Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲೆಕ್ಟ್ರಿಕ್ ವಾಹನಗಳಿಗೆ ಬೇಕಾಗಿರುವ ಲೀಥಿಯಂ ನಿಕ್ಷೇಪ ಮಂಡ್ಯದಲ್ಲಿ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎಲೆಕ್ಟ್ರಿಕ್ ವಾಹನಗಳಿಗೆ ಬೇಕಾಗಿರುವ ಲೀಥಿಯಂ ನಿಕ್ಷೇಪ ಮಂಡ್ಯದಲ್ಲಿ ಪತ್ತೆ

Districts

ಎಲೆಕ್ಟ್ರಿಕ್ ವಾಹನಗಳಿಗೆ ಬೇಕಾಗಿರುವ ಲೀಥಿಯಂ ನಿಕ್ಷೇಪ ಮಂಡ್ಯದಲ್ಲಿ ಪತ್ತೆ

Public TV
Last updated: February 19, 2020 6:27 pm
Public TV
Share
2 Min Read
Mandya Lithium 1
SHARE

– ಕರಿಘಟ್ಟ ಬೆಟ್ಟದ ಹಿಂಭಾಗದ ಗೋಮಾಳ ಪ್ರದೇಶದಲ್ಲಿ ನಿಕ್ಷೇಪ
– ‘ಕರೆಂಟ್ ಸೈನ್ಸ್’ ಪತ್ರಿಕೆಯಲ್ಲಿ ವಿಜ್ಞಾನಿಯಿಂದ ಲೇಖನ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕರಿಘಟ್ಟ ಬೆಟ್ಟದ ಹಿಂಭಾಗದ ಗೋಮಾಳ ಪ್ರದೇಶದಲ್ಲಿ ಲೀಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪೆಟ್ರೋಲ್, ಡಿಸೇಲ್ ಮೇಲಿನ ಅವಲಂಬನೆ ತಗ್ಗಿಸಲು ಭಾರತ ಸರ್ಕಾರ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡುತ್ತಿದೆ. ಇದಕ್ಕಾಗಿಯೇ ಬಜೆಟ್‍ನಲ್ಲಿ ನೂರಾರು ಕೋಟಿಯನ್ನು ಮೀಸಲಿಟ್ಟಿದೆ. ಇಂತಹ ಸಂಧರ್ಭದಲ್ಲಿ ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿಗಳ ತಯಾರಿಕೆಗೆ ಅತ್ಯಗತ್ಯವಾದ ಲೀಥಿಯಂ ಲೋಹ ಪತ್ತೆಯಾಗಿದ್ದು, ಭಾರೀ ಸಂಚಲನ ಉಂಟುಮಾಡಿದೆ.

Mandya Lithium 2

ಎಲೆಕ್ಟ್ರಿಕ್ ವಾಹನಗಳಿಗೆ ಬ್ಯಾಟರಿ ತಯಾರಿಸಲು ಅತ್ಯವಶ್ಯಕವಾದ ಲೀಥಿಯಂ ಲೋಹ ಭಾರತದಲ್ಲೇ ಪತ್ತೆಯಾಗಿದೆ ಎಂದು ಬ್ಯಾಟರಿ ತಂತ್ರಜ್ಞಾನ ಸಂಶೋಧಕ, ಭಾರತೀಯ ವಿಜ್ಞಾನ ಕೇಂದ್ರದ ಗೌರವ ಪ್ರಾಧ್ಯಾಪಕರಾದ ಎನ್.ಮುನಿಚಂದ್ರಯ್ಯ ‘ಕರೆಂಟ್ ಸೈನ್ಸ್’ ಪತ್ರಿಕೆಯಲ್ಲಿ ಬರೆದ ಲೇಖನದಲ್ಲಿ ಬಹಿರಂಗಪಡಿಸಿದ್ದಾರೆ.

