Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ

Bengaluru City

ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ

Public TV
Last updated: August 11, 2024 8:35 pm
Public TV
Share
2 Min Read
basavaraj bommai ganiga samudaya bhavan program
SHARE

ಬೆಂಗಳೂರು: ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು (Brand Bengaluru) ಮಾಡುವುದಾಗಿ ಹೇಳುತ್ತಿದೆ. ಆದರೆ, ರಾತ್ರಿ ಒಂದು ಗಂಟೆಯವರೆಗೆ ಬ್ಯಾಂಡ್ ಬಾರಿಸಲು ಅವಕಾಶ ಕಲ್ಪಿಸಿದ್ದಾರೆ. ಹೀಗಾಗಿ ಇದು ಬ್ರ್ಯಾಂಡ್ ಬೆಂಗಳೂರು ಆಗುತ್ತದೊ, ಬ್ಯಾಂಡ್ ಬೆಂಗಳೂರು ಆಗುತ್ತದೊ ಗೊತ್ತಿಲ್ಲ. ಬೆಂಗಳೂರನ್ನು ಸ್ವಚ್ಛ ಬೆಂಗಳೂರನ್ನಾಗಿ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಸೋಮಕ್ಷತ್ರಿಯ ಗಾಣಿಗ ಸಮುದಾಯದ ಶ್ರೀ ವೇಣುಗೋಪಾಲಕೃಷ್ಣ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಅವರು, ಗಾಣಿಗ ಸಮಾಜ ತನ್ನದೇ ಆದ ಇತಿಹಾಸ ಪರಂಪರೆ ಹೊಂದಿದೆ. ಚಿಂತನೆಯಲ್ಲಿ ಬಹಳ ಶ್ರೇಷ್ಠವಾಗಿದೆ. ವಿಜಯನಗರ ಕಾಲದಿಂದಲೂ ತನ್ನ ಶ್ರೇಷ್ಠತೆಯನ್ನು ಉಳಿಸಿಕೊಂಡು ಬಂದಿದೆ. ಯಾರಿಗೆ ಸ್ವಾಭಿಮಾನದ ಬದುಕು ಬದುಕಲು ಸಾಧ್ಯವಿಲ್ಲವೋ ಅವರಿಗೆ ಬದುಕು ಕಟ್ಟುವ ಕೆಲಸ ಮಾಡುವುದು ಮುಖ್ಯ. ಬಡತನದಿಂದ ಬಂದು ಬಡವರ ಪರವಾಗಿ ಕೆಲಸ ಮಾಡುವ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿಯವರು. ಅವರು ಗಾಣಿಗ ವೃತ್ತಿ ಮಾಡುತ್ತ ಬೆಳೆದವರು. ಅವರನ್ನು ನೋಡಿದಾಗ ಈ ಸಮಾಜದ ಶಕ್ತಿ ಎಷ್ಟಿದೆ ಅಂತಾ ಗೊತ್ತಾಗುತ್ತದೆ ಎಂದರು. ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಮುರಿದ ಪ್ರಕರಣ; ಸರ್ಕಾರದ್ದೇ ನಿರ್ಲಕ್ಷ್ಯ ಎಂದು ಕಿಡಿಕಾರಿದ ಬಿಜೆಪಿ – ಜನರ ಸುರಕ್ಷತೆಗೆ ಆಗ್ರಹ

ಇಂದು ಬೆಂಗಳೂರಿನಲ್ಲಿ ಸೋಮಕ್ಷತ್ರಿಯ ಗಾಣಿಗ ಸಮಾಜದ ಶ್ರೀ ವೇಣುಗೋಪಾಲಕೃಷ್ಣ ಸಮುದಾಯ ಭವನ ಉದ್ಘಾಟನೆ ಮಾಡಿ, ಮಾತನಾಡಿದೆನು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿ ವಿ.ಆರ್‌ ಸುದರ್ಶನ, ಶಾಸಕ ಮುನಿರತ್ನ, ಚನ್ನಮ್ಮ ಬಸವರಾಜ ಬೊಮ್ಮಾಯಿ, ಭರತ ಬೊಮ್ಮಾಯಿ, ಮಂಜುನಾಥ ಉಡುಪಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. pic.twitter.com/jhSnZWIotI

— Basavaraj S Bommai (@BSBommai) August 11, 2024

ಒಂದು ಕಾಲ ಇತ್ತು. ಭೂಮಿ ಇದ್ದವರು ಜಗತ್ತು ಆಳುತ್ತಿದ್ದರು. ನಂತರ ಹಣ ಇದ್ದವರು ಜಗತ್ತು ಆಳುತ್ತಿದ್ದರು. ಈಗ 21 ನೇ ಶತಮಾನ, ಇದು ಜ್ಞಾನದ ಯುಗ. ಜ್ಞಾನ ಎಲ್ಲಿದೆಯೋ ಅವರು ಜಗತ್ತನ್ನು ಆಳುತ್ತಾರೆ. ಅನೇಕ ವಿದೇಶಿಗರು ಭಾರತಕ್ಕೆ ಬಂದರೆ ಮೊದಲು ಬೆಂಗಳೂರಿಗೆ ಬರುತ್ತಾರೆ. ಅವರು ಬಂದು ವಿಧಾನಸೌಧಕ್ಕೆ ಬರುವುದಿಲ್ಲ. ಇನ್ಫೊಸಿಸ್ ಹಾಗೂ ವಿಪ್ರೋ ಕಡೆಗೆ ಹೋಗುತ್ತಾರೆ ಎಂದು ತಿಳಿಸಿದರು.

