Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ನೆಲ್ಸನ್’ ಚಿತ್ರಕ್ಕೆ ಲಿಯೋನಿಲ್ಲಾ ಶ್ವೇತಾ ಡಿಸೋಜಾ ನಾಯಕಿ

Public TV
Last updated: November 9, 2023 12:57 pm
Public TV
Share
4 Min Read
Leonilla Shweta DSouza 3
SHARE

ಕನ್ನಡದಲ್ಲಿ ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ನಟಿಸಿ, ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದ ಲಿಯೋನಿಲ್ಲಾ ಶ್ವೇತಾ ಡಿಸೋಜಾ (Leonilla Shweta D’Souza) ಇದೀಗ ಮತ್ತೆ ಕನ್ನಡ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಮರಿ ಟೈಗರ್ ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುತ್ತಿರುವ ನೆಲ್ಸನ್ ಚಿತ್ರದಲ್ಲಿ ಲಿಯೋನಿಲ್ಲಾ ಶ್ವೇತಾ ಡಿಸೋಜಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೊಂದು ಹೊಸ ರೀತಿಯ ಪಾತ್ರ ಎನ್ನಲಾಗುತ್ತಿದೆ.

Leonilla Shweta DSouza 1

ಮೊನ್ನೆಯಷ್ಟೇ ಟೀಸರ್ ರಿಲೀಸ್

ಗೊಂಬೆಗಳ ಲವ್‌ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಭರವಸೆ ಮೂಡಿಸಿದ್ದ ನಟ ಅರುಣ್‌ ಕುಮಾರ್ (Arun Kumar) ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ (Nelson) ಎಂಬ ಶೀರ್ಷಿಕೆ ಇಡಲಾಗಿದ್ದು, ರಕ್ತದಲ್ಲಿ ನೆಂದ ದೇವರಕಾಡು ಎಂಬ ಅಡಿ ಬರಹ ಚಿತ್ರದ ಸಾರಂಶವನ್ನು ವಿವರಿಸ್ತಿದೆ. ಟೀಸರ್ ರಿಲೀಸ್ ಆಗಿದ್ದು, ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಸಖತ್ ಮಾಸ್ ಆಗಿ ಮೂಡಿಬಂದಿರುವ ನೆಲ್ಸನ್ ಟೀಸರ್ ನಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಆಂಗ್ರಿ ಯಂಗ್ ಮ್ಯಾನ್ ಅವತಾರದಲ್ಲಿ ಅಬ್ಬರಿಸಿದ್ದಾರೆ. ಇಂದು ಎಂಎಂ ಲೆಗಸಿಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

Leonilla Shweta DSouza 2

ಉಪೇಂದ್ರ ಮಾತನಾಡಿ, ಟೈಗರ್ ಹವಾ ಆಗಲೂ ಇತ್ತು ಈಗಲೂ ಇರುತ್ತೇ.. ಮುಂದೆಯೂ ಇರುತ್ತದೆ. ನಿಮ್ಮ ತಂದೆ ಸಿನಿಮಾಗೆ ಡೈಲಾಗ್ ಬರೆದಿದ್ದೆ. ಇವತ್ತು ನಿಮ್ಮ ಟೀಸರ್ ಲಾಂಚ್ ಮಾಡಲು ನಿಮ್ಮ ತಂದೆ ಆಶೀರ್ವಾದ ಮಾಡಿದ್ದಾರೆ. ಟೀಸರ್ ಬಗ್ಗೆ ಏನೂ ಹೇಳೋದು. ಎಲ್ಲವೂ ಎಕ್ಸ್ಟ್ರಾಡಿನರಿಯಾಗಿದೆ. ಮೇಕಿಂಗ್, ಗೆಟಪ್ ಸೂಪರ್. ಸಬ್ಜೆಕ್ಟ್ ಬೇರೆ ತರ ಇದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ.  ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಲಿದೆ ಎಂದರು.  ನಟ ವಿನೋದ್ ಪ್ರಭಾಕರ್ ಮಾತನಾಡಿ, ಉಪೇಂದ್ರ (Upendra) ಅಣ್ಣ ಟೀಸರ್ (Teaser) ನೋಡಿ ತುಂಬಾ ಖುಷಿಪಟ್ಟರು. ದರ್ಶನ್ ಸರ್ ಕೂಡ ಟೀಸರ್ ನೋಡಿದರು. ಈ ತರಹದ ಒಂದು ಸಿನಿಮಾ ಮಾಡಲು ಧೈರ್ಯ ಬೇಕು. ಶ್ರೀರಾಮ್ ಸರ್ ನಿಮಗೆ ಧನ್ಯವಾದ. ನಿಮ್ಮ ಮೇಲೆ ನಮಗೆ ಕಾನ್ಫಿಡೆನ್ಸ್ ಇದೆ. ಅರುಣ್ ಕುಮಾರ್ ಅವರು ಬಹಳಷ್ಟು ಫ್ಯಾಷನ್ ಇರುವ ವ್ಯಕ್ತಿ. ಭರತ್ ಸರ್ ವಂಡರ್ ಫುಲ್ ಮ್ಯೂಸಿಕ್. ಸಿನಿಮಾ ಬಗ್ಗೆ ಮುಂದೆ ಮಾತಾಡ್ತೀನಿ. ತೆರೆಹಿಂದೆ ಬಹಳಷ್ಟು ಜನ ಕೆಲಸ‌ ಮಾಡಿದ್ದೀರಿ ಎಂದರು.

