Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ

Public TV
Last updated: August 11, 2024 8:35 pm
Public TV
Share
2 Min Read
basavaraj bommai ganiga samudaya bhavan program
SHARE

ಬೆಂಗಳೂರು: ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು (Brand Bengaluru) ಮಾಡುವುದಾಗಿ ಹೇಳುತ್ತಿದೆ. ಆದರೆ, ರಾತ್ರಿ ಒಂದು ಗಂಟೆಯವರೆಗೆ ಬ್ಯಾಂಡ್ ಬಾರಿಸಲು ಅವಕಾಶ ಕಲ್ಪಿಸಿದ್ದಾರೆ. ಹೀಗಾಗಿ ಇದು ಬ್ರ್ಯಾಂಡ್ ಬೆಂಗಳೂರು ಆಗುತ್ತದೊ, ಬ್ಯಾಂಡ್ ಬೆಂಗಳೂರು ಆಗುತ್ತದೊ ಗೊತ್ತಿಲ್ಲ. ಬೆಂಗಳೂರನ್ನು ಸ್ವಚ್ಛ ಬೆಂಗಳೂರನ್ನಾಗಿ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಸೋಮಕ್ಷತ್ರಿಯ ಗಾಣಿಗ ಸಮುದಾಯದ ಶ್ರೀ ವೇಣುಗೋಪಾಲಕೃಷ್ಣ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಅವರು, ಗಾಣಿಗ ಸಮಾಜ ತನ್ನದೇ ಆದ ಇತಿಹಾಸ ಪರಂಪರೆ ಹೊಂದಿದೆ. ಚಿಂತನೆಯಲ್ಲಿ ಬಹಳ ಶ್ರೇಷ್ಠವಾಗಿದೆ. ವಿಜಯನಗರ ಕಾಲದಿಂದಲೂ ತನ್ನ ಶ್ರೇಷ್ಠತೆಯನ್ನು ಉಳಿಸಿಕೊಂಡು ಬಂದಿದೆ. ಯಾರಿಗೆ ಸ್ವಾಭಿಮಾನದ ಬದುಕು ಬದುಕಲು ಸಾಧ್ಯವಿಲ್ಲವೋ ಅವರಿಗೆ ಬದುಕು ಕಟ್ಟುವ ಕೆಲಸ ಮಾಡುವುದು ಮುಖ್ಯ. ಬಡತನದಿಂದ ಬಂದು ಬಡವರ ಪರವಾಗಿ ಕೆಲಸ ಮಾಡುವ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿಯವರು. ಅವರು ಗಾಣಿಗ ವೃತ್ತಿ ಮಾಡುತ್ತ ಬೆಳೆದವರು. ಅವರನ್ನು ನೋಡಿದಾಗ ಈ ಸಮಾಜದ ಶಕ್ತಿ ಎಷ್ಟಿದೆ ಅಂತಾ ಗೊತ್ತಾಗುತ್ತದೆ ಎಂದರು. ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಮುರಿದ ಪ್ರಕರಣ; ಸರ್ಕಾರದ್ದೇ ನಿರ್ಲಕ್ಷ್ಯ ಎಂದು ಕಿಡಿಕಾರಿದ ಬಿಜೆಪಿ – ಜನರ ಸುರಕ್ಷತೆಗೆ ಆಗ್ರಹ

ಇಂದು ಬೆಂಗಳೂರಿನಲ್ಲಿ ಸೋಮಕ್ಷತ್ರಿಯ ಗಾಣಿಗ ಸಮಾಜದ ಶ್ರೀ ವೇಣುಗೋಪಾಲಕೃಷ್ಣ ಸಮುದಾಯ ಭವನ ಉದ್ಘಾಟನೆ ಮಾಡಿ, ಮಾತನಾಡಿದೆನು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್‌ ಸುದರ್ಶನ, ಶಾಸಕ ಮುನಿರತ್ನ, ಚನ್ನಮ್ಮ ಬಸವರಾಜ ಬೊಮ್ಮಾಯಿ, ಭರತ ಬೊಮ್ಮಾಯಿ, ಮಂಜುನಾಥ ಉಡುಪಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. pic.twitter.com/jhSnZWIotI

