Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮ್ಮನನ್ನು ನೆಮ್ಮದಿಯಾಗಿ ಇರಲು ಬಿಡಿ : ನಟ ವಿನೋದ್ ರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಮ್ಮನನ್ನು ನೆಮ್ಮದಿಯಾಗಿ ಇರಲು ಬಿಡಿ : ನಟ ವಿನೋದ್ ರಾಜ್

Cinema

ಅಮ್ಮನನ್ನು ನೆಮ್ಮದಿಯಾಗಿ ಇರಲು ಬಿಡಿ : ನಟ ವಿನೋದ್ ರಾಜ್

Public TV
Last updated: April 13, 2023 11:40 am
Public TV
Share
2 Min Read
Leelavati 6 1
SHARE

ಮಗನ ಮದುವೆ (Marriage) ಮತ್ತು ಪತಿಯ ವಿಚಾರವಾಗಿ ನಟಿ ಲೀಲಾವತಿ (Leelavati) ಅವರ ಮೇಲೆ ನಿರ್ದೇಶಕ ಪ್ರಕಾಶ್ ರಾಜ್ ಮೆಹು (Prakash Raj Mehu) ಹಲವು ಪ್ರಶ್ನೆಗಳನ್ನು ಮಾಡಿದ್ದರು. ಅದಕ್ಕೆ ಪೂರಕ ಎನ್ನುವಂತೆ ದಾಖಲೆಗಳನ್ನು ನೀಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವಾಗಿ ಸಾಕಷ್ಟು ಚರ್ಚೆ ನಡೆದಿತ್ತು. ಇದರಿಂದಾಗಿ ಸಹಜವಾಗಿಯೇ ಲೀಲಾವತಿ ಅವರ ಕುಟುಂಬಕ್ಕೆ ನೋವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿನೋದ್ ರಾಜ್  ಕೂಡ ಪ್ರತಿಕ್ರಿಯೆ ಕೂಡ ನೀಡಿದ್ದಾರೆ.

Leelavati 5

‘ಅಮ್ಮ ಇಳಿವಯಸ್ಸಿನಲ್ಲಿ ನೆಮ್ಮದಿಯಾಗಿ ಇದ್ದಾರೆ. ಅವರು ಕರ್ನಾಟಕದ ಆಸ್ತಿ. ದಯವಿಟ್ಟು ಅವರನ್ನು ನೆಮ್ಮದಿಯಾಗಿ ಇರಲಿಬಿಡಿ’ ಎಂದು ವಿನೋದ್ ರಾಜ್  (Vinod Raj) ಮನವಿ ಮಾಡಿಕೊಂಡಿದ್ದಾರೆ. ಸದ್ಯ ವಯೋಸಹಜ ಅನಾರೋಗ್ಯದಿಂದ (Health Issue) ಇರುವ ಲೀಲಾವತಿ ಅವರನ್ನು ಅವರ ಪುತ್ರ ವಿನೋದ್ ರಾಜ್ ನೋಡಿಕೊಳ್ಳುತ್ತಿದ್ದು, ಇದರ ಜೊತೆಗೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡು ನೆಲಮಂಗಲ ಹತ್ತಿರ ನೆಲೆಸಿದ್ದಾರೆ. ಇದನ್ನೂ ಓದಿ:‘ಅನ್ಲಾಕ್ ರಾಘವ’ನಿಗೆ ಡಬ್ಬಿಂಗ್ ಮಾಡುತ್ತಿದ್ದಾರೆ ರೇಚಲ್ ಡೇವಿಡ್

