
By Public TV
8 hours ago
3
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-3

Public TV
By Public TV
8 hours ago
pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?