Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

Live Update: ಪಂಚ ಚುನಾವಣಾ ಫೈಟ್- ನಾಲ್ಕು ಕ್ಷೇತ್ರಗಳಲ್ಲಿ ದೋಸ್ತಿಗೆ ಮುನ್ನಡೆ

Public TV
Last updated: November 6, 2018 10:55 am
Public TV
Share
4 Min Read
election bang
SHARE

ಬೆಂಗಳೂರು: ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ಅನಿವಾರ್ಯವಾಗಿದ್ದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿತ್ತು. 5 ಕ್ಷೇತ್ರಗಳಲ್ಲಿ 4ರಲ್ಲಿ ದೋಸ್ತಿ ಸರ್ಕಾರ ತಮ್ಮ ಅಸ್ತಿತ್ವವನ್ನು ಕಾಯ್ದುಕೊಂಡಿದ್ದು, ಶಿವಮೊಗ್ಗದಲ್ಲಿ ಬಿಜೆಪಿ ಗೆಲುವಿನತ್ತ ಸಾಗುತ್ತಿದೆ.

ಬೆಳಗ್ಗೆ 10.44: ಸಮ್ಮಿಶ್ರ ಸರ್ಕಾರ 6 ತಿಂಗಳಲ್ಲಿ ಒಳ್ಳೆಯ ಕೆಲಸ ಮಾಡಿದೆ. ಹೀಗಾಗಿ 4 ಕ್ಷೇತ್ರಗಳಲ್ಲಿ ನಮಗೆ ಗೆಲುವು ಸಿಕ್ಕಿದೆ; ಎಚ್ ಡಿ ರೇವಣ್ಣ

ಬೆಳಗ್ಗೆ 10.44: ದೇವಸ್ಥಾನದಲ್ಲಿ ಪೂಜೆ ಮುಗಿಸಿ ದೇವೇಗೌಡರ ಮನೆಗೆ ಹೋದ ರೇವಣ್ಣ

ಬೆಳಗ್ಗೆ 10.32: ಶಿವಮೊಗ್ಗದಲ್ಲಿ ಬಿಎಸ್ ವೈ ಪುತ್ರ ರಾಘವೇಂದ್ರಗೆ 41 ಸಾವಿರ ಮತಗಳ ಮುನ್ನಡೆ

ಬೆಳಗ್ಗೆ 10.28: ರಾಮನಗರದಿಂದ ಗೆದ್ದ ಏಕೈಕ ಮಹಿಳಾ ಶಾಸಕಿ ಅನಿತಾ ಕುಮಾರಸ್ವಾಮಿಯಾಗಿದ್ದು, ಈ ಮೂಲಕ 2 ನೇ ಬಾರಿ ಇವರು ವಿಧಾನಸಭೆ ಪ್ರವೇಶಿಸಲಿದ್ದಾರೆ.

ಬೆಳಗ್ಗೆ 10.22: ಶಿವಮೊಗ್ಗದಲ್ಲಿ ಗೆಲುವಿನತ್ತ ರಾಘವೇಂದ್ರ ದಾಪುಗಾಲು

ಬೆಳಗ್ಗೆ 10.18: ಎರಡು ವಿಧಾನಸಭಾ ಕ್ಷೇತ್ರವನ್ನು ಉಳಿಸಿಕೊಂಡ ಕಾಂಗ್ರೆಸ್- ಜೆಡಿಎಸ್

ಬೆಳಗ್ಗೆ: 10.12- ಕರ್ನಾಟಕ ಉಪ ಚುನಾವಣೆ ಫಲಿತಾಂಶ ನೋಡಿದ್ರೆ ಸಮ್ಮಿಶ್ರ ಸರ್ಕಾರವನ್ನು ರಾಜ್ಯದ ಜನತೆ ಒಪ್ಪಿಕೊಂಡಿದ್ದಾರೆ. ಇನ್ನು ಕಾರ್ಯಕರ್ತರಲ್ಲಿ ಸ್ವಲ್ಪ ಹೊಂದಾಣಿಕೆ ಆಗಬೇಕು. ಬಳ್ಳಾರಿಯ ಫಲಿತಾಂಶವನ್ನು ನೋಡಿದ್ರೆ ಜನ ನಮ್ಮ ಪರವಾಗಿ ಇದ್ದಾರೆ ಎಂಬುವುದು ಸಾಬೀತಾಗಿದೆ: ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

ಭಳೈ

ಬೆಳಗ್ಗೆ: 10.10- ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಗೆಲುವು-ಅಧಿಕೃತ ಘೋಷಣೆಯೊಂದೇ ಬಾಕಿ