Leelavati 2

ಮಗನ ಮದುವೆ ಹಾಗೂ ಪತಿಯ ಕುರಿತಾಗಿ ವಿಷಯವನ್ನು ಕೆದಕಿ ನೋವು ಮಾಡುತ್ತಿರುವವರ ಕುರಿತು ಲೀಲಾವತಿ ಅವರು ನೋವಿನಿಂದಲೇ ಮಾತನಾಡಿ, ‘ಈ ರೀತಿ ಪದೇ ಪದೇ ನನ್ನ ವಿಚಾರಗಳನ್ನು ಮಾತನಾಡಿ ನೋವು ಮಾಡುವವರು ನರಕಕ್ಕೆ ಬೀಳ್ತಾರೆ. ನಮ್ಮ ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತಿದೆ. ಯಾರು ಏನಾದರೂ ಹೇಳಲಿ, ನನ್ನ ಆತ್ಮಸಾಕ್ಷಿಯಂತೆ ನಾನು ನಡೆದುಕೊಂಡಿದ್ದೇನೆ’ ಎಂದಿದ್ದಾರೆ.

Leelavati 1

ಯೂಟ್ಯೂಬ್ ಚಾನೆಲ್ ವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಲೀಲಾವತಿ ಅವರು ಮಗನ ಮದುವೆ ವಿಚಾರವನ್ನೂ ಮಾತನಾಡಿದ್ದಾರೆ. ‘ನನ್ನ ಮಗನ ಮದುವೆ ಆಗಿದೆ. ಅದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ಆದರೆ, ಸಿಂಪಲ್ ಆಗಿ ಮದುವೆ ಮಾಡಿದೆ. ನನ್ನ ಹತ್ತಿರ ದುಡ್ಡಿಲ್ಲದ್ದಕ್ಕೆ   ತಿರುಪತಿ ಬೆಟ್ಟದ ಮೇಲೆ ಮಾಡಿದೆ. ಎಂಥೆಂತವರ ಮದುವೆ ಎಲ್ಲೆಲ್ಲೋ ಆಗಿದೆ. ಪ್ಯಾಲೇಸ್ ಗಳಲ್ಲಿ ಮಾಡಿದ್ದಾರೆ. ಆದರೆ, ನನಗೆ ಆ ಶಕ್ತಿ ಇರಲಿಲ್ಲ. ಅನೇಕರು ಈ ಕುರಿತು ಹೀಯಾಳಿಸಿದರು. ಹಾಗಾಗಿ ಚರ್ಚೆ ಮಾಡಲಿಲ್ಲ’ ಎಂದು ಹೇಳಿದ್ದಾರೆ.

Leelavati 4

ಮುಂದುವರೆದು ಮಾತನಾಡಿರುವ ಲೀಲಾವತಿ, ‘ನನ್ನ ಮಗನ ಮದುವೆಗೆ ಏಳು ಜನ ಕನ್ನಡಿಗರು ಬಂದಿದ್ದರು. ಏನ್ ಲೀಲಾವತಿ ಅವರೇ ನಿಮ್ಮ ಮಗನ ಮದುವೆಗೆ ಏಳೇ ಏಳು ಜನ ಬಂದಿದ್ದಾರೆ. ಜನ ಸಿಗಲಿಲ್ಲವಾ ಎಂದು ಕುಹಕವಾಡಿದರು. ಯಾವುದಕ್ಕೂ ನಾನು ತಲೆ ಕೆಡಿಸಿಕೊಳ್ಳಲಿಲ್ಲ. ಮೊಮ್ಮಗ ಮತ್ತು ಸೊಸೆ ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಕೊರತೆ ಮಾಡಿಲ್ಲ. ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತದೆ. ಯಾರು ಏನೇ ಹೇಳಲಿ ನನ್ನ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವೆ’ ಎಂದಿದ್ದಾರೆ.

