Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣೇಶೋತ್ಸವಕ್ಕೆ ಡಬಲ್ ಸೌಂಡ್ ಹಚ್ಚಿ ಮೆರವಣಿಗೆ ಮಾಡಿ, ಏನ್ ಮಾಡ್ತಾರೆ ನೋಡೋಣ: ಪ್ರಮೋದ್ ಮುತಾಲಿಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಗಣೇಶೋತ್ಸವಕ್ಕೆ ಡಬಲ್ ಸೌಂಡ್ ಹಚ್ಚಿ ಮೆರವಣಿಗೆ ಮಾಡಿ, ಏನ್ ಮಾಡ್ತಾರೆ ನೋಡೋಣ: ಪ್ರಮೋದ್ ಮುತಾಲಿಕ್

Davanagere

ಗಣೇಶೋತ್ಸವಕ್ಕೆ ಡಬಲ್ ಸೌಂಡ್ ಹಚ್ಚಿ ಮೆರವಣಿಗೆ ಮಾಡಿ, ಏನ್ ಮಾಡ್ತಾರೆ ನೋಡೋಣ: ಪ್ರಮೋದ್ ಮುತಾಲಿಕ್

Public TV
Last updated: August 13, 2022 7:06 pm
Public TV
Share
2 Min Read
PRAMOD MUTHALIK 1
SHARE

ದಾವಣಗೆರೆ: ಡಿಜೆ ಸೌಂಡ್ ಸಿಸ್ಟಮ್‌ಗೆ ಅನುಮತಿ ಪಡೆಯಬೇಡಿ, ಡಬಲ್ ಸೌಂಡ್ ಹಚ್ಚಿ, ಏನ್ ಮಾಡ್ತಾರೆ ನೋಡೋಣ. ಸುಪ್ರೀಂ ಕೋರ್ಟ್ ಹೆಸರು ಹೇಳುತ್ತಾ ನಮ್ಮನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗಣೇಶ ಮಂಡಳಿಗಳಿಗೆ ಕರೆ ನೀಡಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ನಾವು ಸೌಂಡ್ ಸಿಸ್ಟಮ್‌ಗೆ ಪರ್ಮಿಷನ್ ತೆಗೆದುಕೊಳ್ಳುವುದಿಲ್ಲ. ಸರ್ಕಾರ ಮೊದಲು ಮಸೀದಿ ಮೇಲಿರುವ ಲೌಡ್ ಸ್ಪೀಕರ್ ಅನುಮತಿ ಪಡೆದಿರುವುದನ್ನು ತೋರಿಸಲಿ. ಬಳಿಕ ನಾವು ಡಿಜೆಗೆ ಅನುಮತಿಯನ್ನು ಪಡೆಯುತ್ತೇವೆ. ಮೊದಲು ಮಸೀದಿ ಮೇಲಿರುವ ಲೌಡ್ ಸ್ಪೀಕರ್‌ಗಳ ಅನುಮತಿ ಬಗ್ಗೆ ದಾಖಲೆ ನೀಡಿ. ಇಂದಿಗೂ ಲೌಡ್ ಸ್ಪೀಕರ್ ಶಬ್ದ ನಿಂತಿಲ್ಲ, ಇಂದಿಗೂ ಕಿರಿಕಿರಿ ಆಗುತ್ತಿದೆ ಎಂದು ಕಿಡಿಕಾರಿದರು.

loud speaker

ನಮ್ಮ ಸೌಂಡ್ ಸಿಸ್ಟಮ್ ಅನ್ನು ನಿಲ್ಲಿಸಲು ನಿಮಗೆ ಹಕ್ಕಿಲ್ಲ. ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಹೇರಬೇಡಿ. ಗಲಭೆ ಆಗದಂತೆ ಮುಂಜಾಗೃತಾ ಕ್ರಮ ವಹಿಸುತ್ತೇವೆ. ಗಣೇಶನ ಕೂರಿಸಲು ಅನುಮತಿ ಪಡೆಯುವ ಪ್ರಕ್ರಿಯೆ ಸರಿ ಅಲ್ಲ. ನೀವು ಸ್ವಾತಂತ್ರ‍್ಯ ಹರಣ ಮಾಡ್ಬೇಡಿ. ನಿಮ್ಮ ಅನುಮತಿ ಪಡೆಯುವ ಅವಶ್ಯಕತೆ ನಮಗಿಲ್ಲ. ನಮಗೆ ಮುಕ್ತವಾದ ಹಕ್ಕಿದೆ. ನಿಮಗೆ ಕೇಳಿಕೊಂಡು ಗಣೇಶೋತ್ಸವ ಮಾಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದರು.

