Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Court

ಪಟಾಕಿ ಸಿಡಿಸುವುದು ಮೂಲಭೂತ ಹಕ್ಕು ಎನ್ನುವವರು ಕೋರ್ಟ್‌ಗೆ ಬರಲಿ – ಶಾಶ್ವತ ಪಟಾಕಿ ನಿಷೇಧದ ಬಗ್ಗೆ ಪ್ರಸ್ತಾಪಿಸಿದ ಸುಪ್ರೀಂ

Public TV
Last updated: November 11, 2024 6:27 pm
Public TV
Share
2 Min Read
supreme Court 1
SHARE

– ಯಾವುದೇ ಧರ್ಮ ವಾಯುಮಾಲಿನ್ಯ ಉಂಟುಮಾಡುವ ಚಟುವಟಿಕೆ ಪ್ರೋತ್ಸಾಹಿಸಲ್ಲ ಎಂದ ಕೋರ್ಟ್‌

ನವದೆಹಲಿ: ಯಾವುದೇ ಧರ್ಮವು ವಾಯುಮಾಲಿನ್ಯವನ್ನು ಉಂಟುಮಾಡುವ ಚಟುವಟಿಕೆಯನ್ನು ಪ್ರೋತ್ಸಾಹಿಸುವುದಿಲ್ಲ. ದೀಪಾವಳಿ ಹೆಸರಿನಲ್ಲಿ ಈ ಪ್ರಮಾಣದಲ್ಲಿ ಪಟಾಕಿಗಳನ್ನು (Fire Crackers) ಸುಟ್ಟರೆ, ಅದು ನಾಗರಿಕರ ಆರೋಗ್ಯದ ಮೂಲಭೂತ ಹಕ್ಕಿನ ಮೇಲೂ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ (Supreme Court) ಅಸಮಾಧಾನ ವ್ಯಕ್ತಪಡಿಸಿದೆ.

ದೆಹಲಿಯಲ್ಲಿನ ಮಾಲಿನ್ಯದ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಅಭಯ್ ಎಸ್ ಓಕಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠ, ಹಬ್ಬದ ಸಮಯದಲ್ಲಿ ಪಟಾಕಿ ನಿಷೇಧವನ್ನು ಜಾರಿಗೊಳಿಸಲು ವಿಫಲವಾಗಿರುವ ದೆಹಲಿ ಸರ್ಕಾರ ಮತ್ತು ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಸೀಮಿತ ತಿಂಗಳಿಗೆ ಮಾತ್ರ ಪಟಾಕಿ ನಿಷೇಧ ಯಾಕೆ? ವರ್ಷವಿಡಿ ಮಾಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿತು. ಅಕ್ಟೋಬರ್ 14 ರಂದು ಜಾರಿಗೊಳಿಸಿದ ದೆಹಲಿ ಸರ್ಕಾರದ ಆದೇಶವನ್ನು ನ್ಯಾಯಾಲಯವು ಪರಿಶೀಲಿಸಿತು. ಇದು ಪಟಾಕಿಗಳ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಿತು, ಆದರೆ ಚುನಾವಣೆಗಳು ಮತ್ತು ಮದುವೆಗಳಂತಹ ಕಾರ್ಯಕ್ರಮಗಳಿಗೆ ವಿನಾಯಿತಿಗಳನ್ನು ನೀಡಿದೆ. ನಿಮ್ಮ ಆದೇಶದಲ್ಲಿ ಚುನಾವಣೆ, ಮದುವೆ ಇತ್ಯಾದಿಗಳಿಗೆ ಪಟಾಕಿಗಳನ್ನು ಸುಡಬಹುದು ಎಂದು ಹೇಳಿದೆಯೇ? ನಿಮ್ಮ ಪ್ರಕಾರ ಮಾಲಿನ್ಯಕ್ಕೆ (Air Pollution) ಪಾಲುದಾರರು ಯಾರು? ಎಂದು ಕೋರ್ಟ್ ಕೇಳಿತು. ಇದನ್ನೂ ಓದಿ: Bengaluru| ಬೈಕ್ ಡಿಕ್ಕಿ ಹೊಡೆದು 8ರ ಬಾಲಕ ಸಾವು

