Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು – ತಾಳಿಕಟ್ಟಿ ಕಲ್ಯಾಣ ಮಂಟಪದಿಂದಲೇ ಕಾಲ್ಕಿತ್ತ ಯುವಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು – ತಾಳಿಕಟ್ಟಿ ಕಲ್ಯಾಣ ಮಂಟಪದಿಂದಲೇ ಕಾಲ್ಕಿತ್ತ ಯುವಕ

Crime

ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು – ತಾಳಿಕಟ್ಟಿ ಕಲ್ಯಾಣ ಮಂಟಪದಿಂದಲೇ ಕಾಲ್ಕಿತ್ತ ಯುವಕ

Public TV
Last updated: March 20, 2022 4:48 pm
Public TV
Share
2 Min Read
SMG SUISIDE 3
SHARE

ಶಿವಮೊಗ್ಗ: ಅವರದ್ದು ಕಳೆದ ನಾಲ್ಕೈದು ವರ್ಷಗಳ ಪ್ರೇಮ್‍ಕಹಾನಿ. ಜಾತಿ ಬೇರೆಯದ್ದಾದರೂ ಪ್ರೀತಿಗೇನೂ ಕೊರತೆಯಿರಲಿಲ್ಲ. ವೃತ್ತಿಯಲ್ಲೂ ಸಮಾನತೆ ಕಾಯ್ದುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇಬ್ಬರ ವಿವಾಹವಾಗಿ ಯುವತಿ, ಪಿಎಚ್‍ಡಿ ಪದವೀಧರೆಯೂ ಆಗಿರುತ್ತಿದ್ದಳು. ಆದರೆ, ಪ್ರೀತಿಸಿದ ಯುವಕ ಕೈಕೊಟ್ಟ ವಿಷಯ ತಿಳಿದ ಯುವತಿ ಅವನ ಮದುವೆ ದಿನದಂದೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

SMG SUISIDE

ಹೌದು. ಪ್ರೀತಿಸಿದ ಯುವಕ ಕೈಕೊಟ್ಟಕಾರಣದಿಂದ ಮನನೊಂದ ಯುವತಿ ಪ್ರಿಯಕರನ ಮದುವೆ ದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ರೂಪ (28) ಎಂಬವರೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಅಪ್ಪ-ಅಮ್ಮ ಬದುಕಿರುವಾಗ ಮಕ್ಕಳು ಆಸ್ತಿ ಲಾಭ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್

ಏನಿದು ಕಹಾನಿ?
ಶಿವಮೊಗ್ಗದವರೇ ಆಗಿದ್ದ ರೂಪಾ ಹಾಗೂ ಮುರಳಿ ಕಳೆದ ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಜಾತಿಯಲ್ಲಿ ಇಬ್ಬರು ಬೇರೆಯಾದರೂ ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರು. ಮುರಳಿ ಡಿವಿಎಸ್ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ. ರೂಪಾ ಸಹ್ಯಾದ್ರಿ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿದ್ದರು. ಇದರೊಂದಿಗೆ ಪಿಎಚ್.ಡಿ ಯನ್ನು ಮಾಡುತ್ತಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇನ್ನೆರಡು ತಿಂಗಳಿನಲ್ಲಿ ಪಿಎಚ್‍ಡಿ ಪದವಿಧರೆಯಾಗುತ್ತಿದ್ದರು. ಅಷ್ಟರಲ್ಲೇ ಪ್ರೀತಿಯಲ್ಲಿ ಬಿದ್ದು ತನ್ನ ಜೀವವನ್ನೇ ಕಳೆದುಕೊಂಡಿದ್ದಾರೆ. ಇದರಿಂದ ಪಿಎಚ್‍ಡಿ ಡಾಕ್ಟರೇಟ್ ಪಡೆಯುವ ಕನಸೂ ನುಚ್ಚುನೂರಾಗಿದೆ.