ಗಾಣಿಗ ಸಮಾಜ ಉತ್ತಮ ಐಕ್ಯೂ ಇರುವ ಸಮಾಜ. ಬುದ್ದಿವಂತರ ಸಮಾಜ. ಕಾರ್ಪೋರೇಷನ್ ಬ್ಯಾಂಕ್ ಅಧ್ಯಕ್ಷರಾಗಿದ್ದ ಅಣ್ಣಿಗೇರಿಯವರು ದೊಡ್ಡ ಬ್ಯಾಂಕ್ ನಡೆಸಿದರು. ಈ ಸಮಾಜದ ಮಕ್ಕಳಲ್ಲಿ ಪ್ರತಿಭೆ ಇದೆ. ಈ ಕಟ್ಟಡ ಕಟ್ಟಿರುವುದು ಒಳ್ಳೆಯದು. ಇದರಿಂದ ಬರುವ ಆದಾಯ ನಿಮ್ಮ ಮಕ್ಕಳ ಬವಿಷ್ಯಕ್ಕೆ ಬಳಸಿಕೊಳ್ಳಿ. ಎಸ್.ಎಂ.ಕೃಷ್ಣ ಅವರು ಜಮೀನು ಕೊಟ್ಟಿದ್ದಕ್ಕೆ ಈ ಕಟ್ಟಡ ಕಟ್ಟಲು ಸಾಧ್ಯವಾಗಿದೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆಂದರು. ಇದನ್ನೂ ಓದಿ: ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭತ್ತ ನಾಟಿ ಮಾಡಿದ ಹೆಚ್‍ಡಿಕೆ

ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರು ಜನೋಪಯೋಗಿ ಶಾಸಕರಾಗಿದ್ದಾರೆ. ಅವರು ಕೇಳಿದ ಕೆಲಸಗಳಿಗೆಲ್ಲ ಹಣ ಕೊಟ್ಟಿದ್ದೇನೆ. ಈ ಭಾಗದಲ್ಲಿ ರಸ್ತೆ ಮಾಡಲು ಮಾಲೀಕರು ಜಮೀನು ನೀಡಲು ನಿರಾಕರಿಸಿದಾಗ ಮುನಿರತ್ನ ಅವರು ತಮ್ಮ ಬಾಂಡ್ ಪೇಪರ್‌ನಲ್ಲಿ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಬರೆದು ಕೊಟ್ಟರು. ಮುನಿರತ್ನ ಅವರು ಕೋವಿಡ್ ಸಂದರ್ಭದಲ್ಲಿ ಜನರಿಗೆ ಮಾಡಿರುವ ಕೆಲಸದಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ. ಮುನಿರತ್ನ ಅವರು ಕ್ಷೇತ್ರವನ್ನು ಸ್ವಚ್ಛವಾಗಿ ಇಟ್ಟುಕೊಂಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ, ಮಾಜಿ ಸಭಾಪತಿ ವಿ.ಆರ್. ಸುದರ್ಶನ, ಬಿಜೆಪಿ ಯುವ ಮುಖಂಡ ಭರತ ಬೊಮ್ಮಾಯಿ, ಚನ್ನಮ್ಮ ಬಸವರಾಜ ಬೊಮ್ಮಾಯಿ, ಮಂಜುನಾಥ ಉಡುಪಿ ಸೇರಿದಂತೆ ಗಾಣಿಗ ಸಮುದಾಯದ ಮುಖಂಡರು ಹಾಜರಿದ್ದರು.

TAGGED:Basavaraj BommaiBrand Bengaluruಬಸವರಾಜ ಬೊಮ್ಮಾಯಿಬ್ರ್ಯಾಂಡ್ ಬೆಂಗಳೂರು
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Siddaramaiah 6
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದ ವೇದಿಕೆಯಲ್ಲಿ ಸಿಎಂ ಪುತ್ಥಳಿ ಅನಾವರಣ

Public TV
By Public TV
43 seconds ago
Mumbai Vande Bharat Express Train Man Arrested For Releasing Snake in Washroom
Latest

ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಾವು ಬಿಟ್ಟ ವ್ಯಕ್ತಿ ಅರೆಸ್ಟ್

Public TV
By Public TV
10 minutes ago
HDK 2 1
Bengaluru City

ರಾಜ್ಯದಲ್ಲಿರೋ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯೋದು ನನ್ನ ಅಜೆಂಡಾ – ಹೆಚ್‌ಡಿಕೆ

Public TV
By Public TV
15 minutes ago
Mumbai metro 2
Latest

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ!

Public TV
By Public TV
1 hour ago
BY Vijayendra 1
Bengaluru City

ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

Public TV
By Public TV
2 hours ago
Bidar Boy Death
Bidar

ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?