diwali

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಪ್ರಸ್ತುತ ಆದೇಶವು ಹಬ್ಬ ಹರಿದಿನಗಳಲ್ಲಿ ಮತ್ತು ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ಉಲ್ಬಣಗೊಳಿಸುವ ತಿಂಗಳುಗಳಲ್ಲಿ ಮಾತ್ರ ವಾಯುಮಾಲಿನ್ಯದ ನಿಯಂತ್ರಣದ ಮೇಲೆ ಕೇಂದ್ರೀಕರಿಸಿದೆ ಎಂದು ವಿವರಿಸಿದರು. ಪೀಠವು ಇದನ್ನು ಒಪ್ಪಿಕೊಳ್ಳಲಿಲ್ಲ. ಶಾಶ್ವತ ನಿಷೇಧವನ್ನು ಪರಿಗಣಿಸಬೇಕು ಎಂದು ಸೂಚಿಸಿತು. ನಿಷೇಧ ಆದೇಶದ ಬಗ್ಗೆ ಸಂಬಂಧಪಟ್ಟ ಎಲ್ಲಾ ಮಧ್ಯಸ್ಥಗಾರರಿಗೆ ತಕ್ಷಣವೇ ತಿಳಿಸುವಂತೆ ಮತ್ತು ಪಟಾಕಿಗಳ ಮಾರಾಟ ಮತ್ತು ತಯಾರಿಕೆ ನಿಷೇಧವನ್ನು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ದೆಹಲಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿತು. ಇದನ್ನೂ ಓದಿ: ನಿಮ್ಮ ಜೊತೆ ಯೋಗ್ಯನಾಗಿ ಕೆಲಸ ಮಾಡಲು ಇದೊಂದು ಬಾರಿ ಅವಕಾಶ ಮಾಡಿಕೊಡಿ: ನಿಖಿಲ್‌

ನವೆಂಬರ್ 25ರ ಮೊದಲು ನಗರದಲ್ಲಿ ಪಟಾಕಿಗಳ ಮೇಲೆ ‘ಶಾಶ್ವತ ನಿಷೇಧ’ವನ್ನು ಪರಿಗಣಿಸುವಂತೆ ದೆಹಲಿ ಸರ್ಕಾರಕ್ಕೆ ಸೂಚಿಸಿದೆ. ಪಟಾಕಿ ನಿಷೇಧ ನಿರ್ದಿಷ್ಟ ಅವಧಿಗೆ ಸೀಮಿತವಾಗಿರದೆ ಒಂದು ವರ್ಷದ ಅವಧಿಯ ನಿಷೇಧದ ಅಗತ್ಯವಿದೆ ಎಂದು ನ್ಯಾಯಾಲಯ ಒತ್ತಿಹೇಳಿತು. ಯಾರಾದರೂ ಪಟಾಕಿ ಸಿಡಿಸುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಲು ಬಯಸಿದರೆ, ಅವರು ನ್ಯಾಯಾಲಯಕ್ಕೆ ಬರಲಿ. ದೀಪಾವಳಿ ಮಾತ್ರವಲ್ಲದೆ ವರ್ಷಪೂರ್ತಿ ಪಟಾಕಿಗಳನ್ನು ನಿಷೇಧಿಸಬೇಕು ಎಂದು ನ್ಯಾಯಾಲಯ ಟೀಕಿಸಿದೆ. ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ನಂತರ ದೆಹಲಿಯು ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಗೆ 5,000 ಕೋಟಿ ಅಕ್ರಮವಾಗಿ ಕಳಿಸಿದ್ದಾರೆ: ಮೋದಿ ಬಳಿಕ ಹೆಚ್‌ಡಿಡಿ ಬಾಂಬ್‌

TAGGED:air pollutionfire crackersNew DelhiSupreme Courtನವದೆಹಲಿಪಟಾಕಿವಾಯು ಮಾಲಿನ್ಯಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema News