ಬೆಂಗಳೂರಿನ ಈದ್ಗಾ ಮೈದಾನದ ಜಾಗ ಸರ್ಕಾರದ್ದು ಎಂದು ನಿರ್ಧರಿಸಲಾಗಿದೆ. ಜಮೀರ್ ಅಹ್ಮದ್ ಸೇರಿ ಕೆಲ ಮುಸ್ಲಿಂ ನಾಯಕರು ಇದು ನಮ್ಮದು ಎಂದು ಹೇಳುತ್ತಿದ್ದವರ ಬಾಯಿ ಬಂದ್ ಆಗಿದೆ. ಸರ್ಕಾರದಿಂದ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸುವುದನ್ನು ನಾನು ಸ್ವಾಗತಿಸುತ್ತೇನೆ. ಅಲ್ಲಿ ಜಮೀರ್ ಅಹ್ಮದ್‌ಗೆ ಮಾತ್ರ ಅವಕಾಶ ಎಂದಲ್ಲ, ಅಲ್ಲಿ ಸಾರ್ವಜನಿಕರೂ ಆಗಮಿಸಬೇಕು. 75ನೇ ಸ್ವಾತಂತ್ರ‍್ಯೋತ್ಸವ ಮಾಡಬೇಕು. ಆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೂ ಅವಕಾಶ ಮಾಡಿಕೊಡಬೇಕು ಎಂದರು. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ – ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗುವಂತೆ ಕರೆ

EDGA MAIDAN 2

ಅಲ್ಲಿ ಮುಸ್ಲಿಮರ ಧಾರ್ಮಿಕ ಚಟುವಟಿಕೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ನಾವು ಹಿಂದೂಗಳು ಏನ್ ಪಾಪ ಮಾಡಿದ್ದೇವೆ? ನಮಗೂ ಗಣೇಶೋತ್ಸವ ಆಚರಣೆ ಮಾಡಲು ಅವಕಾಶ ನೀಡಿ. ಸರ್ಕಾರ ಪ್ರತಿನಿಧಿಗಳೇ ನಿಮ್ಮ ಗಡ್ಸ್ ತೋರ್ಸಿ. ಅಲ್ಲಿ ಕೋಮು ಗಲಭೆ ಮಾಡಿದರೆ ಗುಂಡು ಹೊಡೀರಿ. ಗಣೇಶ ಮಂಡಳಿಯವರು ಯಾವಾಗಲೂ ಗಲಾಟೆ, ಗೊಂದಲ ಮಾಡುವುದಿಲ್ಲ. ಗಣೇಶೋತ್ಸವ ಆಚರಣೆ ಮೈದಾನದಲ್ಲಿ ಮಾಡಲಾಗುವುದಿಲ್ಲ ಎಂದು ಜಮೀರ್ ಸೊಕ್ಕಿನಿಂದ ಹೇಳಿದ್ದಾರೆ. ಜಮೀರ್ ನೀನು ಮುಸ್ಲಿಂ ಮತದಿಂದ ಗೆದ್ದಿಲ್ಲ, ಎಲ್ಲರಿಂದಲೂ ಗೆದ್ದಿದ್ದೀಯ. ನೀನು ಮುಸ್ಲಿಂ ಶಾಸಕ ಅಲ್ಲಪ್ಪ, ನೀನೇ ಮುಂದೆ ನಿಂತು ಗಣೇಶೋತ್ಸವ ಮಾಡ್ಬೇಕು ಎಂದರು.