ಬೆಳಗ್ಗೆ: 10.05- ರಾಮನಗರದಲ್ಲಿ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯ- 42,001 ಮತಗಳ ಮುನ್ನಡೆ ಕಾಯ್ದುಕೊಂಡ ಅನಿತಾ ಕುಮಾರಸ್ವಾಮಿ. ನೋಟಾಗೆ 1,252 ಮತಗಳು

ಬೆಳಗ್ಗೆ: 10.00- ಜಮಖಂಡಿಯಲ್ಲಿ 9ನೇ ಸುತ್ತಿನ ಮತ ಎಣಿಕೆ ಮುಕ್ತಾಯ. ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ 54,267, ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಅವರಿಗೆ 34, 201 ಮತಗಳು

ಬೆಳಗ್ಗೆ: 9.55- ಶಿವಮೊಗ್ಗ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ 18,808 ಮತಗಳ ಮುನ್ನಡೆ. ಇತ್ತ ಜಮಖಂಡಿಯಲ್ಲಿ ಕಾಂಗ್ರೆಸ್ ಗೆ ಮುನ್ನಡೆ

ಗಚಜಿ್

ಬೆಳಗ್ಗೆ: 9.55- ರಾಮನಗರದಲ್ಲಿ ಅಭ್ಯರ್ಥಿ ಇಲ್ಲದಿದ್ದರೂ 6,655 ಮತಗಳನ್ನು ಪಡೆದ ಬಿಜೆಪಿ

ಬೆಳಗ್ಗೆ: 9.55- ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಅವರಿಗೆ 34,995 ಮತಗಳ ಮುನ್ನಡೆ

ಬೆಳಗ್ಗೆ:9.50- ಜಮಖಂಡಿಯಲ್ಲಿ 8ನೇ ಸುತ್ತಿನ ಮತ ಎಣಿಕೆ ಪೂರ್ಣ. ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡರಿಗೆ 18,650 ಮತಗಳ ಮುನ್ನಡೆ

ಬೆಳಗ್ಗೆ:9.50- ಗೆಲುವಿನತ್ತ ಉಗ್ರಪ್ಪ ದಾಪುಗಾಲು

ಬೆಳಗ್ಗೆ:9.50- ಬಳ್ಳಾರಿಯಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ ಪಡೆದುಕೊಂಡ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ-6ನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಗೆ ಭಾರೀ ಮುನ್ನಡೆ

SHIVARAMEGOWDA

ಬೆಳಗ್ಗೆ:9.45- ದಾಖಲೆ ಗೆಲುವಿನತ್ತ ಹೆಜ್ಜೆ ಹಾಕುತ್ತಿರುವ ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ

ಬೆಳಗ್ಗೆ:9.40-ಬಳ್ಳಾರಿಯಲ್ಲಿ ಉಗ್ರಪ್ಪಗೆ 80 ಸಾವಿರಕ್ಕೂ ಹೆಚ್ಚು ಮತಗಳ ಭಾರೀ ಮುನ್ನಡೆ

ಬೆಳಗ್ಗೆ:9.38– ಜಮಖಂಡಿಯಲ್ಲಿ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಸಂಭ್ರಮಾಚರಣೆ

ಬೆಳಗ್ಗೆ:9.36– ಬಳ್ಳಾರಿಯಲ್ಲಿ 7ನೇ ಸುತ್ತಿನಲ್ಲೂ ಉಗ್ರಪ್ಪಗೆ ಮುನ್ನಡೆಯಾಗಿದ್ದು, ಸುಮಾರು 84, 257 ಮತಗಳಿಂದ ಗೆಲುವಿನತ್ತ ಮುನ್ನಡೆಯುತ್ತಿದ್ದಾರೆ.

ಬೆಳಗ್ಗೆ:9.33- ಶಿವಮೊಗ್ಗದಲ್ಲಿ ರಾಘವೇಂದ್ರಗೆ 15 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ

ಬೆಳಗ್ಗೆ: 9.33- ಮಂಡ್ಯದಲ್ಲಿ ಜೆಡಿಎಸ್ ನ ಶಿವರಾಮೇ ಗೌಡಾಗೆ ಗೆಲುವು ಖಚಿತ

ಬೆಳಗ್ಗೆ: 9.31- ಆನಂದ್ ನ್ಯಾಮೇ ಗೌಡಗೆ 12, 791 ಮತಗಳ ಮುನ್ನಡೆ

ಬೆಳಗ್ಗೆ: 9.30- ಮಂಡ್ಯ, ಜಮಖಂಡಿ, ಬಳ್ಳಾರಿ, ರಾಮನಗರದಲ್ಲಿ ದೋಸ್ತಿ ಸರ್ಕಾರ ಮುನ್ನಡೆ ಕಾಯ್ದುಕೊಂಡಿದ್ದು, ಶಿವಮೊಗ್ಗದಲ್ಲಿ ಭಾರೀ ಕುತೂಹಲವಿದೆ.