Janhvi Kapoor
`ಪರಮ್ ಸುಂದರಿ’ ಪ್ರೀಮಿಯರ್‌ನಲ್ಲಿ ಪರಮ ಸುಂದರಿಯಾಗಿ ಮಿಂಚಿದ ಜಾನ್ವಿ
Bollywood Cinema Latest Top Stories
mirai trailer teja sajja
ಹನುಮಾನ್ ಖ್ಯಾತಿಯ ತೇಜ ಸಜ್ಜಾ ನಟನೆಯ ಮಿರಾಯ್ ಟ್ರೈಲರ್ ರಿಲೀಸ್
Cinema Latest South cinema Top Stories
anchor anushree roshan
ರೋಷನ್ ಕೋಟಿ ಕೋಟಿ ಒಡೆಯ ಎಂದವರಿಗೆ ಅನುಶ್ರೀ ಕ್ಲ್ಯಾರಿಟಿ ಏನು?
Cinema Latest Sandalwood Top Stories
Anushree 7
ಮಾತಿನ ಮಲ್ಲಿ ಅನುಶ್ರೀ ಹೊಸ ಗಾಯನ.. ನವಜೋಡಿಗೆ ಹಾರೈಸಿದ ತಾರಾಗಣ..!
Cinema Latest Sandalwood Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡಿ: ಸಿಎಂಗೆ ಅನಿರುದ್ಧ ಮನವಿ
Cinema Latest Sandalwood Top Stories

You Might Also Like

TVS Orbiter
Automobile

99,900 ರೂಪಾಯಿಗೆ TVS ಆರ್ಬಿಟರ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

Public TV
By Public TV
2 minutes ago
Hubballi Kannada Fight
Dharwad

ನನಗೆ ಕನ್ನಡ ಬರಲ್ಲ, ಏನು ಮಾಡ್ತಿಯಾ? – ಪೌರ ಕಾರ್ಮಿಕನೊಂದಿಗೆ ಪ್ರತಿಷ್ಠಿತ ಬಟ್ಟೆ ಅಂಗಡಿ ಸಿಬ್ಬಂದಿಯ ಮೊಂಡುತನ

Public TV
By Public TV
10 minutes ago
Mohan Bhagwat 2 1
Latest

ನಾವಿಬ್ಬರು, ನಮಗೆ ಮೂವರು – ಪ್ರತಿ ಕುಟುಂಬವೂ ಮೂರು ಮಕ್ಕಳನ್ನ ಹೊಂದಬೇಕು: ಮೋಹನ್ ಭಾಗವತ್

Public TV
By Public TV
15 minutes ago
Chakravarti Sulibele
Latest

ಬುರುಡೆ ಗ್ಯಾಂಗ್ ಸಮೀರ್ ಹಿಂದೆ ಎಡಪಂಥೀಯರು, ಮಾವೋವಾದಿ, ಜಿಹಾದಿಗಳಿದ್ದಾರೆ: ಚಕ್ರವರ್ತಿ ಸೂಲಿಬೆಲೆ

Public TV
By Public TV
46 minutes ago
BY Vijayendra 2
Bengaluru City

ಡಿಕೆಶಿ ಗಾಂಧಿ ಕುಟುಂಬವನ್ನ ಖುಷಿಪಡಿಸಲು ಹಿಂದೂಗಳಿಗೆ ಅಪಮಾನ ಮಾಡಿದ್ದಾರೆ: ಬಿವೈವಿ ಟಾಂಗ್

Public TV
By Public TV
1 hour ago
Mohan Bhagwat
Latest

ಬಿಜೆಪಿ-ಆರ್‌ಎಸ್‌ಎಸ್‌ ನಡ್ವೆ ಕೆಲ ಭಿನ್ನಾಭಿಪ್ರಾಯ ಇರಬಹುದು, ಎಲ್ಲಿಯೂ ಸಂಘರ್ಷವಿಲ್ಲ: ಮೋಹನ್ ಭಾಗವತ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?