— Basavaraj S Bommai (@BSBommai) August 11, 2024

ಒಂದು ಕಾಲ ಇತ್ತು. ಭೂಮಿ ಇದ್ದವರು ಜಗತ್ತು ಆಳುತ್ತಿದ್ದರು. ನಂತರ ಹಣ ಇದ್ದವರು ಜಗತ್ತು ಆಳುತ್ತಿದ್ದರು. ಈಗ 21 ನೇ ಶತಮಾನ, ಇದು ಜ್ಞಾನದ ಯುಗ. ಜ್ಞಾನ ಎಲ್ಲಿದೆಯೋ ಅವರು ಜಗತ್ತನ್ನು ಆಳುತ್ತಾರೆ. ಅನೇಕ ವಿದೇಶಿಗರು ಭಾರತಕ್ಕೆ ಬಂದರೆ ಮೊದಲು ಬೆಂಗಳೂರಿಗೆ ಬರುತ್ತಾರೆ. ಅವರು ಬಂದು ವಿಧಾನಸೌಧಕ್ಕೆ ಬರುವುದಿಲ್ಲ. ಇನ್ಫೊಸಿಸ್ ಹಾಗೂ ವಿಪ್ರೋ ಕಡೆಗೆ ಹೋಗುತ್ತಾರೆ ಎಂದು ತಿಳಿಸಿದರು.

ಗಾಣಿಗ ಸಮಾಜ ಉತ್ತಮ ಐಕ್ಯೂ ಇರುವ ಸಮಾಜ. ಬುದ್ದಿವಂತರ ಸಮಾಜ. ಕಾರ್ಪೋರೇಷನ್ ಬ್ಯಾಂಕ್ ಅಧ್ಯಕ್ಷರಾಗಿದ್ದ ಅಣ್ಣಿಗೇರಿಯವರು ದೊಡ್ಡ ಬ್ಯಾಂಕ್ ನಡೆಸಿದರು. ಈ ಸಮಾಜದ ಮಕ್ಕಳಲ್ಲಿ ಪ್ರತಿಭೆ ಇದೆ. ಈ ಕಟ್ಟಡ ಕಟ್ಟಿರುವುದು ಒಳ್ಳೆಯದು. ಇದರಿಂದ ಬರುವ ಆದಾಯ ನಿಮ್ಮ ಮಕ್ಕಳ ಬವಿಷ್ಯಕ್ಕೆ ಬಳಸಿಕೊಳ್ಳಿ. ಎಸ್.ಎಂ.ಕೃಷ್ಣ ಅವರು ಜಮೀನು ಕೊಟ್ಟಿದ್ದಕ್ಕೆ ಈ ಕಟ್ಟಡ ಕಟ್ಟಲು ಸಾಧ್ಯವಾಗಿದೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆಂದರು. ಇದನ್ನೂ ಓದಿ: ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭತ್ತ ನಾಟಿ ಮಾಡಿದ ಹೆಚ್‍ಡಿಕೆ

ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರು ಜನೋಪಯೋಗಿ ಶಾಸಕರಾಗಿದ್ದಾರೆ. ಅವರು ಕೇಳಿದ ಕೆಲಸಗಳಿಗೆಲ್ಲ ಹಣ ಕೊಟ್ಟಿದ್ದೇನೆ. ಈ ಭಾಗದಲ್ಲಿ ರಸ್ತೆ ಮಾಡಲು ಮಾಲೀಕರು ಜಮೀನು ನೀಡಲು ನಿರಾಕರಿಸಿದಾಗ ಮುನಿರತ್ನ ಅವರು ತಮ್ಮ ಬಾಂಡ್ ಪೇಪರ್‌ನಲ್ಲಿ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಬರೆದು ಕೊಟ್ಟರು. ಮುನಿರತ್ನ ಅವರು ಕೋವಿಡ್ ಸಂದರ್ಭದಲ್ಲಿ ಜನರಿಗೆ ಮಾಡಿರುವ ಕೆಲಸದಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ. ಮುನಿರತ್ನ ಅವರು ಕ್ಷೇತ್ರವನ್ನು ಸ್ವಚ್ಛವಾಗಿ ಇಟ್ಟುಕೊಂಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ, ಮಾಜಿ ಸಭಾಪತಿ ವಿ.ಆರ್. ಸುದರ್ಶನ, ಬಿಜೆಪಿ ಯುವ ಮುಖಂಡ ಭರತ ಬೊಮ್ಮಾಯಿ, ಚನ್ನಮ್ಮ ಬಸವರಾಜ ಬೊಮ್ಮಾಯಿ, ಮಂಜುನಾಥ ಉಡುಪಿ ಸೇರಿದಂತೆ ಗಾಣಿಗ ಸಮುದಾಯದ ಮುಖಂಡರು ಹಾಜರಿದ್ದರು.