Nelson 4

ನಿರ್ದೇಶಕ ಅರುಣ್ ಕುಮಾರ್ ಮಾತನಾಡಿ, ಲಾಕ್ ಡೌನ್ ಆದ್ಮೇಲೆ ಹಸಿವು, ಅಸಹಾಯಕ ಸಮಯದಲ್ಲಿ ನೆಲ್ಸನ್ ಹುಟ್ಟಿಕೊಂಡಿದ್ದು. ಬರೆಯುತ್ತಾ, ಬರೆಯುತ್ತಾ ತುಂಬಾ ಚೆನ್ನಾಗಿ ಕಥೆ ಬೆಳೆಯಿತು. ಮಲಯಾಳಂ, ತಮಿಳು ಇಂಡಸ್ಟ್ರೀಗೆ ಕಥೆ ತೆಗೆದುಕೊಂಡು. ಆದರೆ ನನಗೆ ತೃಪ್ತಿಯಾಗಲಿಲ್ಲ. ಇಲ್ಲೇ ಏನಾದರೂ ಆಗಬೇಕು ಅದಕ್ಕೆ ಬಂದೆ. ಸ್ನೇಹಿತರ ಮೂಲಕ ನಿರ್ಮಾಪಕರು ಸಿಕ್ಕಿದರು. ನಂಬಿಕೆ ಹುಟ್ಟಿಕೊಳ್ತು. ಇದುವರೆಗೆ ನನ್ನ ನಂಬಿದ್ದು ಶ್ರೀರಾಮ್ ಸರ್. ನಾನು ಟೀಂ ನನ್ನ ಬೆನ್ನೆಲುಬು ಆಗಿ ನಿಂತರು. ಸಿನಿಮಾ ಈ ಹಂತಕ್ಕೆ ಬರಲು ನನ್ನ ಟೆಕ್ನಿಕಲ್ ಟೀಂ ಬೆಂಬಲವಿದೆ. ವಿನೋದ್ ಸರ್ ಡೆಡಿಕೇಷನ್ ನೋಡಿ ಭಯ ಆಯಿತು. ವಿನೋದ್ ಸರ್ ಸಪೋರ್ಟ್ ತುಂಬಾ ದೊಡ್ಡದಿದೆ. 60 ರಿಂದ 90 ಒಳಗಡೆ ಚಾಮರಾಜನಗರದಲ್ಲಿ ನಡೆಯುವ ಕಥೆ ಇದು. ಸ್ಕ್ರೀನ್ ಪ್ಲೇ, ಕಥೆ ತುಂಬಾ ಸ್ಟ್ರಾಂಗ್ ಆಗಿದೆ ಎಂದರು.

