Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈ ಶಾಸಕಾಂಗ ಸಭೆಯಲ್ಲಿ ಲಿಂಗಾಯತ ಶಾಸಕರ ಅಸಮಾಧಾನ ಸ್ಫೋಟ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೈ ಶಾಸಕಾಂಗ ಸಭೆಯಲ್ಲಿ ಲಿಂಗಾಯತ ಶಾಸಕರ ಅಸಮಾಧಾನ ಸ್ಫೋಟ!

Bengaluru City

ಕೈ ಶಾಸಕಾಂಗ ಸಭೆಯಲ್ಲಿ ಲಿಂಗಾಯತ ಶಾಸಕರ ಅಸಮಾಧಾನ ಸ್ಫೋಟ!

Public TV
Last updated: May 21, 2018 5:50 pm
Public TV
Share
2 Min Read
Congress HYD Meeting 2
SHARE

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದ ಆರಂಭಕ್ಕೂ ಮುನ್ನವೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಮಂತ್ರಿ ಸ್ಥಾನಕ್ಕಾಗಿ ನಾಯಕರ ನಡುವೆ ಜಟಾಪಟಿ ಆರಂಭವಾಗಿದೆ.

ನೂತನ ಸರ್ಕಾರ ರಚನೆ ಸಂಬಂಧ ಇಂದು ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಎಂ.ಬಿ.ಪಾಟೀಲ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಅಥವಾ ಸಚಿವ ಸ್ಥಾನ ನೀಡುವ ಕುರಿತು ಜಟಾಪಟಿ ನಡೆದಿದೆ ಎಂದು ಕಾಂಗ್ರೆಸ್ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿದೆ.

ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಕಾಂಗ್ರೆಸ್ ಪಕ್ಷಕ್ಕೆ ಲಭಿಸಿರುವುದರಿಂದ ಎಂಬಿ ಪಾಟೀಲ್ ಅವರಿಗೆ ಡಿಸಿಎಂ ಸ್ಥಾನ ನೀಡುವ ಕುರಿತು ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಈ ಸಲಹೆಗೆ ವಿಜಯಪುರದ ಇಬ್ಬರು ಲಿಂಗಾಯತ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ತಮ್ಮ ಮಾತಿಗೆ ಪಕ್ಷದ ನಾಯಕರು ಬೆಲೆ ನೀಡದೇ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಭೆಯಲ್ಲಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

Congress HYD Meeting 1

ಪ್ರಮುಖವಾಗಿ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಹಾಗೂ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್ ರಾಜೀನಾಮೆಗೆ ಮುಂದಾಗಿದ್ದು, ಲಿಂಗಾಯತ ಪ್ರತ್ಯೇಕ ಧರ್ಮದ ಹೆಸರಲ್ಲಿ ಸಮುದಾಯವನ್ನು ಒಡೆದವರು ಎಂ.ಬಿ.ಪಾಟೀಲ್ ಎಂದು ಆರೋಪಿಸಿದ್ದಾರೆ. ಅಲ್ಲದೇ ಚುನಾವಣೆಯ ವೇಳೆ ಪ್ರತ್ಯೇಕ ಧರ್ಮಕ್ಕೆ ಬೆಂಬಲ ನೀಡದ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಸ್ಪರ್ಧೆ ಮಾಡಿದ್ದ ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಎಂಬಿ ಪಾಟೀಲ್ ಹಣ ಸಹಾಯ ಮಾಡಿ ಸೋಲಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಭೆಯಲ್ಲಿ ಲಿಂಗಾಯತ ಶಾಸಕರ ಆರೋಪ ಮಾಡಿದ್ದಾರೆ ಎನ್ನಲಾಗಿದೆ.

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಸ್ಥಿತಿ ಬರಲು ಕಾರಣ ಎಂಬಿ ಪಾಟೀಲ್ ಕಾರಣ ಎಂದು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿರುವ ಶಾಸಕರು ಒಟ್ಟು 17 ಜನ ಲಿಂಗಾಯತ ಶಾಸಕರು ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದೆ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಸದ್ಯ ಅವರವನ್ನು ಹೊರತುಪಡಿಸಿ ಯಾವುದೇ ಕಾರಣಕ್ಕೂ ಎಂಬಿ ಪಾಟೀಲ್ ಅವರಿಗೆ ಯಾವುದೇ ಸ್ಥಾನಮಾನ ಕೊಡಬಾರದು. ಉಳಿದ 15 ಲಿಂಗಾಯತ ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ಅಥವಾ ಉಪಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಪಟ್ಟು ಹಿಡಿದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ವ್ಯಕ್ತವಾಗಿರುವ ಅಭಿಪ್ರಾಯವನ್ನ ಅಲಿಸಿರುವ ಕಾಂಗ್ರೆಸ್ ಮುಖಂಡರು ಈ ಕುರಿತು ಕೇಂದ್ರ ಹೈಕಮಾಂಡ್ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

vlcsnap 2018 03 24 21h06m40s989

ವೀರಶೈವ ಲಿಂಗಾಯತರಿಂದ ಬೇಡಿಕೆ: ಲಿಂಗಾಯತರಿಗೆ ಉಪಮುಖ್ಯಮಂತ್ರಿ ಪಟ್ಟ ನೀಡಬೇಕು ಎನ್ನುವ ಕೂಗು ಸದ್ಯ ಜೋರಾಗಿದ್ದು, ಈ ಕುರಿತು ಲಾಬಿ ನಡೆಸಲು ಲಿಂಗಾಯತ ಸಮಾಜದ ಪ್ರಮುಖದ ಸ್ವಾಮೀಜಿಗಳೇ ಈಗ ಅಖಾಡಕ್ಕೆ ಇಳಿದಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಈಗಾಗಲೇ ನಮಗೆ ಸೋಲಾಗಿದ್ದು, ಸಚಿವರು ಸೋತಿದ್ದಾರೆ. ಈಗ ಆಗಿರುವ ನಷ್ಟವನ್ನು ಸರಿಪಡಿಸಲು ಸಮಾಜಕ್ಕೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕೆಂಬ ಆಗ್ರಹವನ್ನು ಮುಂದಿಟ್ಟಿದ್ದಾರೆ.

ಒಂದು ವೇಳೆ ಉಪಮುಖ್ಯಮಂತ್ರಿ ಪಟ್ಟವನ್ನು ನೀಡದೇ ಇದ್ದರೆ 2019ರ ಲೋಕಸಭಾ ಚುನಾವಣೆಯಲ್ಲಿ ಏಟು ಬೀಳುವ ಸಾಧ್ಯತೆಯಿದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ. ಹೀಗಾಗಿ ಮುಂದೆ ಈ ಸಮಸ್ಯೆ ಆಗದೇ ಇರಲು ಉಪಮುಖ್ಯಮಂತ್ರಿ ಪಟ್ಟವನ್ನು ನೀಡುವಂತೆ ಲಿಂಗಾಯತರು ಬೇಡಿಕೆ ಇಟ್ಟಿದ್ದಾರೆ.

TAGGED:bengalurucongressDeputy Chief MinisterLingayat VeerashaivaMB PatilministerPublic TVSeparate Religionಉಪಮುಖ್ಯಮಂತ್ರಿಎಂಬಿ ಪಾಟೀಲ್ಕಾಂಗ್ರೆಸ್ಪಬ್ಲಿಕ್ ಟಿವಿಪ್ರತ್ಯೇಕ ಧರ್ಮಬೆಂಗಳೂರುಮಂತ್ರಿಲಿಂಗಾಯತ ವೀರಶೈವಸಚಿವ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
14 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
17 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
44 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
1 hour ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
2 hours ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?