Share This Article
Facebook Whatsapp Whatsapp Telegram
Previous Article bangladesh hindus ನಿಮ್ಮನ್ನು ದೇಶದೊಳಗೆ ಬಿಟ್ಟುಕೊಳ್ಳಲು ಸಾಧ್ಯವಿಲ್ಲ: ಗಡಿಯಲ್ಲಿ ಬಾಂಗ್ಲಾ ನಿರಾಶ್ರಿತರನ್ನು ತಡೆದ ಸೇನೆ
Next Article Sarabjot Singh ಸರ್ಕಾರಿ ಕೆಲಸ ತಿರಸ್ಕರಿಸಿದ ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ ಕಂಚು ಗೆದ್ದ ಸರಬ್ಜೋತ್‌ ಸಿಂಗ್‌

Latest Cinema News

BBK 12
ಬಿಗ್‌ಬಾಸ್ 12ರ ಮನೆಗೆ 19 ಸ್ಪರ್ಧಿಗಳ ಎಂಟ್ರಿ – ಒಂಟಿ, ಜಂಟಿ ಆಟಕ್ಕೆ ಕಾದಾಟ ಶುರು
Cinema Latest Top Stories TV Shows
Mallamma 3
ಸ್ಟೇಜ್‌ನಲ್ಲೇ ನಕ್ಕು ನಗಿಸಿ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟ ಮಲ್ಲಮ್ಮ
Cinema Latest Top Stories TV Shows
BBK12
ಒಂಟಿಯಾಗಿ ಬಿಗ್‌ಬಾಸ್ ಮನೆಗೆ ಕಾಲಿಟ್ಟ ನಿರೂಪಕಿ ಜಾನ್ಹವಿ, ಗೀತಾ ಧಾರಾವಾಹಿಯ ಧನುಷ್
Cinema Latest Top Stories TV Shows
darshan vijayalakshmi
ವೀಕೆಂಡ್‌ನಲ್ಲಿ ಫ್ಯಾನ್ಸ್‌ಗೆ ದರ್ಶನ್ ದರ್ಶನ ಮಾಡಿಸಿದ ವಿಜಯಲಕ್ಷ್ಮಿ
Cinema Latest Sandalwood Top Stories
Mallamma
ಬಿಗ್‌ಬಾಸ್‌ನಲ್ಲಿ ʻಮಾತಿನ ಮಲ್ಲಿ ಮಲ್ಲಮ್ಮನ’ ಪವಾಡ!
Cinema Karnataka Latest Sandalwood Top Stories

You Might Also Like

TVK Karur Rally Stampede Vijay
Court

TVK Vijay Rally Stampede | ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ

11 minutes ago
Yadgiri
Districts

ಭೀಮಾ ನದಿಯ ಆರ್ಭಟ ಜೋರು – ಯಾದಗಿರಿ ನಗರ ಸೇರಿ ಹಲವು ಗ್ರಾಮಗಳಿಗೆ ಜಲದಿಗ್ಬಂಧನ

41 minutes ago
Bheema River
Districts

ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ಅಧಿಕಾರಿಗಳು ಮಧ್ಯದಲ್ಲೇ ಲಾಕ್

49 minutes ago
Salman Ali Agha 2
Cricket

ಸೂರ್ಯಕುಮಾರ್‌ ಕ್ಯಾಮೆರಾ ಹಿಂದೆ ಕೈಕುಲುಕಿದ್ರು, ಕ್ಯಾಮೆರಾ ಮುಂದೆ ನಾಟಕವಾಡಿದ್ರು: ಪಾಕ್‌ ನಾಯಕ

1 hour ago
Siddaramaiah 4
Bengaluru City

ವಿದ್ಯುತ್ ಸಂಪರ್ಕಕ್ಕೆ ಓಸಿ ವಿನಾಯ್ತಿ – ಇಂದೇ ನಿರ್ಧಾರ?

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?