Nelson 3

ನಿರ್ಮಾಪಕ ಬಿ.ಎಂ.ಶ್ರೀರಾಮ್ (ಕೋಲಾರ) ಮಾತನಾಡಿ, ಉಪ್ಪಿ ಕಾರ್ಯಕ್ರಮಕ್ಕೆ ಬಂದಿದ್ದು ಬಹಳ ಖುಷಿ ಆಯ್ತು. ನಾವು ತುಂಬ ಬಡತನದಿಂದ ಮೇಲೆ ಬಂದವರು. ನಾವು ಈ ಮಟ್ಟದಲ್ಲಿ ಬೆಳೆಯಲು ಐದು ಜನರನ್ನು ಸ್ಫೂರ್ತಿಯಾಗಿ ತೆಗೆದುಕೊಂಡೆ. ಅದರಲ್ಲಿ ಉಪ್ಪಿ ಸರ್ ಕೂಡ ಒಬ್ಬರು. ತಂದೆ ತಾಯಿ ಆಶೀರ್ವಾದ ಮಾರ್ಗದರ್ಶನದಿಂದ ಈ ಮಟ್ಟಕ್ಕೆ ಇದ್ದೀವಿ. ಅರುಣ್ ಅವರನ್ನು ನನ್ನ ಸ್ನೇಹಿತರು ರೆಫರ್ ಮಾಡಿದ್ದರು. ಇದು ಚಾಮರಾಜನಗ ಆಚಾರ,ವಿಚಾರ ಅಂಶಗಳು ಇರುವುದರಿಂದ ಕಥೆ ಒಪ್ಪಿಕೊಂಡೆ. ವಿನೋದ್ ಸರ್ ಅಪ್ರೋಚ್ ಮಾಡಿದ್ವಿ. ಕಥೆ ಹೇಳಿದ್ವಿ ಒಪ್ಪಿಕೊಂಡರು. ಟೀಸರ್ ಮಾಡಿದ್ಮೇಲೆ ಅರುಣ್ ಟೀ ಮೇಲೆ ಭರವಸೆ ಹೆಚ್ಚಾಯ್ತು ಎಂದರು.

Nelson 1

‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ನೈಜ ಘಟನೆಯ ಕಥಾಹಂದರದ ಸಿನಿಮಾ. ಚಾಮರಾಜನಗರ ಜಿಲ್ಲೆಯಲ್ಲಿ 60ರಿಂದ 90ರ ದಶಕದಲ್ಲಿ ನಡೆಯುವ ಗ್ಯಾಗ್‌ಸ್ಟರ್‌ ಕಥೆ. ಅಲ್ಲಿನ ಭಾಷೆ, ಸಂಸ್ಕೃತಿ, ನೆಲ, ಜಲ, ಬುಡಕಟ್ಟು ಜನಾಂಗದ ಸಂಘರ್ಷ ಸೇರಿದಂತೆ ಒಂದಷ್ಟು ಅಂಶಗಳನ್ನು ಈ ಚಿತ್ರದಲ್ಲಿ ಅರುಣ್ ಕಟ್ಟಿಕೊಡಲಿದ್ದಾರೆ. ವಿಶೇಷ ಅಂದರೆ ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾದಲ್ಲಿ ನಿಮಗೆ ಕಾಣಸಿಗ್ತಾರೆ. ಬಹಳ ಇಂಪ್ರೆಸ್ ಎನಿಸುವ ಟೀಸರ್ ಝಲಕ್ ನಲ್ಲಿ ಛಾಯಾಗ್ರಹಣ ಹಾಗೂ ಸಂಗೀತವೂ ಗಮನಸೆಳೆಯುತ್ತಿದೆ.

 

ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಅರುಣ್ ಕುಮಾರ್ ಆ ಎಲ್ಲಾ ಕಲೆಯನ್ನು ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಚಿತ್ರಕ್ಕೆ ಧಾರೆ ಎರೆದಿದ್ದಾರೆ. ಅವರ ಮೊದಲ ಕನಸಿಗೆ ದೀಪ ಫಿಲ್ಮ್ಸ್ ಬ್ಯಾನರ್ ನಲ್ಲಿ ಬಿ.ಎಮ್ ಶ್ರೀರಾಮ್ (ಕೋಲಾರ) ಹಣ ಹಾಕಿದ್ದಾರೆ. ಪ್ರಜ್ವಲ್ ಗೌಡ ಛಾಯಾಗ್ರಹಣ ಮತ್ತು ಭರತ್ ಬಿಜಿ ಸಂಗೀತ, ವಿಜಯ್ ರಾಜ್ ಸಂಕಲನ, ಹರಿ ಸಂಭಾಷಣೆ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾಗಿದೆ.

TAGGED:Leonilla Shweta D'SouzaNelsonVinod Prabhakarನೆಲ್ಸನ್ಲಿಯೋನಿಲ್ಲಾ ಶ್ವೇತಾ ಡಿಸೋಜಾವಿನೋದ್ ಪ್ರಭಾಕರ್
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
5 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
6 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
6 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
8 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
1 hour ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
1 hour ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
2 hours ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
2 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
2 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?