ಪರೇಶ್ ಮೇಸ್ತಾ ಕೊಲೆ ಮಾಡಿದ ಎ1 ಆರೋಪಿ ಅಣ್ಣಿಗೇರಿಯನ್ನು ವಕ್ಫ್ ಬೋರ್ಡ್‌ನ ಉಪಾಧ್ಯಕ್ಷನಾಗಿ ಬಿಜೆಪಿ ಸರ್ಕಾರ ನೇಮಕ ಮಾಡಿರುವುದು ನಾಚಿಕೆಗೇಡಿನ ಸಂಗತಿ. ಅವನೊಬ್ಬ ಕೊಲೆಗಡುಕ, ಕ್ರಿಮಿನಲ್. ಕೊಲೆಗಡುಕನನ್ನು ವಕ್ಫ್ ಬೋರ್ಡ್ ಉಪಾಧ್ಯಕ್ಷನಾಗಿ ನೇಮಕ ಮಾಡಿದ ಅಧಿಕಾರಿಗಳನ್ನು ವಜಾ ಮಾಡಿ. ವಕ್ಫ್ ಬೋರ್ಡ್ ಅಧ್ಯಕ್ಷ ಶಫೀನೇ ಕೊಲೆಗಡುಕ, ಹಿಂದೂದ್ರೋಹಿ. ಅವನೇ ಕಾಂಗ್ರೆಸ್‌ನವರನ್ನು, ಕೊಲೆಗಡುಕರನ್ನು, ಹಿಂದೂ ವಿರೋಧಿಗಳನ್ನು ವಕ್ಫ್ ಬೋರ್ಡ್‌ನಲ್ಲಿ ಸೇರಿಸುತ್ತಿದ್ದಾನೆ. ಬಿಜೆಪಿಯವರೇ ಜಾಗೃತರಾಗಿ, ಅನಾಹುತ ಆಗಬಹುದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ತಿರಂಗಮಯವಾದ ಸುಪ್ರಸಿದ್ಧ ಮುಗಳಖೋಡ ಶ್ರೀಮಠ

pramod muthalik

ಬೆಂಗಳೂರಿನ ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಜೈಲಿನಲ್ಲಿ ವೀಡಿಯೋ ಮಾಡುವ ಮೂಲಕ ಮುಸ್ಲಿಂ ಗೂಂಡಾಗಳು ಅವ್ಯವಹಾರ ಮಾಡುತ್ತಿದ್ದಾರೆ. ಇದಕ್ಕೆ ಒಂದು ವಿಶೇಷ ಸಮಿತಿ ನಿಯೋಜನೆ ಮಾಡಿ ಎಂದು ಮುತಾಲಿಕ್ ಒತ್ತಾಯಿಸಿದರು.

Live Tv
[brid partner=56869869 player=32851 video=960834 autoplay=true]

TAGGED:davangereGaneshotsavaloud speakerpramod muthalikಗಣೇಶೋತ್ಸವದಾವಣಗೆರೆಪ್ರಮೋದ್ ಮುತಾಲಿಕ್ಲೌಡ್ ಸ್ಪೀಕರ್
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Magadi Balakrishna
Bengaluru City

ಫಾರಿನ್ ಟೂರ್‌ಗೆ ನಾವು ಹೋಗಲ್ಲ, ಹಾಲು ಎಷ್ಟು ಕರೆಯುತ್ತೆ ಅನ್ನೋದನ್ನ ನೋಡಲು ಹೋಗ್ತಿದ್ದಾರೆ: ಮಾಗಡಿ ಬಾಲಕೃಷ್ಣ

Public TV
By Public TV
2 minutes ago
Congress MLA
Bengaluru City

ನಿಜವಾಯ್ತು `ಪಬ್ಲಿಕ್ ಟಿವಿ’ ವರದಿ, `ಕೈ’ ಶಾಸಕರ ಫಾರಿನ್ ಟೂರ್ ಫಿಕ್ಸ್ – ಉಲ್ಟಾ ಹೊಡೆದ ಪುಟ್ಟರಂಗಶೆಟ್ಟಿ

Public TV
By Public TV
5 minutes ago
rahul gandhi
Latest

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ| ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ, ನಿಮಗೆ ನಾಚಿಕೆ ಇಲ್ಲ: ಬಿಜೆಪಿ ವಿರುದ್ಧ ರಾಗಾ ವಾಗ್ದಾಳಿ

Public TV
By Public TV
19 minutes ago
kids died accident
Bengaluru City

ಸ್ಕೂಟರ್ ಮೇಲೆ ಹರಿದ ಶಾಲಾ ಬಸ್ – ಇಬ್ಬರು ಪುಟ್ಟ ಕಂದಮ್ಮಗಳು ಸಾವು

Public TV
By Public TV
40 minutes ago
Azmatullah Omarzai
Cricket

T20 World Cup | ಥ್ರಿಲ್ಲಿಂಗ್‌ ಮ್ಯಾಚ್‌, ಆಫ್ರಿಕಾಗೆ ಸೂಪರ್‌ ಸೂಪರ್‌ ಜಯ; ಹೋರಾಡಿ ಸೋತ ಅಫ್ಘಾನ್‌

Public TV
By Public TV
54 minutes ago
Bidar suicide
Bidar

ನೇಣುಬಿಗಿದು SSLC ವಿದ್ಯಾರ್ಥಿ ಸೂಸೈಡ್ – ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಶಂಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?