Leelavati 3

ಕೆಲ ದಿನಗಳ ಹಿಂದೆ ನಿರ್ದೇಶಕ ಮೆಹು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಲೀಲಾವತಿ ಮತ್ತು ಅವರ ಪುತ್ರನ ಬಗ್ಗೆ ಪೋಸ್ಟ್ ವೊಂದನ್ನು ಹಾಕಿದ್ದರು. ಅದರಲ್ಲಿ ‘ವಿನೋದ್ ರಾಜ್ ಅವರಿಗೆ ಮದುವೆಯಾಗಿ ಪುತ್ರನಿದ್ದು, ಚೆನ್ನೈನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ವಿನೋದ್ ಪತ್ನಿ ಮತ್ತು ಮಗ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ’ ಎಂದು ಬರೆದಿದ್ದರು. ಲೀಲಾವತಿಯವರ ಜೊತೆಗೆ ಕುಳಿತಿರುವ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಮೆಹು ಪ್ರಕಟಿಸಿದ್ದಾರೆ. ಅದರಲ್ಲಿ ಮಹಾಲಿಂಗ ಭಾಗವತರ್ ಪತ್ನಿ ಲೀಲಾವತಿ ಅಮ್ಮಾಳ್ ಎಂದು ಬರೆದುಕೊಂಡಿದ್ದಾರೆ. ವಿನೋದ್ ಪುತ್ರನ ಹೆಸರು ಯುವರಾಜ್ ಎಂದು ಇದ್ದು, ಈ ಸಂಬಂಧ ಆತನ ಅಂಕಪಟ್ಟಿಯ ಫೋಟೋವನ್ನು ಕೂಡ ಹಾಕಿದ್ದಾರೆ. ಅದರಲ್ಲಿ ತಾಯಿ ಹೆಸರು ಅನು ಬಿ ಎಂದಿದೆ. ತಂದೆ/ಗಾರ್ಡಿಯನ್ ಜಾಗದಲ್ಲಿ ವಿನೋದ್ ರಾಜ್ ಎಂದಿದೆ.

TAGGED:ControversyLeelavatimarriagePrakash Raj Mehuvinod rajಪ್ರಕಾಶ್ ರಾಜ್ ಮೆಹುಮದುವೆಲೀಲಾವತಿವಿನೋದ್ ರಾಜ್ವಿವಾದ
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

Sadananda Gowda
Bengaluru City

ಮೋದಿ, ಅಮಿತ್‌ ಶಾ ನಿರ್ಧಾರದಿಂದ ನಾವೆಲ್ಲ ನಿರ್ಭೀತರಾಗಿದ್ದೇವೆ: ಸದಾನಂದ ಗೌಡ

Public TV
By Public TV
28 minutes ago
Modi 2 1
Latest

ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಮೋದಿ ಗೌರವ; ರಾಷ್ಟ್ರಪತಿಗಳಿಂದ ಧ್ವಜಾರೋಹಣ

Public TV
By Public TV
31 minutes ago
Thawar Chand Gehlot 1
Bengaluru City

ರಾಜ್ಯದಲ್ಲಿ ಸಾಮಾಜಿಕ, ರಾಜಕೀಯ ಚೈತನ್ಯ ಉದಯಿಸುತ್ತಿದೆ: ಗೆಹ್ಲೋಟ್‌

Public TV
By Public TV
59 minutes ago
Thawar Chand Gehlot 2
Bengaluru City

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್‌ರಿಂದ ಧ್ವಜಾರೋಹಣ

Public TV
By Public TV
1 hour ago
russian s400 missilere
Latest

ಗಣರಾಜ್ಯೋತ್ಸವ ಸಂಭ್ರಮ – ಪರೇಡ್‌ನಲ್ಲಿಂದು ಪಾಕ್‌ ಹುಟ್ಟಡಗಿಸಿದ S-400 ವಾಯು ರಕ್ಷಣಾ ವ್ಯವಸ್ಥೆ ಪ್ರದರ್ಶನ

Public TV
By Public TV
1 hour ago
Anekal Car Accident
Bengaluru City

ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ – ಮರಕ್ಕೆ ಡಿಕ್ಕಿಯಾಗಿ ಓರ್ವ ದುರ್ಮರಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?