SMG SUISIDE 4

ಹಿಂದೊಮ್ಮೆ ವಿಷ ಸೇವಿಸಿದ್ದ ರೂಪ
ಹಿಂದೆಯೇ ರೂಪಾಳಿಗೆ ಮದುವೆ ಮಾಡಲು ಪೋಷಕರು ಗಂಡು ಹುಡುಕಲು ಪ್ರಾರಂಭಿಸಿದ್ದರು. ಅಲ್ಲದೇ, ಸಾಕಷ್ಟು ಕಡೆಯಿಂದಲೂ ಸಂಬಂಧಗಳು ಬಂದಿದ್ದವು. ಆದರೆ ರೂಪ ಯಾವುದನ್ನೂ ಒಪ್ಪಿಕೊಂಡಿರಲಿಲ್ಲ. ಪಿಎಚ್‍ಡಿ ಮುಗಿದ ಬಳಿಕ ಪ್ರೀತಿಯ ವಿಷಯವನ್ನು ಮನೆಯವರಿಗೆ ತಿಳಿಸಿ, ಮದುವೆಯಾಗೋಣವೆಂದು ಮುಂದೂಡುತ್ತಾ ಬಂದಿದ್ದರು. 2 ತಿಂಗಳ ಹಿಂದೆ ಮಗಳ ಪ್ರೀತಿ ವಿಷಯ ಮನೆಯಲ್ಲಿ ಗೊತ್ತಾಗಿ ಗಲಾಟೆಯೂ ನಡೆದಿತ್ತು. ಇದರಿಂದ ಮನನೊಂದಿದ್ದ ರೂಪಾ ಫೆಬ್ರವರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೂ ಯತ್ನಿಸಿದ್ದಳು. ನಂತರ ಚಿಕಿತ್ಸೆ ಪಡೆದು ಆರೋಗ್ಯವಾದರು ಎಂದು ರೂಪಾಳ ಸೋದರಮಾವ ರಾಘವೇಂದ್ರ ಹಾಗೂ ಸಹೋದರ ರಾಕೇಶ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಗ್ಯಾಂಗ್ ನೋಡಿ ಸ್ಥಳದಿಂದ ಕಾಲ್ಕಿತ್ತ ಪತಿ- ಮಕ್ಕಳ ಮುಂದೆಯೇ ದಲಿತ ಮಹಿಳೆ ಮೇಲೆ ಸಾಮೂಹಿಕ ರೇಪ್

SMG SUISIDE 1

ನಂತರ ರೂಪಾ ಪೋಷಕರೇ ಜಾತಿ ಬೇರೆಯಾಗಿದ್ದರೂ ಪರವಾಗಿಲ್ಲ. ಮಗಳು ಚೆನ್ನಾಗಿದ್ದರೆ ಸಾಕು ಎಂದು ಮುರಳಿ ಜೊತೆ ವಿವಾಹ ಮಾಡಲು ನಿರ್ಧರಿಸಿದ್ದರು. ಆದರೆ ಮುರಳಿ ರೂಪಾಳಿಗೆ ಕೈಕೊಟ್ಟು ಇಂದು (ಭಾನುವಾರ) ಶಿವಮೊಗ್ಗದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಪಲ್ಲವಿ ಎಂಬ ಯುವತಿಯೊಂದಿಗೆ ಮದುವೆ ಮಾಡಿಕೊಂಡಿದ್ದಾನೆ. ಇದರಿಂದ ಮನನೊಂದ ರೂಪ ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಜಡ್ಜ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

SMG SUISIDE 2

ರೂಪ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಪಲ್ಲವಿಗೆ ತಾಳಿ ಕಟ್ಟುತ್ತಿದ್ದಂತೆ ಮುರಳಿ ಕಲ್ಯಾಣ ಮಂಟಪದಿಂದಲೇ ಪರಾರಿಯಾಗಿದ್ದಾನೆ. ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುರಳಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

 

TAGGED:lectureshivamoggaಇಂಗ್ಲಿಷ್ಉಪನ್ಯಾಸಕಿಕಾಲೇಜುರಾಜ್ಯಶಾಸ್ತ್ರಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
34 seconds ago
northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
1 hour ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
1 hour ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
2 hours ago
Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
3 hours ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?