ಬೆಳಗ್ಗೆ 9.22: ಮಂಡ್ಯದಲ್ಲಿ ಶಿವರಾಮೇ ಗೌಡಗೆ 1,04,437 ಹಾಗೂ ಸಿದ್ದರಾಮಯ್ಯ ಅವರಿಗೆ 38, 358 ಮತಗಳು

ಬೆಳಗ್ಗೆ 9.21: ಶ್ರೀರಾಮುಲು ಕೋಟೆ ಛಿದ್ರಗೊಳಿಸಿದ ಕನಕಪುರ ಬಂಡೆ

DKSHI mn

ಬೆಳಗ್ಗೆ 9.18: ಮಂಡ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ

ಬೆಳಗ್ಗೆ: 9:13: ಜಮಖಂಡಿಯಲ್ಲಿ ಸತತ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್

ಬೆಳಗ್ಗೆ: 9:11: ಬಳ್ಳಾರಿಯ 8 ವಿಧಾನಸಭಾ ಕ್ಷೇತ್ರಗಳಲ್ಲೂ ಉಗ್ರಪ್ಪಗೆ ಭಾರೀ ಮುನ್ನಡೆ

ಬೆಳಗ್ಗೆ: 9:07: ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪಗೆ 31,138 ಮತಗಳ ಭಾರೀ ಮುನ್ನಡೆ

ಬೆಳಗ್ಗೆ: 9.02: ಶಿವಮೊಗ್ಗದಲ್ಲಿ ರಾಘವೇಂದ್ರಗೆ 69, 604 ಹಾಗೂ ಮಧು ಬಂಗಾರಪ್ಪ 64, 997 ಮತಗಳು

ಬೆಳಗ್ಗೆ: 9.02: ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ 5, 543 ಮತಗಳ ಮುನ್ನಡೆ

ಬೆಳಗ್ಗೆ: 58: ರಾಘವೇಂದ್ರ 50,400 ಮತಗಳು, ಮಧು ಬಂಗಾರಪ್ಪ 50,743 ಮತಗಳಾಗಿದ್ದು, ಶಿವಮೊಗ್ಗದಲ್ಲಿ ಬಿಜೆಪಿಗೆ 244 ಮತಗಳ ಅಲ್ಪ ಮುನ್ನಡೆ

ಬೆಳಗ್ಗೆ: 58: ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶಾಂತಾಗೆ ಭಾರೀ ಹಿನ್ನಡೆ

ಬೆಳಗ್ಗೆ 8.53: ಬಳ್ಳಾರಿಯಲ್ಲಿ ಮೂರನೇ ಸುತ್ತಿನಲ್ಲಿ ಉಗ್ರಪ್ಪ ಅವರು 17, 480 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Shivamogga

ಬೆಳಗ್ಗೆ 8.51: ಬಳ್ಳಾರಿಯಲ್ಲಿ ಎರಡನೇ ಸುತ್ತಿನಲ್ಲೂ  ಕಾಂಗ್ರೆಸ್ ಗೆ ಮುನ್ನಡೆ

ಬೆಳಗ್ಗೆ 8.50: ಜಮಖಂಡಿಯಲ್ಲಿ ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ಗೆ ಮುನ್ನಡೆ

ಬೆಳಗ್ಗೆ 8.47: ಬಳ್ಳಾರಿಯಲ್ಲಿ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಗೆ ಮುನ್ನಡೆ

ಬೆಳಗ್ಗೆ 8.46: ಶಿವಮೊಗ್ಗದಲ್ಲಿ ರಾಘವೇಂದ್ರ 36,700- ಮಧುಬಂಗಾರಪ್ಪ 35, 890 ಮತಗಳು

ಬೆಳಗ್ಗೆ 8.45: ಮಂಡ್ಯದಲ್ಲಿ 599 ನೋಟಾ ಮತಗಳ ಚಲಾವಣೆ

ಬೆಳಗ್ಗೆ 8.39: ಶಿವಮೊಗ್ಗದಲ್ಲಿ 2,000 ಮತಗಳ ಮುನ್ನಡೆ ಕಾಯ್ದುಕೊಂಡ ಮಧುಬಂಗಾರಪ್ಪ

mandya

ಬೆಳಗ್ಗೆ 8.38: ಜಮಖಂಡಿಯಲ್ಲಿ ಎರಡನೇ ಸುತ್ತಿನ ಮತ ಎಣಿಕೆ ಪೂರ್ಣವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ 3, 785 ಮತಗಳ ಹಿನ್ನಡೆಯಾಗಿದೆ.