‘ಕರೆಂಟ್ ಸೈನ್ಸ್’ ಲೇಖನದ ಪ್ರಕಾರ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕರಿಘಟ್ಟ ಬೆಟ್ಟದ ಹಿಂಭಾಗದ ಗೋಮಾಳ ಪ್ರದೇಶದಲ್ಲಿ ನಿಕ್ಷೇಪ ಪತ್ತೆಯಾಗಿದೆ. ಅಲ್ಲಾಪಟ್ಟಣ-ಮರಳಗಾಲ ಗ್ರಾಮಗಳು ಈ ಪ್ರದೇಶಕ್ಕೆ ಹೊಂದಿಕೊಂಡಿವೆ. ಇನ್ನೂ ಇಡೀ ದೇಶದಲ್ಲಿ ಸಿಗದ ಲೀಥಿಯಂ ನಿಕ್ಷೇಪ ಮಂಡ್ಯದಲ್ಲಿ ಪತ್ತೆಯಾಗಿರುವುದು ಇದೀಗ ಬಾರಿ ಸಂಚಲನ ಮೂಡಿಸಿದೆ. 2017ನೇ ಸಾಲಿನಲ್ಲಿ 384 ದಶಲಕ್ಷ ಲೀಥಿಯಂ ಬ್ಯಾಟರಿಗಳನ್ನು ಇತರೆ ದೇಶಗಳಿಂದ ಭಾರತ ಆಮದು ಮಾಡಿಕೊಳ್ಳುತ್ತಿತ್ತು. 2019ರಲ್ಲಿ ಅದರ ಪ್ರಮಾಣ 1.2 ಶತಕೋಟಿಗೆ ಏರಿಕೆಯಾಗಿತ್ತು. ಆದ್ರೆ ಇದೀಗ ಭಾರತದಲ್ಲೇ ಲೀಥಿಯಂ ನಿಕ್ಷೇಪ ಪತ್ತೆಯಾಗಿರುವುದರಿಂದ ದೇಶದ ವಾಣಿಜ್ಯ ದೃಷ್ಟಿಯಿಂದ ಮಹತ್ವದ್ದಾಗಿದೆ.

Mandya Lithium 1

ಪತ್ರಿಕೆ ವರದಿ ಪ್ರಕಾರ ಅಲ್ಲಾಪಟ್ಟಣ-ಮರಳಗಾಲ ವ್ಯಾಪ್ತಿಯಲ್ಲಿ 14,100 ಟನ್‍ಗಳಷ್ಟು ಲೀಥಿಯಂ ಸಿಗುವ ಸಾಧ್ಯತೆ ಇದೆ. ಆದರೆ ಚಿಲಿ, ಆಸ್ಟ್ರೇಲಿಯಾ, ಪೋರ್ಚುಗಲ್ ದೇಶಗಳಲ್ಲಿ ಸಿಗುವಂತೆ ಇಲ್ಲಿ ಸಿಗಲಾರದು ಎಂದು ಉಲ್ಲೇಖಿಸಲಾಗಿದೆ. ಚಿಲಿಯಲ್ಲಿ 8.6 ಮಿಲಿಯನ್ ಟನ್, ಆಸ್ಟ್ರೇಲಿಯಾದಲ್ಲಿ 2.8 ಮಿಲಿಯನ್ ಟನ್, ಅರ್ಜೆಂಟೀನಾದಲ್ಲಿ 1.7ಮಿಲಿಯನ್ ಟನ್, ಪೋರ್ಚುಗಲ್‍ನಲ್ಲಿ ವಾರ್ಷಿಕವಾಗಿ 60 ಸಾವಿರ ಟನ್‍ಗಳಷ್ಟು ಈ ಲೋಹ ಸಿಗುತ್ತದೆ. ಮಂಡ್ಯದಲ್ಲಿ ಪತ್ತೆಯಾಗಿರುವ ಪ್ರದೇಶದಲ್ಲಿ 14,100 ಟನ್‍ಗಳಷ್ಟೇ ಲೀಥಿಯಂ ಸಿಗುವ ಸಾಧ್ಯತೆಗಳಿದ್ದು, ಲೀಥಿಯಂ ಉತ್ಪಾದಿಸುವ ದೇಶಗಳಿಗೆ ಹೋಲಿಸಿದ್ರೆ ತೀರಾ ಕಡಿಮೆ ಎಂದು ಹೇಳಲಾಗಿದೆ.

Mandya Lithium 3

ಮರಳಗಾಲ-ಅಲ್ಲಾಪಟ್ಟಣ ವ್ಯಾಪ್ತಿಯಲ್ಲಿ ಕಳೆದೆರಡು ದಶಕಗಳಿಂದ ಭಾರತ ಸರ್ಕಾರದ ಅಣು ಖನಿಜ ಸಂಶೋಧನಾ ಘಟಕದ ವಿಜ್ಞಾನಿಗಳು ಸಂಶೋಧನೆ ನಡೆಸಿದ್ದರು. ಆರಂಭದಲ್ಲಿ ಈ ಪ್ರದೇಶದಲ್ಲಿ ಯುರೇನಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಸುದ್ದಿಯಾಗಿತ್ತು. ಸಂಶೋಧನೆ ಮುಂದುವರಿದಂತೆ ಇಲ್ಲಿ ಕಾಗೆ ಬಂಗಾರ ಸಿಗಲಾರಂಭಿಸಿತ್ತಾದ್ರು, ಇದೀಗ ಲೀಥಿಯಂ ನಿಕ್ಷೇಪ ಪತ್ತೆಯಾದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಅಣು ಖನಿಜ ವಿಜ್ಞಾನಿಗಳನ್ನ ವಿಚಾರಿಸಿದಾಗ. ಲೀಥಿಯಂ ಪತ್ತೆಯಾಗಿರುವುದು ನಿಜ. ಲೋಹ ಪ್ರಮಾಣ ಕಡಿಮೆಯಿದ್ದು ಇಷ್ಟೇ ಪ್ರಮಾಣದಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುವುದಿಲ್ಲ. ಇನ್ನಷ್ಟು ದಿನಗಳಕಾಲ ಈ ಬಗ್ಗೆ ಸಂಶೋಧನೆ ನಡೆಯಬೇಕಿದೆ ಎನ್ನುತ್ತಾರೆ.

ಲೀಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಹೇಳಲಾಗುತ್ತಿರುವ ಪ್ರದೇಶದಲ್ಲಿ ಸರ್ಕಾರದಿಂದ ಬಂದ ರೈತರ ಜಮೀನುಗಳಿವೆ. ಮಾಲೀಕರ ಅನುಮತಿ ಪಡೆಯದೇ ಭೂಮಿಯನ್ನು ಅಗೆಯಲಾಗುತ್ತಿದೆ ಎಂದು ಸ್ಥಳೀಯ ರೈತರು ಆರೋಪಿಸಿದ್ದಾರೆ. ಒಟ್ಟಾರೆ ಭಾರತದಲ್ಲೇ ಅಪರೂಪದ ಲೋಹ ಲೀಥಿಯಂ ಪತ್ತೆಯಾದ ವಿಚಾರ ವಿಜ್ಞಾನಿಗಳಿಗೆ ಸಂತಸ ತರಿಸಿದ್ದು. ಈ ಬಗ್ಗೆ ಇನ್ನಷ್ಟು ಸಂಶೋಧನೆಗಳು ನಡೆದು ಖಚಿತ ಮಾಹಿತಿ ಹೊರಬೀಳಬೇಕಿದೆ.

TAGGED:LithiumLithium Reserve FoundmandyaSrirangapatnaಪಬ್ಲಿಕ್ ಟಿವಿಮಂಡ್ಯಲೀಥಿಯಂಲೀಥಿಯಂ ನಿಕ್ಷೇಪಶ್ರೀರಂಗಪಟ್ಟಣ
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

Nelamangala Traffic Jam
Bengaluru City

ಸಾಲು ಸಾಲು ರಜೆ – ಊರಿನತ್ತ ಜನರ ದಂಡು; ನೆಲಮಂಗಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

Public TV
By Public TV
9 minutes ago
Yalahanka
Bengaluru City

ಪಾರ್ಕಿಂಗ್‌ ವಿಚಾರಕ್ಕೆ ಯಲಹಂಕ ʻಕೈʼ ಮುಖಂಡನ ಅಳಿಯ & ಸ್ಥಳೀಯರ ನಡುವೆ ಕಿರಿಕ್‌

Public TV
By Public TV
28 minutes ago
Faridabad Father Kills Daughter Over Home Work
Crime

ಹೋಂ ವರ್ಕ್ ಸರಿಯಾಗಿ ಬರೆದಿಲ್ಲವೆಂದು 4 ವರ್ಷದ ಮಗಳನ್ನು ಕೊಂದ ತಂದೆ

Public TV
By Public TV
54 minutes ago
Greater Noida B.Tech Student Suicide
Crime

ಮದ್ಯ ಸೇವಿಸಿದ್ದಕ್ಕೆ ಬೈಗುಳ – ಹಾಸ್ಟೆಲ್ ಕಟ್ಟಡದಿಂದ ಜಿಗಿದು ಬಿ.ಟೆಕ್ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
2 hours ago
Jammu Kashmir
Latest

ಜಮ್ಮು-ಕಾಶ್ಮೀರದಲ್ಲಿ ನಿರಂತರ ಹಿಮಪಾತ – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಹಿಮ ತೆರವು ಕಾರ್ಯ

Public TV
By Public TV
2 hours ago
shidlaghatta City Municipal Council Commissioner Amrutha Gowda receives death threat from Congress Leader Rajeev Gowda 1
Bengaluru City

ನಗರಸಭೆ ಪೌರಾಯುಕ್ತೆಗೆ ಬೆದರಿಕೆ – ರಾಜೀವ್ ಗೌಡ ನಿವಾಸದ ಮೇಲೆ ಪೊಲೀಸರ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?