ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಗನಹಳ್ಳಿ ಗ್ರಾಮದ ಹೊರವಲಯದಲ್ಲಿನ ಬೆಟ್ಟದಲ್ಲಿ (Chikkaballapur Hill) ಚಿರತೆ ಪ್ರತ್ಯಕ್ಷವಾಗಿದೆ.
ರೈತರು ಜಮೀನುಗಳಿಗೆ ತೆರಳುತ್ತಿದ್ದ ವೇಳೆ ಚಿರತೆ (Leopold) ಕಾಣಿಸಿಕೊಂಡಿದ್ದು ಕೆಂಗನಹಳ್ಳಿ ಸೇರಿದಂತೆ ಗುನನ್ಹಳ್ಳಿ ಗ್ರಾಮದ ಜನ ಆತಂಕಗೊಂಡಿದ್ದಾರೆ. ಇದನ್ನೂ ಓದಿ: ಸ್ವಿಮ್ಮಿಂಗ್ಪೂಲ್ನಲ್ಲಿ ಮುಳುಗಿ ಮೂವರು ಯುವತಿಯರ ದುರ್ಮರಣ; ರೆಸಾರ್ಟ್ ಸೀಲ್ಡೌನ್, ಮಾಲೀಕ ವಶಕ್ಕೆ
ಇದರಿಂದ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಮುನಿಸ್ವಾಮಿ ಎಂಬಾತ ಡ್ರೋನ್ ಕ್ಯಾಮೆರಾ ತರಿಸಿ ಚಿರತೆಯ ಚಲನವಲನಗಳನ್ನು ಸೆರೆ ಮಾಡಿಸಿದ್ದಾರೆ. ಕೆಂಗನಹಳ್ಳಿ ಬೆಟ್ಟದಲ್ಲಿ ಚಿರತೆ ಇರೋದು ದೃಢವಾಗಿದ್ದು ಡ್ರೋನ್ ಕ್ಯಾಮೆರಾದಲ್ಲಿ ಚಿರತೆ ಸೆರೆಯಾಗಿದೆ. ಇದನ್ನೂ ಓದಿ: ವಕ್ಫ್ ಆಸ್ತಿ ವಿವಾದ – ಮಂತ್ರಾಲಯದ ಜಾಗ ಆದೊನಿ ನವಾಬರು ಕೊಟ್ಟಿದ್ದು: ಸಿಎಂ ಇಬ್ರಾಹಿಂ
ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರದ ಮೇಲಿನ ಹೊರೆ ತಪ್ಪಿಸಲು 11 ಲಕ್ಷ ಬಿಪಿಎಲ್ ಕಾರ್ಡ್ಗಳು ಎಪಿಎಲ್ಗೆ ಶಿಫ್ಟ್: ಹೆಚ್ಡಿಕೆ ಬಾಂಬ್