ಬೆಳಗ್ಗೆ 8.37: ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿಗೆ 4,674 ಮತಗಳು, ಕಣದಿಂದ ಸರಿದಿರೋ ಬಿಜೆಪಿ ಅಭ್ಯರ್ಥಿಗೆ 797 ಮತಗಳು

ಬೆಳಗ್ಗೆ 8.34: ಶಿವಮೊಗ್ಗದಲ್ಲಿ ಮೊದಲ ಸುತ್ತಿನ ಫಲಿತಾಂಶ ಬಿಜೆಪಿ 20,681 ಮತ ಬಿದ್ದರೆ ಜೆಡಿಎಸ್ ಗೆ 20, 407 ಮತ ಬಿದ್ದಿದೆ

ಬೆಳಗ್ಗೆ 8.32: ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮೇಗೌಡಗೆ 1, 700 ಮತಗಳ ಮುನ್ನಡೆ

ಬೆಳಗ್ಗೆ 8.31: ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿಗೆ 4,900 ಮತಗಳ ಮುನ್ನಡೆ

ramanagara

ಬೆಳಗ್ಗೆ 8: 30- ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಶಿವರಾಮೇ ಗೌಡಗೂ ಭಾರೀ ಮುನ್ನಡೆ

ಬೆಳಗ್ಗೆ 8: 27: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಮುನ್ನಡೆ

ಬೆಳಗ್ಗೆ 8:26:  ಮೊದಲ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ ಬಿಜೆಪಿ ಅಭ್ಯರ್ಥಿ ಶಾಂತಾ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Bigg Boss Kannada
BBK 12 | ಬಿಗ್‌ಬಾಸ್ ಸೀಸನ್-12 – ಈ ಸಲ ಕಿಚ್ಚು ಹೆಚ್ಚು!
Cinema Latest Top Stories TV Shows
Darshan Bail Cancelled Supreme Court order sends a good message to society Priya Haasan
ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌
Cinema Latest Top Stories
Actor Shishir 1
ದುನಿಯಾ ವಿಜಯ್ ಜೊತೆಯಾದ ಡೇರ್ ಡೆವಿಲ್ ಹೀರೋ
Cinema Karnataka Latest Sandalwood Top Stories
Daali Dhananjaya 1
ಹಲಗಲಿ ಚಿತ್ರದ ಫಸ್ಟ್ ರೋರ್ ರಿಲೀಸ್ – ವಾರಿಯರ್ ಪಾತ್ರದಲ್ಲಿ ಧನಂಜಯ್
Cinema Latest Sandalwood
Actress Ramya 2
ದರ್ಶನ್ ಜೈಲಿಗೆ ಹೋಗಿದ್ದು ಬೇಸರ ತಂದಿದೆ, ಅಕ್ಕಪಕ್ಕದವ್ರ ಸಹವಾಸ ಬಿಡ್ಬೇಕು – ರಮ್ಯಾ ಸಾಫ್ಟ್ ಕಾರ್ನರ್
Cinema Latest Sandalwood Top Stories

You Might Also Like

Eshwar Khandre
Districts

ಚಿರತೆ ದಾಳಿ| ಬನ್ನೇರುಘಟ್ಟ ಸಫಾರಿ ವಾಹನದ ಮೇಲೆ ಜಾಲರಿ ಅಳವಡಿಸಲು ಖಂಡ್ರೆ ಸೂಚನೆ

Public TV
By Public TV
3 hours ago
West Bengal Accident
Crime

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ – 10 ಮಂದಿ ಯಾತ್ರಿಕರು ಸಾವು

Public TV
By Public TV
4 hours ago
Dharmasthala Mass Burial Case Youth arrested for insulting Jainism
Karnataka

ಧರ್ಮಸ್ಥಳ ಕೇಸ್‌| ಜೈನ ಧರ್ಮದ ಬಗ್ಗೆ ಅವಹೇಳನ – ಯುವಕ ಅರೆಸ್ಟ್‌

Public TV
By Public TV
4 hours ago
SATISH JARKIHOLI 1
Belgaum

ರಾಜಕೀಯದ ಬಗ್ಗೆ ಚರ್ಚೆ ಬೇಡ – ರಾಜಣ್ಣ ಬಗ್ಗೆ ಕೇಳಿದ್ದಕ್ಕೆ ಜಾರಕಿಹೊಳಿ ಉತ್ತರ

Public TV
By Public TV
4 hours ago
H K Patil
Districts

ಗದಗ | ನೂತನ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ ಸಚಿವ ಹೆಚ್.ಕೆ ಪಾಟೀಲ್

Public TV
By Public TV
5 hours ago
TB Dam
Districts

ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್, ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?